ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಗಲ್ವಾನ್ ವೀರರ ಶೌರ್ಯ ಕಂಡು ಬೆಚ್ಚಿಬಿದ್ದ ಚೀನಾ | ಸಲ್ಮಾನ್ ಖಾನ್ ಸಿನಿಮಾ ವಿರುದ್ಧ ‘ಡ್ರ್ಯಾಗನ್’ ಅಪಪ್ರಚಾರ!

December 30, 2025
Share on WhatsappShare on FacebookShare on Twitter

ನವದೆಹಲಿ: 2020ರಲ್ಲಿ ಗಲ್ವಾನ್ ಕಣಿವೆಯಲ್ಲಿ ಭಾರತೀಯ ಸೈನಿಕರ ಪರಾಕ್ರಮಕ್ಕೆ ತತ್ತರಿಸಿದ್ದ ಚೀನಾ, ಈಗ ಬೆಳ್ಳಿತೆರೆಯ ಮೇಲೆ ಆ ಶೌರ್ಯಗಾಥೆ ಮರುಕಳಿಸುವುದನ್ನು ಕಂಡು ನಡುಗುತ್ತಿದೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ‘ಬ್ಯಾಟಲ್ ಆಫ್ ಗಲ್ವಾನ್’ (Battle of Galwan) ಚಿತ್ರದ ಟೀಸರ್ ಬಿಡುಗಡೆಯಾದ ಬೆನ್ನಲ್ಲೇ, ತನಗಾಗಿರುವ ಮುಖಭಂಗವನ್ನು ಮುಚ್ಚಿಕೊಳ್ಳಲು ಚೀನಾ ಸರ್ಕಾರಿ ಮಾಧ್ಯಮಗಳು ಸುಳ್ಳು ಸುದ್ದಿಯ ಮೊರೆ ಹೋಗಿವೆ.

ಚೀನಾದ ಮುಖವಾಣಿ ‘ಗ್ಲೋಬಲ್ ಟೈಮ್ಸ್’, ಈ ಸಿನಿಮಾ ಸತ್ಯವನ್ನು ತಿರುಚುತ್ತಿದೆ ಎಂದು ಕಿರುಚಾಡುತ್ತಿದೆ. ಆದರೆ ವಾಸ್ತವದಲ್ಲಿ, ಅಂದು ಅಪ್ರಚೋದಿತ ದಾಳಿ ನಡೆಸಿ, ಬೆನ್ನಿಗೆ ಚೂರಿ ಹಾಕಲು ಬಂದಿದ್ದ ಚೀನಾ ಸೈನಿಕರಿಗೆ ಭಾರತೀಯ ವೀರ ಯೋಧರು ಸರಿಯಾದ ಪಾಠ ಕಲಿಸಿದ್ದರು. ಈ ಐತಿಹಾಸಿಕ ಸತ್ಯವನ್ನು ಜಗತ್ತಿಗೆ ತೋರಿಸುವ ಸಿನಿಮಾದ ಬಗ್ಗೆ ಚೀನಾ ಅಸಹನೆ ವ್ಯಕ್ತಪಡಿಸಿರುವುದು ಅದರ ಹೇಡಿತನಕ್ಕೆ ಸಾಕ್ಷಿ.

ಗಲ್ವಾನ್ ಸಂಘರ್ಷದಲ್ಲಿ ಅಪ್ರತಿಮ ಸಾಹಸ ಮೆರೆದು ವೀರಮರಣ ಅಪ್ಪಿದ ಕರ್ನಲ್ ಬಿಕ್ಕುಮಲ್ಲ ಸಂತೋಷ್ ಬಾಬು ಅವರ ಶೌರ್ಯವನ್ನು ಚೀನಾ ಹೀಯಾಳಿಸಿರುವುದು ಭಾರತೀಯರನ್ನು ಕೆರಳಿಸಿದೆ. ಚೀನಾದ ಮಾಧ್ಯಮಗಳು ಅವರ ಬಲಿದಾನವನ್ನು ‘ಅತಿರಂಜಿತ’ ಎಂದು ಕರೆದಿರುವುದು ಆ ದೇಶದ ವಿಕೃತ ಮನಸ್ಥಿತಿಯನ್ನು ತೋರಿಸುತ್ತದೆ. ತನ್ನ ದೇಶದ ಸೈನಿಕರ ಸಾವಿನ ಸಂಖ್ಯೆಯನ್ನು ತಿಂಗಳುಗಟ್ಟಲೆ ಮುಚ್ಚಿಟ್ಟಿದ್ದ ಚೀನಾಗೆ, ಭಾರತೀಯ ಸೈನಿಕರ ನೈಜ ಶೌರ್ಯವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಚೀನಾದ ‘ಸುಳ್ಳಿನ ಕೋಟೆ’ಗೆ ಸಿನಿಮಾದ ಪೆಟ್ಟು

ಸಂಘರ್ಷ ನಡೆದ ಸಮಯದಲ್ಲಿ ಚೀನಾ ಕೇವಲ ನಾಲ್ವರು ಸೈನಿಕರು ಮೃತಪಟ್ಟಿದ್ದಾರೆ ಎಂದು ಸುಳ್ಳು ಹೇಳಿತ್ತು. ಆದರೆ ಅಂತರಾಷ್ಟ್ರೀಯ ವರದಿಗಳು ಚೀನಾದ 40ಕ್ಕೂ ಹೆಚ್ಚು ಸೈನಿಕರು ಬಲಿಯಾಗಿದ್ದಾರೆ ಎಂದು ಸಾಕ್ಷಿ ಸಮೇತ ವಿವರಿಸಿದ್ದವು. ಈಗ ಅದೇ ಸುಳ್ಳನ್ನು ಸತ್ಯ ಮಾಡಲು ಹೊರಟಿರುವ ‘ಗ್ಲೋಬಲ್ ಟೈಮ್ಸ್’, ಭಾರತವು ಈ ಸಿನಿಮಾದ ಮೂಲಕ ರಾಷ್ಟ್ರೀಯತೆಯನ್ನು ಪ್ರಚೋದಿಸುತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿದೆ. ಅಪ್ಪೂರ್ವ ಲಖಿಯಾ ನಿರ್ದೇಶನದ ಈ ಸಿನಿಮಾ ಚೀನಾದ ಅತಿಕ್ರಮಣಕಾರಿ ನೀತಿಯನ್ನು ಜಗತ್ತಿನ ಮುಂದೆ ಅನಾವರಣಗೊಳಿಸಲಿದೆ ಎಂಬ ಭಯ ಡ್ರ್ಯಾಗನ್ ರಾಷ್ಟ್ರವನ್ನು ಕಾಡುತ್ತಿದೆ.

ಸಿನಿಮಾದ ಮೂಲಕ ವೀರರಿಗೆ ನಮನ

ಸಲ್ಮಾನ್ ಖಾನ್ ಮತ್ತು ಚಿತ್ರಾಂಗದಾ ಸಿಂಗ್ ನಟನೆಯ ಈ ಸಿನಿಮಾ, ಕೇವಲ ಚಿತ್ರವಲ್ಲ; ಇದು ಭಾರತ ಮಾತೆಯ ರಕ್ಷಣೆಗಾಗಿ ಪ್ರಾಣತೆತ್ತ 20 ವೀರ ಯೋಧರಿಗೆ ಸಲ್ಲಿಸುವ ಗೌರವವಾಗಿದೆ. ಚೀನಾ ಎಷ್ಟೇ ಅಪಪ್ರಚಾರ ನಡೆಸಿದರೂ, ಗಲ್ವಾನ್ ಕಣಿವೆಯಲ್ಲಿ ಭಾರತೀಯ ಸೇನೆ ತೋರಿದ ಕೆಚ್ಚೆದೆಯ ಹೋರಾಟದ ಇತಿಹಾಸವನ್ನು ಅಳಿಸಲು ಸಾಧ್ಯವಿಲ್ಲ ಎಂಬುದಕ್ಕೆ ಈ ಸಿನಿಮಾದ ಟೀಸರ್ ಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ.

ಇದನ್ನೂ ಓದಿ: ಮುಂಬೈ | ಪಾದಚಾರಿಗಳ ಮೇಲೆ ಹರಿದ ಬಸ್ ; ನಾಲ್ವರು ಸಾವು, ಹಲವರಿಗೆ ಗಾಯ..!

Tags: 'Dragon'BraveryChina shockedGalwan heroesKarnataka News beat
SendShareTweet
Previous Post

ಮುಂಬೈ | ಪಾದಚಾರಿಗಳ ಮೇಲೆ ಹರಿದ ಬಸ್ ; ನಾಲ್ವರು ಸಾವು, ಹಲವರಿಗೆ ಗಾಯ..!

Next Post

ಸಚಿನ್-ರೋಹಿತ್‌ಗಿಂತ ಶೆಹಜಾದ್ ಶ್ರೇಷ್ಠ? | ಪಾಕ್ ಬ್ಯಾಟರ್ ಸಾಹಿಬ್ಜಾದಾ ಫರ್ಹಾನ್ ವಿವಾದಾತ್ಮಕ ಹೇಳಿಕೆ!

Related Posts

ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ ರಜತ್‌.. FIR​ ದಾಖಲು!
ಸಿನಿಮಾ-ಮನರಂಜನೆ

ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ ರಜತ್‌.. FIR​ ದಾಖಲು!

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?
ಸಿನಿಮಾ-ಮನರಂಜನೆ

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?

ಯಶ್ ತಪಸ್ಸು ‘ಟಾಕ್ಸಿಕ್’ ಮತ್ತೆ ಮುಂದಕ್ಕೆ!
ಸಿನಿಮಾ-ಮನರಂಜನೆ

ಯಶ್ ತಪಸ್ಸು ‘ಟಾಕ್ಸಿಕ್’ ಮತ್ತೆ ಮುಂದಕ್ಕೆ!

ಬಿಗ್‌ಬಾಸ್ ರಜತ್‌ ಮತ್ತೊಂದು ಎಡವಟ್ಟು : ಪೆಟ್ರೋಲ್ ಬಾಂಬ್ ಮಾದರಿ ಸ್ಫೋಟಿಸಿ ರೀಲ್ಸ್!
ಸಿನಿಮಾ-ಮನರಂಜನೆ

ಬಿಗ್‌ಬಾಸ್ ರಜತ್‌ ಮತ್ತೊಂದು ಎಡವಟ್ಟು : ಪೆಟ್ರೋಲ್ ಬಾಂಬ್ ಮಾದರಿ ಸ್ಫೋಟಿಸಿ ರೀಲ್ಸ್!

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ
ಸಿನಿಮಾ-ಮನರಂಜನೆ

ಜೀವ ಬೆದರಿಕೆ ಹಾಕುವ ಅಧಿಕಾರ ಯಾರಿಗೂ ಇಲ್ಲ : ಚೇತನ್ ಅಹಿಂಸಾ

ಅಹಿಂಸಾ ಚೇತನ್‌ ವಿರುದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಿಡಿ!
ಸಿನಿಮಾ-ಮನರಂಜನೆ

ಅಹಿಂಸಾ ಚೇತನ್‌ ವಿರುದ್ದ ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಿಡಿ!

Next Post
ಸಚಿನ್-ರೋಹಿತ್‌ಗಿಂತ ಶೆಹಜಾದ್ ಶ್ರೇಷ್ಠ? | ಪಾಕ್ ಬ್ಯಾಟರ್ ಸಾಹಿಬ್ಜಾದಾ ಫರ್ಹಾನ್ ವಿವಾದಾತ್ಮಕ ಹೇಳಿಕೆ!

ಸಚಿನ್-ರೋಹಿತ್‌ಗಿಂತ ಶೆಹಜಾದ್ ಶ್ರೇಷ್ಠ? | ಪಾಕ್ ಬ್ಯಾಟರ್ ಸಾಹಿಬ್ಜಾದಾ ಫರ್ಹಾನ್ ವಿವಾದಾತ್ಮಕ ಹೇಳಿಕೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?

ಪರಾಗ್ ವೇಪಿಂಗ್ ವಿವಾದ ; ತಂಡದ ಸಂಸ್ಕೃತಿ ಕಾಪಾಡಿಕೊಳ್ಳುವಂತೆ ಆಟಗಾರರಿಗೆ ಸಂಗಕ್ಕಾರ ಎಚ್ಚರಿಕೆ

ಪರಾಗ್ ವೇಪಿಂಗ್ ವಿವಾದ ; ತಂಡದ ಸಂಸ್ಕೃತಿ ಕಾಪಾಡಿಕೊಳ್ಳುವಂತೆ ಆಟಗಾರರಿಗೆ ಸಂಗಕ್ಕಾರ ಎಚ್ಚರಿಕೆ

ಎಣ್ಣೆ ಏಟಲ್ಲಿ ಜನರ ಮೇಲೆ ಮಚ್ಚು ಬೀಸಿ ಪುಂಡರ ದಾಂಧಲೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಎಣ್ಣೆ ಏಟಲ್ಲಿ ಜನರ ಮೇಲೆ ಮಚ್ಚು ಬೀಸಿ ಪುಂಡರ ದಾಂಧಲೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ : ಪತ್ನಿ, ಆಕೆಯ ಪ್ರಿಯಕರನ ಬಂಧನ!

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ : ಪತ್ನಿ, ಆಕೆಯ ಪ್ರಿಯಕರನ ಬಂಧನ!

Recent News

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?

ಪರಾಗ್ ವೇಪಿಂಗ್ ವಿವಾದ ; ತಂಡದ ಸಂಸ್ಕೃತಿ ಕಾಪಾಡಿಕೊಳ್ಳುವಂತೆ ಆಟಗಾರರಿಗೆ ಸಂಗಕ್ಕಾರ ಎಚ್ಚರಿಕೆ

ಪರಾಗ್ ವೇಪಿಂಗ್ ವಿವಾದ ; ತಂಡದ ಸಂಸ್ಕೃತಿ ಕಾಪಾಡಿಕೊಳ್ಳುವಂತೆ ಆಟಗಾರರಿಗೆ ಸಂಗಕ್ಕಾರ ಎಚ್ಚರಿಕೆ

ಎಣ್ಣೆ ಏಟಲ್ಲಿ ಜನರ ಮೇಲೆ ಮಚ್ಚು ಬೀಸಿ ಪುಂಡರ ದಾಂಧಲೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಎಣ್ಣೆ ಏಟಲ್ಲಿ ಜನರ ಮೇಲೆ ಮಚ್ಚು ಬೀಸಿ ಪುಂಡರ ದಾಂಧಲೆ.. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ : ಪತ್ನಿ, ಆಕೆಯ ಪ್ರಿಯಕರನ ಬಂಧನ!

ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ : ಪತ್ನಿ, ಆಕೆಯ ಪ್ರಿಯಕರನ ಬಂಧನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?

ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?

ಪರಾಗ್ ವೇಪಿಂಗ್ ವಿವಾದ ; ತಂಡದ ಸಂಸ್ಕೃತಿ ಕಾಪಾಡಿಕೊಳ್ಳುವಂತೆ ಆಟಗಾರರಿಗೆ ಸಂಗಕ್ಕಾರ ಎಚ್ಚರಿಕೆ

ಪರಾಗ್ ವೇಪಿಂಗ್ ವಿವಾದ ; ತಂಡದ ಸಂಸ್ಕೃತಿ ಕಾಪಾಡಿಕೊಳ್ಳುವಂತೆ ಆಟಗಾರರಿಗೆ ಸಂಗಕ್ಕಾರ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat