ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ATS ಅಟ್ಯಾಕರ್ಸ್‌ ತಂಡ ಚೊಚ್ಚಲ ಆವೃತ್ತಿಯ ಸಿಎಂ ಕಪ್‌ ಚಾಂಪಿಯನ್‌

February 23, 2026
Share on WhatsappShare on FacebookShare on Twitter

ಬೆಂಗಳೂರು: ಸರ್ವಾಂಗೀಣ ಆಟ ಪ್ರದರ್ಶಿಸಿದ ಎಟಿಎಸ್‌ ಅಟ್ಯಾಕರ್ಸ್‌ ತಂಡ 2026ರ ಚೊಚ್ಚಲ ಸಿಎಂ ಕಪ್‌ ಬ್ಯಾಡ್ಮಿಂಟನ್‌ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

9 ಡ್ರೀಮ್ಸ್‌ ಸಂಸ್ಥೆ ಆಯೋಜಿಸಿದ್ದ ಪ್ರತಿಷ್ಠಿತ ಸಿಎಂ ಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪ್ರೋವಿನ್‌ ಪ್ಯಾಂಥರ್ಸ್‌ ತಂಡವನ್ನು ಮಣಿಸಿ ಎಟಿಎಸ್‌ ಅಟ್ಯಾಕರ್ಸ್‌ ತಂಡ ಗೆಲುವಿನ ನಗೆ ಬೀರಿತು. ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಹಾಗೂ ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್‌ ಅವರು ಚಾಂಪಿಯನ್‌ ಹಾಗೂ ರನ್ನರ್ ಅಪ್ ತಂಡಗಳಿಗೆ ಪ್ರಶಸ್ತಿ ವಿತರಿಸಿದರು. ಸಮಾರೋಪ ಸಮಾರಂಭದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಶಿವ ಕುಮಾರ್ ಬೆಳ್ಳಿತಟ್ಟೆ. ಕವಳ ಚಿತ್ರದ ನಿರ್ಮಾಪಕ ಬಿ. ಲೋಕೇಶ್ ಉಪಸ್ಥಿತರಿದ್ದರು.

ಶನಿವಾರ ಮತ್ತು ಭಾನುವಾರ ಕನಾಟಕ ಬ್ಯಾಡ್ಮಿಂಟನ್‌ ಅಸೋಸಿಯೇಷನ್‌ ಅಂಗಣದಲ್ಲಿ ನಡೆದ ಬ್ಯಾಡ್ಮಿಂಟನ್‌ ಟೂರ್ನಿ ಅದ್ಧೂರಿಯಾಗಿ ನಡೆಯಿತು. ಟ್ರೋಫಿಗಾಗಿ ಕಣಕ್ಕಿಳಿದಿದ್ದ 8 ತಂಡಗಳು ಎರಡೂ ದಿನವೂ ರೋಚಕವಾದ ಪಂದ್ಯಗಳಿಗೆ ಸಾಕ್ಷಿಯಾದವು.

ಲೀಗ್‌ ಹಂತದಲ್ಲಿ 8 ತಂಡಗಳ ಪೈಕಿ ಎ ಬಣದಲ್ಲಿ ಇನ್‌ಸ್ಪೈರ್‌ ಚಾಲೆಂಜರ್ಸ್‌, ಎಲೈಟ್‌ ಬ್ಯಾಡ್ಮಿಂಟನ್‌ ಕ್ಲಬ್‌, ಎಸ್ಥೆಟಿಕ್‌ ಅಟ್ಯಾಕರ್ಸ್‌, ಕೆಫೆ ದಿವ್ಯಂ ತಂಡಗಳು ಹಾಗೂ ಬಿ ಬಣದಲ್ಲಿ ಎಟಿಎಸ್‌ ಅಟ್ಯಾಕರ್ಸ್‌, ಪ್ರೋವಿನ್‌ ಪ್ಯಾಂಥರ್ಸ್‌, ಟೆಲಿಕಾಂ ಸ್ಕೈ ಸ್ಟ್ರೈಕರ್ಸ್‌, ಕೆಜಿಎಫ್‌ ಸ್ಮಾಶರ್ಸ್‌ ತಂಡಗಳು ಕಣಕ್ಕಿಳಿದಿದ್ದವು. ಆ ಪೈಕಿ ಇನ್‌ಸ್ಪೈರ್‌ ಚಾಲೆಂಜರ್ಸ್‌, ಎಲೈಟ್‌ ಬ್ಯಾಡ್ಮಿಂಟನ್‌ ಕ್ಲಬ್‌ ಮತ್ತು ಎಟಿಎಸ್‌ ಅಟ್ಯಾಕರ್ಸ್‌, ಪ್ರೋವಿನ್‌ ಪ್ಯಾಂಥರ್ಸ್‌ಗಳು ಸೆಮಿಫೈನಲ್‌ಗೆ ಪ್ರವೇಶಿಸಿದ್ದವು.


ಮೊದಲ ಸೆಮಿಫೈನಲ್‌ನಲ್ಲಿ ಎಟಿಎಸ್‌ ಅಟ್ಯಾಕರ್ಸ್‌ ತಂಡವು ಎಲೈಟ್‌ ಬ್ಯಾಡ್ಮಿಂಟನ್‌ ಕ್ಲಬ್‌ ತಂಡವನ್ನು ಮಣಿಸಿದರೆ, ಎರಡನೇ ಸೆಮಿಫೈನಲ್‌ನಲ್ಲಿ ಪ್ರೋವಿನ್‌ ಪ್ಯಾಂಥರ್ಸ್‌ ತಂಡವು ಇನ್‌ಸ್ಪೈರ್‌ ಚಾಲೆಂಜರ್ಸ್‌ ತಂಡವನ್ನು ನೇರ ಸೆಟ್‌ಗಳಲ್ಲಿ ಸೋಲಿಸಿ ಫೈನಲ್‌ ಪ್ರವೇಶಿಸಿದವು.
ಫೈನಲ್ ಹಣಾಹಣಿಯಲ್ಲಿ ಎರಡೂ ತಂಡಗಳ ಆಟಗಾರರು ಸಮಬಲದ ಹೋರಾಟ ಪ್ರದರ್ಶಿಸಿದರು. ಅಂತಿಮವಾಗಿ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಎಟಿಎಸ್‌ ಅಟ್ಯಾಕರ್ಸ್‌ ತಂಡ ಮೊದಲ ಆವೃತ್ತಿಯ ಸಿಎಂ ಕಪ್‌ನ್ನು ಕೈವಶ ಮಾಡಿಕೊಂಡಿತು.


ಟೂರ್ನಿಯ ಅಂತಿಮ ದಿನವಾದ ಭಾನುವಾರ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್, ಸಕ್ರಾ ವರ್ಲ್ಡ್‌ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಯುಚಿ ನಗಾನೋ ಸೇರಿದಂತೆ ಹಲವು ಗಣ್ಯರು ಪಂದ್ಯಾವಳಿ ವೀಕ್ಷಿಸಿ ಶುಭ ಹಾರೈಸಿದ್ರು

ವಿನೂತನ ಮಾದರಿಯ ಪಂದ್ಯಾವಳಿ:


9 ಡ್ರೀಮ್ಸ್‌ ಸಂಸ್ಥೆ ಆಯೋಜಿಸಿದ್ದ ಸಿಎಂ ಕಪ್‌ 2026 ಟೂರ್ನಿ ರಾಜ್ಯದ ಕ್ರೀಡಾ ಕ್ಷೇತ್ರದಲ್ಲಿ ವಿಭಿನ್ನ ಮಾದರಿಯದ್ದಾಗಿತ್ತು. ಜನಪ್ರತಿನಿಧಿಗಳು, ಐಎಎಸ್‌/ಐಪಿಎಸ್‌, ಪೊಲೀಸ್‌ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ವೈದ್ಯರು, ಚಲನಚಿತ್ರ ರಂಗ ಹಾಗೂ ಮಾಧ್ಯಮ ಕ್ಷೇತ್ರದವರು ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಸಚಿವರಾದ ಡಾ. ಎಂ.ಸಿ. ಸುಧಾಕರ್‌, ಮಾಜಿ ಎಂಎಲ್ಸಿ ನಾರಾಯಣಸ್ವಾಮಿ, ಐಎಎಸ್‌ ಅಧಿಕಾರಿ ಸೆಲ್ವಕುಮಾರ್‌, ಐಪಿಎಸ್‌ ಅಧಿಕಾರಿಗಳಾದ ಮಿಥುನ್‌, ರಮೇಶ್‌ ಬಾನೋಥ್‌, ಕೆಪಿಎಸ್‌ ಅಧಿಕಾರಿಗಳಾದ ಸತೀಶ್‌, ಯೋಗೀಶ್‌, ಹಿರಿಯ ಪೊಲೀಸ್‌ ಅಧಿಕಾರಿಗಳಾದ ಪರಮೇಶ್ವರ್‌ ಸೇರಿದಂತೆ ಹಲವರು ಸ್ಪರ್ಧಿಗಳಾಗಿ ಕಣಕ್ಕಿಳಿದಿದ್ದರು.

ಇದನ್ನೂ ಓದಿ : ಸೂರ್ಯಕುಮಾರ್ ಮಂದಗತಿಯ ಬ್ಯಾಟಿಂಗ್ ಟೀಮ್ ಇಂಡಿಯಾಗೆ ಮುಳುವಾಗಬಹುದು |ಸಂಜಯ್ ಮಂಜ್ರೇಕರ್

Tags: ATS Attackers team wins inaugural CM CupbengaloreKarnataka News beat
SendShareTweet
Previous Post

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

Next Post

ಪುಕ್ಸಟ್ಟೆ ಸಿಗರೇಟ್ ಕೊಟ್ಟಿಲ್ಲವೆಂದು ಕಾಂಡಿಮೆಂಟ್ಸ್ ಮಾಲೀಕರ ಮೇಲೆ ಹಲ್ಲೆಗೆ ಯತ್ನ

Related Posts

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!
ಕ್ರೀಡೆ

ಶ್ರೇಯಸ್ ಅಯ್ಯರ್ ಹೆಸರಲ್ಲಿ ಬರೋಬ್ಬರಿ 14 ಬೇಡದ ದಾಖಲೆಗಳು ಸೇರ್ಪಡೆ.. ಇಲ್ಲಿದೆ ವಿವರ!

ಭಾರತಕ್ಕೆ ಮತ್ತೊಂದು ಗಾಯದ ಆಘಾತ ; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್!
ಕ್ರೀಡೆ

ಭಾರತಕ್ಕೆ ಮತ್ತೊಂದು ಗಾಯದ ಆಘಾತ ; ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹರ್ಷಿತ್ ರಾಣಾ ಔಟ್!

ಸೂರ್ಯವಂಶಿಯನ್ನು ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ನಿರ್ಧಾರ ಪ್ರಶ್ನಿಸಿದ ಗವಾಸ್ಕರ್
ಕ್ರೀಡೆ

ಸೂರ್ಯವಂಶಿಯನ್ನು ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ನಿರ್ಧಾರ ಪ್ರಶ್ನಿಸಿದ ಗವಾಸ್ಕರ್

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!
ಕ್ರೀಡೆ

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

ಟೀಂ ಇಂಡಿಯಾಗೆ ಹೊಸ ದಿಕ್ಕು : ಫೀಲ್ಡಿಂಗ್ ಕೋಚ್ ಟಿ. ದಿಲೀಪ್‌ಗೆ ಬಿಸಿಸಿಐ ಗುಡ್‌ಬೈ!
ಕ್ರೀಡೆ

ಟೀಂ ಇಂಡಿಯಾಗೆ ಹೊಸ ದಿಕ್ಕು : ಫೀಲ್ಡಿಂಗ್ ಕೋಚ್ ಟಿ. ದಿಲೀಪ್‌ಗೆ ಬಿಸಿಸಿಐ ಗುಡ್‌ಬೈ!

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!
ಕ್ರೀಡೆ

ಧೋನಿ ದಾಖಲೆ ಮುರಿದ ಬಟ್ಲರ್ ; ಭಾರತದ ವಿರುದ್ಧ ಸಿಡಿಲಬ್ಬರದ ಶತಕದೊಂದಿಗೆ ಹೊಸ ಇತಿಹಾಸ!

Next Post
ಪುಕ್ಸಟ್ಟೆ ಸಿಗರೇಟ್ ಕೊಟ್ಟಿಲ್ಲವೆಂದು ಕಾಂಡಿಮೆಂಟ್ಸ್ ಮಾಲೀಕರ ಮೇಲೆ ಹಲ್ಲೆಗೆ ಯತ್ನ

ಪುಕ್ಸಟ್ಟೆ ಸಿಗರೇಟ್ ಕೊಟ್ಟಿಲ್ಲವೆಂದು ಕಾಂಡಿಮೆಂಟ್ಸ್ ಮಾಲೀಕರ ಮೇಲೆ ಹಲ್ಲೆಗೆ ಯತ್ನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಹೊಸ ಮತದಾರರಿಗೆ ಶಾಕ್ : ಆನ್‌ಲೈನ್ ‘ಫಾರ್ಮ್ 6’ನಲ್ಲಿ ಪೋಷಕರ SIR ವಿವರ ಕಡ್ಡಾಯಗೊಳಿಸಿದ ಚುನಾವಣಾ ಆಯೋಗ!

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ 23 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಬೀಳಗಿಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ – ಅಂತರಾಜ್ಯ ಶ್ರೀಗಂಧ ಕಳ್ಳರ ಬಂಧನ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

ಪತ್ನಿ ಕರೆತರಲು ಬಂದ ಪತಿಯ ಹತ್ಯೆ ; ಕೌಟುಂಬಿಕ ಕಲಹ ದುರಂತದಲ್ಲಿ ಅಂತ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat