ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಸಾಂಸ್ಕೃತಿಕ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ | ಅರಮನೆ ಎದುರು ಪಟಾಕಿ ಸಿಡಿಸಿ 2026 ನ್ನು ಅದ್ಧೂರಿಯಾಗಿ ಸ್ವಾಗತಿಸಿದ ಮೈಸೂರು

January 1, 2026
Share on WhatsappShare on FacebookShare on Twitter

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅರಮನೆಯ ಎದುರು ಬಣ್ಣ ಬಣ್ಣದ ಪಾಟಕಿಗಳನ್ನು ಸಿಡಿಸುತ್ತ, ಕುಣಿದು ಕುಪ್ಪಳಿಸುತ್ತ, ಸಂಭ್ರಮ, ಸಡಗರದಿಂದ ಹೊಸ ವರ್ಷವನ್ನು ಸ್ವಾಗತಿಸಲಾಯಿತು.

ಮೈಸೂರಿನ ಅರಮನೆ ಆವರಣ ಸೇರಿದಂತೆ ಖಾಸಗಿ ಹೋಟೆಲ್‌, ಕ್ಲಬ್‌ಗಳಲ್ಲಿ ನೆರೆದಿದ್ದ ಸಾರ್ವಜನಿಕರು, ರಾತ್ರಿ 11 ಗಂಟೆಯಾಗುತ್ತಿದ್ದಂತೆ ಮೈಸೂರು ನಗರದ ಹೃದಯ ಭಾಗಕ್ಕೆ ಜನ ಸಾಗರವೇ ಹರಿದು ಬಂತು. 12 ಗಂಟೆಯಾಗುತ್ತಿದ್ದಂತೆ ವಿದ್ಯುತ್‌ ದೀಪಗಳಿಂದ ಜಗಮಗಿಸುತ್ತಿದ್ದ ಅರಮನೆ ಎದುರು ನಿಂತು ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.

ಬಾನೆತ್ತರದಲ್ಲಿ ಚಿಮ್ಮಿ ಸಿಡಿದ ಪಟಾಕಿಗಳನ್ನು ಕಂಡು ಸಂತಸ ಪಟ್ಟರು. ಅರಮನೆ ಆವರಣದಲ್ಲಿ ನೆರದಿದ್ದ ಸಾವಿರಾರು ಮಂದಿ ಆಗಸದಲ್ಲಿ ಬಾಣ ಬಿರುಸುಗಳ ಪ್ರದರ್ಶನ ಕಂಡು ರೋಮಾಂಚಿತಗೊಂಡರು. ಅರಮನೆ ಆವರಣದಲ್ಲಿ ಸ್ವರ್ಗವೇ ಧರೆಗೆ ಇಳಿದಂತೆ ಭಾಸವಾಗುತ್ತಿತ್ತು. ಈ ಮಧ್ಯೆ ಮೈಸೂರು ನಗರ ಪೊಲೀಸರ ಪೊಲೀಸ್‌ ಬ್ಯಾಂಡ್‌ ಸಂಗೀತ ಕಾರ್ಯಕ್ರಮ ಆಲಿಸಿ ಪುಳಕಿತಗೊಂಡರು.

ಬಿಗಿ ಬಂದೋಬಸ್ತ್ : ಹೊಸ ವರ್ಷದ ಆಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮೈಸೂರು ನಗರ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. 1500ಕ್ಕೂ ಹೆಚ್ಚು ಮಂದಿ ಪೊಲೀಸರು ಭದ್ರತಾ ಕಾರ್ಯದಲ್ಲಿ ನಿರತರಾಗಿದ್ದರು. ಹೆಜ್ಜೆ ಹೆಜ್ಜೆಗೂ ಪೊಲೀಸರನ್ನು ನಿಯೋಜಿಸುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿತ್ತು. ಶುಭಾಶಯ ನೆಪದಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಕಿರಿಕಿರಿ ಉಂಟು ಮಾಡುವ ಪುಂಡರ ಮೇಲೆ ನಿಗಾ ಇರಿಸಿದ್ದ ಪೊಲೀಸರು, ಎಲ್ಲೆಡೆ ಗಸ್ತು ನಿರತರಾಗಿದ್ದರು. ಅಲ್ಲದೇ ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡದಂತೆ ಎಚ್ಚರಿಕೆ ನೀಡುತ್ತಿರುವುದು ಕಂಡು ಬಂತು.

ಇದನ್ನೂ ಓದಿ: NEW YEAR | ದೇಶದ ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಹಾರೈಸಿದ ಪ್ರಧಾನಿ ಮೋದಿ

Tags: celebratedfirecrackersKarnataka News beatmysureNew Year
SendShareTweet
Previous Post

NEW YEAR | ದೇಶದ ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಹಾರೈಸಿದ ಪ್ರಧಾನಿ ಮೋದಿ

Next Post

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಎನ್.ವಿನಯ ಹೆಗ್ಡೆ ವಿಧಿವಶ

Related Posts

ಪ್ರೀತಿಯ ಹೆಸರಲ್ಲಿ ಕಿರುಕುಳ | ಮನನೊಂದು ಅಪ್ರಾಪ್ತ ಬಾಲಕಿ ಆತ್ಮಹತ್ಯೆ!
ಮೈಸೂರು

ಪ್ರೀತಿಯ ಹೆಸರಲ್ಲಿ ಕಿರುಕುಳ | ಮನನೊಂದು ಅಪ್ರಾಪ್ತ ಬಾಲಕಿ ಆತ್ಮಹತ್ಯೆ!

ಮೈಸೂರಿನಲ್ಲಿ ಗಂಡು ಹುಲಿ ಸೆರೆ ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಮೈಸೂರು

ಮೈಸೂರಿನಲ್ಲಿ ಗಂಡು ಹುಲಿ ಸೆರೆ ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಮೈಸೂರು | ರೈಲಿಗೆ ಸಿಲುಕಿ ನಿವೃತ್ತ ಎಎಸ್‌ಐ ಆತ್ಮಹತ್ಯೆ
ಮೈಸೂರು

ಮೈಸೂರು | ರೈಲಿಗೆ ಸಿಲುಕಿ ನಿವೃತ್ತ ಎಎಸ್‌ಐ ಆತ್ಮಹತ್ಯೆ

ಸಾರ್ವಜನಿಕವಾಗಿಯೇ ಮೈ ಮರೆತ ಜೋಡಿ | KSRTC ಬಸ್‌ನಲ್ಲೇ ಲವ್ವಿ-ಡವ್ವಿ
ಮೈಸೂರು

ಸಾರ್ವಜನಿಕವಾಗಿಯೇ ಮೈ ಮರೆತ ಜೋಡಿ | KSRTC ಬಸ್‌ನಲ್ಲೇ ಲವ್ವಿ-ಡವ್ವಿ

ಕರುವಿಗೂ ತೊಟ್ಟಿಲು ಶಾಸ್ತ್ರ.. ‘ಸರಯೂ’ ಎಂದು ಹೆಸರಿಟ್ಟ ಕುಟುಂಬಸ್ಥರು!
ಮೈಸೂರು

ಕರುವಿಗೂ ತೊಟ್ಟಿಲು ಶಾಸ್ತ್ರ.. ‘ಸರಯೂ’ ಎಂದು ಹೆಸರಿಟ್ಟ ಕುಟುಂಬಸ್ಥರು!

ಮೈಸೂರು : ಚಲಿಸುತ್ತಿದ್ದ ಬೈಕ್‌ನಲ್ಲಿಯೇ ಸುಟ್ಟು ಕರಕಲಾದ ಯುವಕ!
ಮೈಸೂರು

ಮೈಸೂರು : ಚಲಿಸುತ್ತಿದ್ದ ಬೈಕ್‌ನಲ್ಲಿಯೇ ಸುಟ್ಟು ಕರಕಲಾದ ಯುವಕ!

Next Post
ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಎನ್.ವಿನಯ ಹೆಗ್ಡೆ ವಿಧಿವಶ

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಎನ್.ವಿನಯ ಹೆಗ್ಡೆ ವಿಧಿವಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

‘ಡಿಯರ್ ಹಸ್ಬೆಂಡ್’ ಮೆಚ್ಚಿದ ಕಿಚ್ಚ ಸುದೀಪ್..!

‘ಡಿಯರ್ ಹಸ್ಬೆಂಡ್’ ಮೆಚ್ಚಿದ ಕಿಚ್ಚ ಸುದೀಪ್..!

Recent News

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

‘ಡಿಯರ್ ಹಸ್ಬೆಂಡ್’ ಮೆಚ್ಚಿದ ಕಿಚ್ಚ ಸುದೀಪ್..!

‘ಡಿಯರ್ ಹಸ್ಬೆಂಡ್’ ಮೆಚ್ಚಿದ ಕಿಚ್ಚ ಸುದೀಪ್..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat