ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳನ್ನು ಹತ್ತಿಕ್ಕಲು ಹೊರಟ ಸರ್ಕಾರ!

February 18, 2026
Share on WhatsappShare on FacebookShare on Twitter

ಬೆಂಗಳೂರು | ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ ಎಂದೇ ಕರೆಯಲ್ಪಡುವ ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಹೊಟಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಹೌದು.. ಭದ್ರತೆಯ ನೆಪವೊಡ್ಡಿ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ವಾರ್ತಾ ಇಲಾಖೆಗೆ ಪತ್ರ ಬರೆದಿದೆ.

ಈ ಪತ್ರದ ಪ್ರಕಾರ, ಮಾಧ್ಯಮಗಳು ರಾಜಕೀಯ ನಾಯಕರ ಪ್ರತಿಕ್ರಿಯೆಗಳನ್ನು (ಬೈಟ್) ಪೋರ್ಟಿಕೋ ಅಥವಾ ಕೆಂಗಲ್ ಗೇಟ್ ಬಳಿಯ ನಿಗದಿತ ಸ್ಥಳದಲ್ಲಿ ಮಾತ್ರ ತೆಗೆದುಕೊಳ್ಳಬೇಕು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಅಥವಾ ಶಾಸಕರನ್ನು ವಿಧಾನಸೌಧದ ಇತರ ಯಾವುದೇ ಸ್ಥಳದಲ್ಲಿ ಹಿಂಬಾಲಿಸಿ ಪ್ರತಿಕ್ರಿಯೆ ಪಡೆಯುವುದನ್ನು ನಿಷೇಧಿಸಬೇಕು ಎಂದು ಹೇಳಲಾಗಿದೆ.

ಭದ್ರತೆಯ ನೆಪದಲ್ಲಿ DPAR ಹೊರಡಿಸಿದ ಹೊಸ ಆದೇಶ ವಿವಾದಕ್ಕೆ ಕಾರಣವಾಗಿದ್ದು, ವಿಧಾನಸೌಧದಲ್ಲಿ ಮಾಧ್ಯಮಗಳ ಮೇಲೆ ಈ ಸವಾರಿ ಮಾಡುತ್ತಿರುವುದರ ಹಿಂದೆ ದೊಡ್ಡ ಹುನ್ನಾರವಿದೆ ಎಂಬ ಚರ್ಚೆ ಶುರುವಾಗಿದೆ.

ಕಳೆದ ವಾರವಷ್ಟೇ ಇದೇ ಡಿಪಿಎಆರ್ ಇಲಾಖೆಯ ಸಿಬ್ಬಂದಿಯಿಂದ 300 ಗ್ರಾಂ ಚಿನ್ನದ ಕಳ್ಳತನ ನಡೆದಿರುವುದು ಜಗಜ್ಜಾಹೀರಾಗಿತ್ತು. ಅಲ್ಲದೆ, ಇತ್ತೀಚೆಗೆ ಸಿಎಂ ಸಹಿ ಮಾಡಿದ್ದ ಶಿಫಾರಸ್ಸು ಪತ್ರ ವೈರಲ್ ಆಗಿದ್ದು, ಮತ್ತು ಸ್ವಯಂ ನಿವೃತ್ತಿ ಪಡೆದ ಸ್ವಾಮೀಜಿಯೊಬ್ಬರಿಗೆ ಬಡ್ತಿ ನೀಡಿದ ವಿವಾದಗಳು ಸರ್ಕಾರಕ್ಕೆ ಮುಜುಗರ ತಂದಿದ್ದವು. ಈ ಎಲ್ಲಾ ಆಡಳಿತಾತ್ಮಕ ವೈಫಲ್ಯಗಳು ಮಾಧ್ಯಮಗಳಲ್ಲಿ ಚರ್ಚೆಯಾಗಬಾರದು ಎಂಬ ಕಾರಣಕ್ಕೆ ಈ ನಿರ್ಬಂಧ ಹೇರಲಾಗಿದೆಯೇ ಎಂಬ ಪ್ರಶ್ನೆ ಎದ್ದಿದೆ.

ನೋಟೀಸ್‌ನಲ್ಲಿ ಏನಿದೆ?

DPAR ಇಲಾಖೆಯ ಕಾರ್ಯದರ್ಶಿಗಳು ನೀಡಿರುವ ಸೂಚನೆಯ ಪ್ರಕಾರ, ಮಾಧ್ಯಮ ಪ್ರತಿನಿಧಿಗಳು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಅಥವಾ ಸಚಿವರುಗಳು ವಿಧಾನಸೌಧ ಪ್ರವೇಶಿಸುವಾಗ ಅವರ ಹಿಂದೆ ಹೋಗಬಾರದು. ವಾರ್ತಾ ಇಲಾಖೆಯಿಂದ ಗುರುತಿನ ಚೀಟಿ ಪಡೆದ ಪತ್ರಕರ್ತರು ಕೇವಲ ನಿಗದಿಪಡಿಸಿದ ಜಾಗದಲ್ಲೇ ಇರಬೇಕು. ಒಂದು ವೇಳೆ ಈ ಸೂಚನೆ ಮೀರಿದರೆ ಅದನ್ನು ಭದ್ರತಾ ಲೋಪವೆಂದು ಪರಿಗಣಿಸಲಾಗುವುದು ಎಂದು ಎಚ್ಚರಿಸಲಾಗಿದೆ. ಆದರೆ, ಪದೇ ಪದೇ ವಿಧಾನಸೌಧದಲ್ಲಿ ನಡೆಯುತ್ತಿರುವ ನೈಜ ಭದ್ರತಾ ಲೋಪಗಳನ್ನು ಸರಿಪಡಿಸುವ ಬದಲು ಮಾಧ್ಯಮಗಳನ್ನೇ ಗುರಿ ಮಾಡಿರುವುದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಅರಣ್ಯ ಸಚಿವ ಖಂಡ್ರೆಗೆ ನಿಂದನೆ ಆರೋಪ | ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR

Tags: bengaloreKarnataka News beat
SendShareTweet
Previous Post

ಅರಣ್ಯ ಸಚಿವ ಖಂಡ್ರೆಗೆ ನಿಂದನೆ ಆರೋಪ | ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR

Next Post

7 ವರ್ಷದ ಬಾಲಕಿ ಮೇಲೆ ಅತ್ಯಾ*ಚಾರಗೈದು, ಕೊ*ಲೆ ಮಾಡಿ ಡ್ರಮ್‌ನಲ್ಲಿ ಅಡಗಿಸಿಟ್ಟ ಪಾಪಿ!

Related Posts

ಬೆಂಗಳೂರಿನ ಸ್ಟಾರ್ ‘ಅಂಬೂರ್ ಬಿರಿಯಾನಿ’ ಹೋಟೆಲ್‌ಗೆ GBA ಶಾಕ್ | ಸ್ವಚ್ಛತೆಗೆ ಆದ್ಯತೆ ನೀಡದಕ್ಕೆ ಬಿತ್ತು 1 ಲಕ್ಷ ಫೈನ್‌! 
ಬೆಂಗಳೂರು

ಬೆಂಗಳೂರಿನ ಸ್ಟಾರ್ ‘ಅಂಬೂರ್ ಬಿರಿಯಾನಿ’ ಹೋಟೆಲ್‌ಗೆ GBA ಶಾಕ್ | ಸ್ವಚ್ಛತೆಗೆ ಆದ್ಯತೆ ನೀಡದಕ್ಕೆ ಬಿತ್ತು 1 ಲಕ್ಷ ಫೈನ್‌! 

‘ಲೋಕಾ’ ತನಿಖೆ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್‌ಗೆ ‘ನಾಡೋಜ ಪ್ರಶಸ್ತಿ’ ನೀಡಬೇಡಿ | ಹಂಪಿ ವಿವಿಗೆ ದಿನೇಶ್ ಕಲ್ಲಹಳ್ಳಿ ಪತ್ರ
ಬೆಂಗಳೂರು

‘ಲೋಕಾ’ ತನಿಖೆ ಎದುರಿಸುತ್ತಿರುವ ಹೆಚ್.ಸಿ. ಸತ್ಯನ್‌ಗೆ ‘ನಾಡೋಜ ಪ್ರಶಸ್ತಿ’ ನೀಡಬೇಡಿ | ಹಂಪಿ ವಿವಿಗೆ ದಿನೇಶ್ ಕಲ್ಲಹಳ್ಳಿ ಪತ್ರ

ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!
ಬೆಂಗಳೂರು

ಬೆಂಗಳೂರಿನಲ್ಲಿ ಹಾಡಹಗಲೇ ಹೊತ್ತಿ ಉರಿದ ಬಸ್.. ಬೆಚ್ಚಿಬಿದ್ದ ಜನ!

ಬೆಂಗಳೂರಲ್ಲಿ ಭೀಕರ ಅಪಘಾತಕ್ಕೆ ಯುವಕ ಬಲಿ.. ಹುಟ್ಟುಹಬ್ಬದ ದಿನವೇ ದಾರುಣ ಅಂತ್ಯ!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತಕ್ಕೆ ಯುವಕ ಬಲಿ.. ಹುಟ್ಟುಹಬ್ಬದ ದಿನವೇ ದಾರುಣ ಅಂತ್ಯ!

ಉತ್ತರ ನಗರ ಪಾಲಿಕೆಯಿಂದ ಬೀದಿ ನಾಯಿಗಳಿಗೆ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ!
ಬೆಂಗಳೂರು

ಉತ್ತರ ನಗರ ಪಾಲಿಕೆಯಿಂದ ಬೀದಿ ನಾಯಿಗಳಿಗೆ ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆ!

ಡ್ರಗ್ ಪೆಡ್ಲಿಂಗ್‌ | ವಿದೇಶಿ ಫುಟ್ಬಾಲ್ ಆಟಗಾರ ಬೆಂಗಳೂರಲ್ಲಿ ಬಂಧನ..!
ಬೆಂಗಳೂರು

ಡ್ರಗ್ ಪೆಡ್ಲಿಂಗ್‌ | ವಿದೇಶಿ ಫುಟ್ಬಾಲ್ ಆಟಗಾರ ಬೆಂಗಳೂರಲ್ಲಿ ಬಂಧನ..!

Next Post
7 ವರ್ಷದ ಬಾಲಕಿ ಮೇಲೆ ಅತ್ಯಾ*ಚಾರಗೈದು, ಕೊ*ಲೆ ಮಾಡಿ ಡ್ರಮ್‌ನಲ್ಲಿ ಅಡಗಿಸಿಟ್ಟ ಪಾಪಿ!

7 ವರ್ಷದ ಬಾಲಕಿ ಮೇಲೆ ಅತ್ಯಾ*ಚಾರಗೈದು, ಕೊ*ಲೆ ಮಾಡಿ ಡ್ರಮ್‌ನಲ್ಲಿ ಅಡಗಿಸಿಟ್ಟ ಪಾಪಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಾಕಿಸ್ತಾನ ಎಫೆಕ್ಟ್ | ಭಾರತದ ಕೈತಪ್ಪುತ್ತಾ 2029ರ ಚಾಂಪಿಯನ್ಸ್ ಟ್ರೋಫಿ, 2031ರ ವಿಶ್ವಕಪ್ ಆತಿಥ್ಯ?

ಪಾಕಿಸ್ತಾನ ಎಫೆಕ್ಟ್ | ಭಾರತದ ಕೈತಪ್ಪುತ್ತಾ 2029ರ ಚಾಂಪಿಯನ್ಸ್ ಟ್ರೋಫಿ, 2031ರ ವಿಶ್ವಕಪ್ ಆತಿಥ್ಯ?

ಚೀನಾ ಸಂಚಿಗೆ AI ಬ್ರೇಕ್ | ಅರುಣಾಚಲ ಗಡಿಯಲ್ಲಿ ಡ್ರ್ಯಾಗನ್ ಪಡೆಯ ಕುತಂತ್ರ ಹತ್ತಿಕ್ಕಿದ ಭಾರತೀಯ ಸೇನೆ!

ಚೀನಾ ಸಂಚಿಗೆ AI ಬ್ರೇಕ್ | ಅರುಣಾಚಲ ಗಡಿಯಲ್ಲಿ ಡ್ರ್ಯಾಗನ್ ಪಡೆಯ ಕುತಂತ್ರ ಹತ್ತಿಕ್ಕಿದ ಭಾರತೀಯ ಸೇನೆ!

ಬೆಂಗಳೂರಿನ ಸ್ಟಾರ್ ‘ಅಂಬೂರ್ ಬಿರಿಯಾನಿ’ ಹೋಟೆಲ್‌ಗೆ GBA ಶಾಕ್ | ಸ್ವಚ್ಛತೆಗೆ ಆದ್ಯತೆ ನೀಡದಕ್ಕೆ ಬಿತ್ತು 1 ಲಕ್ಷ ಫೈನ್‌! 

ಬೆಂಗಳೂರಿನ ಸ್ಟಾರ್ ‘ಅಂಬೂರ್ ಬಿರಿಯಾನಿ’ ಹೋಟೆಲ್‌ಗೆ GBA ಶಾಕ್ | ಸ್ವಚ್ಛತೆಗೆ ಆದ್ಯತೆ ನೀಡದಕ್ಕೆ ಬಿತ್ತು 1 ಲಕ್ಷ ಫೈನ್‌! 

ಟಿ20 ವಿಶ್ವಕಪ್ | ಸತತ ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಂ ಇಂಡಿಯಾ!

ಟಿ20 ವಿಶ್ವಕಪ್ | ಸತತ ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಂ ಇಂಡಿಯಾ!

Recent News

ಪಾಕಿಸ್ತಾನ ಎಫೆಕ್ಟ್ | ಭಾರತದ ಕೈತಪ್ಪುತ್ತಾ 2029ರ ಚಾಂಪಿಯನ್ಸ್ ಟ್ರೋಫಿ, 2031ರ ವಿಶ್ವಕಪ್ ಆತಿಥ್ಯ?

ಪಾಕಿಸ್ತಾನ ಎಫೆಕ್ಟ್ | ಭಾರತದ ಕೈತಪ್ಪುತ್ತಾ 2029ರ ಚಾಂಪಿಯನ್ಸ್ ಟ್ರೋಫಿ, 2031ರ ವಿಶ್ವಕಪ್ ಆತಿಥ್ಯ?

ಚೀನಾ ಸಂಚಿಗೆ AI ಬ್ರೇಕ್ | ಅರುಣಾಚಲ ಗಡಿಯಲ್ಲಿ ಡ್ರ್ಯಾಗನ್ ಪಡೆಯ ಕುತಂತ್ರ ಹತ್ತಿಕ್ಕಿದ ಭಾರತೀಯ ಸೇನೆ!

ಚೀನಾ ಸಂಚಿಗೆ AI ಬ್ರೇಕ್ | ಅರುಣಾಚಲ ಗಡಿಯಲ್ಲಿ ಡ್ರ್ಯಾಗನ್ ಪಡೆಯ ಕುತಂತ್ರ ಹತ್ತಿಕ್ಕಿದ ಭಾರತೀಯ ಸೇನೆ!

ಬೆಂಗಳೂರಿನ ಸ್ಟಾರ್ ‘ಅಂಬೂರ್ ಬಿರಿಯಾನಿ’ ಹೋಟೆಲ್‌ಗೆ GBA ಶಾಕ್ | ಸ್ವಚ್ಛತೆಗೆ ಆದ್ಯತೆ ನೀಡದಕ್ಕೆ ಬಿತ್ತು 1 ಲಕ್ಷ ಫೈನ್‌! 

ಬೆಂಗಳೂರಿನ ಸ್ಟಾರ್ ‘ಅಂಬೂರ್ ಬಿರಿಯಾನಿ’ ಹೋಟೆಲ್‌ಗೆ GBA ಶಾಕ್ | ಸ್ವಚ್ಛತೆಗೆ ಆದ್ಯತೆ ನೀಡದಕ್ಕೆ ಬಿತ್ತು 1 ಲಕ್ಷ ಫೈನ್‌! 

ಟಿ20 ವಿಶ್ವಕಪ್ | ಸತತ ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಂ ಇಂಡಿಯಾ!

ಟಿ20 ವಿಶ್ವಕಪ್ | ಸತತ ಶೂನ್ಯ ಸುತ್ತಿದರೂ ಅಭಿಷೇಕ್ ಶರ್ಮಾ ಬೆನ್ನಿಗೆ ನಿಂತ ಟೀಂ ಇಂಡಿಯಾ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಾಕಿಸ್ತಾನ ಎಫೆಕ್ಟ್ | ಭಾರತದ ಕೈತಪ್ಪುತ್ತಾ 2029ರ ಚಾಂಪಿಯನ್ಸ್ ಟ್ರೋಫಿ, 2031ರ ವಿಶ್ವಕಪ್ ಆತಿಥ್ಯ?

ಪಾಕಿಸ್ತಾನ ಎಫೆಕ್ಟ್ | ಭಾರತದ ಕೈತಪ್ಪುತ್ತಾ 2029ರ ಚಾಂಪಿಯನ್ಸ್ ಟ್ರೋಫಿ, 2031ರ ವಿಶ್ವಕಪ್ ಆತಿಥ್ಯ?

ಚೀನಾ ಸಂಚಿಗೆ AI ಬ್ರೇಕ್ | ಅರುಣಾಚಲ ಗಡಿಯಲ್ಲಿ ಡ್ರ್ಯಾಗನ್ ಪಡೆಯ ಕುತಂತ್ರ ಹತ್ತಿಕ್ಕಿದ ಭಾರತೀಯ ಸೇನೆ!

ಚೀನಾ ಸಂಚಿಗೆ AI ಬ್ರೇಕ್ | ಅರುಣಾಚಲ ಗಡಿಯಲ್ಲಿ ಡ್ರ್ಯಾಗನ್ ಪಡೆಯ ಕುತಂತ್ರ ಹತ್ತಿಕ್ಕಿದ ಭಾರತೀಯ ಸೇನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat