ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

2030ರ ವಿಶ್ವಕಪ್ ಸಿದ್ಧತೆಗಾಗಿ ಬೀದಿ ನಾಯಿಗಳ ಮಾರಣಹೋಮ | ಜಾಗತಿಕ ಮಟ್ಟದಲ್ಲಿ ಮೊರಾಕ್ಕೊ ವಿರುದ್ಧ ಆಕ್ರೋಶ

February 20, 2026
Share on WhatsappShare on FacebookShare on Twitter

ರಬತ್/ಲಂಡನ್ : 2030ರ ಫಿಫಾ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿಯ ಆತಿಥ್ಯಕ್ಕೆ ಸಜ್ಜಾಗುತ್ತಿರುವ ಮೊರಾಕ್ಕೊ ದೇಶವು ಈಗ ಜಗತ್ತಿನ ಆಕ್ರೋಶಕ್ಕೆ ಗುರಿಯಾಗಿದೆ. ವಿಶ್ವಕಪ್‌ ಸಿದ್ಧತೆಯ ಭಾಗವಾಗಿ ದೇಶಾದ್ಯಂತ ಬೀದಿನಾಯಿಗಳನ್ನು ಸಾಮೂಹಿಕವಾಗಿ ಕೊಲ್ಲಲಾಗುತ್ತಿದೆ ಎಂಬ ಆರೋಪವೇ ಇದಕ್ಕೆ ಕಾರಣ. ಪ್ರಾಣಿ ಕಲ್ಯಾಣ ಸಂಸ್ಥೆಗಳು ಇಂಥ ಗಂಭೀರ ಆರೋಪ ಮಾಡಿದ್ದು, ಈ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ.

ಅಂತರಾಷ್ಟ್ರೀಯ ಪ್ರಾಣಿ ಕಲ್ಯಾಣ ಮತ್ತು ಸಂರಕ್ಷಣಾ ಒಕ್ಕೂಟ (IAWPC) ಸಲ್ಲಿಸಿರುವ ವರದಿಯ ಪ್ರಕಾರ, ಮೊರಾಕ್ಕೊದಲ್ಲಿ ವಾರ್ಷಿಕವಾಗಿ ಲಕ್ಷಾಂತರ ನಾಯಿಗಳನ್ನು ವಿಷ ಹಾಕಿ ಅಥವಾ ಗುಂಡು ಹಾರಿಸಿ ಸಾಯಿಸಲಾಗುತ್ತಿದೆ. ಈ ಅಭಿಯಾನದ ಅಡಿಯಲ್ಲಿ ಸುಮಾರು 3 ಕೋಟಿ ನಾಯಿಗಳನ್ನು ಕೊಲ್ಲುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ನಾಯಿಗಳನ್ನು ಲೋಹದ ಕ್ಲಾಂಪ್‌ಗಳ ಮೂಲಕ ಹಿಡಿದು ಕಿಕ್ಕಿರಿದು ತುಂಬಿದ ವಾಹನಗಳಲ್ಲಿ ಸಾಗಿಸಿ, ಅವುಗಳಿಗೆ ಸರಿಯಾದ ಗಾಳಿ-ಬೆಳಕು ಇಲ್ಲದ ಸ್ಥಳಗಳಲ್ಲಿ ಕೂಡಿಟ್ಟು ಸಾಯಿಸಲಾಗುತ್ತಿದೆ ಎಂಬ ಆಘಾತಕಾರಿ ವಿಚಾರಗಳನ್ನು ವರದಿ ಬಿಚ್ಚಿಟ್ಟಿದೆ.

ಹಾಲಿವುಡ್ ನಟ ಮಾರ್ಕ್ ರಫಲೋ ಆಕ್ರೋಶ

ಈ ಘಟನೆಯ ಬಗ್ಗೆ ವಿಶ್ವದಾದ್ಯಂತ ಖಂಡನೆ ವ್ಯಕ್ತವಾಗುತ್ತಿದ್ದು, ಜನಪ್ರಿಯ ಹಾಲಿವುಡ್ ನಟ ಮಾರ್ಕ್ ರಫಲೋ ಅವರು ಮೊರಾಕ್ಕೊ ಸರ್ಕಾರದ ನಡೆಯನ್ನು “ನೈತಿಕ ವೈಫಲ್ಯ” ಎಂದು ಕರೆದಿದ್ದಾರೆ. “ಜಾಗತಿಕ ಕ್ರೀಡಾ ಕೂಟಕ್ಕಾಗಿ ಲಕ್ಷಾಂತರ ನಾಯಿಗಳನ್ನು ಕೊಲ್ಲುವುದು ಸರಿಯಾದ ಕ್ರಮವಲ್ಲ. ಹಿಂಸೆಯ ಬದಲು ಮಾನವೀಯ ಪರಿಹಾರಗಳನ್ನು ಕಂಡುಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ” ಎಂದು ಅವರು ಎಕ್ಸ್ (X) ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ಸಮರ್ಥನೆಯೇನು?


ಮೊರಾಕ್ಕೊ ಸರ್ಕಾರವು ಈ ಎಲ್ಲಾ ಆರೋಪಗಳನ್ನು “ಸುಳ್ಳು ಸುದ್ದಿ” ಎಂದು ತಳ್ಳಿಹಾಕಿದೆ. ಪ್ರಾಣಿಗಳ ಮೇಲೆ ಕ್ರೌರ್ಯ ಎಸಗುವವರಿಗೆ ದಂಡ ಮತ್ತು ಜೈಲು ಶಿಕ್ಷೆ ವಿಧಿಸುವ ಹೊಸ ಕಾನೂನನ್ನು ಪ್ರಸ್ತಾಪಿಸಿರುವುದಾಗಿ ಸರ್ಕಾರ ಹೇಳಿದೆ. ಆದರೆ, ಈ ಹೊಸ ಮಸೂದೆಯಲ್ಲಿ ಬೀದಿನಾಯಿಗಳಿಗೆ ಆಹಾರ ನೀಡುವುದು ಅಥವಾ ಆಶ್ರಯ ನೀಡುವುದನ್ನೂ ಅಪರಾಧ ಎಂದು ಪರಿಗಣಿಸಲಾಗಿದ್ದು, ಇದು ಪ್ರಾಣಿ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿದೆ. ಬೀದಿನಾಯಿಗಳ ಸಂಖ್ಯೆ ನಿಯಂತ್ರಿಸಲು ಅವುಗಳನ್ನು ಕೊಲ್ಲುವುದು ಶಾಶ್ವತ ಪರಿಹಾರವಲ್ಲ, ಬದಲಿಗೆ ಲಸಿಕೆ ಮತ್ತು ಸಂತಾನಶಕ್ತಿ ಹರಣ ಚಿಕಿತ್ಸೆ ಉತ್ತಮ ಮಾರ್ಗ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಫಿಫಾ ಸಂಘಟನೆಯ ಮೇಲೆ ಒತ್ತಡ


ಈ ವಿವಾದವು ಈಗ ಜಾಗತಿಕ ಫುಟ್‌ಬಾಲ್ ಸಂಸ್ಥೆ ಫಿಫಾ (FIFA) ಅಂಗಳಕ್ಕೂ ತಲುಪಿದೆ. ವಿಶ್ವಕಪ್ ಆತಿಥ್ಯ ವಹಿಸುವ ರಾಷ್ಟ್ರಗಳು ಪ್ರಾಣಿ ಸಂರಕ್ಷಣೆಯ ಭರವಸೆ ನೀಡಿದ್ದವು ಎಂದು ಫಿಫಾ ಹೇಳಿದ್ದು, ಈಗ ಮೊರಾಕ್ಕೊ ಫುಟ್‌ಬಾಲ್ ಫೆಡರೇಶನ್‌ನೊಂದಿಗೆ ಈ ಬಗ್ಗೆ ಮಾತುಕತೆ ನಡೆಸುತ್ತಿದೆ. ಒಂದು ವೇಳೆ ಪ್ರಾಣಿಗಳ ಮೇಲಿನ ದೌರ್ಜನ್ಯ ಸಾಬೀತಾದಲ್ಲಿ, ಇದು ವಿಶ್ವಕಪ್ ಆಯೋಜನೆಯ ಜವಾಬ್ದಾರಿಯ ಮೇಲೆ ಪರಿಣಾಮ ಬೀರಬಹುದು ಎಂದು ಅಭಿಯಾನಿಗಳು ಎಚ್ಚರಿಸಿದ್ದಾರೆ. 2030ರ ವಿಶ್ವಕಪ್ ಅನ್ನು ಮೊರಾಕ್ಕೊ, ಸ್ಪೇನ್ ಮತ್ತು ಪೋರ್ಚುಗಲ್ ದೇಶಗಳು ಜಂಟಿಯಾಗಿ ಆಯೋಜಿಸುತ್ತಿವೆ.

ಇದನ್ನೂ ಓದಿ : ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ-ಹಸುಗೂಸು ಸಾವು | ಕುಟುಂಬಸ್ಥರ ಆರೋಪ

Tags: Karnataka News beat
SendShareTweet
Previous Post

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ-ಹಸುಗೂಸು ಸಾವು | ಕುಟುಂಬಸ್ಥರ ಆರೋಪ

Next Post

‘ಪೋಲಿ’ಸಪ್ಪನ ಕಾಟಕ್ಕೆ ಮಹಿಳೆ ಆತ್ಮಹ*ತ್ಯೆಗೆ ಶರಣು

Related Posts

ರಣಜಿ ಟ್ರೋಫಿ ಫೈನಲ್ | ಚಿನ್ನಸ್ವಾಮಿಯಲ್ಲಿ ಕಾಮಗಾರಿ.. ಪಂದ್ಯ ಹುಬ್ಬಳ್ಳಿಗೆ ಸ್ಥಳಾಂತರ!
ಕ್ರೀಡೆ

ರಣಜಿ ಟ್ರೋಫಿ ಫೈನಲ್ | ಚಿನ್ನಸ್ವಾಮಿಯಲ್ಲಿ ಕಾಮಗಾರಿ.. ಪಂದ್ಯ ಹುಬ್ಬಳ್ಳಿಗೆ ಸ್ಥಳಾಂತರ!

ಬಾಬರ್ ಅಜಮ್‌ಗೆ ವಿಶ್ರಾಂತಿ ನೀಡಿ | ಕಳಪೆ ಫಾರ್ಮ್‌ನಲ್ಲಿದ್ದರೂ ಪಾಕ್‌ ತಂಡದಲ್ಲಿ ಗೊಂದಲ ಏಕೆ?
ಕ್ರೀಡೆ

ಬಾಬರ್ ಅಜಮ್‌ಗೆ ವಿಶ್ರಾಂತಿ ನೀಡಿ | ಕಳಪೆ ಫಾರ್ಮ್‌ನಲ್ಲಿದ್ದರೂ ಪಾಕ್‌ ತಂಡದಲ್ಲಿ ಗೊಂದಲ ಏಕೆ?

‘ಸಿಎಂ ಕಪ್’ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೆ.. 2 ದಿನಗಳ ಕ್ರೀಡಾ ಸಂಭ್ರಮಕ್ಕೆ ವೇದಿಕೆ ಸಜ್ಜು!
ಬೆಂಗಳೂರು

‘ಸಿಎಂ ಕಪ್’ ಬ್ಯಾಡ್ಮಿಂಟನ್ ಟೂರ್ನಿಗೆ ಕ್ಷಣಗಣನೆ.. 2 ದಿನಗಳ ಕ್ರೀಡಾ ಸಂಭ್ರಮಕ್ಕೆ ವೇದಿಕೆ ಸಜ್ಜು!

ಟಿ20 ವಿಶ್ವಕಪ್‌ : ಟೀಮ್ ಇಂಡಿಯಾವನ್ನು ಕಟ್ಟಿಹಾಕಲು ಎದುರಾಳಿಗಳ ಬಳಿ ಇದೆ ಈ ‘ಅಸ್ತ್ರ’ | ಎಚ್ಚರಿಕೆ ನೀಡಿದ ಸಹಾಯಕ ಕೋಚ್!
ಕ್ರೀಡೆ

ಟಿ20 ವಿಶ್ವಕಪ್‌ : ಟೀಮ್ ಇಂಡಿಯಾವನ್ನು ಕಟ್ಟಿಹಾಕಲು ಎದುರಾಳಿಗಳ ಬಳಿ ಇದೆ ಈ ‘ಅಸ್ತ್ರ’ | ಎಚ್ಚರಿಕೆ ನೀಡಿದ ಸಹಾಯಕ ಕೋಚ್!

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ
ಕ್ರೀಡೆ

ಮೊಹಮ್ಮದ್ ಶಮಿ ಮತ್ತೆ ಕಾನೂನು ಸಂಕಷ್ಟದಲ್ಲಿ : ಪತ್ನಿ ಹಸೀನ್ ಜಹಾನ್‌ರಿಂದ ಹೆಚ್ಚಿನ ಜೀವನಾಂಶಕ್ಕೆ ಬೇಡಿಕೆ

ತಿಲಕ್ ವರ್ಮಾ ಬ್ಯಾಟಿಂಗ್ ವೈಖರಿಗೆ ಇರ್ಫಾನ್ ಪಠಾಣ್ ಗರಂ | ಅಗ್ರ ಕ್ರಮಾಂಕದ ಬದಲಾವಣೆಗೆ ಸಲಹೆ
ಕ್ರೀಡೆ

ತಿಲಕ್ ವರ್ಮಾ ಬ್ಯಾಟಿಂಗ್ ವೈಖರಿಗೆ ಇರ್ಫಾನ್ ಪಠಾಣ್ ಗರಂ | ಅಗ್ರ ಕ್ರಮಾಂಕದ ಬದಲಾವಣೆಗೆ ಸಲಹೆ

Next Post
‘ಪೋಲಿ’ಸಪ್ಪನ ಕಾಟಕ್ಕೆ ಮಹಿಳೆ ಆತ್ಮಹ*ತ್ಯೆಗೆ ಶರಣು

'ಪೋಲಿ'ಸಪ್ಪನ ಕಾಟಕ್ಕೆ ಮಹಿಳೆ ಆತ್ಮಹ*ತ್ಯೆಗೆ ಶರಣು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

140 ಕೋಟಿ ಬಾಕಿ.. ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಬಂದ್!

140 ಕೋಟಿ ಬಾಕಿ.. ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಬಂದ್!

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ವೃದ್ಧ ವ್ಯಕ್ತಿ ಮೇಲೆ ಹರಿದ ಲಾರಿ | ಸ್ಥಿತಿ ಗಂಭೀರ

ವೃದ್ಧ ವ್ಯಕ್ತಿ ಮೇಲೆ ಹರಿದ ಲಾರಿ | ಸ್ಥಿತಿ ಗಂಭೀರ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

Recent News

140 ಕೋಟಿ ಬಾಕಿ.. ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಬಂದ್!

140 ಕೋಟಿ ಬಾಕಿ.. ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಬಂದ್!

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ವೃದ್ಧ ವ್ಯಕ್ತಿ ಮೇಲೆ ಹರಿದ ಲಾರಿ | ಸ್ಥಿತಿ ಗಂಭೀರ

ವೃದ್ಧ ವ್ಯಕ್ತಿ ಮೇಲೆ ಹರಿದ ಲಾರಿ | ಸ್ಥಿತಿ ಗಂಭೀರ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

140 ಕೋಟಿ ಬಾಕಿ.. ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಬಂದ್!

140 ಕೋಟಿ ಬಾಕಿ.. ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಬಂದ್!

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat