ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

February 22, 2026
Share on WhatsappShare on FacebookShare on Twitter

ದಾವಣಗೆರೆ: ರಾಜ್ಯದಲ್ಲಿ ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ ಸಾರಿದ್ದು, ಬ್ಯಾಂಕ್ ಖಾತೆಗಳನ್ನು ನೀಡಿ ಸೈಬರ್ ವಂಚನೆಗೆ ಸಹಕರಿಸಿದ್ದ  ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಖತರ್ನಾಕ್ ಸೈಬರ್ ವಂಚಕರನ್ನು ದಾವಣಗೆರೆ ಸಿಇಎನ್‌(CEN)ಪೊಲೀಸರು  ಬಂಧಿಸಿದ್ದಾರೆ.

ಹೊನ್ನಾಳಿ ತಾಲೂಕಿನ ಕುಂಕುವ ಗ್ರಾಮದ ಪರಶುರಾಮ ಬಂಧಿತ ಆರೋಪಿ. ಬೆಂಗಳೂರಿನ ರಾಜಾಜಿನಗರದಲ್ಲಿ ಟ್ಯಾಲೆಂಟೆಡ್ ಸ್ಕ್ವಾಡ್ ಸೊಲ್ಯೂಷನ್ ಜಾಬ್ ಪ್ಲೇಸ್ ಮೆಂಟ್ ಹೆಸರಲ್ಲಿ ಕಂಪನಿ ತಗೆದಿದ್ದ ಪರಶುರಾಮ, ವಿವಿಧ ರಾಷ್ಟ್ರೀಕೃತ, ಖಾಸಗಿ ಬ್ಯಾಂಕ್‌ಗಳಲ್ಲಿ 6 ಖಾತೆ ತಗೆದಿದ್ದ ಎನ್ನಲಾಗುತ್ತಿದೆ.

ಈ 6 ಮ್ಯೂಲ್ ಅಕೌಂಟ್‌ಗಳಿಂದ ಕೋಟ್ಯಂತರ ಹಣ ವಂಚನೆ ಮಾಡಿದ್ದಾನೆ ಎಂದು ತಿಳಿದು ಬಂದಿದ್ದು, 6 ಮ್ಯೂಲ್ ಅಕೌಂಟ್‌ಗಳ ವಿರುದ್ಧ ದೇಶಾದ್ಯಂತ 95 ಪ್ರಕರಣ ದಾಖಲಾಗಿದ್ದು ಪತ್ತೆಯಾಗಿದೆ. ಸದ್ಯ ಪೊಲೀಸರು ಆರೋಪಿ ಪರಶುರಾಮನನ್ನು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ.

ಇಂಜಿನಿಯರಿಂಗ್ ವಿದ್ಯಾರ್ಥಿ ಅರೆಸ್ಟ್

ಇನ್ನೂ ಮತ್ತೊಂದು ಪ್ರಕರಣದಲ್ಲಿ 19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ದಾವಣಗೆರೆ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಕೆಲಸದಾಸೆಗೆ ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ ಪ್ರತಿಭಾವಂತ ಇಂಜಿನಿಯರಿಂಗ್ ವಿದ್ಯಾರ್ಥಿ ಇದೀಗಾ ಜೈಲು ಪಾಲಾಗಿದ್ದಾನೆ.

ಎರಡು ಬ್ಯಾಂಕ್ ಖಾತೆ ತೆರೆದು ವಂಚನೆ ಮಾಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯ ಮ್ಯೂಲ್ ಅಕೌಂಟ್‌ಗಳ ಪರಿಶೀಲನೆ ವೇಳೆ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಟೆಲಿಗ್ರಾಂನಲ್ಲಿ ಭೂಮಿಕ ಎಂಬ ಐಡಿಯಿಂದ ವಿದ್ಯಾರ್ಥಿ‌ಗೆ ಸೈಬರ್ ವಂಚಕರ ಪರಿಚಯವಾಗಿದೆ. ‘ಅರ್ನ್ ವೈಲ್ ಲರ್ನ್’ ಕಲಿಯುವಾಗಲೇ ಸಂಪಾದಿಸಿ ಎಂದು ಹೇಳಿದ್ದ ವಂಚಕರು, ನಿನ್ನ ಖಾತೆಗೆ ಬಂದ ಹಣ ನಾವು ನೀಡುವ UPI ಐಡಿಗಳಿಗೆ ವರ್ಗಾಯಿಸಲು ಟಾಸ್ಕ್ ನೀಡಿದ್ದರು. ಅದೇ ರೀತಿ ತನ್ನ ಖಾತೆಗೆ ಬಂದ ಹಣ ಬೇರೆಯವರ ಖಾತೆಗೆ ವರ್ಗಾಯಿಸಿದ್ದಾನೆ. ಈ ಕೆಲಸಕ್ಕೆ  ವಿದ್ಯಾರ್ಥಿಗೆ ಒಂದಷ್ಟು ಕಮಿಷನ್ ನೀಡ್ತಿದ್ದರು. ಬಳಿಕ ಹಣದಾಸೆಗೆ ಎರಡು ಬ್ಯಾಂಕ್ ಖಾತೆ ತೆರೆದಿದ್ದಾರೆ. ಈ ಖಾತೆಗಳ ಉಲ್ಲೇಖಿಸಿ ದೇಶದ ವಿವಿಧೆಡೆ ಎಂಟು ಪ್ರಕರಣ ದಾಖಲಾಗಿದ್ದು ಪತ್ತೆಯಾಗಿದೆ. ಸದ್ಯ  ಪೊಲೀಸರು ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳು ವಂಚಕರ ಜಾಲಕ್ಕೆ ಬೀಳದಂತೆ ದಾವಣಗೆರೆ ಎಸ್‌ಪಿ ಶೇಖರ್ ಹೆಚ್.ಟಿ. ನೀಡಿದ್ದಾರೆ.

ಇದನ್ನೂ ಓದಿ: ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

Tags: bengaloreKarnataka News beatmule accountsPolice
SendShareTweet
Previous Post

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಇನ್ಮುಂದೆ ಈ ಸೇವೆಗಾಗಿ ನೀವು RTO ಕಚೇರಿಗೆ ಅಲೆಯಬೇಕಿಲ್ಲ

Next Post

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ

Related Posts

ರಶ್ಮಿಕಾ ಮದುವೆ ಆಹ್ವಾನ ಬಂದಿಲ್ಲ, ಕರೆಯೋದಿಲ್ಲ ಅಂತನೂ ಗೊತ್ತಿದೆ | ಪ್ರಮೋದ್ ಶೆಟ್ಟಿ
ಸಿನಿಮಾ-ಮನರಂಜನೆ

ರಶ್ಮಿಕಾ ಮದುವೆ ಆಹ್ವಾನ ಬಂದಿಲ್ಲ, ಕರೆಯೋದಿಲ್ಲ ಅಂತನೂ ಗೊತ್ತಿದೆ | ಪ್ರಮೋದ್ ಶೆಟ್ಟಿ

ದಾವಣಗೆರೆ | ಗ್ಯಾರೇಜ್‌ನಲ್ಲಿ ಆಕಸ್ಮಿಕ ಬೆಂಕಿ.. 4 ಕಾರು, 1 ಕ್ರಷರ್ ಸುಟ್ಟು ಕರಕಲು
ದಾವಣಗೆರೆ

ದಾವಣಗೆರೆ | ಗ್ಯಾರೇಜ್‌ನಲ್ಲಿ ಆಕಸ್ಮಿಕ ಬೆಂಕಿ.. 4 ಕಾರು, 1 ಕ್ರಷರ್ ಸುಟ್ಟು ಕರಕಲು

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ
ದಾವಣಗೆರೆ

ಹಿರಿಯರಾದ ಮಹಾದೇವಪ್ಪ ಶಾಸಕರನ್ನ ಬೀದಿ ನಾಯಿಗಳಿಗೆ ಹೊಲಿಸಿರುವುದು ಸರಿಯಲ್ಲ | ಬಸವರಾಜ್ ಶಿವಗಂಗಾ

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ
ಬೆಂಗಳೂರು

ರಾಜ್ಯಾದ್ಯಂತ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ | ಕಲಾಪ ಮೊಟಕುಗೊಳಿಸಿದ ನ್ಯಾಯಾಧೀಶರು ; ಪೊಲೀಸರಿಂದ ತೀವ್ರ ಶೋಧ

ಮುಳ್ಳು ಗದ್ದುಗೆ ಮೇಲೆ ನರ್ತನ | ರಾಮಲಿಂಗೇಶ್ವರ ಸ್ವಾಮೀಜಿ ಪವಾಡಕ್ಕೆಆಶ್ಚರ್ಯರಾದ ಅಪಾರ ಭಕ್ತಗಣ!
ದಾವಣಗೆರೆ

ಮುಳ್ಳು ಗದ್ದುಗೆ ಮೇಲೆ ನರ್ತನ | ರಾಮಲಿಂಗೇಶ್ವರ ಸ್ವಾಮೀಜಿ ಪವಾಡಕ್ಕೆಆಶ್ಚರ್ಯರಾದ ಅಪಾರ ಭಕ್ತಗಣ!

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ
ದಾವಣಗೆರೆ

ಕಾಂಗ್ರೆಸ್‌ನ್ನ ಭಾರತ ಧೂಳಿಪಟ ಮಾಡುತ್ತೆ | ಎಂ.ಪಿ.ರೇಣುಕಾಚಾರ್ಯ

Next Post
16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತಿನ 31ನೇ ವಾರ್ಷಿಕ ಅಧಿವೇಶನ.. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತಿನ 31ನೇ ವಾರ್ಷಿಕ ಅಧಿವೇಶನ.. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಂದ್ರು ಲಮಾಣಿ-ಗುತ್ತಿಗೆದಾರನ ನಡುವಿನ ಆಡಿಯೋ ರಿಲೀಸ್‌

ಚಂದ್ರು ಲಮಾಣಿ-ಗುತ್ತಿಗೆದಾರನ ನಡುವಿನ ಆಡಿಯೋ ರಿಲೀಸ್‌

ಚಾ.ನಗರದಲ್ಲಿ ಬೋನಿಗೆ ಬಿದ್ಧ ಚಿರತೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಚಾ.ನಗರದಲ್ಲಿ ಬೋನಿಗೆ ಬಿದ್ಧ ಚಿರತೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ದೇವರ ಹುಂಡಿಯಲ್ಲಿ ಪತ್ತೆಯಾದ ವಿಚಿತ್ರ ಹರಕೆ ಚೀಟಿ | ಅತ್ತೆಯ ಸಾವಿಗೆ ಪ್ರಾರ್ಥನೆ

ದೇವರ ಹುಂಡಿಯಲ್ಲಿ ಪತ್ತೆಯಾದ ವಿಚಿತ್ರ ಹರಕೆ ಚೀಟಿ | ಅತ್ತೆಯ ಸಾವಿಗೆ ಪ್ರಾರ್ಥನೆ

Recent News

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತಿನ 31ನೇ ವಾರ್ಷಿಕ ಅಧಿವೇಶನ.. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತಿನ 31ನೇ ವಾರ್ಷಿಕ ಅಧಿವೇಶನ.. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಂದ್ರು ಲಮಾಣಿ-ಗುತ್ತಿಗೆದಾರನ ನಡುವಿನ ಆಡಿಯೋ ರಿಲೀಸ್‌

ಚಂದ್ರು ಲಮಾಣಿ-ಗುತ್ತಿಗೆದಾರನ ನಡುವಿನ ಆಡಿಯೋ ರಿಲೀಸ್‌

ಚಾ.ನಗರದಲ್ಲಿ ಬೋನಿಗೆ ಬಿದ್ಧ ಚಿರತೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಚಾ.ನಗರದಲ್ಲಿ ಬೋನಿಗೆ ಬಿದ್ಧ ಚಿರತೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ದೇವರ ಹುಂಡಿಯಲ್ಲಿ ಪತ್ತೆಯಾದ ವಿಚಿತ್ರ ಹರಕೆ ಚೀಟಿ | ಅತ್ತೆಯ ಸಾವಿಗೆ ಪ್ರಾರ್ಥನೆ

ದೇವರ ಹುಂಡಿಯಲ್ಲಿ ಪತ್ತೆಯಾದ ವಿಚಿತ್ರ ಹರಕೆ ಚೀಟಿ | ಅತ್ತೆಯ ಸಾವಿಗೆ ಪ್ರಾರ್ಥನೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತಿನ 31ನೇ ವಾರ್ಷಿಕ ಅಧಿವೇಶನ.. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತಿನ 31ನೇ ವಾರ್ಷಿಕ ಅಧಿವೇಶನ.. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಚಂದ್ರು ಲಮಾಣಿ-ಗುತ್ತಿಗೆದಾರನ ನಡುವಿನ ಆಡಿಯೋ ರಿಲೀಸ್‌

ಚಂದ್ರು ಲಮಾಣಿ-ಗುತ್ತಿಗೆದಾರನ ನಡುವಿನ ಆಡಿಯೋ ರಿಲೀಸ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat