ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಾರಿಗೆ ಕಾರ್ಮಿಕರ ಮುಖಂಡ ಅನಂತ್ ಸುಬ್ಬರಾವ್‌ ನಿಧನ.. ನಾಳೆಯ ‘ಬೆಂಗಳೂರು ಚಲೋ’ ಮುಂದೂಡಿಕೆ!

January 28, 2026
Share on WhatsappShare on FacebookShare on Twitter

ಬೆಂಗಳೂರು : ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಧ್ವನಿಗಿದ್ದುಕೊಂಡು, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಅನಂತ್ ಸುಬ್ಬರಾವ್ (84) ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅನಂತ್ ಸುಬ್ಬರಾವ್ ಅವರಿಗೆ ಬೆಂಗಳೂರಿನ ತಮ್ಮ ಮನೆಯಲ್ಲೇ ಇಂದು ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೂಲತಃ ಹಾಸನ ಜಿಲ್ಲೆಯ ಅರಕಲಗೂಡಿನವರಾದ ಸುಬ್ಬರಾವ್ ಅವರು ಭಾರತೀಯ ಜೀವ ವಿಮಾ ನಿಗಮದ (LIC) ಮೂಲಕ ಕಾರ್ಮಿಕ ಚಳವಳಿಗೆ ಪಾದಾರ್ಪಣೆ ಮಾಡಿದ್ದರು. ಕಾರ್ಮಿಕರ ಹಕ್ಕುಗಳ ಪರವಾಗಿ ರಾಜಿ ಮಾಡಿಕೊಳ್ಳದ ಹೋರಾಟಗಾರರೆಂದೇ ಹೆಸರುವಾಸಿಯಾಗಿದ್ದಾರೆ.

ನಾಳೆ ನಡೆಯಬೇಕಿದ್ದ ಬೆಂಗಳೂರು ಚಲೋ ಮುಂದೂಡಿಕೆ

ಅನಂತ್ ಸುಬ್ಬರಾವ್ ಅವರೇ ನಾಳೆ ನಡೆಯಬೇಕಿದ್ದ ಬೆಂಗಳೂರು ಚಲೋಗೆ ಕರೆ ನೀಡಿದ್ದರು. ಅನಂತ್‌ ಸುಬ್ಬರಾವ್ ನೇತೃತ್ವದಲ್ಲೇ ಮುಷ್ಕರ ಹಾಗೂ ಬೆಂಗಳೂರು ಚಲೋ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದರು. ಆದರೆ, ಇದೀಗ ಅನಂತ್ ಸುಬ್ಬರಾವ್ ನಿಧನರಾಗಿದ್ದಾರೆ. ಈ ಹಿನ್ನಲೆಯಲ್ಲಿ ನಾಳೆ ನಡೆಯಬೇಕಾಗಿದ್ದ ಸಾರಿಗೆ ನೌಕರರ ಮುಷ್ಕರ ಹಾಗೂ ಬೆಂಗಳೂರು ಚಲೋವನ್ನು ಮುಂದೂಡಲಾಗಿದೆ.

ಇದನ್ನೂ ಓದಿ : ನಿಗಮ ಮಂಡಳಿ ಅಧ್ಯಕ್ಷರಾಗಿದ್ದ ಶಾಸಕರ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ!

Tags: bengaloreKarnataka News beat
SendShareTweet
Previous Post

ಬಾಂಗ್ಲಾದೇಶದ ಇಸ್ಕಾನ್ ದೇವಾಲಯದಲ್ಲಿ ಕಳ್ಳತನ | 14 ವಿಗ್ರಹಗಳ ಲೂಟಿ

Next Post

ರೋಹಿತ್ ಶರ್ಮಾ ಎಂಬ ನಿಸ್ವಾರ್ಥ ನಾಯಕನ ಬಗ್ಗೆ ರಾಹುಲ್ ದ್ರಾವಿಡ್ ಮನದಾಳದ ಮಾತು!

Related Posts

ಬ್ಯಾಂಕ್ ಆಫ್ ಬರೋಡಾದಲ್ಲಿ 253 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಬೆಂಗಳೂರು

ಬ್ಯಾಂಕ್ ಆಫ್ ಬರೋಡಾದಲ್ಲಿ 253 ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರಲ್ಲಿ ಮನಕಲಕುವ ಘಟನೆ.. ಸ್ಕೂಲ್​ ಬಸ್​ ​ಹರಿದು ಸ್ಥಳದಲ್ಲೇ ಪ್ರಾಣ ಬಿಟ್ಟ ಕಂದಮ್ಮಗಳು!
ಬೆಂಗಳೂರು

ಬೆಂಗಳೂರಲ್ಲಿ ಮನಕಲಕುವ ಘಟನೆ.. ಸ್ಕೂಲ್​ ಬಸ್​ ​ಹರಿದು ಸ್ಥಳದಲ್ಲೇ ಪ್ರಾಣ ಬಿಟ್ಟ ಕಂದಮ್ಮಗಳು!

ಬೆಂಗಳೂರಿಗರೇ ಗಮನಿಸಿ..! ಇನ್ಮುಂದೆ ನಾಯಿ ಸಾಕೋದಕ್ಕೆ ಈ ನಿಯಮ ಅನುಸರಿಸಲೇಬೇಕು
ಬೆಂಗಳೂರು

ಬೆಂಗಳೂರಿಗರೇ ಗಮನಿಸಿ..! ಇನ್ಮುಂದೆ ನಾಯಿ ಸಾಕೋದಕ್ಕೆ ಈ ನಿಯಮ ಅನುಸರಿಸಲೇಬೇಕು

ಟಾಕ್ಸಿಕ್ ಸಿನಿಮಾ ವಿರುದ್ಧ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು
ಬೆಂಗಳೂರು

ಟಾಕ್ಸಿಕ್ ಸಿನಿಮಾ ವಿರುದ್ಧ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು

‘ನನ್ನ ಆಸೆ ಈಡೇರಿಸು’.. ಸೊಸೆಗೆ ಲೈಂಗಿಕ ಕಿರಿಕುಳ ನೀಡಿದ ಮಾವನ ವಿರುದ್ಧ ಕಂಪ್ಲೇಂಟ್‌!
ಬೆಂಗಳೂರು

‘ನನ್ನ ಆಸೆ ಈಡೇರಿಸು’.. ಸೊಸೆಗೆ ಲೈಂಗಿಕ ಕಿರಿಕುಳ ನೀಡಿದ ಮಾವನ ವಿರುದ್ಧ ಕಂಪ್ಲೇಂಟ್‌!

ಸಂಜಯನಗರ ಪೊಲೀಸರ ಕಾರ್ಯಾಚರಣೆ | ಅಕ್ರಮವಾಗಿ ನೆಲೆಸಿದ್ದ 8 ‍ಮಂದಿ ವಿದೇಶಿಗರು ವಶಕ್ಕೆ!
ಬೆಂಗಳೂರು

ಸಂಜಯನಗರ ಪೊಲೀಸರ ಕಾರ್ಯಾಚರಣೆ | ಅಕ್ರಮವಾಗಿ ನೆಲೆಸಿದ್ದ 8 ‍ಮಂದಿ ವಿದೇಶಿಗರು ವಶಕ್ಕೆ!

Next Post
ರೋಹಿತ್ ಶರ್ಮಾ ಎಂಬ ನಿಸ್ವಾರ್ಥ ನಾಯಕನ ಬಗ್ಗೆ ರಾಹುಲ್ ದ್ರಾವಿಡ್ ಮನದಾಳದ ಮಾತು!

ರೋಹಿತ್ ಶರ್ಮಾ ಎಂಬ ನಿಸ್ವಾರ್ಥ ನಾಯಕನ ಬಗ್ಗೆ ರಾಹುಲ್ ದ್ರಾವಿಡ್ ಮನದಾಳದ ಮಾತು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

ಪಾಕ್ ಸ್ಪಿನ್ನರ್ ಬೌಲಿಂಗ್ ಶೈಲಿ ‘ಅಕ್ರಮ’ ಎಂಬ ಆರೋಪ | ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್.ಅಶ್ವಿನ್

ಪಾಕ್ ಸ್ಪಿನ್ನರ್ ಬೌಲಿಂಗ್ ಶೈಲಿ ‘ಅಕ್ರಮ’ ಎಂಬ ಆರೋಪ | ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್.ಅಶ್ವಿನ್

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

Recent News

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

ಪಾಕ್ ಸ್ಪಿನ್ನರ್ ಬೌಲಿಂಗ್ ಶೈಲಿ ‘ಅಕ್ರಮ’ ಎಂಬ ಆರೋಪ | ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್.ಅಶ್ವಿನ್

ಪಾಕ್ ಸ್ಪಿನ್ನರ್ ಬೌಲಿಂಗ್ ಶೈಲಿ ‘ಅಕ್ರಮ’ ಎಂಬ ಆರೋಪ | ಉಸ್ಮಾನ್ ತಾರಿಕ್ ಬೆಂಬಲಕ್ಕೆ ನಿಂತ ಆರ್.ಅಶ್ವಿನ್

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

ಬಿಜೆಪಿ ಮುಖಂಡನಿಗೆ ನೀಡಲಾಗಿದ್ದ ಸಚಿವ ಸಂಪುಟ ಸ್ಥಾನಮಾನ ಹಿಂಪಡೆದ ಸರ್ಕಾರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

ರಕ್ಷಣಾ ಸಚಿವಾಲಯದಲ್ಲಿ 12 ಹುದ್ದೆಗಳ ನೇಮಕಾತಿ | 56 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat