ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಗೋಲ್ಡ್‌ನಂತೆಯೇ‌ ಗಲ್ಫ್‌ ದೇಶಗಳಿಂದ ಡೀಸೆಲ್‌ ಸ್ಮಗ್ಲಿಂಗ್ | ಕರ್ನಾಟಕದಲ್ಲಿ ಬೃಹತ್‌ ಜಾಲ ಬಯಲು!

January 21, 2026
Share on WhatsappShare on FacebookShare on Twitter

ಬೆಳಗಾವಿ : ಗೋಲ್ಡ್‌ನಂತೆಯೇ‌ ಗಲ್ಫ್‌ ರಾಷ್ಟ್ರಗಳಿಂದ ರಾಜ್ಯಕ್ಕೆ ಡೀಸೆಲ್‌ ಸ್ಮಗ್ಲಿಂಗ್‌ ಮಾಡ್ತಿದ್ದ ಅಕ್ರಮ ಜಾಲವೊಂದು ಸಿಕ್ಕಿಬಿದ್ದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕೋಟಿ ಕೋಟಿ ತೆರಿಗೆ ವಂಚಿಸುತ್ತಿದ್ದ ಖದೀಮರು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ.

ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಬೆಳಗಾವಿ ಪೊಲೀಸರು, ಅಕ್ರಮ ಡೀಸೆಲ್ ಸಾಗಿಸುತ್ತಿದ್ದ ಟ್ಯಾಂಕರ್ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

ಮುಂಬೈನಿಂದ ಬೆಳಗಾವಿ ಮಾರ್ಗವಾಗಿ ಬೆಂಗಳೂರಿಗೆ ಟ್ಯಾಂಕರ್‌ನಲ್ಲಿ ತೈಲ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಾಳಮಾರುತಿನಗರ ಪೊಲೀಸರ ತಂಡ, ಇನ್ಸ್‌ಪೆಕ್ಟರ್‌ ಬಿ.ಆರ್. ಗಡ್ಡೇಕರ್ ನೇತೃತ್ವದಲ್ಲಿ ದಾಳಿ ನಡೆಸಿದೆ. ದಾಳಿ ವೇಳೆ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಪೆಟ್ರೋಲಿಯಂ ಉತ್ಪನ್ನಗಳು ಸಾಗಿಸುತ್ತಿದ್ದದ್ದು, ಬೆಳಕಿಗೆ ಬಂದಿದೆ. ಕೂಡಲೇ 17 ಲಕ್ಷ ರೂ. ಮೌಲ್ಯದ 17,000 ಲೀಟರ್‌ ಡೀಸೆಲ್‌ ಮತ್ತು ಟ್ಯಾಂಕರ್‌ ಅನ್ನು ಜಪ್ತಿ ಮಾಡಲಾಗಿದೆ. 

ಇನ್ನೂ ತುಮಕೂರು ಮೂಲದ ಟ್ಯಾಂಕರ್‌ ಮಾಲೀಕ ಅರಿಹಂತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಗಲ್ಫ್‌ ರಾಷ್ಟ್ರಗಳಿಂದ ಅಕ್ರಮವಾಗಿ ತೈಲ ಸಾಗಾಟ ಮಾಡುತ್ತಿದ್ದದ್ದು ಗೊತ್ತಾಗಿದೆ.  ವಿಚಾರಣೆ ವೇಳೆ ಸ್ಮಗ್ಲಿಂಗ್‌ ಜಾಲದಲ್ಲಿ ಮಹಾರಾಷ್ಟ್ರ, ರಾಜಸ್ಥಾನದವರು ಇರುವುದಾಗಿ ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಮಗ್ಲರ್‌ಗಳ ಪತ್ತೆಗಾಗಿ ಬಲೆಬೀಸಿದ್ದಾರೆ.

ಇದನ್ನೂ ಓದಿ : ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್‌ಸ್ಟಾದಲ್ಲಿ ಕಿರುಕುಳ.. ಹರಿಯಾಣದಿಂದ ಬೆಂಗಳೂರಿಗೆ ಓಡೋಡಿ ಬಂದ ಪಾಗಲ್ ಪ್ರೇಮಿ ಅರೆಸ್ಟ್‌!

Tags: Karnataka News beat
SendShareTweet
Previous Post

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್‌ಸ್ಟಾದಲ್ಲಿ ಕಿರುಕುಳ.. ಹರಿಯಾಣದಿಂದ ಬೆಂಗಳೂರಿಗೆ ಓಡೋಡಿ ಬಂದ ಪಾಗಲ್ ಪ್ರೇಮಿ ಅರೆಸ್ಟ್‌!

Next Post

ಮಾಕಳಿ ಬಳಿ ಸರಣಿ ಅಪಘಾತ | ಬೈಕ್ ಸವಾರ ಮೃತಪಟ್ಟರೂ ಲೆಕ್ಕಿಸದೆ ಮೂಟೆಯಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ!

Related Posts

ಶ್ರೀಮಂತರನ್ನೇ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಖತರ್ನಾಕ್‌ ಲೇಡಿ ಅರೆಸ್ಟ್.. ಸಹಚರ ಪರಾರಿ!
ಬೆಳಗಾವಿ

ಶ್ರೀಮಂತರನ್ನೇ ಹನಿಟ್ರ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಖತರ್ನಾಕ್‌ ಲೇಡಿ ಅರೆಸ್ಟ್.. ಸಹಚರ ಪರಾರಿ!

ಬೆಳಗಾವಿಯಲ್ಲಿ ಕಾರು- ಬೊಲೆರೊ ನಡುವೆ ಭೀಕರ ಅಪಘಾತ | ನಾಲ್ವರಿಗೆ ಗಾಯ
ಬೆಳಗಾವಿ

ಬೆಳಗಾವಿಯಲ್ಲಿ ಕಾರು- ಬೊಲೆರೊ ನಡುವೆ ಭೀಕರ ಅಪಘಾತ | ನಾಲ್ವರಿಗೆ ಗಾಯ

ಕದ್ದ ವಾಹನಗಳನ್ನೇ ಬಳಸಿ ಮತ್ತೆ ಕದಿಯುತ್ತಿದ್ದ ಖತರ್ನಾಕ್​​ ಕಳ್ಳರ ಬಂಧನ!
ಬೆಳಗಾವಿ

ಕದ್ದ ವಾಹನಗಳನ್ನೇ ಬಳಸಿ ಮತ್ತೆ ಕದಿಯುತ್ತಿದ್ದ ಖತರ್ನಾಕ್​​ ಕಳ್ಳರ ಬಂಧನ!

ಯುಪಿಎಸ್‌ಸಿ ಪರೀಕ್ಷೆಯಲ್ಲಿ 53ನೇ ರ್ಯಾಂಕ್, ಕರ್ನಾಟಕಕ್ಕೆ ಪ್ರಥಮ | ಬೆಳಗಾವಿಯ ಕಿರಣ ಸಣ್ಣಪ್ಪ ಕಮತೆ ಸಾಧನೆ
ಬೆಳಗಾವಿ

ಯುಪಿಎಸ್‌ಸಿ ಪರೀಕ್ಷೆಯಲ್ಲಿ 53ನೇ ರ್ಯಾಂಕ್, ಕರ್ನಾಟಕಕ್ಕೆ ಪ್ರಥಮ | ಬೆಳಗಾವಿಯ ಕಿರಣ ಸಣ್ಣಪ್ಪ ಕಮತೆ ಸಾಧನೆ

ದೇವಸ್ಥಾನದ ಜಾಗದಲ್ಲಿ ಮೇವು ಒಟ್ಟಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ!
ಬೆಳಗಾವಿ

ದೇವಸ್ಥಾನದ ಜಾಗದಲ್ಲಿ ಮೇವು ಒಟ್ಟಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ!

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Next Post
ಮಾಕಳಿ ಬಳಿ ಸರಣಿ ಅಪಘಾತ | ಬೈಕ್ ಸವಾರ ಮೃತಪಟ್ಟರೂ ಲೆಕ್ಕಿಸದೆ ಮೂಟೆಯಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ!

ಮಾಕಳಿ ಬಳಿ ಸರಣಿ ಅಪಘಾತ | ಬೈಕ್ ಸವಾರ ಮೃತಪಟ್ಟರೂ ಲೆಕ್ಕಿಸದೆ ಮೂಟೆಯಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್ ಗೆಲುವಿಗಿಂತ ಏಕದಿನ, ಟೆಸ್ಟ್ ಚಾಂಪಿಯನ್‌ಶಿಪ್‌ ಶ್ರೇಷ್ಠ – ಸಂಜಯ್ ಮಂಜ್ರೇಕರ್ ವಿವಾದಾತ್ಮಕ ಹೇಳಿಕೆ!

ಟಿ20 ವಿಶ್ವಕಪ್ ಗೆಲುವಿಗಿಂತ ಏಕದಿನ, ಟೆಸ್ಟ್ ಚಾಂಪಿಯನ್‌ಶಿಪ್‌ ಶ್ರೇಷ್ಠ – ಸಂಜಯ್ ಮಂಜ್ರೇಕರ್ ವಿವಾದಾತ್ಮಕ ಹೇಳಿಕೆ!

GBA ಪಶ್ಚಿಮ ನಗರಪಾಲಿಕೆಯಲ್ಲಿ ವೇತನ ವಿಳಂಬ.. 24 ಗಂಟೆ ಗಡುವು ನೀಡಿದ ನೌಕರರು!

GBA ಪಶ್ಚಿಮ ನಗರಪಾಲಿಕೆಯಲ್ಲಿ ವೇತನ ವಿಳಂಬ.. 24 ಗಂಟೆ ಗಡುವು ನೀಡಿದ ನೌಕರರು!

ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಪ್ರೈವೇಟ್ ಸೆಕ್ರೆಟರಿ ಹುದ್ದೆಗಳ ನೇಮಕ.. 2.08 ಲಕ್ಷ ರೂ. ಸ್ಯಾಲರಿ!

ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಪ್ರೈವೇಟ್ ಸೆಕ್ರೆಟರಿ ಹುದ್ದೆಗಳ ನೇಮಕ.. 2.08 ಲಕ್ಷ ರೂ. ಸ್ಯಾಲರಿ!

ICC ವಿಳಂಬ ಧೋರಣೆಗೆ ಬೇಸತ್ತ ವೆಸ್ಟ್ ಇಂಡೀಸ್‌.. ಭಾರತದಲ್ಲಿ ಸಿಲುಕಿದ್ದ ಆಟಗಾರರಿಗೆ ಸ್ವಂತ ಖರ್ಚಿನಲ್ಲಿ ವಿಮಾನ ವ್ಯವಸ್ಥೆ!

ICC ವಿಳಂಬ ಧೋರಣೆಗೆ ಬೇಸತ್ತ ವೆಸ್ಟ್ ಇಂಡೀಸ್‌.. ಭಾರತದಲ್ಲಿ ಸಿಲುಕಿದ್ದ ಆಟಗಾರರಿಗೆ ಸ್ವಂತ ಖರ್ಚಿನಲ್ಲಿ ವಿಮಾನ ವ್ಯವಸ್ಥೆ!

Recent News

ಟಿ20 ವಿಶ್ವಕಪ್ ಗೆಲುವಿಗಿಂತ ಏಕದಿನ, ಟೆಸ್ಟ್ ಚಾಂಪಿಯನ್‌ಶಿಪ್‌ ಶ್ರೇಷ್ಠ – ಸಂಜಯ್ ಮಂಜ್ರೇಕರ್ ವಿವಾದಾತ್ಮಕ ಹೇಳಿಕೆ!

ಟಿ20 ವಿಶ್ವಕಪ್ ಗೆಲುವಿಗಿಂತ ಏಕದಿನ, ಟೆಸ್ಟ್ ಚಾಂಪಿಯನ್‌ಶಿಪ್‌ ಶ್ರೇಷ್ಠ – ಸಂಜಯ್ ಮಂಜ್ರೇಕರ್ ವಿವಾದಾತ್ಮಕ ಹೇಳಿಕೆ!

GBA ಪಶ್ಚಿಮ ನಗರಪಾಲಿಕೆಯಲ್ಲಿ ವೇತನ ವಿಳಂಬ.. 24 ಗಂಟೆ ಗಡುವು ನೀಡಿದ ನೌಕರರು!

GBA ಪಶ್ಚಿಮ ನಗರಪಾಲಿಕೆಯಲ್ಲಿ ವೇತನ ವಿಳಂಬ.. 24 ಗಂಟೆ ಗಡುವು ನೀಡಿದ ನೌಕರರು!

ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಪ್ರೈವೇಟ್ ಸೆಕ್ರೆಟರಿ ಹುದ್ದೆಗಳ ನೇಮಕ.. 2.08 ಲಕ್ಷ ರೂ. ಸ್ಯಾಲರಿ!

ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಪ್ರೈವೇಟ್ ಸೆಕ್ರೆಟರಿ ಹುದ್ದೆಗಳ ನೇಮಕ.. 2.08 ಲಕ್ಷ ರೂ. ಸ್ಯಾಲರಿ!

ICC ವಿಳಂಬ ಧೋರಣೆಗೆ ಬೇಸತ್ತ ವೆಸ್ಟ್ ಇಂಡೀಸ್‌.. ಭಾರತದಲ್ಲಿ ಸಿಲುಕಿದ್ದ ಆಟಗಾರರಿಗೆ ಸ್ವಂತ ಖರ್ಚಿನಲ್ಲಿ ವಿಮಾನ ವ್ಯವಸ್ಥೆ!

ICC ವಿಳಂಬ ಧೋರಣೆಗೆ ಬೇಸತ್ತ ವೆಸ್ಟ್ ಇಂಡೀಸ್‌.. ಭಾರತದಲ್ಲಿ ಸಿಲುಕಿದ್ದ ಆಟಗಾರರಿಗೆ ಸ್ವಂತ ಖರ್ಚಿನಲ್ಲಿ ವಿಮಾನ ವ್ಯವಸ್ಥೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್ ಗೆಲುವಿಗಿಂತ ಏಕದಿನ, ಟೆಸ್ಟ್ ಚಾಂಪಿಯನ್‌ಶಿಪ್‌ ಶ್ರೇಷ್ಠ – ಸಂಜಯ್ ಮಂಜ್ರೇಕರ್ ವಿವಾದಾತ್ಮಕ ಹೇಳಿಕೆ!

ಟಿ20 ವಿಶ್ವಕಪ್ ಗೆಲುವಿಗಿಂತ ಏಕದಿನ, ಟೆಸ್ಟ್ ಚಾಂಪಿಯನ್‌ಶಿಪ್‌ ಶ್ರೇಷ್ಠ – ಸಂಜಯ್ ಮಂಜ್ರೇಕರ್ ವಿವಾದಾತ್ಮಕ ಹೇಳಿಕೆ!

GBA ಪಶ್ಚಿಮ ನಗರಪಾಲಿಕೆಯಲ್ಲಿ ವೇತನ ವಿಳಂಬ.. 24 ಗಂಟೆ ಗಡುವು ನೀಡಿದ ನೌಕರರು!

GBA ಪಶ್ಚಿಮ ನಗರಪಾಲಿಕೆಯಲ್ಲಿ ವೇತನ ವಿಳಂಬ.. 24 ಗಂಟೆ ಗಡುವು ನೀಡಿದ ನೌಕರರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat