ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

“ಭೂಮಿ ಮೇಲಿನ ನರಕ” ಎಂದು ಕರೆಯಲಾಗುವ ಜೈಲೇ ಈಗ ವೆನೆಜುವೆಲಾ ಅಧ್ಯಕ್ಷನ ವಾಸಸ್ಥಾನ!

January 5, 2026
Share on WhatsappShare on FacebookShare on Twitter

ನ್ಯೂಯಾರ್ಕ್: ಅಮೆರಿಕದ ಡೆಲ್ಟಾ ಪಡೆಯಿಂದ ಬಂಧಿತರಾದ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೋ ಹಾಗೂ ಅವರ ಪತ್ನಿಯನ್ನು “ಭೂಮಿಯ ಮೇಲಿನ ನರಕ” ಎಂದೇ ಕರೆಯಲ್ಪಡುವ ಅಮೆರಿಕದ ಬ್ರೂಕ್ಲಿನ್‌ನ ಮೆಟ್ರೋಪಾಲಿಟನ್ ಡಿಟೆನ್ಶನ್ ಸೆಂಟರ್‌ನಲ್ಲಿ ಇರಿಸಲಾಗಿದೆ. ಭಾನುವಾರ ರಾತ್ರಿಯೇ ಅವರನ್ನು ಬಿಗಿಭದ್ರತೆಯೊಂದಿಗೆ ಈ ಜೈಲಿಗೆ ಸ್ಥಳಾಂತರಿಸಲಾಗಿದೆ.

1990ರ ದಶಕದ ಆರಂಭದಲ್ಲಿ ನಿರ್ಮಾಣಗೊಂಡಿರುವ ಈ ಜೈಲು ನ್ಯೂಯಾರ್ಕ್‌ನ ಮ್ಯಾನ್‌ಹ್ಯಾಟನ್ ಮತ್ತು ಬ್ರೂಕ್ಲಿನ್ ಫೆಡರಲ್ ನ್ಯಾಯಾಲಯಗಳಿಗೆ ಆರೋಪಿಗಳನ್ನು ಕಳುಹಿಸುವ ಮುನ್ನ ವಶದಲ್ಲಿಟ್ಟುಕೊಳ್ಳುವ ಕೇಂದ್ರವಾಗಿದೆ. ಪ್ರಸ್ತುತ ಇಲ್ಲಿ ಸುಮಾರು 1,300 ಮಂದಿ ಬಂಧನದಲ್ಲಿದ್ದಾರೆ.

ಬ್ರೂಕ್ಲಿನ್‌ನ ನೀರಿನ ತಟದಲ್ಲಿರುವ ಈ ಜೈಲು ಪ್ರತಿಷ್ಠಿತ ಮಾಲ್‌ವೊಂದರ ಮುಂದೆ ಇದೆ. ಇದನ್ನು “ಹೆಲ್ ಆನ್ ಅರ್ಥ್” (ಭೂಮಿಯಲ್ಲಿನ ನರಕ) ಎಂದು ಕರೆಯಲಾಗುತ್ತದೆ. ಖ್ಯಾತ ಗಾಯಕರಾದ ಆರ್ ಕೆಲ್ಲಿ, ನಿರ್ಮಾಪಕ ಡಿಡಿ ಕಮ್ಸ್, ಕ್ರಿಪ್ಟೋ ಉದ್ಯಮಿ ಸ್ಯಾಮ್ ಬ್ಯಾಂಕ್‌ಮನ್-ಫ್ರೈಡ್ ಹಾಗೂ ಜೆಫ್ರಿ ಎಪ್ಸ್ಟೀನ್ ಸಹಚರಳಾದ ಗಿಸ್ಲೇನ್ ಮ್ಯಾಕ್ಸ್‌ವೆಲ್ ಮುಂತಾದ ಹಲವರು ಈ ಜೈಲಲ್ಲಿ ದಿನಕಳೆದಿದ್ದಾರೆ. ಪ್ರಸ್ತುತ ಇಲ್ಲಿ ಮೆಕ್ಸಿಕೋದ ಸಿನಾಲೋವಾ ಡ್ರಗ್ ಕಾರ್ಟೆಲ್ ಸಹ-ಸಂಸ್ಥಾಪಕ ಇಸ್ಮೇಲ್ “ಎಲ್ ಮಾಯೋ” ಝಂಬಡಾ ಗಾರ್ಸಿಯಾ ಮತ್ತು ಯುನೈಟೆಡ್‌ ಹೆಲ್ತ್‌ಕೇರ್ ಸಿಇಒನ ಹತ್ಯೆ ಆರೋಪಿಯಾದ ಲೂಯಿಜಿ ಮಾಂಗಿಯೋನ್ ಸೇರಿದಂತೆ ಅಂತಾರಾಷ್ಟ್ರೀಯ ಅಪರಾಧಿಗಳನ್ನು ಈ ಜೈಲು ಹೊಂದಿದೆ.

ಈ ಜೈಲಿನ ಒಳಗಿನ ಕರಾಳ ವ್ಯವಸ್ಥೆಯ ವಿವರ ಇಲ್ಲಿದೆ:


ಅಸಹನೀಯ ಹವಾಮಾನ
ಈ ಜೈಲಿನಲ್ಲಿ ಕಿಟಕಿಗಳಿಲ್ಲದೆ ಇರುವುದರಿಂದ ಹೊರಗಿನ ಗಾಳಿ ಅಥವಾ ಸೂರ್ಯನ ಬೆಳಕು ಕೈದಿಗಳಿಗೆ ಸಿಗುವುದಿಲ್ಲ. 2019ರಲ್ಲಿ ನ್ಯೂಯಾರ್ಕ್‌ನಲ್ಲಿ ಶೂನ್ಯಕ್ಕಿಂತ ಕಡಿಮೆ ತಾಪಮಾನವಿದ್ದಾಗ ಜೈಲಿನಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗಿತ್ತು. ಆಗ ಕೈದಿಗಳು ಯಾವುದೇ ಬೆಚ್ಚಗಿನ ವ್ಯವಸ್ಥೆ (Heating) ಇಲ್ಲದೆ ವಾರಗಟ್ಟಲೆ ಕತ್ತಲಲ್ಲಿ ನಡುಗುತ್ತಾ ಕಳೆದಿದ್ದರು.

ಕೊಳಚೆ ಮತ್ತು ಶಿಲೀಂಧ್ರ: ಜೈಲಿನಲ್ಲಿ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಗೋಡೆಗಳಲ್ಲಿ ಶಿಲೀಂಧ್ರ ಬೆಳೆದಿರುತ್ತದೆ ಮತ್ತು ಇಲಿ-ಹೆಗ್ಗಣಗಳ ಕಾಟ ವಿಪರೀತವಾಗಿದೆ.

ಸಿಬ್ಬಂದಿ ಕೊರತೆಯಿದ್ದಾಗ “ಲಾಕ್‌ಡೌನ್”

ಇಲ್ಲಿ ಸಿಬ್ಬಂದಿಗಳ ಸಂಖ್ಯೆ ಅತ್ಯಂತ ಕಡಿಮೆ ಇದೆ. ಈ ಕೊರತೆಯನ್ನು ಮುಚ್ಚಿಹಾಕಲು ಅಧಿಕಾರಿಗಳು ಆಗಾಗ್ಗೆ ಜೈಲನ್ನು ಸಂಪೂರ್ಣ ‘ಲಾಕ್‌ಡೌನ್’ ಮಾಡುತ್ತಾರೆ. ಲಾಕ್‌ಡೌನ್ ಸಮಯದಲ್ಲಿ ಕೈದಿಗಳು ದಿನದ 24 ಗಂಟೆಯೂ ತಮ್ಮ ಸಣ್ಣ ಕೋಣೆಗಳಲ್ಲೇ ಇರಬೇಕಾಗುತ್ತದೆ. ಅವರಿಗೆ ಹೊರಗೆ ಬಂದು ವ್ಯಾಯಾಮ ಮಾಡಲು, ಸ್ನಾನ ಮಾಡಲು ಅಥವಾ ತಮ್ಮ ವಕೀಲರನ್ನು ಭೇಟಿ ಮಾಡಲು ಸಹ ಅವಕಾಶ ಇರುವುದಿಲ್ಲ. ಇದು ಕೈದಿಗಳ ಮಾನಸಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ.

ಭದ್ರತಾ ವೈಫಲ್ಯ

ಇಲ್ಲಿ ಕೈದಿಗಳ ನಡುವೆ ಆಗಾಗ್ಗೆ ಮಾರಣಾಂತಿಕ ಗಲಾಟೆಗಳು ನಡೆಯುತ್ತವೆ. ಕೇವಲ 2024ರ ಜೂನ್ ಮತ್ತು ಜುಲೈ ತಿಂಗಳಿನಲ್ಲಿಯೇ ಇಬ್ಬರು ಕೈದಿಗಳು ಹತ್ಯೆಯಾಗಿದ್ದಾರೆ. ಇತ್ತೀಚೆಗೆ ಲೂಯಿಜಿ ಮಾಂಗಿಯೋನ್ ಎಂಬ ಹೈಪ್ರೊಫೈಲ್ ಕೈದಿಯ ಮೇಲೆ ಸಹ ಹಲ್ಲೆ ನಡೆದಿದೆ.

ಚಿತ್ರಹಿಂಸೆಯ ನರಕ

ಕೈದಿಗಳಿಗೆ ಗಾಯವಾದಾಗ ಅಥವಾ ಅನಾರೋಗ್ಯಕ್ಕೊಳಗಾದಾಗ ಸರಿಯಾದ ಸಮಯಕ್ಕೆ ವೈದ್ಯಕೀಯ ಚಿಕಿತ್ಸೆ ಸಿಗುವುದಿಲ್ಲ. ಅನೇಕ ಬಾರಿ ಗಂಭೀರ ಕಾಯಿಲೆ ಇದ್ದರೂ ಕೇವಲ ನೋವು ನಿವಾರಕ ಮಾತ್ರೆಗಳನ್ನು ನೀಡಿ ಕೈಬಿಡಲಾಗುತ್ತದೆ ಎಂಬ ಆರೋಪವಿದೆ. ಇಲ್ಲಿನ ಸಿಬ್ಬಂದಿಗಳೇ ಕೈದಿಗಳಿಗೆ ಡ್ರಗ್ಸ್, ಮೊಬೈಲ್ ಫೋನ್ ಮತ್ತು ಇತರ ನಿಷೇಧಿತ ವಸ್ತುಗಳನ್ನು ಪೂರೈಸುವಲ್ಲಿ ಭಾಗಿಯಾಗಿದ್ದಾರೆ. ಸಿಬ್ಬಂದಿಗಳು ಲಂಚ ಪಡೆದು ಕೈದಿಗಳಿಗೆ ಅನುಕೂಲ ಮಾಡಿಕೊಡುವುದು ಇಲ್ಲಿ ಬಹಿರಂಗ ರಹಸ್ಯವಾಗಿದೆ.

ಆಹಾರ ಸೇರಿ ಮೂಲಭೂತ ಸೌಕರ್ಯಗಳ ಕೊರತೆ

ಇಲ್ಲಿ ನೀಡಲಾಗುವ ಆಹಾರ ಅತ್ಯಂತ ಕಳಪೆಯಾಗಿರುತ್ತದೆ ಮತ್ತು ಕೆಲವೊಮ್ಮೆ ತಿನ್ನಲು ಅಸಾಧ್ಯವಾದ ಸ್ಥಿತಿಯಲ್ಲಿರುತ್ತದೆ ಎಂದು ಕೈದಿಗಳು ದೂರುತ್ತಾರೆ. ಕೈದಿಗಳು ತಮ್ಮ ಕುಟುಂಬ ಸದಸ್ಯರೊಂದಿಗೆ ಫೋನ್‌ನಲ್ಲಿ ಮಾತನಾಡಲು ಅಥವಾ ಇಮೇಲ್ ಮಾಡಲು ಸಹ ಇಲ್ಲಿ ಹರಸಾಹಸ ಪಡಬೇಕಾಗುತ್ತದೆ.

ಅಲ್ಲಿ ಏನು ಮಾಡಲಾಗುತ್ತದೆ?

ಇದು ಶಿಕ್ಷೆ ಅನುಭವಿಸುವ ಜೈಲಿಗಿಂತ ಹೆಚ್ಚಾಗಿ, ವಿಚಾರಣಾಧೀನ ಕೈದಿಗಳನ್ನು ಇರಿಸುವ ಕೇಂದ್ರವಾಗಿದೆ. ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸುವ ಮುನ್ನ ಇಲ್ಲಿ ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತದೆ. ಮಡುರೋ ಅವರಂತಹ ಹೈಪ್ರೊಫೈಲ್ ಕೈದಿಗಳನ್ನು ಅಥವಾ ಅಪಾಯಕಾರಿ ಕ್ರಿಮಿನಲ್‌ಗಳನ್ನು ಇತರರಿಂದ ಪ್ರತ್ಯೇಕವಾಗಿ ಸಣ್ಣ ಕೋಣೆಗಳಲ್ಲಿ ಇರಿಸಲಾಗುತ್ತದೆ. ಇಲ್ಲಿ ಅವರಿಗೆ ಯಾರೊಂದಿಗೂ ಮಾತನಾಡಲು ಅವಕಾಶವಿರುವುದಿಲ್ಲ. ಸಿಸಿಟಿವಿ ಕ್ಯಾಮೆರಾಗಳು ಮತ್ತು ಸಶಸ್ತ್ರ ಭದ್ರತಾ ಸಿಬ್ಬಂದಿಯ ನಿರಂತರ ಕಣ್ಗಾವಲಿನಲ್ಲಿ ಕೈದಿಗಳನ್ನು ಇಡಲಾಗುತ್ತದೆ. ಒಟ್ಟಾರೆಯಾಗಿ, ಮೂಲಭೂತ ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗುವ ವಾತಾವರಣ ಇಲ್ಲಿರುವುದರಿಂದಲೇ ಇದನ್ನು ‘ನರಕ’ ಎನ್ನಲಾಗುತ್ತದೆ.

ಇದನ್ನೂ ಓದಿ:ಅಮೆರಿಕದಲ್ಲಿ ಭಾರತೀಯ ಯುವತಿಯ ದಾರುಣ ಅಂತ್ಯ | ಹತ್ಯೆಗೈದು ಭಾರತಕ್ಕೆ ಪರಾರಿಯಾದ ಮಾಜಿ ಪ್ರೇಮಿ

Tags: "hell on earth"Karnataka News beatprisonresidenceVenezuelan president!
SendShareTweet
Previous Post

ಬಿಗ್‌ಬಾಸ್‌ ಮನೆಯಿಂದ ಸ್ಪಂದನಾ ಔಟ್‌..!

Next Post

ಸಂಧ್ಯಾ ಥಿಯೇಟರ್‌ನ ಲೇಡಿಸ್‌ ಟಾಯ್ಲೆಟ್‌ನಲ್ಲಿ ಕ್ಯಾಮರಾ ಇಟ್ಟ ಕಿಡಿಗೇಡಿ | ಫೋನ್‌ನಲ್ಲಿ ಹಲವು ಯುವತಿಯರ ವಿಡಿಯೋ ಪತ್ತೆ!

Related Posts

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!
ವಿದೇಶ

ಸೋದರರ ಮೃತದೇಹಗಳನ್ನು ಅಪ್ಪಿಕೊಂಡೇ ಸಮುದ್ರದಲ್ಲಿ 62 ಗಂಟೆ ನರಕಯಾತನೆ : ಬದುಕಿಬಂದ ಬಾಲಕ!

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!
ವಿದೇಶ

ಮೆಕ್ಕಾದ ಇತಿಹಾಸದಲ್ಲೇ ಮೊದಲ ಬಾರಿಗೆ ಏರ್ ರೆಡ್ ಅಲರ್ಟ್ : ಸೌದಿ ಯುದ್ಧ ವಿಮಾನ ಹೊಡೆದುರುಳಿಸಿದ್ದೇವೆ ಎಂದ ಹೌತಿ ಪಡೆ!

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ
ವಿದೇಶ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ
ವಿದೇಶ

ಆ್ಯಪಲ್ ಏರ್‌ಟ್ಯಾಗ್, ನಕಲಿ ಕೀ ಬಳಸಿ ಹಿಂಬಾಲಿಸಿ ಭಾರತೀಯ ಮೂಲದ ಮಹಿಳೆಯ ಭೀಕರ ಹತ್ಯೆ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?
ವಿದೇಶ

ಹೊರ್ಮುಜ್ ಬಳಿಕ ಜಗತ್ತಿಗೆ ಬಾಬ್ ಅಲ್-ಮಂದೇಬ್ ಕಂಟಕ : ‘ಕಣ್ಣೀರಿನ ಬಾಗಿಲು’ ಈಗ ಹೌತಿ ಉಗ್ರರ ವಶಕ್ಕೆ?

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!
ವಿದೇಶ

ಅಮೆರಿಕದಲ್ಲಿ ಇಬ್ಬರು ಮಲಯಾಳಿ ಮಹಿಳೆಯರ ಕೊಲೆ ಕೇಸ್‌ : ಹಂತಕಿ ಗೆಳತಿ ವಿರುದ್ಧ ದೋಷಾರೋಪ!

Next Post
ಸಂಧ್ಯಾ ಥಿಯೇಟರ್‌ನ ಲೇಡಿಸ್‌ ಟಾಯ್ಲೆಟ್‌ನಲ್ಲಿ ಕ್ಯಾಮರಾ ಇಟ್ಟ ಕಿಡಿಗೇಡಿ | ಫೋನ್‌ನಲ್ಲಿ ಹಲವು ಯುವತಿಯರ ವಿಡಿಯೋ ಪತ್ತೆ!

ಸಂಧ್ಯಾ ಥಿಯೇಟರ್‌ನ ಲೇಡಿಸ್‌ ಟಾಯ್ಲೆಟ್‌ನಲ್ಲಿ ಕ್ಯಾಮರಾ ಇಟ್ಟ ಕಿಡಿಗೇಡಿ | ಫೋನ್‌ನಲ್ಲಿ ಹಲವು ಯುವತಿಯರ ವಿಡಿಯೋ ಪತ್ತೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ : 29 ಸಾವಿರ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ : 29 ಸಾವಿರ ರೂ. ಸ್ಯಾಲರಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

Recent News

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ : 29 ಸಾವಿರ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ : 29 ಸಾವಿರ ರೂ. ಸ್ಯಾಲರಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

UPI ಮಾಡುವಾಗ ಅಂಗಡಿಯವರು ಶುಲ್ಕ ಕೇಳಿದ್ರೆ ಯಾರಿಗೆ ದೂರು ನೀಡಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ : 29 ಸಾವಿರ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ : 29 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat