ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

‘ರಾಯ್’ ಆತ್ಮಹತ್ಯೆ ಕೇಸಲ್ಲಿ ಬಿಜೆಪಿ ವಿರುದ್ದ ಬೊಟ್ಟು ಮಾಡಿದ ಪ್ರದೀಪ್‌ ಈಶ್ವರ್‌ | ಶಾಸಕರ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ

February 1, 2026
Share on WhatsappShare on FacebookShare on Twitter

ಬೆಂಗಳೂರು: ಕಾನ್ಸಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕ ಪ್ರದೀಪ್ ಈಶ್ವರ್ ಬಿಜೆಪಿ ಪಕ್ಷದ ವಿರುದ್ಧ ಹಾಗೂ ಐಟಿ ಅಧಿಕಾರಿಗಳ ಮೇಲೆ ಬೊಟ್ಟು ಮಾಡಿ ಮಾಧ್ಯಮಗಳ ಮುಂದೆ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಇದೀಗ, ಈ ಕುರಿತು ಸತ್ಯಾಸತ್ಯತೆ ಸಮಗ್ರ ತನಿಖೆಗೆ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಕಾನ್ಸಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣವು ರಾಜ್ಯದ ಮಟ್ಟದಲ್ಲಿ ಗಂಭೀರ ಪ್ರಕರಣವಾಗಿದ್ದು, ಇಂತಹ ಸಂದರ್ಭದಲ್ಲಿ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಶನಿವಾರ ಎಲ್ಲಾ ಪ್ರಮುಖ ಮಾಧ್ಯಮಗಳ ಮುಂದೆ ನೀಡಿರುವ ಹೇಳಿಕೆಯಲ್ಲಿ, “ನನಗಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಮುಂಬರುವ ಚುನಾವಣೆಗೆ ಸಂಬಂಧಿಸಿ ಬಿಜೆಪಿಯವರು ಸಿಜೆ ರಾಯ್ ಅವರ ಬಳಿ ನೂರಾರು ಕೋಟಿ ರೂಪಾಯಿ ಹಣವನ್ನು ಚುನಾವಣಾ ನಿಧಿ ಹೆಸರಿನಲ್ಲಿ ಕೇಳಿದ್ದಾರೆ. ಆ ಹಣ ನೀಡಲು ನಿರಾಕರಿಸಿದ ಕಾರಣದಿಂದಾಗಿ, ಕಳೆದ ಒಂದು ತಿಂಗಳಿನಿಂದ ಇನ್‌ಕಂ ಟ್ಯಾಕ್ಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು, ರಾಯ್ ಅವರನ್ನು ಟಾರ್ಗೆಟ್ ಮಾಡಿ ನಿರಂತರ ಕಿರುಕುಳ ನೀಡಲಾಗಿದೆ” ಎಂದು ಅತ್ಯಂತ ಗಂಭೀರ ಆರೋಪ ಮಾಡಿದ್ದರು.

ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ನೀಡಿರುವ ಹೇಳಿಕೆಯ ಆಧಾರದಲ್ಲಿ ಬಿಜೆಪಿ ಪಕ್ಷದ ವಿರುದ್ಧ ಮಾಡಲಾಗಿರುವ ಅಕ್ರಮ ಚುನಾವಣಾ ಹಣಕಾಸು ಸಂಬಂಧಿತ ಆರೋಪಗಳು, ಸರ್ಕಾರಿ ತನಿಖಾ ಸಂಸ್ಥೆಗಳ ಉದ್ದೇಶಪೂರ್ವಕ ದುರುಪಯೋಗದ ಆರೋಪಗಳು, ನಿರಂತರ ಮಾನಸಿಕ ಕಿರುಕುಳದ ಮೂಲಕ ಆತ್ಮಹತ್ಯೆಗೆ ಪ್ರಚೋದನೆ ಅಂಶಗಳು, ಗಂಭೀರ ಕ್ರಿಮಿನಲ್ ಮತ್ತು ಸಾರ್ವಜನಿಕ ಹಿತಾಸಕ್ತಿ ವಿಷಯವಾಗಿರುವ ಹಿನ್ನೆಲೆಯಲ್ಲಿ, ಅವುಗಳ ಸತ್ಯಾಸತ್ಯತೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಶಾಸಕರ ಹೇಳಿಕೆಯನ್ನು ಕೇವಲ ರಾಜಕೀಯ ಅಭಿಪ್ರಾಯವೆಂದು ತಳ್ಳಿಹಾಕಲು ಸಾಧ್ಯವಿಲ್ಲ.ಏಕೆಂದರೆ ಅವರು ನಿಖರವಾಗಿ ಹಣದ ಬೇಡಿಕೆಯ ಸ್ವರೂಪ, ಮೊತ್ತ, ಕಾಲಾವಧಿ ಹಾಗೂ ಸರ್ಕಾರಿ ತನಿಖಾ ಸಂಸ್ಥೆಗಳ ದುರುಪಯೋಗದ ಕುರಿತು ಸ್ಪಷ್ಟ ಆರೋಪಗಳನ್ನು ಮಾಡಿದ್ದಾರೆ. ಹೀಗಾಗಿ ಅವರ ಹೇಳಿಕೆಗಳು ಸತ್ಯವಾಗಿದ್ದಲ್ಲಿ CJ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ನೇರ ಅಥವಾ ಪರೋಕ್ಷ ಕಾರಣಕಾರಕ ಅಂಶವಾಗುವ ಸಾಧ್ಯತೆ ಇರುವುದರಿಂದ, ಈ ಹೇಳಿಕೆಗಳನ್ನು ದಾಖಲೆಗೊಳಿಸಿ, ಶಾಸಕರನ್ನು ಕಾನೂನುಬದ್ಧವಾಗಿ ವಿಚಾರಣೆ ನಡೆಸಿ, ಸಂಬಂಧಿಸಿದ ಎಲ್ಲ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿ, ತನಿಖೆ ನಡೆಸಿ, ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳುವುದು ಅತ್ಯಾವಶ್ಯಕವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಒಳ್ಳೆ ಬುದ್ಧಿವಂತ, ಕಷ್ಟ ಅಂದವರಿಗೆ ಬೇಗ ಸ್ಪಂದಿಸುವ ವ್ಯಕ್ತಿ ರಾಯ್‌ | ವೈ.ಎ ನಾರಾಯಣ ಸ್ವಾಮಿ ಸಂತಾಪ

Tags: bengaloreDeathDinesh KallahalliKarnataka News beatPradeep IShwarSuicide case
SendShareTweet
Previous Post

Union Budget 2026 | ಯಾವುದು ಅಗ್ಗ, ಯಾವುದು ತುಟ್ಟಿ? ಇಲ್ಲಿದೆ ಪಟ್ಟಿ

Next Post

ಕೇಂದ್ರ ಬಜೆಟ್‌ನ​ಲ್ಲಿ ರಕ್ಷಣಾ ಇಲಾಖೆಗೆ ಹೆಚ್ಚಿನ ಒತ್ತು | 7.8 ಲಕ್ಷ ಕೋಟಿ ಮೀಸಲು, ಕಳೆದ ವರ್ಷಕ್ಕಿಂತ ಶೇ.15ರಷ್ಟು ಹೆಚ್ಚಳ!

Related Posts

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಕ್ಕೂ ಬಸ್‌ ಸಂಚಾರ!
ಬೆಂಗಳೂರು

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಕ್ಕೂ ಬಸ್‌ ಸಂಚಾರ!

ಬೆಂಗಳೂರಿನಲ್ಲಿ ATM ದರೋಡೆಗೆ ಯತ್ನ | ನೇಪಾಳಿ ಯುವಕ ಬಂಧನ
ಬೆಂಗಳೂರು

ಬೆಂಗಳೂರಿನಲ್ಲಿ ATM ದರೋಡೆಗೆ ಯತ್ನ | ನೇಪಾಳಿ ಯುವಕ ಬಂಧನ

ಪುಕ್ಸಟ್ಟೆ ಸಿಗರೇಟ್ ಕೊಟ್ಟಿಲ್ಲವೆಂದು ಕಾಂಡಿಮೆಂಟ್ಸ್ ಮಾಲೀಕರ ಮೇಲೆ ಹಲ್ಲೆಗೆ ಯತ್ನ
ಬೆಂಗಳೂರು

ಪುಕ್ಸಟ್ಟೆ ಸಿಗರೇಟ್ ಕೊಟ್ಟಿಲ್ಲವೆಂದು ಕಾಂಡಿಮೆಂಟ್ಸ್ ಮಾಲೀಕರ ಮೇಲೆ ಹಲ್ಲೆಗೆ ಯತ್ನ

ATS ಅಟ್ಯಾಕರ್ಸ್‌ ತಂಡ ಚೊಚ್ಚಲ ಆವೃತ್ತಿಯ ಸಿಎಂ ಕಪ್‌ ಚಾಂಪಿಯನ್‌
ಬೆಂಗಳೂರು

ATS ಅಟ್ಯಾಕರ್ಸ್‌ ತಂಡ ಚೊಚ್ಚಲ ಆವೃತ್ತಿಯ ಸಿಎಂ ಕಪ್‌ ಚಾಂಪಿಯನ್‌

ಬೆಸ್ಕಾಂನ ಕಳಪೆ ಪ್ರದರ್ಶನಕ್ಕೆ ಸಿಕ್ತು ರೆಡ್‌ ಕಾರ್ಡ್‌..!
ಬೆಂಗಳೂರು

ಬೆಸ್ಕಾಂನ ಕಳಪೆ ಪ್ರದರ್ಶನಕ್ಕೆ ಸಿಕ್ತು ರೆಡ್‌ ಕಾರ್ಡ್‌..!

ನಿದ್ದೆಯ ಭಂಗಿ ಗುರುತಿಸಿ ಫ್ಯಾನ್ ವೇಗ ನಿಯಂತ್ರಿಸುವ AI ಸಾಧನ | ಬೆಂಗಳೂರು ಟೆಕ್ಕಿಯ ಅದ್ಭುತ ಆವಿಷ್ಕಾರ!
ಬೆಂಗಳೂರು

ನಿದ್ದೆಯ ಭಂಗಿ ಗುರುತಿಸಿ ಫ್ಯಾನ್ ವೇಗ ನಿಯಂತ್ರಿಸುವ AI ಸಾಧನ | ಬೆಂಗಳೂರು ಟೆಕ್ಕಿಯ ಅದ್ಭುತ ಆವಿಷ್ಕಾರ!

Next Post
ಕೇಂದ್ರ ಬಜೆಟ್‌ನ​ಲ್ಲಿ ರಕ್ಷಣಾ ಇಲಾಖೆಗೆ ಹೆಚ್ಚಿನ ಒತ್ತು | 7.8 ಲಕ್ಷ ಕೋಟಿ ಮೀಸಲು, ಕಳೆದ ವರ್ಷಕ್ಕಿಂತ ಶೇ.15ರಷ್ಟು ಹೆಚ್ಚಳ!

ಕೇಂದ್ರ ಬಜೆಟ್‌ನ​ಲ್ಲಿ ರಕ್ಷಣಾ ಇಲಾಖೆಗೆ ಹೆಚ್ಚಿನ ಒತ್ತು | 7.8 ಲಕ್ಷ ಕೋಟಿ ಮೀಸಲು, ಕಳೆದ ವರ್ಷಕ್ಕಿಂತ ಶೇ.15ರಷ್ಟು ಹೆಚ್ಚಳ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಕ್ಕೂ ಬಸ್‌ ಸಂಚಾರ!

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಕ್ಕೂ ಬಸ್‌ ಸಂಚಾರ!

ಬೆಂಗಳೂರಿನಲ್ಲಿ ATM ದರೋಡೆಗೆ ಯತ್ನ | ನೇಪಾಳಿ ಯುವಕ ಬಂಧನ

ಬೆಂಗಳೂರಿನಲ್ಲಿ ATM ದರೋಡೆಗೆ ಯತ್ನ | ನೇಪಾಳಿ ಯುವಕ ಬಂಧನ

ಪುಕ್ಸಟ್ಟೆ ಸಿಗರೇಟ್ ಕೊಟ್ಟಿಲ್ಲವೆಂದು ಕಾಂಡಿಮೆಂಟ್ಸ್ ಮಾಲೀಕರ ಮೇಲೆ ಹಲ್ಲೆಗೆ ಯತ್ನ

ಪುಕ್ಸಟ್ಟೆ ಸಿಗರೇಟ್ ಕೊಟ್ಟಿಲ್ಲವೆಂದು ಕಾಂಡಿಮೆಂಟ್ಸ್ ಮಾಲೀಕರ ಮೇಲೆ ಹಲ್ಲೆಗೆ ಯತ್ನ

ATS ಅಟ್ಯಾಕರ್ಸ್‌ ತಂಡ ಚೊಚ್ಚಲ ಆವೃತ್ತಿಯ ಸಿಎಂ ಕಪ್‌ ಚಾಂಪಿಯನ್‌

ATS ಅಟ್ಯಾಕರ್ಸ್‌ ತಂಡ ಚೊಚ್ಚಲ ಆವೃತ್ತಿಯ ಸಿಎಂ ಕಪ್‌ ಚಾಂಪಿಯನ್‌

Recent News

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಕ್ಕೂ ಬಸ್‌ ಸಂಚಾರ!

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಕ್ಕೂ ಬಸ್‌ ಸಂಚಾರ!

ಬೆಂಗಳೂರಿನಲ್ಲಿ ATM ದರೋಡೆಗೆ ಯತ್ನ | ನೇಪಾಳಿ ಯುವಕ ಬಂಧನ

ಬೆಂಗಳೂರಿನಲ್ಲಿ ATM ದರೋಡೆಗೆ ಯತ್ನ | ನೇಪಾಳಿ ಯುವಕ ಬಂಧನ

ಪುಕ್ಸಟ್ಟೆ ಸಿಗರೇಟ್ ಕೊಟ್ಟಿಲ್ಲವೆಂದು ಕಾಂಡಿಮೆಂಟ್ಸ್ ಮಾಲೀಕರ ಮೇಲೆ ಹಲ್ಲೆಗೆ ಯತ್ನ

ಪುಕ್ಸಟ್ಟೆ ಸಿಗರೇಟ್ ಕೊಟ್ಟಿಲ್ಲವೆಂದು ಕಾಂಡಿಮೆಂಟ್ಸ್ ಮಾಲೀಕರ ಮೇಲೆ ಹಲ್ಲೆಗೆ ಯತ್ನ

ATS ಅಟ್ಯಾಕರ್ಸ್‌ ತಂಡ ಚೊಚ್ಚಲ ಆವೃತ್ತಿಯ ಸಿಎಂ ಕಪ್‌ ಚಾಂಪಿಯನ್‌

ATS ಅಟ್ಯಾಕರ್ಸ್‌ ತಂಡ ಚೊಚ್ಚಲ ಆವೃತ್ತಿಯ ಸಿಎಂ ಕಪ್‌ ಚಾಂಪಿಯನ್‌

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಕ್ಕೂ ಬಸ್‌ ಸಂಚಾರ!

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇನ್ಮುಂದೆ ಬೆಂಗಳೂರು ಗ್ರಾಮಾಂತರ ಭಾಗಕ್ಕೂ ಬಸ್‌ ಸಂಚಾರ!

ಬೆಂಗಳೂರಿನಲ್ಲಿ ATM ದರೋಡೆಗೆ ಯತ್ನ | ನೇಪಾಳಿ ಯುವಕ ಬಂಧನ

ಬೆಂಗಳೂರಿನಲ್ಲಿ ATM ದರೋಡೆಗೆ ಯತ್ನ | ನೇಪಾಳಿ ಯುವಕ ಬಂಧನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat