ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

2026ರಲ್ಲಿ ಜಗತ್ತು ಮಹಾಯುದ್ಧಕ್ಕೆ ಸಾಕ್ಷಿಯಾಗಲಿದೆಯೇ | ನಾಸ್ಟ್ರಾಡಾಮಸ್ ಭವಿಷ್ಯವಾಣಿ ಹೇಳೋದೇನು?

January 2, 2026
Share on WhatsappShare on FacebookShare on Twitter

ಲಂಡನ್: ವಿಶ್ವಪ್ರಸಿದ್ಧ ಕಾಲಜ್ಞಾನಿ ಮೈಕೆಲ್ ಡಿ ನಾಸ್ಟ್ರಾಡಾಮಸ್ ಅವರ ಭವಿಷ್ಯವಾಣಿಗಳು ಪ್ರತಿ ವರ್ಷದ ಆರಂಭದಲ್ಲಿ ಚರ್ಚೆಗೆ ಗ್ರಾಸವಾಗುವುದು ಸಾಮಾನ್ಯ. ಅಡಾಲ್ಫ್ ಹಿಟ್ಲರ್‌ನ ಉದಯ, ಅಮೆರಿಕದಲ್ಲಿ ಸೆಪ್ಟೆಂಬರ್ 11ರ ಅವಳಿ ಕಟ್ಟಡಗಳ ಮೇಲಿನ ದಾಳಿ, ಕೊರೊನಾ ಸೋಂಕಿನಂತಹ ಘಟನೆಗಳನ್ನು ಮೊದಲೇ ಊಹಿಸಿದ್ದ ನಾಸ್ಟ್ರಾಡಾಮಸ್, 2026ರ ಸಾಲಿಗಾಗಿ ಕೆಲವು ಭಯಾನಕ ಭವಿಷ್ಯ ನುಡಿದಿದ್ದಾರೆ ಎಂದು ಹೇಳಲಾಗಿದೆ.
1555ರಲ್ಲಿ ಪ್ರಕಟವಾದ ಅವರ ‘ಲೆಸ್ ಪ್ರೊಫೆಟೀಸ್’ ಪುಸ್ತಕದ ಆಧಾರದ ಮೇಲೆ 2026ರಲ್ಲಿ ಜಗತ್ತು ಏನೆಲ್ಲಾ ಎದುರಿಸಬಹುದು ಎಂಬ ವಿವರ ಇಲ್ಲಿದೆ.

  1. ಜನಪ್ರಿಯ ವ್ಯಕ್ತಿಯ ಸಾವು?
    ನಾಸ್ಟ್ರಾಡಾಮಸ್‌ನ ಬರಹಗಳ ಪ್ರಕಾರ, 2026ರಲ್ಲಿ ಒಬ್ಬ ಪ್ರಬಲ ಅಥವಾ ಜನಪ್ರಿಯ ವ್ಯಕ್ತಿ “ಸಿಡಿಲು ಬಡಿದು” ಸಾವಿಗೀಡಾಗಬಹುದು ಎನ್ನಲಾಗಿದೆ. “ಶ್ರೇಷ್ಠ ವ್ಯಕ್ತಿಯೊಬ್ಬ ಹಗಲಿನಲ್ಲಿೇ ಸಿಡಿಲಿನ ಹೊಡೆತಕ್ಕೆ ಸಿಲುಕಿ ಸಾಯುತ್ತಾನೆ,” ಎಂಬ ಸಾಲುಗಳನ್ನು, ಯಾರಾದರೂ ಪ್ರಮುಖ ರಾಜಕೀಯ ನಾಯಕನ ಹತ್ಯೆ ಅಥವಾ ಅಧಿಕಾರ ಕಳೆದುಕೊಳ್ಳುವ ಸೂಚನೆಯಾಗಿ ವಿಶ್ಲೇಷಿಸಲಾಗುತ್ತಿದೆ.
  2. 7 ತಿಂಗಳುಗಳ ಮಹಾಯುದ್ಧ
    “ಏಳು ತಿಂಗಳುಗಳ ಮಹಾಯುದ್ಧದಿಂದ ಜನರು ಸಾಯುತ್ತಾರೆ…” ಎಂಬ ಸಾಲುಗಳು ಜಾಗತಿಕ ಸಂಘರ್ಷದ ಸೂಚನೆಯಾಗಿವೆ. ಇದು ಎರಡು ಪ್ರಬಲ ರಾಷ್ಟ್ರಗಳ ನಡುವಿನ ಸಂಘರ್ಷವಾಗಿರಬಹುದು. ಅದು ಸುಮಾರು ಏಳು ತಿಂಗಳ ಕಾಲ ನಡೆಯಲಿದ್ದು, ಅಪಾರ ಸಾವುನೋವುಗಳಿಗೆ ಕಾರಣವಾಗಬಹುದು ಎಂದು ನಂಬಲಾಗಿದೆ.
  3. ಸ್ವಿಟ್ಜರ್ಲೆಂಡ್‌ನಲ್ಲಿ ರಕ್ತಪಾತ?
    ಶಾಂತಿಯುತ ದೇಶ ಸ್ವಿಟ್ಜರ್ಲೆಂಡ್‌ನ ಟಿಸಿನೊ ಪ್ರಾಂತ್ಯ “ರಕ್ತದಿಂದ ಉಕ್ಕಿ ಹರಿಯಲಿದೆ” ಎಂದು ಭವಿಷ್ಯ ನುಡಿಯಲಾಗಿದೆ. ಕಾಕತಾಳೀಯವೆಂಬಂತೆ, ಜನವರಿ 1 ರಂದು (ಗುರುವಾರ) ಸ್ವಿಟ್ಜರ್ಲೆಂಡ್‌ನ ಕ್ರ್ಯಾನ್ಸ್-ಮೊಂಟಾನಾದ ಬಾರ್ ಒಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಹಲವರು ಮೃತಪಟ್ಟಿದ್ದು, ಕೆಲವರು ಇದನ್ನು ನಾಸ್ಟ್ರಾಡಾಮಸ್ ಭವಿಷ್ಯವಾಣಿಗೆ ತಳುಕು ಹಾಕುತ್ತಿದ್ದಾರೆ.
  4. ‘ಜೇನುನೊಣ’ಗಳ ರೂಪದಲ್ಲಿ ಸರ್ವಾಧಿಕಾರಿಗಳ ಉದಯ?
    “ಜೇನುನೊಣಗಳ ದೊಡ್ಡ ಹಿಂಡು ಏಳಲಿದೆ…” ಎಂಬ ನಿಗೂಢ ಸಾಲುಗಳು ರಾಜಕೀಯದಲ್ಲಾಗುವ ಬದಲಾವಣೆಯನ್ನು ಸೂಚಿಸುತ್ತವೆ. ಇಲ್ಲಿ ‘ಜೇನುನೊಣ’ ಅಥವಾ ಕೀಟಗಳು ಎಂಬುದನ್ನು ಸರ್ವಾಧಿಕಾರಿಗಳು ಅಥವಾ ಫ್ಯಾಸಿಸ್ಟ್ ಆಡಳಿತಗಳ ಉದಯ ಎಂದು ವಿಶ್ಲೇಷಿಸಲಾಗುತ್ತಿದೆ.
  5. ನೌಕಾ ಯುದ್ಧದ ಭೀತಿ
    “ಏಳು ಹಡಗುಗಳ ಸುತ್ತಲೂ ಮಾರಣಾಂತಿಕ ಯುದ್ಧ…” ಎಂಬ ಸಾಲುಗಳು ಸಮುದ್ರದಲ್ಲಿ ನಡೆಯುವ ಯುದ್ಧವನ್ನು ಸೂಚಿಸುತ್ತವೆ. ಇದು ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾ ಮತ್ತು ಅದರ ನೆರೆಯ ರಾಷ್ಟ್ರಗಳಾದ ತೈವಾನ್, ವಿಯೆಟ್ನಾಂ, ಫಿಲಿಪ್ಪೀನ್ಸ್ ಮುಂತಾದವುಗಳ ನಡುವಿನ ಸಂಘರ್ಷವಾಗಿರಬಹುದು ಎಂದು ಊಹಿಸಲಾಗಿದೆ.

    ನಾಸ್ಟ್ರಾಡಾಮಸ್ ಭವಿಷ್ಯವಾಣಿಗಳು ಯಾವಾಗಲೂ ನಿಖರವಾಗಿರುವುದಿಲ್ಲವಾದರೂ, ಪ್ರಸ್ತುತ ಜಗತ್ತಿನ ವಿದ್ಯಮಾನಗಳನ್ನು ನೋಡುವಾಗ ಈ ಸಾಲುಗಳು ಜನರಲ್ಲಿ ಒಂದಷ್ಟು ಆತಂಕ ಮತ್ತು ಕುತೂಹಲವನ್ನಂತೂ ಹುಟ್ಟುಹಾಕಿವೆ.

ಇದನ್ನೂ ಓದಿ; ಮನೆ ಖಾಲಿ ಮಾಡುವಂತೆ ಹೇಳಿದ ನಿವೃತ್ತ ವಾಯುಪಡೆ ಅಧಿಕಾರಿಯನ್ನು ಸುಪಾರಿ ಕೊಟ್ಟು ಕೊಲ್ಲಿಸಿದ ಮಕ್ಕಳು!

Tags: great warKarnataka News beatNostradamusworld witness
SendShareTweet
Previous Post

ಲಂಡನ್‌ನಲ್ಲಿ ಹೊಸ ವರ್ಷದ ಸಂಭ್ರಮದ ನಡುವೆ ವಿಶ್ವಕಪ್ ಕನಸಿನತ್ತ ಗಂಭೀರ್ ಚಿತ್ತ

Next Post

ಬೆಂಗಳೂರು ಓಪನ್ ಟೆನಿಸ್ | ಕರ್ನಾಟಕದ ಆಟಗಾರ ಪ್ರಜ್ವಲ್ ದೇವ್‌ಗೆ ವೈಲ್ಡ್ ಕಾರ್ಡ್ ಪ್ರವೇಶ

Related Posts

‘ದಾಳಿಗೆ ಸಜ್ಜಾಗಲು ಟ್ರಂಪ್ ಹೂಡಿರುವ ತಂತ್ರವಿದು’ : ಕದನ ವಿರಾಮ ವಿಸ್ತರಣೆಗೆ ಇರಾನ್ ತೀಕ್ಷ್ಣ ಪ್ರತಿಕ್ರಿಯೆ!
ವಿದೇಶ

‘ದಾಳಿಗೆ ಸಜ್ಜಾಗಲು ಟ್ರಂಪ್ ಹೂಡಿರುವ ತಂತ್ರವಿದು’ : ಕದನ ವಿರಾಮ ವಿಸ್ತರಣೆಗೆ ಇರಾನ್ ತೀಕ್ಷ್ಣ ಪ್ರತಿಕ್ರಿಯೆ!

ನೇಪಾಳದಲ್ಲಿ ಮತ್ತೆ ಪ್ರತಿಭಟನೆಗಳ ಹವಾ : ಅಧಿಕಾರಕ್ಕೆ ಬಂದ ತಿಂಗಳಲ್ಲೇ ಬಾಲೆನ್ ಶಾ ಸರ್ಕಾರಕ್ಕೆ ತಟ್ಟಿದ ಬಿಸಿ
ವಿದೇಶ

ನೇಪಾಳದಲ್ಲಿ ಮತ್ತೆ ಪ್ರತಿಭಟನೆಗಳ ಹವಾ : ಅಧಿಕಾರಕ್ಕೆ ಬಂದ ತಿಂಗಳಲ್ಲೇ ಬಾಲೆನ್ ಶಾ ಸರ್ಕಾರಕ್ಕೆ ತಟ್ಟಿದ ಬಿಸಿ

ಅನಿರ್ದಿಷ್ಟಾವಧಿ ಕದನ ವಿರಾಮ ಘೋಷಿಸಿದ ಟ್ರಂಪ್ : ‘ಶಾಂತಿದೂತ’ನ ಪಟ್ಟಕ್ಕೆ ಪಾಕಿಸ್ತಾನ ಕಸರತ್ತು!
ವಿದೇಶ

ಅನಿರ್ದಿಷ್ಟಾವಧಿ ಕದನ ವಿರಾಮ ಘೋಷಿಸಿದ ಟ್ರಂಪ್ : ‘ಶಾಂತಿದೂತ’ನ ಪಟ್ಟಕ್ಕೆ ಪಾಕಿಸ್ತಾನ ಕಸರತ್ತು!

ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಲ್ಲಿದೆಯೇ ಚೀನಾ ಕ್ಷಿಪಣಿ ರಾಸಾಯನಿಕ – ನಿಕ್ಕಿ ಹ್ಯಾಲೆ ನೀಡಿದ ಸ್ಫೋಟಕ ಮಾಹಿತಿಯೇನು?
ವಿದೇಶ

ಅಮೆರಿಕ ವಶಕ್ಕೆ ಪಡೆದ ಇರಾನ್ ಹಡಗಲ್ಲಿದೆಯೇ ಚೀನಾ ಕ್ಷಿಪಣಿ ರಾಸಾಯನಿಕ – ನಿಕ್ಕಿ ಹ್ಯಾಲೆ ನೀಡಿದ ಸ್ಫೋಟಕ ಮಾಹಿತಿಯೇನು?

ಜರ್ಮನಿಯ ಗುರುದ್ವಾರದಲ್ಲಿ ಭೀಕರ ಕಾಳಗ : ಗುಂಡಿನ ದಾಳಿ, ಪೆಪ್ಪರ್ ಸ್ಪ್ರೇ ಪ್ರಯೋಗ.. 11 ಮಂದಿಗೆ ಗಾಯ!
ವಿದೇಶ

ಜರ್ಮನಿಯ ಗುರುದ್ವಾರದಲ್ಲಿ ಭೀಕರ ಕಾಳಗ : ಗುಂಡಿನ ದಾಳಿ, ಪೆಪ್ಪರ್ ಸ್ಪ್ರೇ ಪ್ರಯೋಗ.. 11 ಮಂದಿಗೆ ಗಾಯ!

ಒಪ್ಪಂದವಿಲ್ಲದಿದ್ದರೆ ‘ಬಾಂಬ್ ಮಳೆ’ ಖಚಿತ ಎಂದ ಟ್ರಂಪ್ – ‘ಹೊಸ ಅಸ್ತ್ರ’ ಪ್ರಯೋಗಕ್ಕೆ ಸಿದ್ಧ ಎಂದ ಇರಾನ್
ವಿದೇಶ

ಒಪ್ಪಂದವಿಲ್ಲದಿದ್ದರೆ ‘ಬಾಂಬ್ ಮಳೆ’ ಖಚಿತ ಎಂದ ಟ್ರಂಪ್ – ‘ಹೊಸ ಅಸ್ತ್ರ’ ಪ್ರಯೋಗಕ್ಕೆ ಸಿದ್ಧ ಎಂದ ಇರಾನ್

Next Post
ಬೆಂಗಳೂರು ಓಪನ್ ಟೆನಿಸ್ | ಕರ್ನಾಟಕದ ಆಟಗಾರ ಪ್ರಜ್ವಲ್ ದೇವ್‌ಗೆ ವೈಲ್ಡ್ ಕಾರ್ಡ್ ಪ್ರವೇಶ

ಬೆಂಗಳೂರು ಓಪನ್ ಟೆನಿಸ್ | ಕರ್ನಾಟಕದ ಆಟಗಾರ ಪ್ರಜ್ವಲ್ ದೇವ್‌ಗೆ ವೈಲ್ಡ್ ಕಾರ್ಡ್ ಪ್ರವೇಶ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

ವಿದೇಶದಲ್ಲಿ ಅತಿ ಹೆಚ್ಚು ಸೇಲ್‌ ಆಗುತ್ತಿರುವ ಭಾರತದಲ್ಲಿ ತಯಾರಾದ 4 ಕಾರುಗಳಿವು!

ವಿದೇಶದಲ್ಲಿ ಅತಿ ಹೆಚ್ಚು ಸೇಲ್‌ ಆಗುತ್ತಿರುವ ಭಾರತದಲ್ಲಿ ತಯಾರಾದ 4 ಕಾರುಗಳಿವು!

ಸೋಲಿನ ಸುಳಿಯಿಂದ ಹೊರಬರಲು ಲಕ್ನೋ ಯತ್ನ.. ವೈಭವ್ ಸೂರ್ಯವಂಶಿ ಮೇಲೆ ಎಲ್ಲರ ಕಣ್ಣು!

ಸೋಲಿನ ಸುಳಿಯಿಂದ ಹೊರಬರಲು ಲಕ್ನೋ ಯತ್ನ.. ವೈಭವ್ ಸೂರ್ಯವಂಶಿ ಮೇಲೆ ಎಲ್ಲರ ಕಣ್ಣು!

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?

Recent News

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

ವಿದೇಶದಲ್ಲಿ ಅತಿ ಹೆಚ್ಚು ಸೇಲ್‌ ಆಗುತ್ತಿರುವ ಭಾರತದಲ್ಲಿ ತಯಾರಾದ 4 ಕಾರುಗಳಿವು!

ವಿದೇಶದಲ್ಲಿ ಅತಿ ಹೆಚ್ಚು ಸೇಲ್‌ ಆಗುತ್ತಿರುವ ಭಾರತದಲ್ಲಿ ತಯಾರಾದ 4 ಕಾರುಗಳಿವು!

ಸೋಲಿನ ಸುಳಿಯಿಂದ ಹೊರಬರಲು ಲಕ್ನೋ ಯತ್ನ.. ವೈಭವ್ ಸೂರ್ಯವಂಶಿ ಮೇಲೆ ಎಲ್ಲರ ಕಣ್ಣು!

ಸೋಲಿನ ಸುಳಿಯಿಂದ ಹೊರಬರಲು ಲಕ್ನೋ ಯತ್ನ.. ವೈಭವ್ ಸೂರ್ಯವಂಶಿ ಮೇಲೆ ಎಲ್ಲರ ಕಣ್ಣು!

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಬಲಿ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

ಗೋಲ್ಡ್ ಸ್ಮಗ್ಲಿಂಗ್‌ ಕೇಸಲ್ಲಿ ನಟಿ ರನ್ಯಾ ರಾವ್​​ಗೆ ಬಿಗ್‌ ರಿಲೀಫ್‌!

ವಿದೇಶದಲ್ಲಿ ಅತಿ ಹೆಚ್ಚು ಸೇಲ್‌ ಆಗುತ್ತಿರುವ ಭಾರತದಲ್ಲಿ ತಯಾರಾದ 4 ಕಾರುಗಳಿವು!

ವಿದೇಶದಲ್ಲಿ ಅತಿ ಹೆಚ್ಚು ಸೇಲ್‌ ಆಗುತ್ತಿರುವ ಭಾರತದಲ್ಲಿ ತಯಾರಾದ 4 ಕಾರುಗಳಿವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat