ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕಿವೀಸ್‌ ಸರಣಿ ಸೋಲಿನ ಬೆನ್ನಲ್ಲೇ ರಣಜಿ ಅಖಾಡಕ್ಕೆ ಗಿಲ್-ಜಡೇಜಾ

January 19, 2026
Share on WhatsappShare on FacebookShare on Twitter

ನವದೆಹಲಿ : ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅನುಭವಿಸಿದ ಆಘಾತಕಾರಿ ಸೋಲಿನ ಕಹಿಯ ನಡುವೆಯೇ, ಭಾರತ ತಂಡದ ನಾಯಕ ಶುಭಮನ್ ಗಿಲ್ ಮತ್ತು ಹಿರಿಯ ಆಲ್‌ರೌಂಡರ್ ರವೀಂದ್ರ ಜಡೇಜಾ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದಾರೆ. ಫಾರ್ಮ್ ಕಂಡುಕೊಳ್ಳಲು ಮತ್ತು ದೇಶೀಯ ಕ್ರಿಕೆಟ್‌ಗೆ ಬಲ ತುಂಬಲು ಈ ಇಬ್ಬರು ಸ್ಟಾರ್ ಆಟಗಾರರು ಪ್ರಸಕ್ತ ಸಾಲಿನ ರಣಜಿ ಟ್ರೋಫಿ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

ಕ್ರಿಕ್‌ಬಜ್ ವರದಿಗಳ ಪ್ರಕಾರ, ಜನವರಿ 22ರಿಂದ ರಾಜ್‌ಕೋಟ್‌ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ಆರಂಭವಾಗಲಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಗಿಲ್ ನೇತೃತ್ವದ ಪಂಜಾಬ್ ಮತ್ತು ಜಡೇಜಾ ಪ್ರತಿನಿಧಿಸುವ ಸೌರಾಷ್ಟ್ರ ತಂಡಗಳು ಮುಖಾಮುಖಿಯಾಗಲಿವೆ. ಏಕದಿನ ಸರಣಿ ಮುಗಿಯುತ್ತಿದ್ದಂತೆಯೇ ಈ ಇಬ್ಬರು ಆಟಗಾರರು ರಾಜ್‌ಕೋಟ್‌ಗೆ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ. ಟಿ20 ವಿಶ್ವಕಪ್‌ ತಂಡದ ಭಾಗವಾಗಿಲ್ಲದ ಕಾರಣ, ಈ ಆಟಗಾರರು ತಮ್ಮ ರಾಜ್ಯ ತಂಡಗಳ ಪರ ಲೀಗ್ ಹಂತದ ಅಂತಿಮ ಪಂದ್ಯಗಳವರೆಗೆ ಲಭ್ಯವಿರಲಿದ್ದಾರೆ.

ಫಾರ್ಮ್‌ ಹುಡುಕಾಟದಲ್ಲಿ ‘ಸೌರಾಷ್ಟ್ರ ರವಿಂದ್ರ’

ರವೀಂದ್ರ ಜಡೇಜಾ ಅವರಿಗೆ ಈ ರಣಜಿ ಪಂದ್ಯ ಅತ್ಯಂತ ನಿರ್ಣಾಯಕವಾಗಿದೆ. ನ್ಯೂಜಿಲೆಂಡ್ ವಿರುದ್ಧದ ಸದ್ಯ ಮುಕ್ತಾಯಗೊಂಡ ಏಕದಿನ ಸರಣಿಯಲ್ಲಿ ಜಡೇಜಾ ಅವರ ಪ್ರದರ್ಶನ ಮಂಕಾಗಿತ್ತು. ಆಡಿದ ಮೂರು ಇನ್ನಿಂಗ್ಸ್‌ಗಳಲ್ಲಿ ಕೇವಲ 14.33ರ ಸರಾಸರಿಯಲ್ಲಿ 43 ರನ್ ಗಳಿಸಿದ್ದ ‘ಜಡ್ಡು’, ಬೌಲಿಂಗ್‌ನಲ್ಲಿ ಒಂದೂ ವಿಕೆಟ್ ಪಡೆಯಲು ಸಾಧ್ಯವಾಗದೆ ವೈಫಲ್ಯ ಅನುಭವಿಸಿದ್ದರು. ಹೀಗಾಗಿ, ತವರು ಮೈದಾನದಲ್ಲಿ ಲಯಕ್ಕೆ ಮರಳಲು ಅವರು ಈ ಅವಕಾಶವನ್ನು ಬಳಸಿಕೊಳ್ಳಲಿದ್ದಾರೆ. ಈ ಋತುವಿನಲ್ಲಿ ಜಡೇಜಾ ಮಧ್ಯಪ್ರದೇಶದ ವಿರುದ್ಧ ಕೇವಲ ಒಂದು ಪಂದ್ಯವನ್ನು ಆಡಿದ್ದರು.

ರಣಜಿ ಅಂಗಳಕ್ಕೆ ಶುಭಮನ್ ಗಿಲ್ ವಾಪಸ್

ಮತ್ತೊಂದೆಡೆ, ಭಾರತ ತಂಡದ ನಾಯಕ ಶುಭಮನ್ ಗಿಲ್ ದೀರ್ಘಕಾಲದ ನಂತರ ಬಿಳಿ ಬಟ್ಟೆಯ ಕ್ರಿಕೆಟ್‌ಗೆ ಮರಳುತ್ತಿದ್ದಾರೆ. ಕಳೆದ ಋತುವಿನಲ್ಲಿ ಕರ್ನಾಟಕದ ವಿರುದ್ಧದ ಪಂದ್ಯದ ನಂತರ ಗಿಲ್ ಯಾವುದೇ ರಣಜಿ ಪಂದ್ಯಗಳನ್ನು ಆಡಿರಲಿಲ್ಲ. ಪಂಜಾಬ್ ತಂಡವು ಪ್ರಸ್ತುತ ‘ಬಿ’ ಗುಂಪಿನ ಪಾಯಿಂಟ್ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದು, ತಂಡವನ್ನು ಮುಂದಕ್ಕೆ ಕೊಂಡೊಯ್ಯುವ ಜವಾಬ್ದಾರಿ ಗಿಲ್ ಮೇಲಿದೆ. ಸೌರಾಷ್ಟ್ರ ಕೂಡ ನಾಲ್ಕನೇ ಸ್ಥಾನದಲ್ಲಿದ್ದು, ಎರಡೂ ತಂಡಗಳಿಗೆ ಈ ಪಂದ್ಯವು ಅತ್ಯಂತ ಪ್ರಮುಖವಾಗಿದೆ.

ಆತ್ಮಾವಲೋಕನ ಮಾಡಿಕೊಂಡ ನಾಯಕ

ಸರಣಿ ಸೋಲಿನ ನಂತರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಗಿಲ್, ಬ್ಯಾಟ್ಸ್‌ಮನ್‌ಗಳ ವೈಫಲ್ಯವನ್ನು ಒಪ್ಪಿಕೊಂಡಿದ್ದರು. “ನಮಗೆ ಸಿಕ್ಕ ಆರಂಭವನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ಭಾರತದ ಪಿಚ್‌ಗಳಲ್ಲಿ ಬ್ಯಾಟರ್‌ಗಳು ದೊಡ್ಡ ಇನ್ನಿಂಗ್ಸ್ ಆಡದಿದ್ದರೆ ಪಂದ್ಯ ಗೆಲ್ಲುವುದು ಕಷ್ಟ” ಎಂದು ಹೇಳಿದ್ದರು. ಅಲ್ಲದೆ ಜಡೇಜಾ ಅವರ ಕುರಿತು ಮಾತನಾಡುತ್ತಾ, “ಜಡ್ಡು ಭಾಯ್ ಬ್ಯಾಟಿಂಗ್‌ನಲ್ಲಿ ಉತ್ತಮ ಟಚ್‌ನಲ್ಲಿದ್ದಾರೆ, ಆದರೆ ಅವರ ಮೇಲಿನ ಕೆಲಸದ ಒತ್ತಡ ಮತ್ತು ಪಂದ್ಯಗಳ ಲಭ್ಯತೆಯ ಬಗ್ಗೆ ನಮಗೆ ಅರಿವಿದೆ” ಎಂದು ಬೆಂಬಲ ಸೂಚಿಸಿದ್ದರು.

ಇದನ್ನೂ ಓದಿ : ಬಿಗ್‌ಬಾಸ್ ವಿನ್ನರ್ ಗಿಲ್ಲಿಗೆ ಹುಟ್ಟೂರಲ್ಲಿ ಅದ್ದೂರಿ ಸ್ವಾಗತ.. ಭರ್ಜರಿ ರೋಡ್​ ಶೋ, ಕಿಕ್ಕಿರಿದು ಸೇರಿದ ಫ್ಯಾನ್ಸ್‌!

Tags: CricketIndiaKarnataka News beat
SendShareTweet
Previous Post

ಬಿಗ್‌ಬಾಸ್ ವಿನ್ನರ್ ಗಿಲ್ಲಿಗೆ ಹುಟ್ಟೂರಲ್ಲಿ ಅದ್ದೂರಿ ಸ್ವಾಗತ.. ಭರ್ಜರಿ ರೋಡ್​ ಶೋ, ಕಿಕ್ಕಿರಿದು ಸೇರಿದ ಫ್ಯಾನ್ಸ್‌!

Next Post

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ | ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Related Posts

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ
ಕ್ರೀಡೆ

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ

ಟೀಮ್ ಇಂಡಿಯಾ ಟೆಸ್ಟ್ ತಂಡದ ಬದಲಾವಣೆ : ನೆಪ ಹೇಳುವುದನ್ನು ಬಿಡಿ ಎಂದ ಗವಾಸ್ಕರ್!
ಕ್ರೀಡೆ

ಟೀಮ್ ಇಂಡಿಯಾ ಟೆಸ್ಟ್ ತಂಡದ ಬದಲಾವಣೆ : ನೆಪ ಹೇಳುವುದನ್ನು ಬಿಡಿ ಎಂದ ಗವಾಸ್ಕರ್!

ಲಾರ್ಡ್ಸ್ ಟೆಸ್ಟ್ ಪಂದ್ಯದ ನಡುವೆ ನೈಟ್‌ಕ್ಲಬ್ ವಿವಾದ : ಬೆನ್‌ಸ್ಟೋಕ್ಸ್, ಅಟ್ಕಿನ್ಸನ್ ವಿರುದ್ಧ ಇಸಿಬಿ ತನಿಖೆ!
ಕ್ರೀಡೆ

ಲಾರ್ಡ್ಸ್ ಟೆಸ್ಟ್ ಪಂದ್ಯದ ನಡುವೆ ನೈಟ್‌ಕ್ಲಬ್ ವಿವಾದ : ಬೆನ್‌ಸ್ಟೋಕ್ಸ್, ಅಟ್ಕಿನ್ಸನ್ ವಿರುದ್ಧ ಇಸಿಬಿ ತನಿಖೆ!

‘ಅವನ ವೃತ್ತಿಜೀವನದ ಹಾದಿಯ ಬಗ್ಗೆ ನನಗೆ ಗೊಂದಲವಿದೆ’ : ಬುಮ್ರಾ ಭವಿಷ್ಯದ ಪಾತ್ರವನ್ನು ಪ್ರಶ್ನಿಸಿದ ಮಂಜ್ರೇಕರ್
ಕ್ರೀಡೆ

‘ಅವನ ವೃತ್ತಿಜೀವನದ ಹಾದಿಯ ಬಗ್ಗೆ ನನಗೆ ಗೊಂದಲವಿದೆ’ : ಬುಮ್ರಾ ಭವಿಷ್ಯದ ಪಾತ್ರವನ್ನು ಪ್ರಶ್ನಿಸಿದ ಮಂಜ್ರೇಕರ್

ನಾಯಕತ್ವ ಕಳೆದುಕೊಂಡ ಬೆನ್ನಲ್ಲೇ ಬ್ಯಾಟ್‌ನಿಂದ ಉತ್ತರಿಸಿದ ಸೂರ್ಯಕುಮಾರ್ ಯಾದವ್‌
ಕ್ರೀಡೆ

ನಾಯಕತ್ವ ಕಳೆದುಕೊಂಡ ಬೆನ್ನಲ್ಲೇ ಬ್ಯಾಟ್‌ನಿಂದ ಉತ್ತರಿಸಿದ ಸೂರ್ಯಕುಮಾರ್ ಯಾದವ್‌

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು
ಕ್ರೀಡೆ

‘ಅತಿಯಾದ ನಿರೀಕ್ಷೆ ಬೇಡ’ : ಟೀಮ್ ಇಂಡಿಯಾ ಪದಾರ್ಪಣೆ ಹೊಸ್ತಿಲಲ್ಲಿರುವ ಸೂರ್ಯವಂಶಿಗೆ ಗಂಗೂಲಿ ಕಿವಿಮಾತು

Next Post
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ | ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ | ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

ಹೈದರಾಬಾದ್‌ನಲ್ಲಿ ಜಲಕ್ಷಾಮ : ದಿನಕ್ಕೆ 20,000 ಟ್ಯಾಂಕರ್‌ಗಳಿಗೆ ಹೆಚ್ಚಿದ ಬೇಡಿಕೆ.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!

ಹೈದರಾಬಾದ್‌ನಲ್ಲಿ ಜಲಕ್ಷಾಮ : ದಿನಕ್ಕೆ 20,000 ಟ್ಯಾಂಕರ್‌ಗಳಿಗೆ ಹೆಚ್ಚಿದ ಬೇಡಿಕೆ.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!

ಟೀಮ್ ಇಂಡಿಯಾ ಟೆಸ್ಟ್ ತಂಡದ ಬದಲಾವಣೆ : ನೆಪ ಹೇಳುವುದನ್ನು ಬಿಡಿ ಎಂದ ಗವಾಸ್ಕರ್!

ಟೀಮ್ ಇಂಡಿಯಾ ಟೆಸ್ಟ್ ತಂಡದ ಬದಲಾವಣೆ : ನೆಪ ಹೇಳುವುದನ್ನು ಬಿಡಿ ಎಂದ ಗವಾಸ್ಕರ್!

Recent News

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

ಹೈದರಾಬಾದ್‌ನಲ್ಲಿ ಜಲಕ್ಷಾಮ : ದಿನಕ್ಕೆ 20,000 ಟ್ಯಾಂಕರ್‌ಗಳಿಗೆ ಹೆಚ್ಚಿದ ಬೇಡಿಕೆ.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!

ಹೈದರಾಬಾದ್‌ನಲ್ಲಿ ಜಲಕ್ಷಾಮ : ದಿನಕ್ಕೆ 20,000 ಟ್ಯಾಂಕರ್‌ಗಳಿಗೆ ಹೆಚ್ಚಿದ ಬೇಡಿಕೆ.. ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು!

ಟೀಮ್ ಇಂಡಿಯಾ ಟೆಸ್ಟ್ ತಂಡದ ಬದಲಾವಣೆ : ನೆಪ ಹೇಳುವುದನ್ನು ಬಿಡಿ ಎಂದ ಗವಾಸ್ಕರ್!

ಟೀಮ್ ಇಂಡಿಯಾ ಟೆಸ್ಟ್ ತಂಡದ ಬದಲಾವಣೆ : ನೆಪ ಹೇಳುವುದನ್ನು ಬಿಡಿ ಎಂದ ಗವಾಸ್ಕರ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ

‘ಅವನ ಬೆಳವಣಿಗೆಗೆ ನೆರವಾಗುವುದೇ ನಮ್ಮ ಗುರಿ’ : ಸೂರ್ಯವಂಶಿ ಬಗ್ಗೆ ಕೋಚ್ ಸಿತಾಂಶು ಮಹತ್ವದ ಹೇಳಿಕೆ

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

ಆಕ್ಸಲ್ ಬ್ಲೇಡ್ ಕಟ್ ಆಗಿ ರಸ್ತೆ ಬದಿಗೆ ಉರುಳಿದ ಬಸ್ – ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ದುರಂತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat