ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

ಕಲಬುರಗಿಯಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹ*ತ್ಯೆ!

February 14, 2026
Share on WhatsappShare on FacebookShare on Twitter

ಕಲಬುರಗಿ : ಕುಡಿದ ಮತ್ತಿನಲ್ಲಿ ದುಡ್ಡಿನ ವಿಚಾರವಾಗಿ ನಡೆದ ಗಲಾಟೆಯಲ್ಲಿ ದುಷ್ಕರ್ಮಿಗಳು ವ್ಯಕ್ತಿಯೊಬ್ಬನಿಗೆ ಎದೆಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾರೆ. ಕಲಬುರಗಿಯ ಸೂಪರ್ ಮಾರ್ಕೆಟ್ ಪ್ರದೇಶದ ಜಾಗದಲ್ಲಿ ಶುಕ್ರವಾರ ಸಂಜೆ ಈ ಕೃತ್ಯ ನಡೆದಿದೆ. ಗಾಜಿಪುರ ಬಡಾವಣೆ ನಿವಾಸಿ ಶರಣಬಸಪ್ಪ ಗೌಳಿ (35) ಕೊಲೆಯಾದವರು.

ಶರಣಬಸಪ್ಪ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಸೂಪರ್ ಮಾರ್ಕೆಟ್ ನರ್ತಕಿ ಬಾರ್‌ನ ಪಾರ್ಕಿಂಗ್‌ನಲ್ಲಿ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಮೂಲಗಳು ಹೇಳಿವೆ. ‘ಎದೆಗೆ ಚಾಕು ಚುಚ್ಚಿದ್ದರಿಂದ ಶರಣಬಸಪ್ಪ ಗೌಳಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್‌ ಶರಣಪ್ಪ ಎಸ್.ಡಿ., ಎಸಿಪಿ ಶಿವನಗೌಡ ಪಾಟೀಲ, ಬ್ರಹ್ಮಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಚಾಮರಾಜನಗರ | 16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಅಪರಾಧಿ ಅರೆಸ್ಟ್‌

Tags: Karnataka News beat
SendShareTweet
Previous Post

ಚಾಮರಾಜನಗರ | 16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಅಪರಾಧಿ ಅರೆಸ್ಟ್‌

Next Post

ಟಿ20 ವಿಶ್ವಕಪ್ | ಚೆಪಾಕ್ ಅಂಗಳದಲ್ಲಿ ಅಮೆರಿಕದ ದರ್ಬಾರ್.. ನೆದರ್ಲೆಂಡ್ಸ್ ವಿರುದ್ಧ 93 ರನ್‌ಗಳ ಐತಿಹಾಸಿಕ ಜಯ!

Related Posts

ಮೊಬೈಲ್ ಟಾರ್ಚ್ ಬೆಳಕಿನಲ್ಲಿ KKRTC ಬಸ್ ಸಂಚಾರ – ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ!
ಕಲಬುರ್ಗಿ

ಮೊಬೈಲ್ ಟಾರ್ಚ್ ಬೆಳಕಿನಲ್ಲಿ KKRTC ಬಸ್ ಸಂಚಾರ – ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ!

ಪೊಲೀಸರ ಕಣ್ತಪ್ಪಿಸಿ ಠಾಣೆಯಿಂದಲೇ ಪೋಕ್ಸೋ ಕೇಸ್‌ ಆರೋಪಿ ಪರಾರಿ!
ಕಲಬುರ್ಗಿ

ಪೊಲೀಸರ ಕಣ್ತಪ್ಪಿಸಿ ಠಾಣೆಯಿಂದಲೇ ಪೋಕ್ಸೋ ಕೇಸ್‌ ಆರೋಪಿ ಪರಾರಿ!

ಜೆಸ್ಕಾಂ ಲೈನ್‌ಮ್ಯಾನ್ ನಿರ್ಲಕ್ಷ್ಯಕ್ಕೆ ಅಮಾಯಕ ರೈತ ಬಲಿ.. ಗ್ರಾಮಸ್ಥರ ಆಕ್ರೋಶ!
ಕಲಬುರ್ಗಿ

ಜೆಸ್ಕಾಂ ಲೈನ್‌ಮ್ಯಾನ್ ನಿರ್ಲಕ್ಷ್ಯಕ್ಕೆ ಅಮಾಯಕ ರೈತ ಬಲಿ.. ಗ್ರಾಮಸ್ಥರ ಆಕ್ರೋಶ!

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ; ಮೃತದೇಹವನ್ನು ಮರಕ್ಕೆ ನೇಣು ಹಾಕಿ ಹಂತಕರು ಪರಾರಿ!
ಕಲಬುರ್ಗಿ

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ ; ಮೃತದೇಹವನ್ನು ಮರಕ್ಕೆ ನೇಣು ಹಾಕಿ ಹಂತಕರು ಪರಾರಿ!

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ
ಕಲಬುರ್ಗಿ

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!
ರಾಜ್ಯ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೆಗಾ ರೇಡ್‌!

Next Post
ಟಿ20 ವಿಶ್ವಕಪ್ | ಚೆಪಾಕ್ ಅಂಗಳದಲ್ಲಿ ಅಮೆರಿಕದ ದರ್ಬಾರ್.. ನೆದರ್ಲೆಂಡ್ಸ್ ವಿರುದ್ಧ 93 ರನ್‌ಗಳ ಐತಿಹಾಸಿಕ ಜಯ!

ಟಿ20 ವಿಶ್ವಕಪ್ | ಚೆಪಾಕ್ ಅಂಗಳದಲ್ಲಿ ಅಮೆರಿಕದ ದರ್ಬಾರ್.. ನೆದರ್ಲೆಂಡ್ಸ್ ವಿರುದ್ಧ 93 ರನ್‌ಗಳ ಐತಿಹಾಸಿಕ ಜಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

Recent News

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಡುರೊಂಟೊ ಎಕ್ಸ್​ಪ್ರೆಸ್ ರೈಲಿಗೆ ಬಾಂಬ್ ಬೆದರಿಕೆ : ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ.. ಓರ್ವ ವಶಕ್ಕೆ!

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಸೂರ್ಯವಂಶಿ ‘ಅಪರೂಪದ ಪ್ರತಿಭೆ’ ಎಂದ ವಿಜಯ್ ಶಂಕರ್ : ವೃತ್ತಿಜೀವನದ ಅತಿದೊಡ್ಡ ನಿರಾಸೆ ಬಿಚ್ಚಿಟ್ಟ ಮಾಜಿ ಆಲ್‌ರೌಂಡರ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಬೆಂಗಳೂರಲ್ಲಿ ನಿಲ್ಲದ ರೋಡ್ ರೇಜ್ – ರಾಡ್ ಹಿಡಿದು ಕ್ಯಾಬ್‌ ಚಾಲಕನಿಗೆ ಹಲ್ಲೆಗೈದ ಮತ್ತೋರ್ವ ಡ್ರೈವರ್!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat