ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಯಾವುದೇ ಕಾರಣಕ್ಕೂ ಜನರಿಗೆ ತೊಂದ್ರೆ ಕೊಡೋಕೆ ಬಿಡಲ್ಲ.. ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತಾಡ್ತೀನಿ ಎಂದ ಡಿಕೆಶಿ

February 7, 2026
Share on WhatsappShare on FacebookShare on Twitter

ಮಂಗಳೂರು : ಯಾವುದೇ ಕಾರಣಕ್ಕೂ ಜನರಿಗೆ ತೊಂದರೆ ಕೊಡೋಕೆ ಬಿಡಲ್ಲ, ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತನಾಡ್ತೀನಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮೆಟ್ರೋ ದರ ಪರಿಷ್ಕರಣೆ ವಿಚಾರವಾಗಿ ನಮ್ಮನ್ನ ಯಾರೂ ಸಂಪರ್ಕ ಮಾಡಿಲ್ಲ. ಮೆಟ್ರೋ ಚೇರ್ಮನ್ ಆಗಿ ಕೇಂದ್ರ ಸರ್ಕಾರದ ಚೇರ್ಮನ್ ಇದ್ದಾರೆ. ಇವತ್ತು ಅಥವಾ ನಾಳೆ ಅವರ ಜೊತೆ ಮಾತನಾಡುತ್ತೇನೆ. ಜನರಿಗೆ ತೊಂದರೆ ಕೊಡೋಕೆ ಬಿಡಲ್ಲ. ಮೆಟ್ರೋ ದರ ಪರಿಷ್ಕರಣೆ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.

ಹೆಚ್‌ಡಿಕೆ ಅಸಮಾಧಾನ

ಯಾವುದೇ ದರ ನಿಗದಿ ಮಾಡಿದ್ರು ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಭ್ರಮೆ. ಈ ಬಗ್ಗೆ ಎಚ್ಚೆತ್ತುಕೊಂಡು ಜನರೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.

ರಾಜ್ಯ ಸರ್ಕಾರ ನಾವ್ ಸತ್ಯ ಹೇಳ್ತಿವಿ ಅಂತ ಹೇಳ್ತಾ ಸುಳ್ಳು ಹೇಳ್ತಾರೆ. ಮೆಟ್ರೋ ಯೋಜನೆಯಲ್ಲಿ ಕೇಂದ್ರದ್ದು ಕೇವಲ 20% ಅಂತಾರೆ. ರಾಜ್ಯ ಸರ್ಕಾರ ಹೆಚ್ಚಿನ ಹಣ ಹಾಕುವಾಗ, ಕೇಂದ್ರ ಸರ್ಕಾರದ ಮೇಲೆ ಏಕೆ ದೂಷಿಸುತ್ತಿದ್ದಾರೆ? ದರ ನಿಗದಿ ಮಾಡೋದು ಯಾರು? ಕೇಂದ್ರ ಸರ್ಕಾರದ ಮೇಲೆ ಹಾಕುವ ಚಾಳಿ ಅವರಿಗೆ. ಬೇರೆ ರಾಜ್ಯಗಳಲ್ಲಿ ಯಾಕೆ ದರ ಏರಿಕೆ ಆಗ್ತಿಲ್ಲ? ಇಲ್ಲಿ ನಮ್ಮದು ಹೆಚ್ಚಿನ ಪಾಲು ಅಂದ ಮೇಲೆ ಅಧಿಕಾರ ಯಾರಿಗೆ ಇದೆ? ಅಂತ ಪ್ರಶ್ನೆ ಮಾಡಿದ್ದಾರೆ.

ಮುಖ್ಯಂಮತ್ರಿಗಳ ಹಲವಾರು ತಪ್ಪು ನಿರ್ಣಯ, ಜನವಿರೋಧಿ ನೀತಿಗಳನ್ನ ಕೇಂದ್ರದ ಮೇಲೆ ಹಾಕುವ ಕೆಲಸ ಮಾಡುತ್ತಿದ್ದಾರೆ. ಇದರ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕು. ಜನರಿಗೆ ಗ್ಯಾರಂಟಿ ಕೊಡ್ತಿದ್ದೇವೆ ಈ ಮೂಲಕ ಆರ್ಥಿಕವಾಗಿ ಶಕ್ತಿ ತುಂಬಿದ್ದೇವೆ ಅಂತಾರೆ. ರಾಜ್ಯದಲ್ಲಿ ತಲಾ ಆದಾಯ, ಆರ್ಥಿಕ ಶಕ್ತಿ ನೀಡಿದ್ದೇವೆ ಅಂತ ಪದೇ ಪದೇ ಜಾಹೀರಾತು ಕೋಡ್ತಿದ್ದಾರೆ. ಜನಕ್ಕೆ ತೊಂದರೆ ಇಲ್ಲ, ಆರ್ಥಿಕವಾಗಿ ಚೆನ್ನಾಗಿದ್ದಾರೆ ಅನ್ನೋದು ರಾಜ್ಯ ಸರ್ಕಾರದ ಭಾವನೆ. ಆದರಿಂದ ಯಾವುದೇ ದರ ನಿಗದಿ ಮಾಡಿದ್ರು ಜನ ಸಂತೋಷವಾಗಿ ಕೊಡ್ತಾರೆ ಅನ್ನೋದು ರಾಜ್ಯ ಸರ್ಕಾರ, ಮುಖ್ಯಮಂತ್ರಿಗಳ ಭ್ರಮೆ. ಜನರೇ ಎಚ್ಚೆತ್ತುಕೊಂಡು ತೀರ್ಮಾನ ತಗೋಬೇಕು ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ : ಕೆ.ಆರ್ ಮಾರ್ಕೆಟ್‌ನಲ್ಲಿ ಹೈಟೆಕ್ ಪಾರ್ಕಿಂಗ್ ಲಾಟ್ ಉದ್ಘಾಟನೆಗೆ ಸಿದ್ದ!

Tags: Karnataka News beat
SendShareTweet
Previous Post

ಕೆ.ಆರ್ ಮಾರ್ಕೆಟ್‌ನಲ್ಲಿ ಹೈಟೆಕ್ ಪಾರ್ಕಿಂಗ್ ಲಾಟ್ ಉದ್ಘಾಟನೆಗೆ ಸಿದ್ದ!

Next Post

ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ | ಗಾಯಾಳು ಹರ್ಷಿತ್ ರಾಣಾ ಔಟ್.. ಸಿರಾಜ್‌ಗೆ ಬುಲಾವ್!

Related Posts

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್
ದಾವಣಗೆರೆ

ರಾಜ್ಯದಲ್ಲಿ ಶಾಂತಿ ನೆಲೆಸಲು ನಾನು ಕಣದಿಂದ ಹಿಂದೆ ಸರಿದಿದ್ದೇನೆ – ಸಾಧಿಕ್ ಪೈಲ್ವಾನ್

ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸುವ ಶಕ್ತಿ ಈ ಉಪಚುನಾವಣೆಗಳಲ್ಲಿದೆ – ವಿಜಯೇಂದ್ರ
ದಾವಣಗೆರೆ

ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸುವ ಶಕ್ತಿ ಈ ಉಪಚುನಾವಣೆಗಳಲ್ಲಿದೆ – ವಿಜಯೇಂದ್ರ

ತಮಿಳುನಾಡು ಕಣದಲ್ಲಿ ‘ದಳಪತಿ’ ಅಬ್ಬರ : ಟಿವಿಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, 2 ಕ್ಷೇತ್ರಗಳಲ್ಲಿ ವಿಜಯ್ ಸ್ಪರ್ಧೆ
ದೇಶ

ತಮಿಳುನಾಡು ಕಣದಲ್ಲಿ ‘ದಳಪತಿ’ ಅಬ್ಬರ : ಟಿವಿಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, 2 ಕ್ಷೇತ್ರಗಳಲ್ಲಿ ವಿಜಯ್ ಸ್ಪರ್ಧೆ

ರಂಗೇರಿದ ಬಾಗಲಕೋಟೆ ಉಪಚುನಾವಣೆ ಅಖಾಡ –  ಜಾರಕಿಹೊಳಿ ಪುತ್ರ ಭರ್ಜರಿ ಮತಭೇಟೆ
ಬಾಗಲಕೋಟೆ

ರಂಗೇರಿದ ಬಾಗಲಕೋಟೆ ಉಪಚುನಾವಣೆ ಅಖಾಡ – ಜಾರಕಿಹೊಳಿ ಪುತ್ರ ಭರ್ಜರಿ ಮತಭೇಟೆ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ‘ಕಮಲ’ ಅರಳಿಸಲು ಬಿವೈವಿ ಕಸರತ್ತು
ದಾವಣಗೆರೆ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ‘ಕಮಲ’ ಅರಳಿಸಲು ಬಿವೈವಿ ಕಸರತ್ತು

ಮಾರುತಿ ಸುಜುಕಿಯ ಇ-ವಿಟಾರಾ ಮೊದಲ ತಿಂಗಳ ಮಾರಾಟದ ಪೂರ್ಣ ವಿವರ ಇಲ್ಲಿದೆ!
ರಾಜಕೀಯ

‘ನನಗೆ IPL ಟಿಕೆಟ್ ಬೇಡ’ – ವಿಐಪಿ ಸಂಸ್ಕೃತಿ ವಿರುದ್ಧ ಶಾಸಕ ಸುರೇಶ್ ಕುಮಾರ್ ಕಿಡಿ!

Next Post
ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ | ಗಾಯಾಳು ಹರ್ಷಿತ್ ರಾಣಾ ಔಟ್.. ಸಿರಾಜ್‌ಗೆ ಬುಲಾವ್!

ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ | ಗಾಯಾಳು ಹರ್ಷಿತ್ ರಾಣಾ ಔಟ್.. ಸಿರಾಜ್‌ಗೆ ಬುಲಾವ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿವೋ T5 ಪ್ರೊ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ : ಏನಿದೆ ಅದರ ವಿಶೇಷತೆ?

ವಿವೋ T5 ಪ್ರೊ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ : ಏನಿದೆ ಅದರ ವಿಶೇಷತೆ?

ಐಪಿಎಲ್ ಇತಿಹಾಸದಲ್ಲಿ ಸುನಿಲ್ ನರೈನ್ ಹೊಸ ದಾಖಲೆ : ಕಿರಾನ್ ಪೊಲಾರ್ಡ್ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್ ಸ್ಟಾರ್

ಐಪಿಎಲ್ ಇತಿಹಾಸದಲ್ಲಿ ಸುನಿಲ್ ನರೈನ್ ಹೊಸ ದಾಖಲೆ : ಕಿರಾನ್ ಪೊಲಾರ್ಡ್ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್ ಸ್ಟಾರ್

ಚಾಮರಾಜಪೇಟೆಯ RSS ಕಚೇರಿ ಪಕ್ಕದ ರಸ್ತೆಯಲ್ಲಿ ಧರೆಗುಳಿದ ಬೃಹತ್ ಮರ

ಚಾಮರಾಜಪೇಟೆಯ RSS ಕಚೇರಿ ಪಕ್ಕದ ರಸ್ತೆಯಲ್ಲಿ ಧರೆಗುಳಿದ ಬೃಹತ್ ಮರ

ಏ.1ರಿಂದ ಕರ್ನಾಟಕದ 9 ಹೆದ್ದಾರಿಗಳಲ್ಲಿ ಟೋಲ್ ದರ ಶೇ 5ರಷ್ಟು ಹೆಚ್ಚಳ

ಏ.1ರಿಂದ ಕರ್ನಾಟಕದ 9 ಹೆದ್ದಾರಿಗಳಲ್ಲಿ ಟೋಲ್ ದರ ಶೇ 5ರಷ್ಟು ಹೆಚ್ಚಳ

Recent News

ವಿವೋ T5 ಪ್ರೊ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ : ಏನಿದೆ ಅದರ ವಿಶೇಷತೆ?

ವಿವೋ T5 ಪ್ರೊ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ : ಏನಿದೆ ಅದರ ವಿಶೇಷತೆ?

ಐಪಿಎಲ್ ಇತಿಹಾಸದಲ್ಲಿ ಸುನಿಲ್ ನರೈನ್ ಹೊಸ ದಾಖಲೆ : ಕಿರಾನ್ ಪೊಲಾರ್ಡ್ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್ ಸ್ಟಾರ್

ಐಪಿಎಲ್ ಇತಿಹಾಸದಲ್ಲಿ ಸುನಿಲ್ ನರೈನ್ ಹೊಸ ದಾಖಲೆ : ಕಿರಾನ್ ಪೊಲಾರ್ಡ್ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್ ಸ್ಟಾರ್

ಚಾಮರಾಜಪೇಟೆಯ RSS ಕಚೇರಿ ಪಕ್ಕದ ರಸ್ತೆಯಲ್ಲಿ ಧರೆಗುಳಿದ ಬೃಹತ್ ಮರ

ಚಾಮರಾಜಪೇಟೆಯ RSS ಕಚೇರಿ ಪಕ್ಕದ ರಸ್ತೆಯಲ್ಲಿ ಧರೆಗುಳಿದ ಬೃಹತ್ ಮರ

ಏ.1ರಿಂದ ಕರ್ನಾಟಕದ 9 ಹೆದ್ದಾರಿಗಳಲ್ಲಿ ಟೋಲ್ ದರ ಶೇ 5ರಷ್ಟು ಹೆಚ್ಚಳ

ಏ.1ರಿಂದ ಕರ್ನಾಟಕದ 9 ಹೆದ್ದಾರಿಗಳಲ್ಲಿ ಟೋಲ್ ದರ ಶೇ 5ರಷ್ಟು ಹೆಚ್ಚಳ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿವೋ T5 ಪ್ರೊ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ : ಏನಿದೆ ಅದರ ವಿಶೇಷತೆ?

ವಿವೋ T5 ಪ್ರೊ ಶೀಘ್ರದಲ್ಲೇ ಭಾರತಕ್ಕೆ ಲಗ್ಗೆ : ಏನಿದೆ ಅದರ ವಿಶೇಷತೆ?

ಐಪಿಎಲ್ ಇತಿಹಾಸದಲ್ಲಿ ಸುನಿಲ್ ನರೈನ್ ಹೊಸ ದಾಖಲೆ : ಕಿರಾನ್ ಪೊಲಾರ್ಡ್ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್ ಸ್ಟಾರ್

ಐಪಿಎಲ್ ಇತಿಹಾಸದಲ್ಲಿ ಸುನಿಲ್ ನರೈನ್ ಹೊಸ ದಾಖಲೆ : ಕಿರಾನ್ ಪೊಲಾರ್ಡ್ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್ ಸ್ಟಾರ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat