ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

February 24, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕದ ಬೆಂಗಳೂರು, ಮೈಸೂರು ಸೇರಿ ಯಾವುದೇ ನಗರಗಳಲ್ಲಿ ಮನೆ ಖರೀದಿ ಮಾಡಬೇಕು, ಅಪಾರ್ಟ್ಮೆಂಟ್ ಖರೀದಿಸಬೇಕು ಎಂದರೆ ಲಕ್ಷಾಂತರ, ಕೋಟ್ಯಂತರ ರೂ. ಬೇಕು. ಇದಕ್ಕಾಗಿ ಬ್ಯಾಂಕ್‌ಗಳಿಂದ ಸಾಲ ಪಡೆಯಬೇಕು, ಪ್ರತಿ ತಿಂಗಳು ತಪ್ಪದೆ ಇಎಂಐ ಕಟ್ಟಬೇಕು. ನೀವೇನಾದರೂ ಹೀಗೆ ಮನೆ ಖರೀದಿಸಬೇಕು, ಫ್ಲ್ಯಾಟ್ ಖರೀದಿಸಬೇಕು ಎಂದರೆ, ನೀವು ನಿಮ್ಮ ಪತ್ನಿ ಹೆಸರಿನಲ್ಲಿ ಆಸ್ತಿ ಖರೀದಿಸಬೇಕು. ಇದರಿಂದ ತೆರಿಗೆ ಉಳಿತಾಯ ಸೇರಿ ಹಲವು ಉಪಯೋಗಗಳಿವೆ. ಆ ಉಪಯೋಗಗಳು ಯಾವುವು ಎಂಬುದರ ಮಾಹಿತಿ ಇಲ್ಲಿದೆ.

ಮನೆ ಅಥವಾ ಫ್ಲ್ಯಾಟ್ ಅನ್ನು ಪತ್ನಿ ಹೆಸರಿನಲ್ಲಿ ಅಥವಾ ಜಂಟಿಯಾಗಿ ಖರೀದಿ ಮಾಡಿದರೆ ಹೆಚ್ಚುವರಿ ತೆರಿಗೆ ಪ್ರಯೋಜನ ಸಿಗುತ್ತದೆ. ತೆರಿಗೆಯಲ್ಲಿ ನೀವು ವಾರ್ಷಿಕವಾಗಿ 1.5 ಲಕ್ಷ ರೂಪಾಯಿಯಿಂದ 2 ಲಕ್ಷ ರೂಪಾಯಿವರೆಗೆ ವಿನಾಯಿತಿ ಪಡೆಯಬಹುದು. ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 80C ಅಡಿಯಲ್ಲಿ ನೀವು ಅದನ್ನು ಕ್ಲೇಮ್ ಮಾಡಬಹುದಾಗಿದೆ.

ಸಾಲ ಪಡೆದರೆ ಬಡ್ಡಿ ಲಾಭ

ಪತ್ನಿ ಹೆಸರಿನಲ್ಲಿ ಗೃಹ ಸಾಲ ಪಡೆದರೆ ಎಸ್ ಬಿಐ, ಎಚ್.ಡಿ.ಎಫ್.ಸಿ ಸೇರಿ ಹಲವು ಬ್ಯಾಂಕ್ ಗಳು ಬಡ್ಡಿಯಲ್ಲಿ ರಿಯಾಯಿತಿ ನೀಡುತ್ತವೆ. ಶೇ.0.50ರಿಂದ ಶೇ.1ರಷ್ಟು ಬಡ್ಡಿದರವನ್ನು ಕಡಿಮೆ ಮಾಡುತ್ತವೆ. ಲಕ್ಷಾಂತರ ರೂಪಾಯಿ ಸಾಲವನ್ನು ವರ್ಷಗಳಗಟ್ಟಲೆ ಕಟ್ಟುವುದರಿಂದ ಬಡ್ಡಿಯ ಲಾಭವಾಗುತ್ತದೆ. ಪತ್ನಿಯು ಉದ್ಯೋಗದಲ್ಲಿದ್ದು, ಸಿಬಿಲ್ ಸ್ಕೋರ್ ಚೆನ್ನಾಗಿದ್ದರೆ ಬಡ್ಡಿ ರಿಯಾಯಿತಿಯ ಲಾಭ ಪಡೆಯಬಹುದು.

ಮುದ್ರಾಂಕ ಸುಂಕದಲ್ಲಿ ರಿಯಾಯಿತಿ

ಮಹಿಳೆಯರಿಗೆ ಸ್ಟಾಂಪ್ ಡ್ಯೂಟಿಯಲ್ಲಿ 2 ರಿಂದ 3 ರಷ್ಟು ರಿಯಾಯಿತಿಯನ್ನು ನೀಡುವುದನ್ನು ಕಾಣಬಹುದು. ಪುರುಷರು ಈ ಪ್ರಯೋಜನವನ್ನು ಪಡೆಯುವುದಿಲ್ಲ. ಉದಾಹರಣೆಗೆ, ಪುರುಷರು ಶೇ.6ರ ದರದಲ್ಲಿ ಸ್ಟ್ಯಾಂಪ್ ಸುಂಕವನ್ನು ಪಾವತಿಸಬೇಕಾಗುತ್ತದೆ. ಮಹಿಳೆಯರಿಗೆ ಶೇ.2 ರಷ್ಟು ರಿಯಾಯಿತಿ ಸಿಗುತ್ತದೆ. ಶೇ.4ರಷ್ಟು ದರದಲ್ಲಿ ಮುದ್ರಾಂಕ ಶುಲ್ಕ ಪಾವತಿಸಬೇಕಾಗುತ್ತದೆ. ಇದರಿಂದ ಸಾವಿರಾರು ರೂಪಾಯಿ ಉಳಿಯುತ್ತದೆ.

ಪಿಎಂಎವೈ ಯೋಜನೆ ಅನ್ವಯ ಸಬ್ಸಿಡಿ

ಪ್ರಧಾನ ಮಂತ್ರಿ ಆವಾಸ್ ಯೋಜನೆಯ(ಪಿಎಂಎವೈ) ಅಡಿಯಲ್ಲಿ ಬಡ್ಡಿ ಸಬ್ಸಿಡಿ ಪಡೆಯಬಹುದಾಗಿದೆ. ಇದರ ಪ್ರಯೋಜನ ಪಡೆಯಲು ಆಸ್ತಿಯ ಮಾಲಿಕತ್ವವನ್ನು ಪತಿ-ಪತ್ನಿ ಜಂಟಿಯಾಗಿ ಅಥವಾ ಮಹಿಳೆಯರ ಹೆಸರಿನಲ್ಲಿ ಮಾಡಿರಬೇಕು. ಮಹಿಳೆಯರು ಗೃಹ ಸಾಲವನ್ನು ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಸ್ಕೀಮ್ (ಸಿ.ಎಲ್.ಎಸ್.ಎಸ್.) ಮೂಲಕ ಪಡೆದಿದ್ದರೆ ಬಡ್ಡಿದರದಲ್ಲಿ ವಿನಾಯಿತಿ ಪಡೆಯಬಹುದು.

ಇದನ್ನೂ ಓದಿ : ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ

Tags: bengaloreKarnataka News beat
SendShareTweet
Previous Post

ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ

Next Post

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

Related Posts

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!
ಬೆಂಗಳೂರು

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!

ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ!
ಬೆಂಗಳೂರು

ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ!

ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ
ಬೆಂಗಳೂರು

ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ

SIT ತನಿಖೆಯಲ್ಲಿ ಬಯಲಾಯ್ತು ಸಿ.ಜೆ.ರಾಯ್ ಆತ್ಮಹತ್ಯೆಗೆ ಅಸಲಿ ಕಾರಣ!
ಬೆಂಗಳೂರು

SIT ತನಿಖೆಯಲ್ಲಿ ಬಯಲಾಯ್ತು ಸಿ.ಜೆ.ರಾಯ್ ಆತ್ಮಹತ್ಯೆಗೆ ಅಸಲಿ ಕಾರಣ!

ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿ ವಿಳಂಬಕ್ಕೆ ಜನಾಕ್ರೋಶ
ಬೆಂಗಳೂರು

ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿ ವಿಳಂಬಕ್ಕೆ ಜನಾಕ್ರೋಶ

ಸಿಎಂ-ಡಿಸಿಎಂ ಕುರ್ಚಿ ಕಾಳಗದಲ್ಲಿ‌ ಬ್ಯುಸಿ, ವಿದ್ಯಾರ್ಥಿಗಳ ಅಹವಾಲು ಕೇಳ್ತಿಲ್ಲ | ವಿಜಯೇಂದ್ರ‌ ಕಿಡಿ
ಬೆಂಗಳೂರು

ಸಿಎಂ-ಡಿಸಿಎಂ ಕುರ್ಚಿ ಕಾಳಗದಲ್ಲಿ‌ ಬ್ಯುಸಿ, ವಿದ್ಯಾರ್ಥಿಗಳ ಅಹವಾಲು ಕೇಳ್ತಿಲ್ಲ | ವಿಜಯೇಂದ್ರ‌ ಕಿಡಿ

Next Post
ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಇನ್ಮುಂದೆ 'ಕೇರಳ' ಅಲ್ಲ.. 'ಕೇರಳಂ' | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ.. ಹರಿದು ಬಂದ ಭಕ್ತ ಸಾಗರ

ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ.. ಹರಿದು ಬಂದ ಭಕ್ತ ಸಾಗರ

ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ!

ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ!

Recent News

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ.. ಹರಿದು ಬಂದ ಭಕ್ತ ಸಾಗರ

ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ.. ಹರಿದು ಬಂದ ಭಕ್ತ ಸಾಗರ

ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ!

ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಹೆಸರಲ್ಲಿ ವಂಚಿಸುತ್ತಿದ್ದ ಇಬ್ಬರ ಬಂಧನ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!

ಶುಚಿತ್ವ ಲೋಪ, ನಿಷೇಧಿತ ಪ್ಲಾಸ್ಟಿಕ್ ಬಳಕೆ | ‘ಅಲ್-ಫಾಜ್’ ಹೋಟೆಲ್‌ಗೆ ಬಿತ್ತು 75 ಸಾವಿರ ದಂಡ!

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat