ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಯಾದಗಿರಿ

ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

February 10, 2026
Share on WhatsappShare on FacebookShare on Twitter

ಯಾದಗಿರಿ | ಹೆತ್ತ ಮಗಳನ್ನೇ ಪಾಪಿ ತಾಯಿಯೊಬ್ಬಳು ಕತ್ತು ಹಿಸುಕಿ ಕೊಂದಿರುವ ಹೃದಯ ವಿದ್ರಾವಕ ಘಟನೆ ಯಾದಗಿರಿ ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿ ನಡೆದಿದೆ. ಪ್ರತಿಭಾ (11) ಮೃತ ಬಾಲಕಿಯಾಗಿದ್ದು, ಆರೋಪಿ ನಿರ್ಮಲಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿಕ್ಕ ವಯಸ್ಸಿನಲ್ಲೇ ತಂದೆಯನ್ನ ಕಳೆದುಕೊಂಡಿದ್ದ ಬಾಲಕಿ ಪಾಲಿಗೆ ತಾಯಿಯೇ ವಿಲನ್​​ ಆಗಿದ್ದು, ಬಡತನ ಹಿನ್ನೆಲೆ ಆಡಿ ಬೆಳೆಯಬೇಕಾದ ವಯಸ್ಸಲ್ಲೇ ಶಾಲೆ ಬಿಟ್ಟು ದುಡಿಯೋಕೆ ಹೋಗ್ತಿದ್ದ ಪ್ರತಿಭಾ ಕ್ರೂರವಾಗಿ ಹತ್ಯೆಯಾಗಿದ್ದಾಳೆ.

ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಿರ್ಮಲಾ ಕತೆ ಕಟ್ಟಿದ್ದಳು. ಜ್ಯೂಸ್ ಕುಡಿಯಲಯ 15 ರೂ. ಕೊಡುವಂತೆ ಮಗಳು ಕೇಳಿದ್ದಳು. ಆದ್ರೆ ನಾನು ಹಣ ಕೊಡದ ಕಾರಣ ನೇರವಾಗಿ ಪಕ್ಕದ ಮನೆಗೆ ಹೋಗಿ ಕುರ್ಚಿ ತೆಗೆದುಕೊಂಡು ಬಂದು ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರ ಮುಂದೆ ಹೇಳಿದ್ದಳು.

ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ್ರೆ ಕುತ್ತಿಗೆ ಭಾಗದಲ್ಲಿ ಗಾಯವಿರುತ್ತೆ. ಆದ್ರೆ ಪ್ರತಿಭಾ ದೇಹದಲ್ಲಿ ಯಾವುದೇ ಗಾಯಗಳಿರಲಿಲ್ಲ. ಹೀಗಾಗಿ ಪೊಲೀಸರು ನಿರ್ಮಲಾಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇದು ಆತ್ಮಹತ್ಯೆ ಅಲ್ಲ, ಬದಲಿಗೆ ಕತ್ತು ಹಿಸುಕಿ ಕೊಲೆ ಮಾಡಿರೋದು ಎಂಬ ವಿಷಯ ರಿವೀಲ್​​ ಆಗಿದೆ.

ಗಂಡನನ್ನ ಕಳೆದುಕೊಂಡ ಬಳಿಕ ಮದ್ಯ ವ್ಯಸನಿಯಾಗಿದ್ದ ನಿರ್ಮಲಾ, ದುಡಿದ ಹಣವನ್ನೆಲ್ಲ ಚಟಕ್ಕೇ ಸುರಿಯುತ್ತಿದ್ದಳು. ಹೀಗಾಗಿ ಮಕ್ಕಳ ದುಡಿಮೆಯಲ್ಲಿಯೇ ಸಂಸಾರ ನಡೆಯುತ್ತಿತ್ತು. ಇದೇ ಕಾರಣಕ್ಕೆ ಕುಡಿಯಬೇಡಮ್ಮ, ಈಗಾಗಲೇ ಅಪ್ಪನನ್ನು ಕಳೆದುಕೊಂಡಿದ್ದೇವೆ. ನಿನಗೂ ಏನಾದರೂ ಆದರೆ ಏನು ಮಾಡೋದು ಎಂದು ಗೋಗರೆಯುತ್ತಿದ್ದರು .ನಿನ್ನೆ ಕೂಡ ಪ್ರತಿಭಾ ತಾಯಿಗೆ ಅದೇ ಮಾತು ಹೇಳಿದ್ದಾಳೆ. ಆದ್ರೆ ಕುಡಿದ ನಶೆಯಲ್ಲಿದ್ದ ನಿರ್ಮಲಾ ಸಿಟ್ಟಿನಲ್ಲಿ ಕತ್ತು ಹಿಸುಕಿ ಬುದ್ಧಿ ಹೇಳಿದ ಮಗಳನ್ನೇ ಕೊಲೆ ಮಾಡಿದ್ದಾಳೆ.

ಇದನ್ನೂ ಓದಿ : ಹಿಂದೂ ಮುಖಂಡ ಅಜಿತ್ ರೈ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ | ವಿಚಾರಣೆಗೆ ಹಾಜರಾಗುವಂತೆ ನೋಟಿಸ್

Tags: Karnataka News beat
SendShareTweet
Previous Post

ಹಿಂದೂ ಮುಖಂಡ ಅಜಿತ್ ರೈ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ | ವಿಚಾರಣೆಗೆ ಹಾಜರಾಗುವಂತೆ ನೋಟಿಸ್

Next Post

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

Related Posts

ಕೇಸರಿ ಧ್ವಜದ ಪೋಟೋ ಅಪ್ಲೋಡ್‌ ಮಾಡಿದ್ದಕ್ಕೆ ಅನ್ಯಕೋಮಿನ ಪುಂಡರಿಂದ ತಾಯಿ-ಮಗನ ಮೇಲೆ ಹ*ಲ್ಲೆ!
ಯಾದಗಿರಿ

ಕೇಸರಿ ಧ್ವಜದ ಪೋಟೋ ಅಪ್ಲೋಡ್‌ ಮಾಡಿದ್ದಕ್ಕೆ ಅನ್ಯಕೋಮಿನ ಪುಂಡರಿಂದ ತಾಯಿ-ಮಗನ ಮೇಲೆ ಹ*ಲ್ಲೆ!

ಯಾದಗಿರಿ | ಆಕಸ್ಮಿಕವಾಗಿ ಧಗಧಗಿಸಿದ ಪ್ಲಾಸ್ಟಿಕ್ ಪೈಪ್ಸ್‌ ; ಕ್ಷಣಾರ್ಧದಲ್ಲಿ ಸುಟ್ಟು ಭಸ್ಮ
ಯಾದಗಿರಿ

ಯಾದಗಿರಿ | ಆಕಸ್ಮಿಕವಾಗಿ ಧಗಧಗಿಸಿದ ಪ್ಲಾಸ್ಟಿಕ್ ಪೈಪ್ಸ್‌ ; ಕ್ಷಣಾರ್ಧದಲ್ಲಿ ಸುಟ್ಟು ಭಸ್ಮ

ಯಾದಗಿರಿ | ಹಾವು ಕಡಿದು ಮೂರು ವರ್ಷದ ಬಾಲಕಿ ಸಾವು!
ಯಾದಗಿರಿ

ಯಾದಗಿರಿ | ಹಾವು ಕಡಿದು ಮೂರು ವರ್ಷದ ಬಾಲಕಿ ಸಾವು!

ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ  ಆತ್ಮಹತ್ಯೆ ಕೇಸ್ | ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR‌
ಯಾದಗಿರಿ

ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಕೇಸ್ | ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR‌

ಮಾಜಿ ಸಚಿವ ರಾಜುಗೌಡ ಕಾರು ಅಪಘಾತ | CCL ಪಂದ್ಯ ಮುಗಿಸಿ ಬರುವಾಗ ದುರಂತ!
ಯಾದಗಿರಿ

ಮಾಜಿ ಸಚಿವ ರಾಜುಗೌಡ ಕಾರು ಅಪಘಾತ | CCL ಪಂದ್ಯ ಮುಗಿಸಿ ಬರುವಾಗ ದುರಂತ!

ವಿಚಾರಣೆ ನೆಪದಲ್ಲಿ ಕ್ಯಾನ್ಸರ್​​ ರೋಗಿ ಮೇಲೆ  ಮಾರಣಾಂತಿಕ ಹಲ್ಲೆ | ಕೆಂಭಾವಿ PSI ವಿರುದ್ಧ ಗಂಭೀರ ಆರೋಪ
ಯಾದಗಿರಿ

ವಿಚಾರಣೆ ನೆಪದಲ್ಲಿ ಕ್ಯಾನ್ಸರ್​​ ರೋಗಿ ಮೇಲೆ ಮಾರಣಾಂತಿಕ ಹಲ್ಲೆ | ಕೆಂಭಾವಿ PSI ವಿರುದ್ಧ ಗಂಭೀರ ಆರೋಪ

Next Post
ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

Recent News

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ಏ.1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ | ಪ್ಯಾನ್ ಕಾರ್ಡ್ ನಿಯಮದ ಬಗ್ಗೆ ಗೊತ್ತಿರದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

ಕುಡಿಯೋದು ಬಿಡು ಎಂದಿದ್ದಕ್ಕೆ ಹೆತ್ತ ಮಗಳನ್ನೇ ಕತ್ತು ಹಿಸುಕಿ ಕೊಂ*ದ ಪಾಪಿ ತಾಯಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಭಾರತದ ರಸ್ತೆಗಿಳಿಯಲು ಸಜ್ಜಾಗಿದೆ ಬರೋಬ್ಬರಿ 10 ಕೋಟಿ ರೂ. ಬೆಲೆಯ ಕಾರು!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat