ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಭೆ–ಕಾರ್ಯಕ್ರಮಗಳಿಗೆ ಗುತ್ತಿಗೆ ನೀಡಲು ಚಿಂತನೆ.. ಭಾರಿ ಆಕ್ರೋಶ! ಫ್ರೀಡಂ ಪಾರ್ಕ್‌ ಫ್ರೀಡಂ ಕಸಿದುಕೊಳ್ತಿದೆಯಾ GBA ಕೇಂದ್ರ ಪಾಲಿಕೆ? ‌

February 24, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗಳಿಗೆ ಮೀಸಲಾಗಿ ನಿಗದಿಪಡಿಸಿದ್ದ ಸ್ಥಳವನ್ನು ಖಾಸಗಿ ಸಭೆ–ಸಮಾರಂಭಗಳಿಗೆ ಗುತ್ತಿಗೆ ನೀಡುವ ವಿಚಾರ ವಿವಾದಕ್ಕೆ ಕಾರಣವಾಗಿದೆ.

ಶೇಷಾದ್ರಿ ರಸ್ತೆಯಲ್ಲಿದ್ದ ಕೇಂದ್ರ ಕಾರಾಗೃಹವನ್ನು ಸ್ಥಳಾಂತರಿಸಿದ ಬಳಿಕ, ಆ ಜಾಗದ ಅರ್ಧ ಭಾಗವನ್ನು ಉದ್ಯಾನವನವಾಗಿಯೂ, ಉಳಿದ ಭಾಗವನ್ನು ಸಾರ್ವಜನಿಕ ಪ್ರತಿಭಟನೆಗಳಿಗೆ ಮೀಸಲಿಟ್ಟು ಸರ್ಕಾರ ಅಭಿವೃದ್ಧಿಪಡಿಸಿತ್ತು. ಗಾಂಧಿನಗರ–ಮೆಜೆಸ್ಟಿಕ್ ಪ್ರದೇಶದಲ್ಲಿ ಪಾರ್ಕಿಂಗ್ ಸೌಲಭ್ಯ ಕೊರತೆಯನ್ನು ಮನಗಂಡು ವಿಶಾಲ ಪಾರ್ಕಿಂಗ್ ಲಾಟ್ ನಿರ್ಮಿಸಲಾಗಿದ್ದು, ಅದರ ಮೇಲ್ಭಾಗದಲ್ಲಿ ಮಳೆ–ಬಿಸಿಲಿನಿಂದ ರಕ್ಷಣೆ ಸಿಗುವಂತೆ ಬೃಹತ್ ಶೆಡ್ ನಿರ್ಮಿಸಿ, ಯಾವುದೇ ಸಂಘ–ಸಂಸ್ಥೆಗಳು ಉಚಿತವಾಗಿ ಪ್ರತಿಭಟನೆ ನಡೆಸಲು ಅವಕಾಶ ಕಲ್ಪಿಸಲಾಗಿತ್ತು. ಹೈಕೋರ್ಟ್ ನಿರ್ದೇಶನದಂತೆ ಸರ್ಕಾರ ಈ ಸ್ಥಳವನ್ನು ಅಧಿಕೃತವಾಗಿ ಪ್ರತಿಭಟನೆಗಳಿಗೆ ನಿಗದಿಪಡಿಸಿತ್ತು.

ಆದರೆ, ಕೇಂದ್ರ ನಗರಪಾಲಿಕೆ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ಆದಾಯ ಕೊರತೆಯನ್ನು ಉಲ್ಲೇಖಿಸಿ, ಪ್ರತಿಭಟನೆಗೆ ಮೀಸಲಿಟ್ಟ ಸ್ಥಳವನ್ನು ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡುವ ಕುರಿತು ಚಿಂತನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೊಸದಾಗಿ ನಿರ್ಮಿಸಿರುವ ಪ್ರತಿಭಟನೆ ಸ್ಥಳದಲ್ಲಿ ಸಭೆ, ಸಮಾರಂಭ ಹಾಗೂ ಇತರೆ ಖಾಸಗಿ ಕಾರ್ಯಕ್ರಮಗಳಿಗೆ ಅವಕಾಶ ನೀಡುವ ವಿಚಾರ ಪರಿಶೀಲನೆಯಲ್ಲಿ ಇದೆ ಎಂದು ಕೇಂದ್ರ ನಗರಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದ್ದಾರೆ.

ಇದಕ್ಕೆ ಹಲವು ಸಂಘ–ಸಂಸ್ಥೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಪ್ರತಿಭಟನೆ ವೇಳೆ ಮಳೆ–ಬಿಸಿಲಿನ ತೊಂದರೆ ಆಗದಂತೆ ನಿರ್ಮಿಸಿದ ಶೆಡ್‌ನ ಉದ್ದೇಶವೇ ಬದಲಾಗುತ್ತಿದೆ ಎಂದು ಪ್ರಶ್ನಿಸಿರುವ ಸಂಘಟನೆಗಳು, ಹೈಕೋರ್ಟ್ ನಿರ್ದೇಶನದಂತೆ ನಿಗದಿಪಡಿಸಿದ ಸ್ಥಳವನ್ನು ಆದಾಯದ ಹೆಸರಿನಲ್ಲಿ ಖಾಸಗೀಕರಣ ಮಾಡುವುದು ಸರಿಯೇ? ಎಂದು ನಗರಪಾಲಿಕೆಯನ್ನು ಪ್ರಶ್ನಿಸಿವೆ.

ಪ್ರತಿಭಟನೆ ಹಕ್ಕು ಹಾಗೂ ಸಾರ್ವಜನಿಕ ಸ್ಥಳಗಳ ಬಳಕೆ ಕುರಿತಾಗಿ ಈ ನಿರ್ಧಾರ ಮುಂದಿನ ದಿನಗಳಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ | ಬೊಮ್ಮಾಯಿ

Tags: bengaloreHuge outrage! Is the GBA Central Corporation taking away the freedom of Freedom Park?Karnataka News beatThinking of giving lease for meetings and programs..
SendShareTweet
Previous Post

ಕಾರಿನಲ್ಲಿ ಬಂದ ಯುವಕನಿಂದ ವೃದ್ಧನ ಮೇಲೆ ಅಮಾನುಷ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ

Next Post

ದಾವಣಗೆರೆ | ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

Related Posts

ಬಿಜೆಪಿ ಇತರೆ ಪಕ್ಷಗಳಿಗಿಂತ ಭಿನ್ನ, ಸೈದ್ದಾಂತಿಕ ನೆಲಗಟ್ಟಿನ ಮೇಲೆ ಪಕ್ಷ ಕಟ್ಟೋದನ್ನ ಕಲಿಸುತ್ತದೆ | ಪಿ ರಾಜೀವ್
ರಾಜಕೀಯ

ಬಿಜೆಪಿ ಇತರೆ ಪಕ್ಷಗಳಿಗಿಂತ ಭಿನ್ನ, ಸೈದ್ದಾಂತಿಕ ನೆಲಗಟ್ಟಿನ ಮೇಲೆ ಪಕ್ಷ ಕಟ್ಟೋದನ್ನ ಕಲಿಸುತ್ತದೆ | ಪಿ ರಾಜೀವ್

ಕೋಗಿಲು ಲೇಔಟ್‌ ಡೆಮಾಲಿಷನ್ ಕೇಸ್‌ | ನಾಲ್ವರು IAS, ಓರ್ವ IPS ಅಧಿಕಾರಿ ವಿರುದ್ಧ ಕ್ರಮಕ್ಕೆ ಕೋರ್ಟ್ ಸೂಚನೆ
ಬೆಂಗಳೂರು

ಕೋಗಿಲು ಲೇಔಟ್‌ ಡೆಮಾಲಿಷನ್ ಕೇಸ್‌ | ನಾಲ್ವರು IAS, ಓರ್ವ IPS ಅಧಿಕಾರಿ ವಿರುದ್ಧ ಕ್ರಮಕ್ಕೆ ಕೋರ್ಟ್ ಸೂಚನೆ

ಸಚಿವ ಜಮೀರ್ ವಿರುದ್ಧ ಲೋಕಾ ದಾಳಿ ಪ್ರಕರಣ | KGF ಬಾಬು ವಿಚಾರಣೆಗೆ ಹಾಜರ್
ಬೆಂಗಳೂರು

ಸಚಿವ ಜಮೀರ್ ವಿರುದ್ಧ ಲೋಕಾ ದಾಳಿ ಪ್ರಕರಣ | KGF ಬಾಬು ವಿಚಾರಣೆಗೆ ಹಾಜರ್

ತರಕಾರಿ ಪ್ರಿಯರೇ ಎಚ್ಚರ..! ನಾವು ತಿನ್ನೋ ತರಕಾರಿಗಳಲ್ಲಿ ವಿಷಕಾರಿ ಅಂಶ ಪತ್ತೆ | CPCB ವರದಿ
ಬೆಂಗಳೂರು

ತರಕಾರಿ ಪ್ರಿಯರೇ ಎಚ್ಚರ..! ನಾವು ತಿನ್ನೋ ತರಕಾರಿಗಳಲ್ಲಿ ವಿಷಕಾರಿ ಅಂಶ ಪತ್ತೆ | CPCB ವರದಿ

ಕಾರಿನಲ್ಲಿ ಬಂದ ಯುವಕನಿಂದ ವೃದ್ಧನ ಮೇಲೆ ಅಮಾನುಷ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬೆಂಗಳೂರು

ಕಾರಿನಲ್ಲಿ ಬಂದ ಯುವಕನಿಂದ ವೃದ್ಧನ ಮೇಲೆ ಅಮಾನುಷ ಹಲ್ಲೆ | ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಂಗಳೂರಲ್ಲಿ ಅಮೆಜಾನ್ ಕಂಪನಿಯ ಕಾರ್ಪೊರೇಟ್ ಪ್ರಧಾನ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್‌
ಬೆಂಗಳೂರು

ಬೆಂಗಳೂರಲ್ಲಿ ಅಮೆಜಾನ್ ಕಂಪನಿಯ ಕಾರ್ಪೊರೇಟ್ ಪ್ರಧಾನ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್‌

Next Post
ದಾವಣಗೆರೆ | ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

ದಾವಣಗೆರೆ | ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

8 ಲಕ್ಷ ಸಾಲ ಮಾಡಿ ಏರ್ ಆಂಬ್ಯುಲೆನ್ಸ್ ಏರಿದ್ದ ದಂಪತಿ ದುರ್ಮರಣ | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

8 ಲಕ್ಷ ಸಾಲ ಮಾಡಿ ಏರ್ ಆಂಬ್ಯುಲೆನ್ಸ್ ಏರಿದ್ದ ದಂಪತಿ ದುರ್ಮರಣ | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಟಿ20 ವಿಶ್ವಕಪ್ ಗೊಂದಲದ ನಡುವೆ ಶುಭ್‌ಮನ್ ಗಿಲ್ ಕಂಬ್ಯಾಕ್ ಚರ್ಚೆ

ಟಿ20 ವಿಶ್ವಕಪ್ ಗೊಂದಲದ ನಡುವೆ ಶುಭ್‌ಮನ್ ಗಿಲ್ ಕಂಬ್ಯಾಕ್ ಚರ್ಚೆ

ಬಿಜೆಪಿ ಇತರೆ ಪಕ್ಷಗಳಿಗಿಂತ ಭಿನ್ನ, ಸೈದ್ದಾಂತಿಕ ನೆಲಗಟ್ಟಿನ ಮೇಲೆ ಪಕ್ಷ ಕಟ್ಟೋದನ್ನ ಕಲಿಸುತ್ತದೆ | ಪಿ ರಾಜೀವ್

ಬಿಜೆಪಿ ಇತರೆ ಪಕ್ಷಗಳಿಗಿಂತ ಭಿನ್ನ, ಸೈದ್ದಾಂತಿಕ ನೆಲಗಟ್ಟಿನ ಮೇಲೆ ಪಕ್ಷ ಕಟ್ಟೋದನ್ನ ಕಲಿಸುತ್ತದೆ | ಪಿ ರಾಜೀವ್

ಬೆಂಗಳೂರಿನಲ್ಲಿರುವ IIScಯಲ್ಲಿ ರಿಜಿಸ್ಟ್ರಾರ್ ಹುದ್ದೆಯ ನೇಮಕಾತಿ | 67 ಸಾವಿರ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ ರಿಜಿಸ್ಟ್ರಾರ್ ಹುದ್ದೆಯ ನೇಮಕಾತಿ | 67 ಸಾವಿರ ರೂ. ಸ್ಯಾಲರಿ

Recent News

8 ಲಕ್ಷ ಸಾಲ ಮಾಡಿ ಏರ್ ಆಂಬ್ಯುಲೆನ್ಸ್ ಏರಿದ್ದ ದಂಪತಿ ದುರ್ಮರಣ | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

8 ಲಕ್ಷ ಸಾಲ ಮಾಡಿ ಏರ್ ಆಂಬ್ಯುಲೆನ್ಸ್ ಏರಿದ್ದ ದಂಪತಿ ದುರ್ಮರಣ | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಟಿ20 ವಿಶ್ವಕಪ್ ಗೊಂದಲದ ನಡುವೆ ಶುಭ್‌ಮನ್ ಗಿಲ್ ಕಂಬ್ಯಾಕ್ ಚರ್ಚೆ

ಟಿ20 ವಿಶ್ವಕಪ್ ಗೊಂದಲದ ನಡುವೆ ಶುಭ್‌ಮನ್ ಗಿಲ್ ಕಂಬ್ಯಾಕ್ ಚರ್ಚೆ

ಬಿಜೆಪಿ ಇತರೆ ಪಕ್ಷಗಳಿಗಿಂತ ಭಿನ್ನ, ಸೈದ್ದಾಂತಿಕ ನೆಲಗಟ್ಟಿನ ಮೇಲೆ ಪಕ್ಷ ಕಟ್ಟೋದನ್ನ ಕಲಿಸುತ್ತದೆ | ಪಿ ರಾಜೀವ್

ಬಿಜೆಪಿ ಇತರೆ ಪಕ್ಷಗಳಿಗಿಂತ ಭಿನ್ನ, ಸೈದ್ದಾಂತಿಕ ನೆಲಗಟ್ಟಿನ ಮೇಲೆ ಪಕ್ಷ ಕಟ್ಟೋದನ್ನ ಕಲಿಸುತ್ತದೆ | ಪಿ ರಾಜೀವ್

ಬೆಂಗಳೂರಿನಲ್ಲಿರುವ IIScಯಲ್ಲಿ ರಿಜಿಸ್ಟ್ರಾರ್ ಹುದ್ದೆಯ ನೇಮಕಾತಿ | 67 ಸಾವಿರ ರೂ. ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ ರಿಜಿಸ್ಟ್ರಾರ್ ಹುದ್ದೆಯ ನೇಮಕಾತಿ | 67 ಸಾವಿರ ರೂ. ಸ್ಯಾಲರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

8 ಲಕ್ಷ ಸಾಲ ಮಾಡಿ ಏರ್ ಆಂಬ್ಯುಲೆನ್ಸ್ ಏರಿದ್ದ ದಂಪತಿ ದುರ್ಮರಣ | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

8 ಲಕ್ಷ ಸಾಲ ಮಾಡಿ ಏರ್ ಆಂಬ್ಯುಲೆನ್ಸ್ ಏರಿದ್ದ ದಂಪತಿ ದುರ್ಮರಣ | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಟಿ20 ವಿಶ್ವಕಪ್ ಗೊಂದಲದ ನಡುವೆ ಶುಭ್‌ಮನ್ ಗಿಲ್ ಕಂಬ್ಯಾಕ್ ಚರ್ಚೆ

ಟಿ20 ವಿಶ್ವಕಪ್ ಗೊಂದಲದ ನಡುವೆ ಶುಭ್‌ಮನ್ ಗಿಲ್ ಕಂಬ್ಯಾಕ್ ಚರ್ಚೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat