ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬ್ರಾಡ್ ವಿಷನ್ ವರ್ಲ್ಡ್ ಸ್ಕೂಲ್‌ನಲ್ಲಿ ಆರ್ಮಿ ದಿವಸ್-ಫೌಂಡರ್ ಡೇ ಅದ್ದೂರಿ ಆಚರಣೆ!

January 14, 2026
Share on WhatsappShare on FacebookShare on Twitter

ಬೆಂಗಳೂರು : ಭಾರತೀಯ ಸೇನೆಯ ವೀರಯೋಧರ ತ್ಯಾಗ ಬಲಿದಾನವನ್ನು ನೆನೆದು ಇಂದು ಬ್ರಾಡ್ ವಿಷನ್ ವರ್ಲ್ಡ್ ಸ್ಕೂಲ್‌ನಲ್ಲಿ ಭಾರತೀಯ ಆರ್ಮಿ ದಿವಸ್ ಹಾಗೆಯೇ ಫೌಂಡರ್ ಡೇ ಅದ್ದೂರಿ ಆಚರಣೆ ನಡೆಸಲಾಯಿತು.

ಉಪಾಧ್ಯಕ್ಷರಾದ ಶ್ರೀಮತಿ ತಸೀನ್ ಆರ ಅವರು ಮಾತನಾಡಿ, ಶಿಕ್ಷಣ ಸಂಸ್ಥೆಗಳು ಕೇವಲ ಪಠ್ಯಜ್ಞಾನವಷ್ಟೇ ಅಲ್ಲ, ಮೌಲ್ಯಯುತ ನಾಗರಿಕರನ್ನು ರೂಪಿಸುವ ಹೊಣೆಗಾರಿಕೆಯನ್ನು ವಹಿಸಬೇಕು ಎಂದು ಹೇಳಿದರು. ಸಂಸ್ಥೆಯ ಬೆಳವಣಿಗೆ ಪಥ ಹಾಗೂ ಮುಂದಿನ ಯೋಜನೆಗಳ ಕುರಿತು ಮಾಹಿತಿ ನೀಡಿ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸಂಸ್ಥೆ ಸದಾ ಬದ್ಧವಾಗಿರುವುದನ್ನು ತಿಳಿಸಿದರು.

 ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಶ್ರೀ ಪ್ರಣಬ್ ಪಾನಿ ಅವರು ಭಾರತೀಯ ಆರ್ಮಿಯ ಮಹತ್ವ, ದೇಶದ ಭದ್ರತೆಯಲ್ಲಿ ಸೇನೆಯ ಪಾತ್ರ ಮತ್ತು ಯುವ ಪೀಳಿಗೆಯಲ್ಲಿ ರಾಷ್ಟ್ರಭಕ್ತಿ ಬೆಳೆಸುವ ಅಗತ್ಯದ ಬಗ್ಗೆ ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿ ಶ್ರೀ ಇಸ್ಮಾಯಿಲ್ ಖಾನ್‌, ಶಾಲಾ ಹಂತದಲ್ಲೇ ಮಕ್ಕಳಿಗೆ ಶಿಸ್ತು, ತ್ಯಾಗ ಮತ್ತು ಸೇವಾಭಾವವನ್ನು ಕಲಿಸುವುದು ಅತ್ಯಂತ ಮುಖ್ಯ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿಯಾಗುತ್ತವೆ ಎಂದು ಹೇಳಿದರು.

ದೇಶದ ರಕ್ಷಣೆಗೆ ತಮ್ಮ ಜೀವನವನ್ನೇ ಅರ್ಪಿಸುವ ಭಾರತೀಯ ಸೇನಾಪಡೆಯ ಗೌರವವನ್ನು ಸ್ಮರಿಸುವ ಜೊತೆಗೆ, ಸಂಸ್ಥೆಯ ಸ್ಥಾಪನೆಯ ಹಿನ್ನಲೆ, ಅದರ ಧೈರ್ಯ-ಉದ್ದೇಶಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಅತೀಕ್ ಅಹಮದ್ ರವರು ವಹಿಸಿದ್ದರು. ಅವರು ಮಾತನಾಡಿ, ಭಾರತೀಯ ಸೇನೆ ನಮ್ಮ ದೇಶದ ಹೆಮ್ಮೆ. ಸೇನೆಯ ಶೌರ್ಯ, ಶಿಸ್ತು ಮತ್ತು ತ್ಯಾಗಭಾವನೆ ವಿದ್ಯಾರ್ಥಿಗಳ ಜೀವನಕ್ಕೂ ಪ್ರೇರಣೆಯಾಗಬೇಕು ಎಂದರು.

ಪ್ರಾಂಶುಪಾಲರಾದ ಸುಖದ ದಾಸ್ ಅವರು ಸಂಸ್ಥೆಯ ಶೈಕ್ಷಣಿಕ ಸಾಧನೆಗಳು, ವಿದ್ಯಾರ್ಥಿಗಳ ಶಿಸ್ತಿನ ಬದುಕು ಮತ್ತು ಶಿಕ್ಷಕರ ಶ್ರಮದ ಕುರಿತು ಮಾತನಾಡಿ, ಪೋಷಕರ ಸಹಕಾರಕ್ಕೂ ಕೃತಜ್ಞತೆ ಸಲ್ಲಿಸಿದರು. ಉಪ ಪ್ರಾಂಶುಪಾಲರಾದ ರೂಬಿಯ ಝನಾಬ್ ಅವರು ಮಕ್ಕಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ನಿಟ್ಟಿನಲ್ಲಿ ಸಂಸ್ಥೆ ಕೈಗೊಂಡಿರುವ ವಿವಿಧ ಚಟುವಟಿಕೆಗಳ ಬಗ್ಗೆ ವಿವರಿಸಿದರು. ತಣಿಸಂದ್ರ ಶಾಖೆಯ ಪ್ರಾಂಶುಪಾಲರಾದ ಅನುರಾಧ ಅವರು ವಿದ್ಯಾರ್ಥಿಗಳ ಸಾಂಸ್ಕೃತಿಕ ಮತ್ತು ಕ್ರೀಡಾ ಸಾಧನೆಗಳನ್ನು ಪ್ರಶಂಸಿದರು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳು, ನೃತ್ಯ ಪ್ರದರ್ಶನಗಳು, ಭಾಷಣಗಳು ಹಾಗೂ ನಾಟಕಗಳು ನಡೆದವು. ಭಾರತೀಯ ಸೇನೆಯ ಶೌರ್ಯಗಾಥೆಯನ್ನು ಒಳಗೊಂಡ ನಾಟಕ ಪ್ರದರ್ಶನವು ಪ್ರೇಕ್ಷಕರಲ್ಲಿ ದೇಶಭಕ್ತಿಯ ಭಾವನೆಯನ್ನು ಮೂಡಿಸಿತು. ಫೌಂಡರ್ಸ್ ಡೇ ಅಂಗವಾಗಿ ಸಂಸ್ಥಾಪಕರ ಕನಸು, ಶಿಕ್ಷಣದ ಮೂಲಕ ಸಮಾಜ ನಿರ್ಮಾಣದ ಸಂದೇಶವನ್ನು ವಿದ್ಯಾರ್ಥಿಗಳು ಮನಮೋಹಕವಾಗಿ ನಿರೂಪಿಸಿದರು.ಪೋಷಕರು, ಶಿಕ್ಷಕರು, ಸಂಸ್ಥೆಯ ಸದಸ್ಯರು ಹಾಗೂ ಆಹ್ವಾನಿತ ಅತಿಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಕಳೆಯನ್ನು ತಂದರು.

ಇದನ್ನೂ ಓದಿ : ಉಡುಪಿ | ಮಗಳ ಹುಟ್ಟುಹಬ್ಬದ ಸಂಭ್ರಮ.. ಪಾಳು ಬಿದ್ದ ಬಸ್ ನಿಲ್ದಾಣಕ್ಕೆ ರಂಗು ತುಂಬಿದ ಕಲಾವಿದ ಮಹೇಶ್ ಮರ್ಣೆ

Tags: Army Day-Founder'sDay celebrated at Broad Vision World School!Karnataka News beat
SendShareTweet
Previous Post

ಕೊಡಲಿಯಿಂದ ಕೊಚ್ಚಿ ವೃದ್ಧ ಮಹಿಳೆಯನ್ನು ಕೊಂದ ಆರೋಪಿ ಆತ್ಮಹತ್ಯೆ

Next Post

‘ಅವರ ಮನಸ್ಸಿನಲ್ಲಿ ಈಗ ಏನೂ ನಡೆಯುತ್ತಿಲ್ಲ’ |ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್ ಬಗ್ಗೆ ಅಶ್ವಿನ್ ಸ್ಫೋಟಕ ಹೇಳಿಕೆ!

Related Posts

ದೌರ್ಜನ್ಯ, ಕಿರುಕುಳಕ್ಕೆ ಬೇಸತ್ತಿದ್ದೇವೆ.. ಕಾನೂನು ಬದ್ದವಾಗಿ ರಕ್ಷಣೆ ಕೊಡಿ..ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಗುತ್ತಿಗೆ ನೌಕರರ ಪತ್ರ
ಬೆಂಗಳೂರು

ದೌರ್ಜನ್ಯ, ಕಿರುಕುಳಕ್ಕೆ ಬೇಸತ್ತಿದ್ದೇವೆ.. ಕಾನೂನು ಬದ್ದವಾಗಿ ರಕ್ಷಣೆ ಕೊಡಿ..ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಗುತ್ತಿಗೆ ನೌಕರರ ಪತ್ರ

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಲ್ಲದ ಕೈದಿಗಳ ಪುಂಡಾಟ | ಅಸಿಸ್ಟೆಂಟ್ ಜೈಲರ್ ಮೇಲೆ ಹಲ್ಲೆ : ಪ್ರಕರಣ ದಾಖಲು!
ಬೆಂಗಳೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಲ್ಲದ ಕೈದಿಗಳ ಪುಂಡಾಟ | ಅಸಿಸ್ಟೆಂಟ್ ಜೈಲರ್ ಮೇಲೆ ಹಲ್ಲೆ : ಪ್ರಕರಣ ದಾಖಲು!

ಕುಡಿದ ಮತ್ತಿನಲ್ಲಿ ಪಾನಿಪುರಿ ಅಂಗಡಿಗೆ ಕಾರು ನುಗ್ಗಿಸಿದ ಚಾಲಕ
ಬೆಂಗಳೂರು

ಕುಡಿದ ಮತ್ತಿನಲ್ಲಿ ಪಾನಿಪುರಿ ಅಂಗಡಿಗೆ ಕಾರು ನುಗ್ಗಿಸಿದ ಚಾಲಕ

ಬೆಂಗಳೂರು | ಬೆಳ್ಳಂಬೆಳಗ್ಗೆ ನಡು‌ ರಸ್ತೆಯಲ್ಲಿಯೇ ಹೊತ್ತಿ ಉರಿದ ಕಾರು
ಬೆಂಗಳೂರು

ಬೆಂಗಳೂರು | ಬೆಳ್ಳಂಬೆಳಗ್ಗೆ ನಡು‌ ರಸ್ತೆಯಲ್ಲಿಯೇ ಹೊತ್ತಿ ಉರಿದ ಕಾರು

ಬಿಎನ್ಎಸ್ ಸೆಕ್ಷನ್ & ಲಾ ಭಾಷಾಂತರ ಬಗ್ಗೆ ಮಾಹಿತಿ ಬೇಕಾ? ಈ ಕಾರ್ಯಕ್ರಮಕ್ಕೆ ಹಾಜರಾಗಿ..
ಬೆಂಗಳೂರು

ಬಿಎನ್ಎಸ್ ಸೆಕ್ಷನ್ & ಲಾ ಭಾಷಾಂತರ ಬಗ್ಗೆ ಮಾಹಿತಿ ಬೇಕಾ? ಈ ಕಾರ್ಯಕ್ರಮಕ್ಕೆ ಹಾಜರಾಗಿ..

ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ ಸಂಭ್ರಮ | ಕೆಎಸ್‌ಸಿಎಗೆ ಗೃಹ ಇಲಾಖೆಯಿಂದ ಗ್ರೀನ್ ಸಿಗ್ನಲ್
ಕ್ರೀಡೆ

ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ ಸಂಭ್ರಮ | ಕೆಎಸ್‌ಸಿಎಗೆ ಗೃಹ ಇಲಾಖೆಯಿಂದ ಗ್ರೀನ್ ಸಿಗ್ನಲ್

Next Post
‘ಅವರ ಮನಸ್ಸಿನಲ್ಲಿ ಈಗ ಏನೂ ನಡೆಯುತ್ತಿಲ್ಲ’ |ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್ ಬಗ್ಗೆ ಅಶ್ವಿನ್ ಸ್ಫೋಟಕ ಹೇಳಿಕೆ!

'ಅವರ ಮನಸ್ಸಿನಲ್ಲಿ ಈಗ ಏನೂ ನಡೆಯುತ್ತಿಲ್ಲ' |ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್ ಬಗ್ಗೆ ಅಶ್ವಿನ್ ಸ್ಫೋಟಕ ಹೇಳಿಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕ್ಕಬಳ್ಳಾಪುರ | ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ ಪಾಪಿ ಪತಿ

ಚಿಕ್ಕಬಳ್ಳಾಪುರ | ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ ಪಾಪಿ ಪತಿ

ರ‍್ಯಾಲಿ ರೇಸಿಂಗ್ ಜಗತ್ತಿಗೆ ಎಂಟ್ರಿ ಕೊಡಬೇಕೆ? 2000ರ ದಶಕದ ಈ 5 ಕಾರುಗಳು ನಿಮ್ಮ ಮೊದಲ ಆಯ್ಕೆಯಾಗಲಿ!

ರ‍್ಯಾಲಿ ರೇಸಿಂಗ್ ಜಗತ್ತಿಗೆ ಎಂಟ್ರಿ ಕೊಡಬೇಕೆ? 2000ರ ದಶಕದ ಈ 5 ಕಾರುಗಳು ನಿಮ್ಮ ಮೊದಲ ಆಯ್ಕೆಯಾಗಲಿ!

ನ್ಯೂಜಿಲೆಂಡ್ ವಿರುದ್ಧದ ನಿರ್ಣಾಯಕ ಕದನ: ರವೀಂದ್ರ ಜಡೇಜಾ ಬೆನ್ನಿಗೆ ನಿಂತ ಮೊಹಮ್ಮದ್ ಸಿರಾಜ್ | ಟೀಕಾಕಾರರಿಗೆ ಖಡಕ್ ಸಂದೇಶ

ನ್ಯೂಜಿಲೆಂಡ್ ವಿರುದ್ಧದ ನಿರ್ಣಾಯಕ ಕದನ: ರವೀಂದ್ರ ಜಡೇಜಾ ಬೆನ್ನಿಗೆ ನಿಂತ ಮೊಹಮ್ಮದ್ ಸಿರಾಜ್ | ಟೀಕಾಕಾರರಿಗೆ ಖಡಕ್ ಸಂದೇಶ

37 ಕೋಟಿ ವೋಟ್ ಅವನಿಗೇ ಬಿದ್ದಿದೆ | ಹನುಮಂತನ ಪ್ರಕಾರ ಇವರಂತೆ ವಿನ್ನರ್‌

37 ಕೋಟಿ ವೋಟ್ ಅವನಿಗೇ ಬಿದ್ದಿದೆ | ಹನುಮಂತನ ಪ್ರಕಾರ ಇವರಂತೆ ವಿನ್ನರ್‌

Recent News

ಚಿಕ್ಕಬಳ್ಳಾಪುರ | ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ ಪಾಪಿ ಪತಿ

ಚಿಕ್ಕಬಳ್ಳಾಪುರ | ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ ಪಾಪಿ ಪತಿ

ರ‍್ಯಾಲಿ ರೇಸಿಂಗ್ ಜಗತ್ತಿಗೆ ಎಂಟ್ರಿ ಕೊಡಬೇಕೆ? 2000ರ ದಶಕದ ಈ 5 ಕಾರುಗಳು ನಿಮ್ಮ ಮೊದಲ ಆಯ್ಕೆಯಾಗಲಿ!

ರ‍್ಯಾಲಿ ರೇಸಿಂಗ್ ಜಗತ್ತಿಗೆ ಎಂಟ್ರಿ ಕೊಡಬೇಕೆ? 2000ರ ದಶಕದ ಈ 5 ಕಾರುಗಳು ನಿಮ್ಮ ಮೊದಲ ಆಯ್ಕೆಯಾಗಲಿ!

ನ್ಯೂಜಿಲೆಂಡ್ ವಿರುದ್ಧದ ನಿರ್ಣಾಯಕ ಕದನ: ರವೀಂದ್ರ ಜಡೇಜಾ ಬೆನ್ನಿಗೆ ನಿಂತ ಮೊಹಮ್ಮದ್ ಸಿರಾಜ್ | ಟೀಕಾಕಾರರಿಗೆ ಖಡಕ್ ಸಂದೇಶ

ನ್ಯೂಜಿಲೆಂಡ್ ವಿರುದ್ಧದ ನಿರ್ಣಾಯಕ ಕದನ: ರವೀಂದ್ರ ಜಡೇಜಾ ಬೆನ್ನಿಗೆ ನಿಂತ ಮೊಹಮ್ಮದ್ ಸಿರಾಜ್ | ಟೀಕಾಕಾರರಿಗೆ ಖಡಕ್ ಸಂದೇಶ

37 ಕೋಟಿ ವೋಟ್ ಅವನಿಗೇ ಬಿದ್ದಿದೆ | ಹನುಮಂತನ ಪ್ರಕಾರ ಇವರಂತೆ ವಿನ್ನರ್‌

37 ಕೋಟಿ ವೋಟ್ ಅವನಿಗೇ ಬಿದ್ದಿದೆ | ಹನುಮಂತನ ಪ್ರಕಾರ ಇವರಂತೆ ವಿನ್ನರ್‌

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕ್ಕಬಳ್ಳಾಪುರ | ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ ಪಾಪಿ ಪತಿ

ಚಿಕ್ಕಬಳ್ಳಾಪುರ | ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ ಪಾಪಿ ಪತಿ

ರ‍್ಯಾಲಿ ರೇಸಿಂಗ್ ಜಗತ್ತಿಗೆ ಎಂಟ್ರಿ ಕೊಡಬೇಕೆ? 2000ರ ದಶಕದ ಈ 5 ಕಾರುಗಳು ನಿಮ್ಮ ಮೊದಲ ಆಯ್ಕೆಯಾಗಲಿ!

ರ‍್ಯಾಲಿ ರೇಸಿಂಗ್ ಜಗತ್ತಿಗೆ ಎಂಟ್ರಿ ಕೊಡಬೇಕೆ? 2000ರ ದಶಕದ ಈ 5 ಕಾರುಗಳು ನಿಮ್ಮ ಮೊದಲ ಆಯ್ಕೆಯಾಗಲಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat