ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

8 ಲಕ್ಷ ಸಾಲ ಮಾಡಿ ಏರ್ ಆಂಬ್ಯುಲೆನ್ಸ್ ಏರಿದ್ದ ದಂಪತಿ ದುರ್ಮರಣ | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

February 24, 2026
Share on WhatsappShare on FacebookShare on Twitter

ರಾಂಚಿ : ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಭೀಕರ ಏರ್ ಆಂಬ್ಯುಲೆನ್ಸ್ ಪತನದಲ್ಲಿ ಸುಟ್ಟಗಾಯಗಳಿಂದ ಬಳಲುತ್ತಿದ್ದ ರೋಗಿ, ಆತನ ಪತ್ನಿ ಸೇರಿದಂತೆ ಒಟ್ಟು ಏಳು ಮಂದಿ ದುರ್ಮರಣ ಹೊಂದಿದ್ದಾರೆ ಎಂದು ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದಾರೆ. ಪ್ರಾಣಾಪಾಯದಲ್ಲಿದ್ದ 41 ವರ್ಷದ ಸಂಜಯ್ ಎಂಬವರ ಜೀವ ಉಳಿಸಲು, ಬಡ ಕುಟುಂಬವು ಬಂಧು-ಮಿತ್ರರಿಂದ ಬರೋಬ್ಬರಿ 8 ಲಕ್ಷ ರೂಪಾಯಿ ಸಾಲ ಮಾಡಿ ಏರ್ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಂಡು, ದೆಹಲಿಗೆ ಕರೆದೊಯ್ಯುತ್ತಿದ್ದಾಗಲೇ ಈ ಘೋರ ದುರಂತ ಸಂಭವಿಸಿದೆ.

ಜಾರ್ಖಂಡ್‌ನ ಲಾತೇಹರ್ ಜಿಲ್ಲೆಯ ಚಾಂದ್ವಾ ನಿವಾಸಿಯಾಗಿದ್ದ ಸಂಜಯ್, ತಮ್ಮ ಸಣ್ಣ ಹೋಟೆಲ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಕುಟುಂಬಕ್ಕೆ ಆಸರೆಯಾಗಿದ್ದ ಏಕೈಕ ಜೀವವನ್ನು ಉಳಿಸಿಕೊಳ್ಳಲು ನಿರ್ಧರಿಸಿದ ಕುಟುಂಬಸ್ಥರು, ಸ್ಥಳೀಯವಾಗಿ ಚಿಕಿತ್ಸೆ ಫಲಕಾರಿಯಾಗದಿದ್ದಾಗ, ಹೆಚ್ಚಿನ ಚಿಕಿತ್ಸೆಗಾಗಿ ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ಸ್ಥಳಾಂತರಿಸಲು ನಿರ್ಧರಿಸಿದರು.

ಆಸ್ತಿ ಮಾರಾಟಕ್ಕೂ ಸಿದ್ಧವಾಗಿದ್ದ ಕುಟುಂಬ

ಸಂಜಯ್ ಅವರ ದೆಹಲಿಯ ಚಿಕಿತ್ಸಾ ವೆಚ್ಚ ಹಾಗೂ ಏರ್ ಆಂಬ್ಯುಲೆನ್ಸ್ ಬಾಡಿಗೆ ಭರಿಸಲು ಕುಟುಂಬವು ತೀವ್ರ ಆರ್ಥಿಕ ಸಂಕಷ್ಟ ಎದುರಿಸಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಮೃತ ಸಂಜಯ್ ಸಹೋದರ ಅಜಯ್, ತಮ್ಮ ಅಣ್ಣನ ಜೀವ ಉಳಿಸಲು ಮನೆ, ಆಸ್ತಿ ಹಾಗೂ ಜಮೀನು ಮಾರಾಟ ಮಾಡಲು ಕೂಡ ಕುಟುಂಬ ಸಿದ್ಧವಿತ್ತು ಎಂದು ಹೇಳುತ್ತಾ ಕಣ್ಣೀರಿಟ್ಟಿದ್ದಾರೆ. ಆದರೆ, ತಕ್ಷಣಕ್ಕೆ ಹಣದ ಅಗತ್ಯವಿದ್ದ ಕಾರಣ, ಸ್ನೇಹಿತರು, ಸಂಬಂಧಿಕರು ಮತ್ತು ಹಿತೈಷಿಗಳ ಬಳಿ ಸುಮಾರು 8 ಲಕ್ಷ ರೂಪಾಯಿ ಕೈಸಾಲ ಪಡೆದು ಖಾಸಗಿ ಆಸ್ಪತ್ರೆ ಹಾಗೂ ಏರ್ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿತ್ತು. ದೆಹಲಿ ಮೂಲದ ‘ರೆಡ್‌ಬರ್ಡ್ ಏರ್‌ವೇಸ್’ ಸಂಸ್ಥೆಗೆ ಸೇರಿದ ‘ಬೀಚ್‌ಕ್ರಾಫ್ಟ್ ಸಿ90’ (Beechcraft C90) ಚಾರ್ಟರ್ ವಿಮಾನವನ್ನು ಇದಕ್ಕಾಗಿ ಬಾಡಿಗೆಗೆ ಪಡೆಯಲಾಗಿತ್ತು. ದುರದೃಷ್ಟವಶಾತ್, ಹಣ ಹೊಂದಿಸಿ ವಿಮಾನ ಹತ್ತಿದರೂ ವಿಧಿಯ ಆಟ ಬೇರೆಯಾಗಿತ್ತು.

ಟೇಕಾಫ್ ಆದ ಕೆಲವೇ ಹೊತ್ತಲ್ಲಿ ದುರಂತ

ಸೋಮವಾರ ರಾಂಚಿ ವಿಮಾನ ನಿಲ್ದಾಣದಿಂದ ರೋಗಿ ಸಂಜಯ್, ಅವರ ಪತ್ನಿ ಅರ್ಚನಾ ದೇವಿ ಹಾಗೂ ಸಂಬಂಧಿ ಧ್ರುವ್ ಕುಮಾರ್ ಅವರನ್ನು ಹೊತ್ತು ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಆಂಬ್ಯುಲೆನ್ಸ್ ಚತ್ರಾ ಜಿಲ್ಲೆಯ ವ್ಯಾಪ್ತಿಯಲ್ಲಿ ಪತನಗೊಂಡಿದೆ. ಈ ಭೀಕರ ಅಪಘಾತದಲ್ಲಿ ವಿಮಾನದಲ್ಲಿದ್ದ ಏಳೂ ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕುಟುಂಬದ ಮೂವರ ಜೊತೆಗೆ, ವಿಮಾನದ ಪೈಲಟ್-ಇನ್-ಕಮಾಂಡ್ ಕ್ಯಾಪ್ಟನ್ ವಿವೇಕ್ ವಿಕಾಸ್ ಭಗತ್, ಸಹ-ಪೈಲಟ್ ಕ್ಯಾಪ್ಟನ್ ಸವರಜ್‌ದೀಪ್ ಸಿಂಗ್, ವೈದ್ಯ ಡಾ. ವಿಕಾಸ್ ಕುಮಾರ್ ಗುಪ್ತಾ ಮತ್ತು ಅರೆವೈದ್ಯಕೀಯ ಸಿಬ್ಬಂದಿ ಸಚಿನ್ ಕುಮಾರ್ ಮಿಶ್ರಾ ಅವರು ಕೂಡ ಈ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಲಾತೇಹರ್‌ನಲ್ಲಿರುವ ಸಂಜಯ್ ಅವರ ನಿವಾಸದಲ್ಲಿ ಕುಟುಂಬಸ್ಥರ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

ಇದನ್ನೂ ಓದಿ : ಟಿ20 ವಿಶ್ವಕಪ್ ಗೊಂದಲದ ನಡುವೆ ಶುಭ್‌ಮನ್ ಗಿಲ್ ಕಂಬ್ಯಾಕ್ ಚರ್ಚೆ

Tags: IndiaKarnataka News beat
SendShareTweet
Previous Post

ಟಿ20 ವಿಶ್ವಕಪ್ ಗೊಂದಲದ ನಡುವೆ ಶುಭ್‌ಮನ್ ಗಿಲ್ ಕಂಬ್ಯಾಕ್ ಚರ್ಚೆ

Next Post

ವಜ್ರಮಲೆ ವಸತಿ ಗೃಹದ ಪೀಠೋಪಕರಣಕ್ಕೆ ಕಳಪೆ ಗುಣಮಟ್ಟದ ಮರ ಬಳಕೆ | ಕಾಮಗಾರಿ ಸ್ಥಗಿತಕ್ಕೆ ಸಚಿವ ಕೆ.ವೆಂಕಟೇಶ್ ಸೂಚನೆ

Related Posts

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!
ದೇಶ

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಹೆತ್ತ ತಂದೆಯನ್ನೇ ಕೊಂ* ತಂಗಿಯ ಎದುರೇ ಮೃತದೇಹವನ್ನು ತುಂಡರಿಸಿದ ಪಾಪಿ ಮಗ!
ದೇಶ

ಹೆತ್ತ ತಂದೆಯನ್ನೇ ಕೊಂ* ತಂಗಿಯ ಎದುರೇ ಮೃತದೇಹವನ್ನು ತುಂಡರಿಸಿದ ಪಾಪಿ ಮಗ!

AI ಶೃಂಗದಲ್ಲಿ ‘ಅರೆಬೆತ್ತಲೆ’ ಪ್ರತಿಭಟನೆ | ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಅರೆಸ್ಟ್
ದೇಶ

AI ಶೃಂಗದಲ್ಲಿ ‘ಅರೆಬೆತ್ತಲೆ’ ಪ್ರತಿಭಟನೆ | ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಅರೆಸ್ಟ್

ಜಾರ್ಖಂಡ್‌ನಿಂದ 7 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಏರ್ ಆಂಬುಲೆನ್ಸ್ ಪತನ
ದೇಶ

ಜಾರ್ಖಂಡ್‌ನಿಂದ 7 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಏರ್ ಆಂಬುಲೆನ್ಸ್ ಪತನ

ಮೋದಿಗೆ ಬೈಯ್ಯುವವರಿಗೆ ಹೊದಿಕೆ ಇಲ್ಲ | ಮುಸ್ಲಿಂ ಮಹಿಳೆಯರಿಗೆ ಸಹಾಯ ನಿರಾಕರಿಸಿದ ಬಿಜೆಪಿ ಮಾಜಿ ಸಂಸದ
ದೇಶ

ಮೋದಿಗೆ ಬೈಯ್ಯುವವರಿಗೆ ಹೊದಿಕೆ ಇಲ್ಲ | ಮುಸ್ಲಿಂ ಮಹಿಳೆಯರಿಗೆ ಸಹಾಯ ನಿರಾಕರಿಸಿದ ಬಿಜೆಪಿ ಮಾಜಿ ಸಂಸದ

ಗುಜರಾತ್‌ನಲ್ಲಿ ಪ್ರೇಮ ವಿವಾಹಕ್ಕೆ ಇನ್ನು ಪೋಷಕರ ಸಹಿ ಕಡ್ಡಾಯ?
ದೇಶ

ಗುಜರಾತ್‌ನಲ್ಲಿ ಪ್ರೇಮ ವಿವಾಹಕ್ಕೆ ಇನ್ನು ಪೋಷಕರ ಸಹಿ ಕಡ್ಡಾಯ?

Next Post
ವಜ್ರಮಲೆ ವಸತಿ ಗೃಹದ ಪೀಠೋಪಕರಣಕ್ಕೆ ಕಳಪೆ ಗುಣಮಟ್ಟದ ಮರ ಬಳಕೆ | ಕಾಮಗಾರಿ ಸ್ಥಗಿತಕ್ಕೆ ಸಚಿವ ಕೆ.ವೆಂಕಟೇಶ್ ಸೂಚನೆ

ವಜ್ರಮಲೆ ವಸತಿ ಗೃಹದ ಪೀಠೋಪಕರಣಕ್ಕೆ ಕಳಪೆ ಗುಣಮಟ್ಟದ ಮರ ಬಳಕೆ | ಕಾಮಗಾರಿ ಸ್ಥಗಿತಕ್ಕೆ ಸಚಿವ ಕೆ.ವೆಂಕಟೇಶ್ ಸೂಚನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ

ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ

ಹೆತ್ತ ತಂದೆಯನ್ನೇ ಕೊಂ* ತಂಗಿಯ ಎದುರೇ ಮೃತದೇಹವನ್ನು ತುಂಡರಿಸಿದ ಪಾಪಿ ಮಗ!

ಹೆತ್ತ ತಂದೆಯನ್ನೇ ಕೊಂ* ತಂಗಿಯ ಎದುರೇ ಮೃತದೇಹವನ್ನು ತುಂಡರಿಸಿದ ಪಾಪಿ ಮಗ!

Recent News

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ

ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ

ಹೆತ್ತ ತಂದೆಯನ್ನೇ ಕೊಂ* ತಂಗಿಯ ಎದುರೇ ಮೃತದೇಹವನ್ನು ತುಂಡರಿಸಿದ ಪಾಪಿ ಮಗ!

ಹೆತ್ತ ತಂದೆಯನ್ನೇ ಕೊಂ* ತಂಗಿಯ ಎದುರೇ ಮೃತದೇಹವನ್ನು ತುಂಡರಿಸಿದ ಪಾಪಿ ಮಗ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat