ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ | ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರೇ ಗಮನಿಸಿ, ಇನ್ಮುಂದೆ ವಸ್ತ್ರ ಸಂಹಿತೆ ಜಾರಿ

January 20, 2026
Share on WhatsappShare on FacebookShare on Twitter

ಉಡುಪಿ: ಉಡುಪಿ ಶ್ರೀಕೃಷ್ಣ ಮಠವು ಎಲ್ಲಾ ಭಕ್ತರಿಗೆ ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದ್ದು, ಪರ್ಯಾಯ ಶಿರೂರು ಮಠ ಹೊರಡಿಸಿದ ಈ ನಿರ್ದೇಶನವು ಜನವರಿ 19 ಸೋಮವಾರದಿಂದ ಜಾರಿಗೆ ಬಂದಿರುತ್ತದೆ.

ಕಳೆದ ಕೆಲವು ವರ್ಷಗಳಿಂದ ಮಹಾಪೂಜೆ ನಡೆಯುವ ಅಪರಾಹ್ನದವರೆಗೆ ಜಾರಿಯಲ್ಲಿದ್ದ ವಸ್ತ್ರ ಸಂಹಿತೆಯನ್ನು ಇದೀಗ ದಿನ ಪೂರ್ತಿ ಜಾರಿಗೊಳಿಸಲಾಗಿದೆ. ಹೀಗಾಗಿ ಇನ್ನು ಮುಂದೆ ಕೃಷ್ಣ ಮುಖ್ಯಪ್ರಾಣರ ದರ್ಶನಕ್ಕಾಗಿ ಮಠ ಪ್ರವೇಶಿಸುವ ಮುನ್ನ ಪುರುಷರು ಅಂಗಿಯನ್ನು ತೆಗೆಯಬೇಕಾಗಿದೆ. ಬರ್ಮುಡ, ಹಾಫ್ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಶಾಲನ್ನು ಧರಿಸಿ ಮಠದೊಳಗೆ ಬರಬಹುದಾಗಿದೆ.

ಇನ್ನು ಕೃಷ್ಣ ಮಠಕ್ಕೆ ಆಗಮಿಸುವ ಮಹಿಳಾ ಭಕ್ತರೂ ಸಹ ಸಭ್ಯ ಉಡುಪುಗಳನ್ನು ಧರಿಸಬೇಕು. ಜೀನ್ಸ್ ಪ್ಯಾಂಟ್, ಟಿ ಶರ್ಟ್, ಸ್ಲೀವ್‌ಲೆಸ್ ಉಡುಪುಗಳನ್ನು ಧರಿಸಿ ಬರುವಂತಿಲ್ಲ ಎಂದು ಶಿರೂರು ಮಠದ ದಿವಾನರಾದ ಡಾ.ಉದಯಕುಮಾರ್ ಸರಳತ್ತಾಯ ತಿಳಿಸಿದ್ದಾರೆ.

ಇದನ್ನೂ ಓದಿ : ಪರ್ಯಾಯ ಮೆರವಣಿಗೆಗೆ ಕೇಸರಿ ಧ್ವಜ ಹಿಡಿದು ಚಾಲನೆಗೆ ಟೀಕೆ | ಉಡುಪಿ ಡಿಸಿ ಸ್ವರೂಪ ಟಿ.ಕೆ ಸ್ಪಷ್ಟನೆ

Tags: Devotees visiting Krishna Matha should be awaredress code to be enforced from now onKarnataka News beatUdupi
SendShareTweet
Previous Post

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ | ರಾಷ್ಟ್ರಗೀತೆಗೆ ಅವಮಾನ ಆರೋಪಿಸಿ ಅರ್ಧಕ್ಕೇ ಹೊರನಡೆದ ರಾಜ್ಯಪಾಲ

Next Post

ಪಿಯು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ | ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದ ಶಿಕ್ಷಣ ಇಲಾಖೆ

Related Posts

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ
ಉಡುಪಿ

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ
ಉಡುಪಿ

ಕರಾವಳಿಗರಿಗೆ ಬಜೆಟ್‌ ಯಾವುದೇ ಸಂತೋಷ ನೀಡಿಲ್ಲ, ನಿರಾಸೆಯನ್ನೇ ಕಟ್ಟಿಕೊಟ್ಟಿದೆ | ಉದಯಕುಮಾರ್ ಶೆಟ್ಟಿ

ಕೊಲ್ಲೂರು ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ
ಉಡುಪಿ

ಕೊಲ್ಲೂರು ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಉಡುಪಿಯಲ್ಲಿ ಹಿಂದೂ ಮುಖಂಡ ಮಂಜು ಕೊಳಗೆ ಚಾಕು ಇರಿತ
ಉಡುಪಿ

ಉಡುಪಿಯಲ್ಲಿ ಹಿಂದೂ ಮುಖಂಡ ಮಂಜು ಕೊಳಗೆ ಚಾಕು ಇರಿತ

ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ
ಉಡುಪಿ

ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ

ಉಡುಪಿ | ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ – ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು!
ಉಡುಪಿ

ಉಡುಪಿ | ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ – ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲು!

Next Post
ಪಿಯು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ | ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದ ಶಿಕ್ಷಣ ಇಲಾಖೆ

ಪಿಯು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ | ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದ ಶಿಕ್ಷಣ ಇಲಾಖೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

Recent News

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

ಬೆಂಗಳೂರು | ಟೈಲ್ಸ್ ಅಂಗಡಿಗೆ ಆಕಸ್ಮಿಕ ಬೆಂಕಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat