ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ಹುಬ್ಬಳ್ಳಿ ಜನತೆಯ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ : ನಿಟ್ಟಿಸಿರು ಬಿಟ್ಟ ಸ್ಥಳೀಯರು

January 27, 2026
Share on WhatsappShare on FacebookShare on Twitter

ಹುಬ್ಬಳ್ಳಿ: ಹಲವು ದಿನಗಳಿಂದ ನಗರದ ಜನತೆಯಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಹುಬ್ಬಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ಇಡಲಾಗಿದ್ದ ಬೋನಿಗೆ ಬಿದ್ದಿದೆ. ಇದರಿಂದ ಆತಂಕದಲ್ಲಿ ಕಾಲ ಕಳೆಯುತ್ತಿದ್ದ ಈ ಭಾಗದ ಜನರು ಇದೀಗ ನಿರಾಳರಾಗಿದ್ದಾರೆ.

ಡಿ.17 ರಿಂದ ನಗರದ ವಿಮಾನ ನಿಲ್ದಾಣ, ಕಾರವಾರ ರಸ್ತೆ, ಸುತಗಟ್ಟಿ, ಗಾಮನಗಟ್ಟಿ, ಸತ್ತೂರು ಸೇರಿದಂತೆ ಅನೇಕ ಕಡೆಗಳಲ್ಲಿ 4-5 ಬಾರಿ ಈ ಚಿರತೆ ಕಾಣಿಸಿಕೊಂಡು, ಜನರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಮೈಸೂರು, ಗದಗ, ಬೆಳಗಾವಿಯಿಂದ ಆಗಮಿಸಿದ್ದ ಅರಣ್ಯ ಇಲಾಖೆ ತಂಡ ವಿಶೇಷ ಕಾರ್ಯಾಚರಣೆ ನಡೆಸಿದ್ದರೂ ಚಿರತೆ ಸೆರೆಯಾಗಿರಲಿಲ್ಲ.‌

ಚಿರತೆಯನ್ನು ಬೋನಿಗೆ ಬೀಳಿಸುವ ನಿಟ್ಟಿನಲ್ಲಿ ವಿಮಾನ ನಿಲ್ದಾಣದ ಆವರಣದಲ್ಲಿ 3 ಸಾಮಾನ್ಯ ಹಾಗೂ 1 ತುಮಕೂರು ಮಾದರಿ ವಿಶೇಷ ಬೋನನ್ನು ಇರಿಸಲಾಗಿತ್ತು. ಅದರಂತೆ ಸತ್ತೂರಿನಲ್ಲಿ ಒಂದು ಬೋನ್ ಇಡಲಾಗಿತ್ತು. ಚಿರತೆಯ ಚಲನವಲನ ತಿಳಿಯಲು ವಿವಿಧ ಕಡೆಗಳಲ್ಲಿ ಒಟ್ಟು 25ಕ್ಕೂ ಹೆಚ್ಚು ಟ್ರ್ಯಾಪ್ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು.

ಭಾನುವಾರ ವಿಮಾನ ನಿಲ್ದಾಣದಲ್ಲಿ ಚಿರತೆ ಬಂದ ಮಾಹಿತಿ ಅರಿತ ಅರಣ್ಯ ಇಲಾಖೆಯ ತಂಡ ತುಮಕೂರು ಮಾದರಿಯ ಬೋನನ್ನು ಮೊದಲಿದ್ದ ಸ್ಥಳದಿಂದ ಬೇರೆ ಕಡೆ ಸ್ಥಳಾಂತರ ಮಾಡಿ, ಅದರಲ್ಲಿ ಪ್ರಾಣಿಯೊಂದನ್ನು ಹಾಕಿ ಚಿರತೆಗಾಗಿ ಕಾದು ಕುಳಿತಿದ್ದರು. ಸೋಮವಾರ ರಾತ್ರಿ ಆ ಪ್ರಾಣಿಯನ್ನು ತಿನ್ನಲು ಬಂದ ಚಿರತೆ ತುಮಕೂರು ಮಾದರಿ ಬೋನ್​ಗೆ ಬಿದ್ದಿದೆ. ಅರವಳಿಗೆ ಮದ್ದು ನೀಡಿ, ಚಿರತೆಯನ್ನು ಅರಣ್ಯಕ್ಕೆ ಸಾಗಿಸಲು ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ.

ಇದನ್ನೂ ಓದಿ: ರಾಯಚೂರು | ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದು ಪರಾರಿಯಾದ ಪಾಪಿ ಮಗ

Tags: finally been capturedhubballiKarnataka News beatleopard
SendShareTweet
Previous Post

ರಾಯಚೂರು | ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದು ಪರಾರಿಯಾದ ಪಾಪಿ ಮಗ

Next Post

ಮೈಸೂರಿನಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ KSRTC ಬಸ್ | ಮಹಿಳೆ ಸಾವು, ಇಬ್ಬರಿಗೆ ಗಾಯ!

Related Posts

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!
ಹುಬ್ಬಳ್ಳಿ

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!
ಹುಬ್ಬಳ್ಳಿ

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು!

500 ರೂ. ಸಾಲದ ವಿಚಾರಕ್ಕೆ ಗಲಾಟೆ – ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ!
ಹುಬ್ಬಳ್ಳಿ

500 ರೂ. ಸಾಲದ ವಿಚಾರಕ್ಕೆ ಗಲಾಟೆ – ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ!

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ
ಹುಬ್ಬಳ್ಳಿ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!
ರಾಜ್ಯ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!
ಹುಬ್ಬಳ್ಳಿ

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ – ಪುಂಡರು ಅರೆಸ್ಟ್‌!

Next Post
ಮೈಸೂರಿನಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ KSRTC ಬಸ್ | ಮಹಿಳೆ ಸಾವು, ಇಬ್ಬರಿಗೆ ಗಾಯ!

ಮೈಸೂರಿನಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ KSRTC ಬಸ್ | ಮಹಿಳೆ ಸಾವು, ಇಬ್ಬರಿಗೆ ಗಾಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

Recent News

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಬಿಡದಿ ಟೌನ್‌ಶಿಪ್‌ ಜಟಾಪಟಿ : ಸರ್ವೆಗೆ ಬಂದ ಅಧಿಕಾರಿಗಳಿಗೆ ಮಹಿಳೆಯರ ಪೊರಕೆ ಸೇವೆ.. ಕಾರಿನ ಗ್ಲಾಸ್ ಪೀಸ್ ಪೀಸ್! 

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟು ಟೆಕ್ಕಿ ಆತ್ಮಹತ್ಯೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

10 ದಿನಗಳಲ್ಲಿ 490 ಕಿ.ಮೀ. ಗಡಿ ದಾಟಿದ ಫುಟ್​​ಪಾತ್​​ ಒತ್ತುವರಿ ತೆರವು!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

ಟೀಂ ಇಂಡಿಯಾಗೆ ಕ್ಯಾಚ್ ಹಿಡಿಯುವುದೇ ದೊಡ್ಡ ಸವಾಲು – ಫೀಲ್ಡಿಂಗ್ ವೈಫಲ್ಯದಿಂದ ಹೆಚ್ಚಿದ ಆತಂಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat