ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಮುದ್ದುಗುಮ್ಮ ಆಗಿಬಿಟ್ರಾ ‘ಡೈನಾಮಿಕ್-ಪ್ರಿನ್ಸ್’..?

January 23, 2026
Share on WhatsappShare on FacebookShare on Twitter

ಬೆಂಗಳೂರು- ‘ಮುದ್ದು ಗುಮ್ಮ…ಮುದ್ದು ಗುಮ್ಮ ನೀನೇನಾ…’ ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಈ ಹಾಡಿನದ್ದೆ ಸದ್ದು. ಪ್ರಜ್ವಲ್ ದೇವರಾಜ್ ಮತ್ತು ರಾಜ್ ಬಿ ಶೆಟ್ಟಿ ನಟನೆಯ ಕರಾವಳಿ ಸಿನಿಮಾದದಿಂದ ಮುದ್ದು ಗುಮ್ಮ ಹಾಡು ರಿಲೀಸ್ ಆಗಿದ್ದು ಗಾನಪ್ರಿಯ ಹೃದಯ ಗೆದ್ದಿದೆ. ಸಿದ್ ಶ್ರೀರಾಮ್ ಧ್ವನಿಯಲ್ಲಿ ಈ ಹಾಡು ಮೂಡಿ ಬಂದಿದ್ದು ಮತ್ತೊಂದು ಬ್ಲಾಕ್ ಬಸ್ಟರ್ ಹಿಟ್ ಹಾಡುಗಳ ಲಿಸ್ಟ್‌ಗೆ ಮುದ್ದು ಗುಮ್ಮ ಕೂಡ ಸೇರಿಕೊಳ್ಳುವುದು ಫಿಕ್ಸ್..

ಕರಾವಳಿ… ಸದ್ಯ ಸ್ಯಾಂಡಲ್‌ವುಡ್ನಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ಕನ್ನಡದ ಸಿನಿಮಾ. ಗುರುದತ್ ಗಾಣಿಗ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕರಾವಳಿ ಸಿನಿಮಾದಿಂದ ಈಗಾಗಲೇ ಟೀಸರ್ ಮತ್ತು ಪೋಸ್ಟರ್‌ಗಳು ರಿಲೀಸ್ ಆಗಿದ್ದು ನಿರೀಕ್ಷೆ ದುಪ್ಪಟ್ಟು ಮಾಡಿತ್ತು. ಆದರೀಗ ಸಿನಿಮಾದಿಂದ ಮೊದಲ ಹಾಡು ಬಿಡುಗಡೆಯಾಗಿದೆ. ಸದ್ಯ ಬಂದಿರುವ ರೊಮ್ಯಾಂಟಿಂಕ್ ಹಾಡಿನಲ್ಲಿ ಪ್ರಜ್ವಲ್ ದೇವರಾಜ್ ಮತ್ತು ಸಂಪದಾ ನಟಿಸಿದ್ದು ಸಿಕ್ಕಾಪಟ್ಟೆ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ಸಚಿನ್ ಬಸ್ರೂರು ಸಂಗೀತ ನೀಡಿರುವ ಮುದ್ದು ಗುಮ್ಮ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ರಚಿಸಿದ್ದಾರೆ. ಪುಟ್ಟ ಟೀಸರ್ ಮೂಲಕವೇ ಭಾರಿ ಕುತೂಹಲ ಮತ್ತು ನಿರೀಕ್ಷೆ ಮೂಡಿಸಿರುವ ಕರಾವಳಿ ಇದೀಗ ಮೆಲೋಡಿ ರೊಮ್ಯಾಂಟಿಕ್ ಹಾಡನ್ನ ರಿಲೀಸ್ ಮಾಡಿ ಮತ್ತಷ್ಟು ಕಾತರವನ್ನು ಮತ್ತಷ್ಟು ಹೆಚ್ಚಿಸಿದೆ. ಸಿನಿಮಾ ಯಾವಾಗ ಎಂದು ಸಿನಿ ಅಭಿಮಾನಿಗಳು ಕಾಯುತ್ತಿದ್ದಾರೆ. ಇನ್ನೇನು ಸದ್ಯದಲ್ಲೇ ಸಿನಿಮಾ ಚಿತ್ರಮಂದಿರಕ್ಕೆ ಎಂಟ್ರಿ ಕೊಡಲಿದೆ.
ಕರಾವಳಿ ಹೆಸರೆ ಹೇಳುವ ಹಾಗೆ ಅಲ್ಲಿನ ಸಂಸ್ಕೃತಿ, ಸೊಗಡಿನ ಬಗ್ಗೆ ಇರುವ ಸಿನಿಮಾ. ಚಿತ್ರದ ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಮಾವೀರ ಎನ್ನುವ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇನ್ನೂ ಉಳಿದಂತೆ ಸಿನಿಮಾದ ಪವರ್ ಫುಲ್ ಪಾತ್ರದಲ್ಲಿ ನಟ ಮಿತ್ರ, ರಮೇಶ್ ಇಂದಿರ, ಶ್ರೀಧರ್ ಹಾಗೂ ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ.

ಕರಾವಳಿ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ವಿಕೆ ಫಿಲ್ಮಂ ಅಸೋಸಿಯೇಷನ್‌ನಲ್ಲಿ ಗಾಣಿಗ ಫಿಲ್ಮ್ಸ್‌ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್‌ನಲ್ಲಿ ಸಿನಿಮಾ ಮೂಡಿ ಬರಲಿದೆ. ಅಭಿಮನ್ಯೂ ಸದಾನಂದನ್ ಕ್ಯಾಮರ ವರ್ಕ್ ಚಿತ್ರಕ್ಕಿದೆ.

ಇದನ್ನೂ ಓದಿ: ‘ಜಿಯೋ ಹಾಟ್ ಸ್ಟಾರ್’ನಲ್ಲಿ ಮಾರ್ಕ್‌ ಅಬ್ಬರ..!

Tags: bengaloreDynamic PrinceKarnataka News beatMovieSandalwood
SendShareTweet
Previous Post

ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ ಹೊರಕ್ಕೆ? ಭಾರತದಲ್ಲಿ ಆಡಲು ನಿರಾಕರಿಸಿದ ಫೇಕ್​ ‘ಟೈಗರ್ಸ್’

Next Post

ಮೈಸೂರು | ಅಪಾರ್ಟ್‌ಮೆಂಟ್‌ಗೆ ಬಣ್ಣ ಹಚ್ಚುವ ವೇಳೆ ಆಯತಪ್ಪಿ ಬಿದ್ದು ಪೇಂಟರ್ ಸಾವು

Related Posts

‘ಜಿಯೋ ಹಾಟ್ ಸ್ಟಾರ್’ನಲ್ಲಿ ಮಾರ್ಕ್‌ ಅಬ್ಬರ..!
ಸಿನಿಮಾ-ಮನರಂಜನೆ

‘ಜಿಯೋ ಹಾಟ್ ಸ್ಟಾರ್’ನಲ್ಲಿ ಮಾರ್ಕ್‌ ಅಬ್ಬರ..!

ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು
ಸಿನಿಮಾ-ಮನರಂಜನೆ

ಧರ್ಮಸ್ಥಳ ಶ್ರೀ ಮಂಜುನಾಥನ ಸನ್ನಿಧಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು

ಹಳ್ಳಿ ಸೊಗಡಿನ “ವಲವಾರ” ಮೆರವಣಿಗೆ..!
ಸಿನಿಮಾ-ಮನರಂಜನೆ

ಹಳ್ಳಿ ಸೊಗಡಿನ “ವಲವಾರ” ಮೆರವಣಿಗೆ..!

ಪುನೀತ್ ರಾಜ್ ಕುಮಾರ್ ಸ್ಮಾರಕಕ್ಕೆ ಭೇಟಿ ಕೊಟ್ಟ ಬಿಗ್‌ಬಾಸ್‌ ವಿನ್ನರ್ ಗಿಲ್ಲಿ
ಸಿನಿಮಾ-ಮನರಂಜನೆ

ಪುನೀತ್ ರಾಜ್ ಕುಮಾರ್ ಸ್ಮಾರಕಕ್ಕೆ ಭೇಟಿ ಕೊಟ್ಟ ಬಿಗ್‌ಬಾಸ್‌ ವಿನ್ನರ್ ಗಿಲ್ಲಿ

ಬಿಗ್ ಬಾಸ್-12 ವಿಜೇತ ಗಿಲ್ಲಿ ನಟನಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ಬಿಗ್ ಬಾಸ್-12 ವಿಜೇತ ಗಿಲ್ಲಿ ನಟನಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬಿಗ್‌ಬಾಸ್ ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿಗೆ ಹುಟ್ಟೂರಲ್ಲಿ ಅದ್ಧೂರಿ ಸ್ವಾಗತ
ಉಡುಪಿ

ಬಿಗ್‌ಬಾಸ್ ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿಗೆ ಹುಟ್ಟೂರಲ್ಲಿ ಅದ್ಧೂರಿ ಸ್ವಾಗತ

Next Post
ಮೈಸೂರು | ಅಪಾರ್ಟ್‌ಮೆಂಟ್‌ಗೆ ಬಣ್ಣ ಹಚ್ಚುವ ವೇಳೆ ಆಯತಪ್ಪಿ ಬಿದ್ದು ಪೇಂಟರ್ ಸಾವು

ಮೈಸೂರು | ಅಪಾರ್ಟ್‌ಮೆಂಟ್‌ಗೆ ಬಣ್ಣ ಹಚ್ಚುವ ವೇಳೆ ಆಯತಪ್ಪಿ ಬಿದ್ದು ಪೇಂಟರ್ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲೇ ಎಲಾನ್ ಮಸ್ಕ್ ಕಂಪನಿಯಲ್ಲಿ ಇಂಟರ್ನ್ ಶಿಪ್ ಕೈಗೊಳ್ಳಬೇಕೇ? ಹೀಗೆ ಮಾಡಿ

ಬೆಂಗಳೂರಿನಲ್ಲೇ ಎಲಾನ್ ಮಸ್ಕ್ ಕಂಪನಿಯಲ್ಲಿ ಇಂಟರ್ನ್ ಶಿಪ್ ಕೈಗೊಳ್ಳಬೇಕೇ? ಹೀಗೆ ಮಾಡಿ

ಅಟಲ್ ಪಿಂಚಣಿ ಯೋಜನೆ ವಿಸ್ತರಿಸಿದ ಕೇಂದ್ರ ಸರ್ಕಾರ | ಜನರಿಗೆ ಏನಿದೆ ಉಪಯೋಗ?

ಅಟಲ್ ಪಿಂಚಣಿ ಯೋಜನೆ ವಿಸ್ತರಿಸಿದ ಕೇಂದ್ರ ಸರ್ಕಾರ | ಜನರಿಗೆ ಏನಿದೆ ಉಪಯೋಗ?

ರೆಮೋ ಡಿಸೋಜಾಗೆ ಬೆದರಿಕೆ ಪ್ರಕರಣ | ಭೂಗತ ಪಾತಕಿ ರವಿ ಪೂಜಾರಿ ಬಂಧನ

ರೆಮೋ ಡಿಸೋಜಾಗೆ ಬೆದರಿಕೆ ಪ್ರಕರಣ | ಭೂಗತ ಪಾತಕಿ ರವಿ ಪೂಜಾರಿ ಬಂಧನ

ಭಾರತೀಯ ರಸ್ತೆಗಳ ‘ಲೆಜೆಂಡ್’ಗಳ ಪುನರಾಗಮನ | ಅಶೋಕ್ ಲೇಲ್ಯಾಂಡ್‌ನಿಂದ ಟಾರಸ್ ಮತ್ತು ಹಿಪ್ಪೋ ಟ್ರಕ್‌ಗಳ ಮರುಬಿಡುಗಡೆ!

ಭಾರತೀಯ ರಸ್ತೆಗಳ ‘ಲೆಜೆಂಡ್’ಗಳ ಪುನರಾಗಮನ | ಅಶೋಕ್ ಲೇಲ್ಯಾಂಡ್‌ನಿಂದ ಟಾರಸ್ ಮತ್ತು ಹಿಪ್ಪೋ ಟ್ರಕ್‌ಗಳ ಮರುಬಿಡುಗಡೆ!

Recent News

ಬೆಂಗಳೂರಿನಲ್ಲೇ ಎಲಾನ್ ಮಸ್ಕ್ ಕಂಪನಿಯಲ್ಲಿ ಇಂಟರ್ನ್ ಶಿಪ್ ಕೈಗೊಳ್ಳಬೇಕೇ? ಹೀಗೆ ಮಾಡಿ

ಬೆಂಗಳೂರಿನಲ್ಲೇ ಎಲಾನ್ ಮಸ್ಕ್ ಕಂಪನಿಯಲ್ಲಿ ಇಂಟರ್ನ್ ಶಿಪ್ ಕೈಗೊಳ್ಳಬೇಕೇ? ಹೀಗೆ ಮಾಡಿ

ಅಟಲ್ ಪಿಂಚಣಿ ಯೋಜನೆ ವಿಸ್ತರಿಸಿದ ಕೇಂದ್ರ ಸರ್ಕಾರ | ಜನರಿಗೆ ಏನಿದೆ ಉಪಯೋಗ?

ಅಟಲ್ ಪಿಂಚಣಿ ಯೋಜನೆ ವಿಸ್ತರಿಸಿದ ಕೇಂದ್ರ ಸರ್ಕಾರ | ಜನರಿಗೆ ಏನಿದೆ ಉಪಯೋಗ?

ರೆಮೋ ಡಿಸೋಜಾಗೆ ಬೆದರಿಕೆ ಪ್ರಕರಣ | ಭೂಗತ ಪಾತಕಿ ರವಿ ಪೂಜಾರಿ ಬಂಧನ

ರೆಮೋ ಡಿಸೋಜಾಗೆ ಬೆದರಿಕೆ ಪ್ರಕರಣ | ಭೂಗತ ಪಾತಕಿ ರವಿ ಪೂಜಾರಿ ಬಂಧನ

ಭಾರತೀಯ ರಸ್ತೆಗಳ ‘ಲೆಜೆಂಡ್’ಗಳ ಪುನರಾಗಮನ | ಅಶೋಕ್ ಲೇಲ್ಯಾಂಡ್‌ನಿಂದ ಟಾರಸ್ ಮತ್ತು ಹಿಪ್ಪೋ ಟ್ರಕ್‌ಗಳ ಮರುಬಿಡುಗಡೆ!

ಭಾರತೀಯ ರಸ್ತೆಗಳ ‘ಲೆಜೆಂಡ್’ಗಳ ಪುನರಾಗಮನ | ಅಶೋಕ್ ಲೇಲ್ಯಾಂಡ್‌ನಿಂದ ಟಾರಸ್ ಮತ್ತು ಹಿಪ್ಪೋ ಟ್ರಕ್‌ಗಳ ಮರುಬಿಡುಗಡೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲೇ ಎಲಾನ್ ಮಸ್ಕ್ ಕಂಪನಿಯಲ್ಲಿ ಇಂಟರ್ನ್ ಶಿಪ್ ಕೈಗೊಳ್ಳಬೇಕೇ? ಹೀಗೆ ಮಾಡಿ

ಬೆಂಗಳೂರಿನಲ್ಲೇ ಎಲಾನ್ ಮಸ್ಕ್ ಕಂಪನಿಯಲ್ಲಿ ಇಂಟರ್ನ್ ಶಿಪ್ ಕೈಗೊಳ್ಳಬೇಕೇ? ಹೀಗೆ ಮಾಡಿ

ಅಟಲ್ ಪಿಂಚಣಿ ಯೋಜನೆ ವಿಸ್ತರಿಸಿದ ಕೇಂದ್ರ ಸರ್ಕಾರ | ಜನರಿಗೆ ಏನಿದೆ ಉಪಯೋಗ?

ಅಟಲ್ ಪಿಂಚಣಿ ಯೋಜನೆ ವಿಸ್ತರಿಸಿದ ಕೇಂದ್ರ ಸರ್ಕಾರ | ಜನರಿಗೆ ಏನಿದೆ ಉಪಯೋಗ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat