ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CFTRI ಸಂಸ್ಥೆಯಲ್ಲಿ ಒಂದು ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನ | ಮೈಸೂರಿನಲ್ಲೇ ಕೆಲಸ

January 17, 2026
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ, ಮೈಸೂರಿನಲ್ಲಿಯೇ ಕೇಂದ್ರ ಕಚೇರಿ ಹೊಂದಿರುವ ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI Recruitment 2026) ಸಂಸ್ಥೆಯಲ್ಲಿ ಖಾಲಿ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಕರ್ನಾಟಕದ ಮೈಸೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಗುಡ್ ನ್ಯೂಸ್ ಆಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.

ನೇಮಕಾತಿ ಸಂಸ್ಥೆ: ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್ ಸ್ಟಿಟ್ಯೂಟ್ (CFTRI)
ಒಟ್ಟು ಹುದ್ದೆಗಳು: 01
ಉದ್ಯೋಗ ಸ್ಥಳ: ಮೈಸೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 26

ಪ್ರಾಜೆಕ್ಟ್ ಅಸೋಸಿಯೇಟ್-1 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಇ, ಬಿ.ಟೆಕ್, ಎಂಎಸ್ಸಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ನೇಮಕಾತಿ ಹೊಂದಿದವರಿಗೆ ಮಾಸಿಕ 31 ಸಾವಿರ ರೂ. ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ನಡೆಸಿ, ಮೆರಿಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ cftri.res.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಬೇಕು.
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆದು, ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ: ಬೆಂಗಳೂರಿನಲ್ಲಿರುವ IIScಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 2 ಲಕ್ಷ ರೂಪಾಯಿ ಸ್ಯಾಲರಿ

Tags: applicationsbengalorecentral government organizationCFTRIKarnataka News beatMysoreRecruitment
SendShareTweet
Previous Post

ಅಮೆರಿಕದ ಬೇಳೆಕಾಳುಗಳ ಮೇಲೆ ಭಾರತದಿಂದ ಭಾರೀ ಸುಂಕ | ಅಧ್ಯಕ್ಷ ಟ್ರಂಪ್‌ಗೆ ಸಂಸದರ ದೂರು

Next Post

ಅರುಣಾಚಲದ ಸೇಲಾ ಸರೋವರದಲ್ಲಿ ದುರಂತ | ಸ್ನೇಹಿತನನ್ನು ಉಳಿಸಲು ಹೋಗಿ ಕೇರಳದ ಇಬ್ಬರು ಪ್ರವಾಸಿಗರು ಜಲಸಮಾಧಿ!

Related Posts

ರಾಜ್ಯ ಸರ್ಕಾರದ KSCCF ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ | 52 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSCCF ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ | 52 ಸಾವಿರ ರೂಪಾಯಿ ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 2 ಲಕ್ಷ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ IIScಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿ | 2 ಲಕ್ಷ ರೂಪಾಯಿ ಸ್ಯಾಲರಿ

ರಾಜ್ಯ ಸರ್ಕಾರದ KSRLPS 11 ಬ್ಲಾಕ್ ಮ್ಯಾನೇಜರ್ ಹುದ್ದೆಗಳು ಖಾಲಿ | ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS 11 ಬ್ಲಾಕ್ ಮ್ಯಾನೇಜರ್ ಹುದ್ದೆಗಳು ಖಾಲಿ | ಹೀಗೆ ಅರ್ಜಿ ಸಲ್ಲಿಸಿ

ದಿನಕ್ಕೆ ಕೇವಲ 7 ರೂಪಾಯಿ ಉಳಿಸಿ, ತಿಂಗಳಿಗೆ 5 ಸಾವಿರ ರೂಪಾಯಿ ಪೆನ್ಶನ್ ಪಡೆಯಿರಿ | ಏನಿದು ಸ್ಕೀಮ್?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದಿನಕ್ಕೆ ಕೇವಲ 7 ರೂಪಾಯಿ ಉಳಿಸಿ, ತಿಂಗಳಿಗೆ 5 ಸಾವಿರ ರೂಪಾಯಿ ಪೆನ್ಶನ್ ಪಡೆಯಿರಿ | ಏನಿದು ಸ್ಕೀಮ್?

ಸೈನಿಕ ಶಾಲೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕ | ಬಿ.ಎಡ್, ಬಿಪಿಎಡ್ ಮುಗಿಸಿದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸೈನಿಕ ಶಾಲೆಯಲ್ಲಿ ಶಿಕ್ಷಕರ ಹುದ್ದೆಗಳ ನೇಮಕ | ಬಿ.ಎಡ್, ಬಿಪಿಎಡ್ ಮುಗಿಸಿದವರಿಗೆ ಗುಡ್ ನ್ಯೂಸ್

ಸರ್ಕಾರದ ಒಂದೇ ಪೋರ್ಟಲ್ ನಲ್ಲಿ 140 ಸ್ಕಾಲರ್ ಶಿಪ್ ಲಭ್ಯ | ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರದ ಒಂದೇ ಪೋರ್ಟಲ್ ನಲ್ಲಿ 140 ಸ್ಕಾಲರ್ ಶಿಪ್ ಲಭ್ಯ | ಹೀಗೆ ಅರ್ಜಿ ಸಲ್ಲಿಸಿ

Next Post
ಅರುಣಾಚಲದ ಸೇಲಾ ಸರೋವರದಲ್ಲಿ ದುರಂತ |  ಸ್ನೇಹಿತನನ್ನು ಉಳಿಸಲು ಹೋಗಿ ಕೇರಳದ ಇಬ್ಬರು ಪ್ರವಾಸಿಗರು ಜಲಸಮಾಧಿ!

ಅರುಣಾಚಲದ ಸೇಲಾ ಸರೋವರದಲ್ಲಿ ದುರಂತ | ಸ್ನೇಹಿತನನ್ನು ಉಳಿಸಲು ಹೋಗಿ ಕೇರಳದ ಇಬ್ಬರು ಪ್ರವಾಸಿಗರು ಜಲಸಮಾಧಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಈ ಬಾರಿ ಬಿಗ್‌ಬಾಸ್‌ನಲ್ಲಿ ಗಿಲ್ಲಿನೇ ಗೆದ್ದು ಬರಲಿ | ಶಾಸಕ ನಂಜೇಗೌಡ

ಈ ಬಾರಿ ಬಿಗ್‌ಬಾಸ್‌ನಲ್ಲಿ ಗಿಲ್ಲಿನೇ ಗೆದ್ದು ಬರಲಿ | ಶಾಸಕ ನಂಜೇಗೌಡ

ದೌರ್ಜನ್ಯ, ಕಿರುಕುಳಕ್ಕೆ ಬೇಸತ್ತಿದ್ದೇವೆ.. ಕಾನೂನು ಬದ್ದವಾಗಿ ರಕ್ಷಣೆ ಕೊಡಿ..ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಗುತ್ತಿಗೆ ನೌಕರರ ಪತ್ರ

ದೌರ್ಜನ್ಯ, ಕಿರುಕುಳಕ್ಕೆ ಬೇಸತ್ತಿದ್ದೇವೆ.. ಕಾನೂನು ಬದ್ದವಾಗಿ ರಕ್ಷಣೆ ಕೊಡಿ..ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಗುತ್ತಿಗೆ ನೌಕರರ ಪತ್ರ

ಬೀದರ್‌ | ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು!

ಬೀದರ್‌ | ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು!

ಉಡುಪಿಯಲ್ಲಿ ಅದ್ದೂರಿಯಾಗಿ ನೆರವೇರಿತು ಪರ್ಯಾಯ | ಪುತ್ತಿಗೆ ಮಠದಿಂದ ಶಿರೂರು ಮಠಕ್ಕೆ ಕೃಷ್ಣ ಪೂಜಾ ಕೈಂಕರ್ಯ ಹಸ್ತಾಂತರ

ಉಡುಪಿಯಲ್ಲಿ ಅದ್ದೂರಿಯಾಗಿ ನೆರವೇರಿತು ಪರ್ಯಾಯ | ಪುತ್ತಿಗೆ ಮಠದಿಂದ ಶಿರೂರು ಮಠಕ್ಕೆ ಕೃಷ್ಣ ಪೂಜಾ ಕೈಂಕರ್ಯ ಹಸ್ತಾಂತರ

Recent News

ಈ ಬಾರಿ ಬಿಗ್‌ಬಾಸ್‌ನಲ್ಲಿ ಗಿಲ್ಲಿನೇ ಗೆದ್ದು ಬರಲಿ | ಶಾಸಕ ನಂಜೇಗೌಡ

ಈ ಬಾರಿ ಬಿಗ್‌ಬಾಸ್‌ನಲ್ಲಿ ಗಿಲ್ಲಿನೇ ಗೆದ್ದು ಬರಲಿ | ಶಾಸಕ ನಂಜೇಗೌಡ

ದೌರ್ಜನ್ಯ, ಕಿರುಕುಳಕ್ಕೆ ಬೇಸತ್ತಿದ್ದೇವೆ.. ಕಾನೂನು ಬದ್ದವಾಗಿ ರಕ್ಷಣೆ ಕೊಡಿ..ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಗುತ್ತಿಗೆ ನೌಕರರ ಪತ್ರ

ದೌರ್ಜನ್ಯ, ಕಿರುಕುಳಕ್ಕೆ ಬೇಸತ್ತಿದ್ದೇವೆ.. ಕಾನೂನು ಬದ್ದವಾಗಿ ರಕ್ಷಣೆ ಕೊಡಿ..ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಗುತ್ತಿಗೆ ನೌಕರರ ಪತ್ರ

ಬೀದರ್‌ | ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು!

ಬೀದರ್‌ | ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು!

ಉಡುಪಿಯಲ್ಲಿ ಅದ್ದೂರಿಯಾಗಿ ನೆರವೇರಿತು ಪರ್ಯಾಯ | ಪುತ್ತಿಗೆ ಮಠದಿಂದ ಶಿರೂರು ಮಠಕ್ಕೆ ಕೃಷ್ಣ ಪೂಜಾ ಕೈಂಕರ್ಯ ಹಸ್ತಾಂತರ

ಉಡುಪಿಯಲ್ಲಿ ಅದ್ದೂರಿಯಾಗಿ ನೆರವೇರಿತು ಪರ್ಯಾಯ | ಪುತ್ತಿಗೆ ಮಠದಿಂದ ಶಿರೂರು ಮಠಕ್ಕೆ ಕೃಷ್ಣ ಪೂಜಾ ಕೈಂಕರ್ಯ ಹಸ್ತಾಂತರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಈ ಬಾರಿ ಬಿಗ್‌ಬಾಸ್‌ನಲ್ಲಿ ಗಿಲ್ಲಿನೇ ಗೆದ್ದು ಬರಲಿ | ಶಾಸಕ ನಂಜೇಗೌಡ

ಈ ಬಾರಿ ಬಿಗ್‌ಬಾಸ್‌ನಲ್ಲಿ ಗಿಲ್ಲಿನೇ ಗೆದ್ದು ಬರಲಿ | ಶಾಸಕ ನಂಜೇಗೌಡ

ದೌರ್ಜನ್ಯ, ಕಿರುಕುಳಕ್ಕೆ ಬೇಸತ್ತಿದ್ದೇವೆ.. ಕಾನೂನು ಬದ್ದವಾಗಿ ರಕ್ಷಣೆ ಕೊಡಿ..ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಗುತ್ತಿಗೆ ನೌಕರರ ಪತ್ರ

ದೌರ್ಜನ್ಯ, ಕಿರುಕುಳಕ್ಕೆ ಬೇಸತ್ತಿದ್ದೇವೆ.. ಕಾನೂನು ಬದ್ದವಾಗಿ ರಕ್ಷಣೆ ಕೊಡಿ..ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಗುತ್ತಿಗೆ ನೌಕರರ ಪತ್ರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat