ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಇಂದು ಸಂಜೆ ಪತ್ನಿ ಸಮಾಧಿ ಪಕ್ಕದಲ್ಲೇ ಶತಾಯುಷಿ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ

January 17, 2026
Share on WhatsappShare on FacebookShare on Twitter

ಬೀದರ್: ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಸಚಿವರೂ ಆದ ಶತಾಯುಷಿ ಭೀಮಣ್ಣ ಖಂಡ್ರೆ (Bhimanna Khandre) ಅವರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೀಮಣ್ಣ ಖಂಡ್ರೆ ಅವರು ತಮ್ಮ 102 ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಭೀಮಣ್ಣ ಖಂಡ್ರೆ ಅವರು ಮಹಾತ್ಮಗಾಂಧಿಯವರ ಕರೆ ಓಗೊಟ್ಟು ಸ್ವಾತಂತ್ರ್ಯ ಹೋರಾಟದಲ್ಲಿ ದುಮುಕಿದರು. ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಸಕ್ರಿಯರಾಗಿ ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಹೋರಾಟ ನಡೆಸಿದರು. ಇವರ ಹೋರಾಟದ ಹೆಜ್ಜೆಗಳು ಈ ಮಣ್ಣಿನಲ್ಲಿ ದಾಖಲಾಗಿವೆ. ಬಸವಣ್ಣನವರ ಅಪ್ಪಟ ಅನುಯಾಯಿಯಾಗಿರುವ ಭೀಮಣ್ಣ ಖಂಡ್ರೆಯವರು ವಚನ ಸಾಹಿತ್ಯವನ್ನು ಇಡಿ ರಾಜ್ಯಕ್ಕೆ ಪಸರಿಸಲು ಶ್ರಮಿಸಿದ್ದಾರೆ.

ರಾಜಕೀಯ ಜೀವನ

ಭೀಮಣ್ಣ ಖಂಡ್ರೆ ಅವರಿಗೆ ಚಿಕ್ಕವರಾಗಿದ್ದಾಗಲೇ ರಾಜಕೀಯದ ಆಸಕ್ತಿ ಇತ್ತು. ಹಾಗಾಗಿ ಅವರು,1953ರಲ್ಲಿ ಭಾಲ್ಕಿ ಪುರಸಭೆ ಅಧ್ಯಕ್ಷರಾಗಿ ರಾಜಕೀಯ ಕ್ಷೇತ್ರಕ್ಕೆ ದುಮುಕಿದ ಭೀಮಣ್ಣ ಖಂಡ್ರೆ ಅವರು 1962, 1967, 1978 ಮತ್ತು 1983ರಲ್ಲಿ ನಾಲ್ಕು ಬಾರಿ ಭಾಲ್ಕಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1980ರಲ್ಲಿ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರಾಗಿ, 1988ರಲ್ಲಿ ಬೀದರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದರು.

ಸಾರಿಗೆ ಸಚಿವರಾಗಿ ಕೆಲಸ

ಇವರು 1992ರಲ್ಲಿ ಮೊಯ್ಲಿ ಸರ್ಕಾರದ ಕ್ಯಾಬಿನೆಟ್ನಲ್ಲಿ ಸಾರಿಗೆ ಸಚಿವರಾಗಿದ್ದರು. 1994 ಹಾಗೂ 2000ರಲ್ಲಿ ಎರಡು ಸಲ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. 1999ರಲ್ಲಿ ಅಖಿಲ ಭಾರತೀಯ ವೀರಶೈವ ಮಹಾಸಭಾದ ಅಧ್ಯಕ್ಷರಾಗಿದ್ದರು. ಅದಾದ ಬಳಿಕ 2005ರಲ್ಲಿ ಮರು ಆಯ್ಕೆಯಾಗಿ 2011ರವರೆಗೆ 12 ವರ್ಷ ಕಾಲ ಸುದೀರ್ಘವಾಗಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು.

ಇಂದು ಸಂಜೆ ಪತ್ನಿ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ

ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ, ಮುತ್ಸದ್ದಿ, ಶತಾಯುಷಿ ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರವನ್ನು ಶನಿವಾರ ಬೆಳಗ್ಗೆ ಭಾಲ್ಕಿಯ ಗಾಂಧಿ ಗಂಜ್ ನಲ್ಲಿರುವ ಅವರ ಮನೆಯ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಮೂಲಗಳು ತಿಳಿಸಿವೆ. ತದನಂತರ, ಸಂಜೆ ಭಾಲ್ಕಿಯ ಚಿಕಲ್ ಚಂದ ರಸ್ತೆಯಲ್ಲಿನ ಶಾಂತಿಧಾಮದಲ್ಲಿ ಭೀಮಣ್ಣ ಖಂಡ್ರೆ ಅವರ ಪತ್ನಿಯ ಸಮಾಧಿಯ ಪಕ್ಕದಲ್ಲೇ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ ಎಂದು ಖಂಡ್ರೆ ಅವರ ಪುತ್ರ, ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಇದನ್ನೂ ಓದಿ: ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ಮಾಜಿ ಸಚಿವ ಭೀಮಣ್ಣ ಖಂಡ್ರೆ ವಿಧಿವಶ

Tags: bengaloreBhimanna KhandreCentenaryfuneralgrave this eveningKarnataka News beat
SendShareTweet
Previous Post

ಲಕ್ಕುಂಡಿ ಉತ್ಖನನ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ ಜಿಲ್ಲಾಡಳಿತ

Next Post

ಬೆಳ್ತಂಗಡಿಯಲ್ಲಿ ಹಾಡಹಗಲೇ ಚಿರತೆ ದಾಳಿ | ಅಡಿಕೆ ಮರವೇರಿ ಪ್ರಾಣ ಉಳಿಸಿಕೊಂಡ ರೈತ!

Related Posts

ಬೀದರ್‌ | ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು!
ಬೀದರ್

ಬೀದರ್‌ | ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು!

ಬೀದರ್ ATM ದರೋಡೆ, ಶೂಟೌಟ್ ಕೇಸ್‌ಗೆ ಒಂದು ವರ್ಷ | ಇನ್ನೂ ಪತ್ತೆಯಾಗದ ಆರೋಪಿಗಳು!
ಬೀದರ್

ಬೀದರ್ ATM ದರೋಡೆ, ಶೂಟೌಟ್ ಕೇಸ್‌ಗೆ ಒಂದು ವರ್ಷ | ಇನ್ನೂ ಪತ್ತೆಯಾಗದ ಆರೋಪಿಗಳು!

ಬೀದರ್ | ಬೈಕ್‌ನಲ್ಲಿ ತೆರಳುತ್ತಿದ್ದಾಗ ಗಾಳಿಪಟದ ದಾರ ಕುತ್ತಿಗೆ ಸೀಳಿ ವ್ಯಕ್ತಿ ದಾರುಣ ಸಾವು!
ಬೀದರ್

ಬೀದರ್ | ಬೈಕ್‌ನಲ್ಲಿ ತೆರಳುತ್ತಿದ್ದಾಗ ಗಾಳಿಪಟದ ದಾರ ಕುತ್ತಿಗೆ ಸೀಳಿ ವ್ಯಕ್ತಿ ದಾರುಣ ಸಾವು!

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ
ಬೀದರ್

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

ಸ್ವಾತಂತ್ರ್ಯ ಕೊಡಿಸಿದ ಗಾಂಧೀಜಿಗೆ ನೀವು ದ್ರೋಹ ಮಾಡುತ್ತಿದ್ದೀರಲ್ಲ | ಈಶ್ವರ್ ಖಂಡ್ರೆ
ಬೀದರ್

ಸ್ವಾತಂತ್ರ್ಯ ಕೊಡಿಸಿದ ಗಾಂಧೀಜಿಗೆ ನೀವು ದ್ರೋಹ ಮಾಡುತ್ತಿದ್ದೀರಲ್ಲ | ಈಶ್ವರ್ ಖಂಡ್ರೆ

ಡಿಕೆಶಿಗೆ ಸಿದ್ದರಾಮಯ್ಯ ಹೆದರಿದ್ರಾ? | ಎನ್ ರವಿಕುಮಾರ್
ಬೀದರ್

ಡಿಕೆಶಿಗೆ ಸಿದ್ದರಾಮಯ್ಯ ಹೆದರಿದ್ರಾ? | ಎನ್ ರವಿಕುಮಾರ್

Next Post
ಬೆಳ್ತಂಗಡಿಯಲ್ಲಿ ಹಾಡಹಗಲೇ ಚಿರತೆ ದಾಳಿ | ಅಡಿಕೆ ಮರವೇರಿ ಪ್ರಾಣ ಉಳಿಸಿಕೊಂಡ ರೈತ!

ಬೆಳ್ತಂಗಡಿಯಲ್ಲಿ ಹಾಡಹಗಲೇ ಚಿರತೆ ದಾಳಿ | ಅಡಿಕೆ ಮರವೇರಿ ಪ್ರಾಣ ಉಳಿಸಿಕೊಂಡ ರೈತ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀದರ್‌ | ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು!

ಬೀದರ್‌ | ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು!

ಉಡುಪಿಯಲ್ಲಿ ಅದ್ದೂರಿಯಾಗಿ ನೆರವೇರಿತು ಪರ್ಯಾಯ | ಪುತ್ತಿಗೆ ಮಠದಿಂದ ಶಿರೂರು ಮಠಕ್ಕೆ ಕೃಷ್ಣ ಪೂಜಾ ಕೈಂಕರ್ಯ ಹಸ್ತಾಂತರ

ಉಡುಪಿಯಲ್ಲಿ ಅದ್ದೂರಿಯಾಗಿ ನೆರವೇರಿತು ಪರ್ಯಾಯ | ಪುತ್ತಿಗೆ ಮಠದಿಂದ ಶಿರೂರು ಮಠಕ್ಕೆ ಕೃಷ್ಣ ಪೂಜಾ ಕೈಂಕರ್ಯ ಹಸ್ತಾಂತರ

“ಕೇಂದ್ರೀಯ ಸಂಸ್ಥೆಗಳಿಂದ ಜನರನ್ನು ರಕ್ಷಿಸಿ” | ವೇದಿಕೆಯಲ್ಲೇ ಮುಖ್ಯ ನ್ಯಾಯಮೂರ್ತಿಗಳಿಗೆ ದೀದಿ ಮನವಿ

“ಕೇಂದ್ರೀಯ ಸಂಸ್ಥೆಗಳಿಂದ ಜನರನ್ನು ರಕ್ಷಿಸಿ” | ವೇದಿಕೆಯಲ್ಲೇ ಮುಖ್ಯ ನ್ಯಾಯಮೂರ್ತಿಗಳಿಗೆ ದೀದಿ ಮನವಿ

ಟಿ20 ವಿಶ್ವಕಪ್‌ನಿಂದ ಹೊರಬಿದ್ದರೂ ಎದೆಗುಂದದ ಸಿರಾಜ್ | ಹೈದರಾಬಾದ್ ವೇಗಿ ನೀಡಿದ ಸ್ಪಷ್ಟನೆ ಹೀಗಿದೆ..

ಟಿ20 ವಿಶ್ವಕಪ್‌ನಿಂದ ಹೊರಬಿದ್ದರೂ ಎದೆಗುಂದದ ಸಿರಾಜ್ | ಹೈದರಾಬಾದ್ ವೇಗಿ ನೀಡಿದ ಸ್ಪಷ್ಟನೆ ಹೀಗಿದೆ..

Recent News

ಬೀದರ್‌ | ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು!

ಬೀದರ್‌ | ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು!

ಉಡುಪಿಯಲ್ಲಿ ಅದ್ದೂರಿಯಾಗಿ ನೆರವೇರಿತು ಪರ್ಯಾಯ | ಪುತ್ತಿಗೆ ಮಠದಿಂದ ಶಿರೂರು ಮಠಕ್ಕೆ ಕೃಷ್ಣ ಪೂಜಾ ಕೈಂಕರ್ಯ ಹಸ್ತಾಂತರ

ಉಡುಪಿಯಲ್ಲಿ ಅದ್ದೂರಿಯಾಗಿ ನೆರವೇರಿತು ಪರ್ಯಾಯ | ಪುತ್ತಿಗೆ ಮಠದಿಂದ ಶಿರೂರು ಮಠಕ್ಕೆ ಕೃಷ್ಣ ಪೂಜಾ ಕೈಂಕರ್ಯ ಹಸ್ತಾಂತರ

“ಕೇಂದ್ರೀಯ ಸಂಸ್ಥೆಗಳಿಂದ ಜನರನ್ನು ರಕ್ಷಿಸಿ” | ವೇದಿಕೆಯಲ್ಲೇ ಮುಖ್ಯ ನ್ಯಾಯಮೂರ್ತಿಗಳಿಗೆ ದೀದಿ ಮನವಿ

“ಕೇಂದ್ರೀಯ ಸಂಸ್ಥೆಗಳಿಂದ ಜನರನ್ನು ರಕ್ಷಿಸಿ” | ವೇದಿಕೆಯಲ್ಲೇ ಮುಖ್ಯ ನ್ಯಾಯಮೂರ್ತಿಗಳಿಗೆ ದೀದಿ ಮನವಿ

ಟಿ20 ವಿಶ್ವಕಪ್‌ನಿಂದ ಹೊರಬಿದ್ದರೂ ಎದೆಗುಂದದ ಸಿರಾಜ್ | ಹೈದರಾಬಾದ್ ವೇಗಿ ನೀಡಿದ ಸ್ಪಷ್ಟನೆ ಹೀಗಿದೆ..

ಟಿ20 ವಿಶ್ವಕಪ್‌ನಿಂದ ಹೊರಬಿದ್ದರೂ ಎದೆಗುಂದದ ಸಿರಾಜ್ | ಹೈದರಾಬಾದ್ ವೇಗಿ ನೀಡಿದ ಸ್ಪಷ್ಟನೆ ಹೀಗಿದೆ..

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀದರ್‌ | ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು!

ಬೀದರ್‌ | ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು!

ಉಡುಪಿಯಲ್ಲಿ ಅದ್ದೂರಿಯಾಗಿ ನೆರವೇರಿತು ಪರ್ಯಾಯ | ಪುತ್ತಿಗೆ ಮಠದಿಂದ ಶಿರೂರು ಮಠಕ್ಕೆ ಕೃಷ್ಣ ಪೂಜಾ ಕೈಂಕರ್ಯ ಹಸ್ತಾಂತರ

ಉಡುಪಿಯಲ್ಲಿ ಅದ್ದೂರಿಯಾಗಿ ನೆರವೇರಿತು ಪರ್ಯಾಯ | ಪುತ್ತಿಗೆ ಮಠದಿಂದ ಶಿರೂರು ಮಠಕ್ಕೆ ಕೃಷ್ಣ ಪೂಜಾ ಕೈಂಕರ್ಯ ಹಸ್ತಾಂತರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat