ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಮದುವೆಗೆ ತೆರಳಿದ್ದ ಮಹಿಳೆ ನಿಗೂಢ ಕಣ್ಮರೆ ಕೇಸ್‌ಗೆ ಬಿಗ್ ಟ್ವಿಸ್ಟ್‌.. ಸ್ನೇಹಿತ ಡೇವಿಡ್ ಮನೆಯಲ್ಲಿ ಜೀವಂತವಾಗಿ ಪತ್ತೆ!

February 15, 2026
Share on WhatsappShare on FacebookShare on Twitter

ಹಾಸನ : ಮದುವೆಗೆ ತೆರಳಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದ್ದು, ತುಮಕೂರು ಜಿಲ್ಲೆ ಕುಣಿಗಲ್​​​ನಲ್ಲಿ‌ ಪ್ರಿಯಾಂಕಾ ಪತ್ತೆಯಾಗಿದ್ದಾರೆ. ಸಿಸಿಟಿವಿ ದೃಶ್ಯವಳಿಗಳ ಆಧಾರದಲ್ಲಿ ಕುಣಿಗಲ್​​ನ ಗೊಟ್ಟಿಕೆರೆಯಲ್ಲಿ ಡೇವಿಡ್ ಎಂಬಾತನ ಮನೆಯಲ್ಲಿ ಮಹಿಳೆಯನ್ನು ಪೊಲೀಸರು ಪತ್ತೆ ಮಾಡಿದ್ದು, ಬೇಲೂರು ಪೊಲೀಸರಿಗೆ ಸ್ಥಳೀಯ ಪೊಲೀಸರು ಕೂಡ ಈ ವೇಳೆ ಸಾಥ್​ ನೀಡಿದ್ದಾರೆ. ಸ್ನೇಹಿತ ಡೇವಿಡ್​​ ಮನೆಯಲ್ಲಿಯೇ ಪ್ರಿಯಾಂಕಾ ಎರಡು ದಿನಗಳಿಂದ ವಾಸವಿದ್ದರು ಎನ್ನಲಾಗಿದ್ದು, ಅನೈತಿಕ ಸಂಬಂಧ ಶಂಕೆ ವ್ಯಕ್ತವಾಗಿದೆ.

ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತೆ ಸೀನ್ ಕ್ರಿಯೇಟ್​​ ಮಾಡಿ ಪ್ರೀಯಾಂಕಾ ನಾಪತ್ತೆಯಾಗಿದ್ದ ಹಿನ್ನೆಲೆ ಪ್ರಕರಣ ಬೇಲೂರು ಪೊಲೀಸರಿಗೆ ತಲೆನೋವು ತಂದಿತ್ತು. ಆದರೆ ಪೊಲೀಸರ ಸತತ ಪ್ರಯತ್ನದಿಂದ ಪತಿಯ ಸ್ನೇಹಿತನಾಗಿರುವ ಡೇವಿಡ್​​ ಮನೆಯಲ್ಲಿ ಕೊನೆಗೂ ಮಹಿಳೆಯ ಪತ್ತೆಯಾಗಿದೆ. ಕುಣಿಗಲ್ ಪಟ್ಟಣದ ಗೊಟ್ಟಿಕೆರೆಯಲ್ಲಿ ವಾಸವಾಗಿದ್ದ ಡೇವಿಡ್ ಪಟ್ಟಣದಲ್ಲಿರುವ ಫ್ಯಾಕ್ಟರಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಪೊಲೀಸರಿಗೆ ತನಿಖೆ ವೇಳೆ ಸಿಕ್ಕಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಪ್ರಿಯಾಂಕಾ ಚಿಕ್ಕಮಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆಂದು ಬಂದಿದ್ದು, ಬಳಿಕ ಕಾಣೆಯಾಗಿದ್ದಳು. ಫೆಬ್ರವರಿ 12ರ ರಾತ್ರಿ 8 ಗಂಟೆ ಸುಮಾರಿಗೆ ಹಾಸನ ಜಿಲ್ಲೆಯ ಬೇಲೂರು ಬಸ್ ನಿಲ್ದಾಣದ ಬಳಿಯಿಂದ ಈಕೆ ನಿಗೂಢವಾಗಿ ನಾಪತ್ತೆಯಾಗಿದ್ದಳು.

ಘಟನೆಗೂ ಮುನ್ನ ಸಂಜೆ 7.30ರ ಸುಮಾರಿಗೆ ಕುಟುಂಬ ಸದಸ್ಯರಿಗೆ ಕರೆ ಮಾಡಿದ್ದ ಪ್ರಿಯಾಂಕಾ, ‘ಯಾರೋ ಒಬ್ಬರ ಜೊತೆಯಲ್ಲಿ ಸಿಕ್ಕಿದ್ದೇನೆ’ ಎಂದು ಹೇಳಿ ಫೋನ್ ಕಟ್ ಮಾಡಿದ್ದಳು. ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಬೇಲೂರು ತಾಲೂಕಿನ ಕಲ್ಕೆರೆ ಸಮೀಪ ಮಹಿಳೆಯ ಒಳ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿದ್ದು, ಪ್ರಕರಣದ ಬಗ್ಗೆ ಮತ್ತಷ್ಟು ಸಂಶಯ ಮೂಡುವಂತೆ ಮಾಡಿತ್ತು.

ಇದನ್ನೂ ಓದಿ : ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!

Tags: Karnataka News beat
SendShareTweet
Previous Post

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!

Next Post

ಭಾರತ-ಪಾಕ್ ಹೈವೋಲ್ಟೇಜ್ ಕದನಕ್ಕೆ ವರುಣನ ಅಡ್ಡಿ? ಕೊಲಂಬೊದಲ್ಲಿ ಭಾರೀ ಮಳೆ ಸಾಧ್ಯತೆ!

Related Posts

ಮದುವೆಗೆ ಹೋಗಿದ್ದ ಮಹಿಳೆ ನಿಗೂಢ ನಾಪತ್ತೆ | ಕೆರೆಯ ಬಳಿ ಪತ್ತೆಯಾಯ್ತು ಬಟ್ಟೆ, ಬ್ಯಾಗ್, ಚಪ್ಪಲಿ.. ಪೊಲೀಸರಿಂದ ತೀವ್ರ ಶೋಧ
ಹಾಸನ

ಮದುವೆಗೆ ಹೋಗಿದ್ದ ಮಹಿಳೆ ನಿಗೂಢ ನಾಪತ್ತೆ | ಕೆರೆಯ ಬಳಿ ಪತ್ತೆಯಾಯ್ತು ಬಟ್ಟೆ, ಬ್ಯಾಗ್, ಚಪ್ಪಲಿ.. ಪೊಲೀಸರಿಂದ ತೀವ್ರ ಶೋಧ

ಹಾಸನ | ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು   ಆರೋಪಿಗಳ ಬಂಧನ
ಹಾಸನ

ಹಾಸನ | ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ

ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬ*ಲಿ!
ಹಾಸನ

ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬ*ಲಿ!

ಹಾಸನ | ಗ್ರಾಮ ಪಂಚಾಯತ್‌ ದಾಖಲೆ ಕೇಳಿದ್ದ ರೈತನ ಮೇಲೆ ಹಲ್ಲೆ
ಹಾಸನ

ಹಾಸನ | ಗ್ರಾಮ ಪಂಚಾಯತ್‌ ದಾಖಲೆ ಕೇಳಿದ್ದ ರೈತನ ಮೇಲೆ ಹಲ್ಲೆ

ರಕ್ಷಣೆ ಕೋರಿದ ಮಹಿಳೆಗೆ ASI ದೇವರಾಜ್‌ ಧಮ್ಕಿ ಆರೋಪ | ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!
ಹಾಸನ

ರಕ್ಷಣೆ ಕೋರಿದ ಮಹಿಳೆಗೆ ASI ದೇವರಾಜ್‌ ಧಮ್ಕಿ ಆರೋಪ | ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ಹಾಸನ | ಕೆರೆಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು!
ಹಾಸನ

ಹಾಸನ | ಕೆರೆಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು!

Next Post
ಭಾರತ-ಪಾಕ್ ಹೈವೋಲ್ಟೇಜ್ ಕದನಕ್ಕೆ ವರುಣನ ಅಡ್ಡಿ? ಕೊಲಂಬೊದಲ್ಲಿ ಭಾರೀ ಮಳೆ ಸಾಧ್ಯತೆ!

ಭಾರತ-ಪಾಕ್ ಹೈವೋಲ್ಟೇಜ್ ಕದನಕ್ಕೆ ವರುಣನ ಅಡ್ಡಿ? ಕೊಲಂಬೊದಲ್ಲಿ ಭಾರೀ ಮಳೆ ಸಾಧ್ಯತೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!

ಇಂಡಿಯಾ-ಪಾಕ್ ಟಿ20 ಪಂದ್ಯ.. ಗೆದ್ದು ಬಾ ಭಾರತ ಎಂದು ಶುಭ ಹಾರೈಸಿದ ವಿದ್ಯಾರ್ಥಿಗಳು!

ಇಂಡಿಯಾ-ಪಾಕ್ ಟಿ20 ಪಂದ್ಯ.. ಗೆದ್ದು ಬಾ ಭಾರತ ಎಂದು ಶುಭ ಹಾರೈಸಿದ ವಿದ್ಯಾರ್ಥಿಗಳು!

ದಳಪತಿ ಅಭಿಮಾನಿಗಳಿಗೆ ಮತ್ತೆ ನಿರಾಸೆ | ಏ.30ಕ್ಕೂ ಮುನ್ನ ‘ಜನನಾಯಕನ್’ ದರ್ಶನ ಭಾಗ್ಯವಿಲ್ಲ!

ದಳಪತಿ ಅಭಿಮಾನಿಗಳಿಗೆ ಮತ್ತೆ ನಿರಾಸೆ | ಏ.30ಕ್ಕೂ ಮುನ್ನ ‘ಜನನಾಯಕನ್’ ದರ್ಶನ ಭಾಗ್ಯವಿಲ್ಲ!

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನ | ಮೋದಿಗಿದೆ ಆಹ್ವಾನ.. ಆದರೆ ಭಾಗಿಯಾಗುವುದು ಅನುಮಾನ!

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನ | ಮೋದಿಗಿದೆ ಆಹ್ವಾನ.. ಆದರೆ ಭಾಗಿಯಾಗುವುದು ಅನುಮಾನ!

Recent News

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!

ಇಂಡಿಯಾ-ಪಾಕ್ ಟಿ20 ಪಂದ್ಯ.. ಗೆದ್ದು ಬಾ ಭಾರತ ಎಂದು ಶುಭ ಹಾರೈಸಿದ ವಿದ್ಯಾರ್ಥಿಗಳು!

ಇಂಡಿಯಾ-ಪಾಕ್ ಟಿ20 ಪಂದ್ಯ.. ಗೆದ್ದು ಬಾ ಭಾರತ ಎಂದು ಶುಭ ಹಾರೈಸಿದ ವಿದ್ಯಾರ್ಥಿಗಳು!

ದಳಪತಿ ಅಭಿಮಾನಿಗಳಿಗೆ ಮತ್ತೆ ನಿರಾಸೆ | ಏ.30ಕ್ಕೂ ಮುನ್ನ ‘ಜನನಾಯಕನ್’ ದರ್ಶನ ಭಾಗ್ಯವಿಲ್ಲ!

ದಳಪತಿ ಅಭಿಮಾನಿಗಳಿಗೆ ಮತ್ತೆ ನಿರಾಸೆ | ಏ.30ಕ್ಕೂ ಮುನ್ನ ‘ಜನನಾಯಕನ್’ ದರ್ಶನ ಭಾಗ್ಯವಿಲ್ಲ!

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನ | ಮೋದಿಗಿದೆ ಆಹ್ವಾನ.. ಆದರೆ ಭಾಗಿಯಾಗುವುದು ಅನುಮಾನ!

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನ | ಮೋದಿಗಿದೆ ಆಹ್ವಾನ.. ಆದರೆ ಭಾಗಿಯಾಗುವುದು ಅನುಮಾನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!

ಇನ್‌ಸ್ಟಾಗ್ರಾಮ್ ಪ್ರೇಮ ಕೊ*ಲೆಯಲ್ಲಿ ಅಂತ್ಯ | ಪ್ರಿಯಕರನ ಮನೆಯ ವಾಟರ್ ಟ್ಯಾಂಕ್‌ನಲ್ಲಿ ಶ*ವವಾಗಿ ಪತ್ತೆಯಾದ ಯುವತಿ!

ಇಂಡಿಯಾ-ಪಾಕ್ ಟಿ20 ಪಂದ್ಯ.. ಗೆದ್ದು ಬಾ ಭಾರತ ಎಂದು ಶುಭ ಹಾರೈಸಿದ ವಿದ್ಯಾರ್ಥಿಗಳು!

ಇಂಡಿಯಾ-ಪಾಕ್ ಟಿ20 ಪಂದ್ಯ.. ಗೆದ್ದು ಬಾ ಭಾರತ ಎಂದು ಶುಭ ಹಾರೈಸಿದ ವಿದ್ಯಾರ್ಥಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat