ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಬಾಬರ್ ವಿರುದ್ಧ ಇಮಾದ್ ವಾಸಿಮ್ ವಾಗ್ದಾಳಿ | “24 ಎಸೆತ ಆಡಿ ಔಟಾಗುವುದು ಕ್ರಿಮಿನಲ್ ಅಪರಾಧ”!

February 25, 2026
Share on WhatsappShare on FacebookShare on Twitter

ಕ್ಯಾಂಡಿ (ಶ್ರೀಲಂಕಾ) : 2026ರ ಟಿ20 ವಿಶ್ವಕಪ್‌ನ ಸೂಪರ್-8 ಹಂತದಲ್ಲಿ ಇಂಗ್ಲೆಂಡ್ ವಿರುದ್ಧದ ಸೋಲಿನ ನಂತರ ಪಾಕಿಸ್ತಾನ ಕ್ರಿಕೆಟ್‌ನಲ್ಲಿ ಅಂತರ್ಯುದ್ಧ ಶುರುವಾಗಿದೆ. ತಂಡದ ಪ್ರಮುಖ ಬ್ಯಾಟರ್ ಬಾಬರ್ ಅಜಮ್ ಅವರ ಮಂದಗತಿಯ ಬ್ಯಾಟಿಂಗ್ ಶೈಲಿಯನ್ನು ಪಾಕಿಸ್ತಾನದ ಮಾಜಿ ಆಲ್ ರೌಂಡರ್ ಇಮಾದ್ ವಾಸಿಮ್ ಕಟುವಾಗಿ ಟೀಕಿಸಿದ್ದಾರೆ. ಬಾಬರ್ ಅವರ ಆಟವನ್ನು ವಾಸಿಮ್ “ಕ್ರಿಮಿನಲ್ ಅಪರಾಧ” ಎಂದು ಕರೆದಿದ್ದು, ಈಗ ಈ ಹೇಳಿಕೆ ಕ್ರಿಕೆಟ್ ಜಗತ್ತಿನಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಇಂಗ್ಲೆಂಡ್ ವಿರುದ್ಧದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಬಾಬರ್ ಅಜಮ್ 4ನೇ ಓವರ್‌ನಲ್ಲೇ ಕ್ರೀಸ್‌ಗೆ ಬಂದಿದ್ದರು. ತಂಡವನ್ನು ದೊಡ್ಡ ಮೊತ್ತದತ್ತ ಕೊಂಡೊಯ್ಯುವ ಸುವರ್ಣ ಅವಕಾಶ ಅವರ ಮುಂದಿತ್ತು. ಆದರೆ, 24 ಎಸೆತಗಳನ್ನು ಎದುರಿಸಿ ಕೇವಲ 25 ರನ್ ಗಳಿಸಿದ ಬಾಬರ್, ಜೇಮಿ ಓವರ್‌ಟನ್ ಬೌಲಿಂಗ್‌ನಲ್ಲಿ ಕ್ಲೀನ್ ಬೌಲ್ಡ್ ಆದರು.

ಈ ಕುರಿತು ರಾಷ್ಟ್ರೀಯ ದೂರದರ್ಶನದಲ್ಲಿ ಮಾತನಾಡಿದ ಇಮಾದ್ ವಾಸಿಮ್, “ಬಾಬರ್ ಎಷ್ಟು ಪಂದ್ಯಗಳನ್ನು ಹೀಗೆ ಹಾಳು ಮಾಡುತ್ತಾರೆ? 24 ಎಸೆತಗಳನ್ನು ಆಡಿ, ಪಿಚ್ ಹೇಗಿದೆ ಎಂದು ಅರಿತುಕೊಂಡ ನಂತರವೂ ಕಳಪೆ ಶಾಟ್ ಆಡಿ ಔಟಾಗುವುದು ಅಕ್ಷರಶಃ ಕ್ರಿಮಿನಲ್ ಅಪರಾಧ. ಇಷ್ಟು ಅನುಭವವಿರುವ ಆಟಗಾರನಿಂದ ಇದನ್ನು ಯಾರೂ ನಿರೀಕ್ಷಿಸುವುದಿಲ್ಲ,” ಎಂದು ಗುಡುಗಿದ್ದಾರೆ.

ಹ್ಯಾರಿ ಬ್ರೂಕ್ ನೋಡಿ ಕಲಿಯಲಿ!

ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಅಬ್ಬರದ ಶತಕ ಸಿಡಿಸಿ ತಮ್ಮ ತಂಡವನ್ನು ಸೆಮಿಫೈನಲ್‌ಗೆ ಕರೆದೊಯ್ದಿದ್ದನ್ನು ಉದಾಹರಿಸಿದ ಇಮಾದ್, “ಹ್ಯಾರಿ ಬ್ರೂಕ್ ನೋಡಿ ಕಲಿಯಿರಿ. ಅವರು ಒಬ್ಬರೇ ನಿಂತು ಪಂದ್ಯವನ್ನು ಗೆಲ್ಲಿಸಿದರು. ಬಾಬರ್ ಅಜಮ್ ದೊಡ್ಡ ಪಂದ್ಯಗಳಲ್ಲಿ ಅಥವಾ ವಿಶ್ವಕಪ್‌ನ ನಾಕೌಟ್ ಪಂದ್ಯಗಳಲ್ಲಿ ಯಾವಾಗ ತಂಡವನ್ನು ಗೆಲ್ಲಿಸುತ್ತಾರೆ? ಕೇವಲ ದುರ್ಬಲ ತಂಡಗಳ ವಿರುದ್ಧ ರನ್ ಗಳಿಸುವುದು ಸಾಧನೆಯಲ್ಲ,” ಎಂದು ಸವಾಲು ಎಸೆದಿದ್ದಾರೆ.

“ಸಾರ್ವಜನಿಕರನ್ನು ಮರಳು ಮಾಡಲಾಗುತ್ತಿದೆ”

ಬಾಬರ್ ಅಜಮ್ ಪರವಾಗಿ ನಡೆಯುವ ಸಾಮಾಜಿಕ ಜಾಲತಾಣಗಳ ಅಭಿಯಾನಗಳ ಬಗ್ಗೆಯೂ ಇಮಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಮ್ಮಲ್ಲಿ ಯಾರನ್ನಾದರೂ ಸುಲಭವಾಗಿ ಹೀರೋ ಮಾಡಬಹುದು. ಬಾಬರ್ ಪರವಾಗಿ ದೊಡ್ಡ ಕ್ಯಾಂಪೇನ್‌ಗಳು ನಡೆಯುತ್ತಿವೆ. ಆದರೆ ಅಂಕಿಅಂಶಗಳನ್ನು ನೋಡಿ, 2019ರ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಮತ್ತು 2021ರಲ್ಲಿ ಭಾರತದ ವಿರುದ್ಧದ ಇನ್ನಿಂಗ್ಸ್ ಬಿಟ್ಟರೆ, ಅವರು ಪ್ರಭಾವ ಬೀರಿದ ಮತ್ತೊಂದು ಇನ್ನಿಂಗ್ಸ್ ತೋರಿಸಿ,” ಎಂದು ಬಾಬರ್ ಅಭಿಮಾನಿಗಳಿಗೆ ನೇರ ಪ್ರಶ್ನೆ ಹಾಕಿದ್ದಾರೆ.

ಕಿಸ್ತಾನಕ್ಕೆ ಸೆಮಿಫೈನಲ್ ಹಾದಿ ಬಂದ್?

ಇಂಗ್ಲೆಂಡ್ ವಿರುದ್ಧದ ಸೋಲಿನೊಂದಿಗೆ ಪಾಕಿಸ್ತಾನದ ಸೆಮಿಫೈನಲ್ ಆಸೆ ಬಹುತೇಕ ಮಣ್ಣುಪಾಲಾಗಿದೆ. ಈಗ ಪಾಕಿಸ್ತಾನ ತಂಡಕ್ಕೆ ಉಳಿದಿರುವುದು ಶ್ರೀಲಂಕಾ ವಿರುದ್ಧದ ಪಂದ್ಯ ಮಾತ್ರ. ಆದರೆ ಆ ಪಂದ್ಯ ಗೆದ್ದರೂ ಇತರ ತಂಡಗಳ ಫಲಿತಾಂಶದ ಮೇಲೆ ಪಾಕಿಸ್ತಾನ ಅವಲಂಬಿತವಾಗಬೇಕಿದೆ. ಬಾಬರ್ ಅವರ ‘ರನ್-ಎ-ಬಾಲ್’ ಬ್ಯಾಟಿಂಗ್ ಶೈಲಿ ಟಿ20 ಕ್ರಿಕೆಟ್‌ಗೆ ಹೊರೆಯಾಗುತ್ತಿದೆ ಎಂಬ ವಾದ ಈಗ ಪಾಕಿಸ್ತಾನದಲ್ಲಿ ಜೋರಾಗಿದೆ.

ಇದನ್ನೂ ಓದಿ : ಮದ್ಯದಂಗಡಿ ಬಂದ್‌ಗೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ!

Tags: CricketKarnataka News beat
SendShareTweet
Previous Post

ಮದ್ಯದಂಗಡಿ ಬಂದ್‌ಗೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ!

Next Post

ದಾವಣಗೆರೆ ದುರ್ಗಾಂಭಿಕಾ ದೇವಿ ಜಾತ್ರೆಯಲ್ಲಿ ಕಿಡಿಗೇಡಿಗಳ ಅಟ್ಟಾಹಾಸ | ಸಿಕ್ಕಸಿಕ್ಕವರ ಮೇಲೆ ಹಲ್ಲೆ ಮಾಡಿದ ಯುವಕರು!

Related Posts

ಕ್ರೀಡಾ ಲೋಕಕ್ಕೆ ಕಪ್ಪುಚುಕ್ಕೆ | ಮಿಲ್ಲರ್ ಜೊತೆ ರೀಲ್ಸ್‌ ಮಾಡಿದ್ದಕ್ಕೆ ಇನ್‌ಫ್ಲುಯೆನ್ಸರ್‌ಗೆ ಅತ್ಯಾಚಾರದ ಬೆದರಿಕೆ!
ಕ್ರೀಡೆ

ಕ್ರೀಡಾ ಲೋಕಕ್ಕೆ ಕಪ್ಪುಚುಕ್ಕೆ | ಮಿಲ್ಲರ್ ಜೊತೆ ರೀಲ್ಸ್‌ ಮಾಡಿದ್ದಕ್ಕೆ ಇನ್‌ಫ್ಲುಯೆನ್ಸರ್‌ಗೆ ಅತ್ಯಾಚಾರದ ಬೆದರಿಕೆ!

ರಣಜಿ ಟ್ರೋಫಿ ಫೈನಲ್ | ಕರ್ನಾಟಕ ಆಟಗಾರನಿಗೆ ಡಿಚ್ಚಿ ಹೊಡೆದ ಕಾಶ್ಮೀರದ ಕ್ಯಾಪ್ಟನ್‌.. ವಿಡಿಯೋ ವೈರಲ್‌!
ಕ್ರೀಡೆ

ರಣಜಿ ಟ್ರೋಫಿ ಫೈನಲ್ | ಕರ್ನಾಟಕ ಆಟಗಾರನಿಗೆ ಡಿಚ್ಚಿ ಹೊಡೆದ ಕಾಶ್ಮೀರದ ಕ್ಯಾಪ್ಟನ್‌.. ವಿಡಿಯೋ ವೈರಲ್‌!

ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತಕ್ಕೆ ಗಾಯದ ಭೀತಿ | ಶಿವಂ ದುಬೆ ‘ಕೈ’ ಕೊಡ್ತಾರಾ?
ಕ್ರೀಡೆ

ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತಕ್ಕೆ ಗಾಯದ ಭೀತಿ | ಶಿವಂ ದುಬೆ ‘ಕೈ’ ಕೊಡ್ತಾರಾ?

ಗಂಭೀರ್ ನಿರ್ಧಾರಗಳಿಗೆ ಸಂಜಯ್ ಮಂಜ್ರೇಕರ್ ಗೇಲಿ | ‘ವಾಷಿಂಗ್ಟನ್ ಸುಂದರ್ ಒಬ್ಬರೇ ಎಲ್ಲ ಮರ್ಜಿಗೂ ಮದ್ದಲ್ಲ’!
ಕ್ರೀಡೆ

ಗಂಭೀರ್ ನಿರ್ಧಾರಗಳಿಗೆ ಸಂಜಯ್ ಮಂಜ್ರೇಕರ್ ಗೇಲಿ | ‘ವಾಷಿಂಗ್ಟನ್ ಸುಂದರ್ ಒಬ್ಬರೇ ಎಲ್ಲ ಮರ್ಜಿಗೂ ಮದ್ದಲ್ಲ’!

ಪಾಕ್ ವಿರುದ್ಧದ ಜಯದೊಂದಿಗೆ ಹ್ಯಾರಿ ಬ್ರೂಕ್ ಐತಿಹಾಸಿಕ ದಾಖಲೆ
ಕ್ರೀಡೆ

ಪಾಕ್ ವಿರುದ್ಧದ ಜಯದೊಂದಿಗೆ ಹ್ಯಾರಿ ಬ್ರೂಕ್ ಐತಿಹಾಸಿಕ ದಾಖಲೆ

ಪಾಕ್ ವಿರುದ್ಧ ಇಂಗ್ಲೆಂಡ್‌ಗೆ ಭರ್ಜರಿ ಜಯ | ಹ್ಯಾರಿ ಬ್ರೂಕ್ ಐತಿಹಾಸಿಕ ಶತಕದೊಂದಿಗೆ ಸೆಮೀಸ್‌ಗೆ ಲಗ್ಗೆ!
ಕ್ರೀಡೆ

ಪಾಕ್ ವಿರುದ್ಧ ಇಂಗ್ಲೆಂಡ್‌ಗೆ ಭರ್ಜರಿ ಜಯ | ಹ್ಯಾರಿ ಬ್ರೂಕ್ ಐತಿಹಾಸಿಕ ಶತಕದೊಂದಿಗೆ ಸೆಮೀಸ್‌ಗೆ ಲಗ್ಗೆ!

Next Post
ದಾವಣಗೆರೆ ದುರ್ಗಾಂಭಿಕಾ ದೇವಿ ಜಾತ್ರೆಯಲ್ಲಿ ಕಿಡಿಗೇಡಿಗಳ ಅಟ್ಟಾಹಾಸ | ಸಿಕ್ಕಸಿಕ್ಕವರ ಮೇಲೆ ಹಲ್ಲೆ ಮಾಡಿದ ಯುವಕರು!

ದಾವಣಗೆರೆ ದುರ್ಗಾಂಭಿಕಾ ದೇವಿ ಜಾತ್ರೆಯಲ್ಲಿ ಕಿಡಿಗೇಡಿಗಳ ಅಟ್ಟಾಹಾಸ | ಸಿಕ್ಕಸಿಕ್ಕವರ ಮೇಲೆ ಹಲ್ಲೆ ಮಾಡಿದ ಯುವಕರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!

ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

ಕ್ರೀಡಾ ಲೋಕಕ್ಕೆ ಕಪ್ಪುಚುಕ್ಕೆ | ಮಿಲ್ಲರ್ ಜೊತೆ ರೀಲ್ಸ್‌ ಮಾಡಿದ್ದಕ್ಕೆ ಇನ್‌ಫ್ಲುಯೆನ್ಸರ್‌ಗೆ ಅತ್ಯಾಚಾರದ ಬೆದರಿಕೆ!

ಕ್ರೀಡಾ ಲೋಕಕ್ಕೆ ಕಪ್ಪುಚುಕ್ಕೆ | ಮಿಲ್ಲರ್ ಜೊತೆ ರೀಲ್ಸ್‌ ಮಾಡಿದ್ದಕ್ಕೆ ಇನ್‌ಫ್ಲುಯೆನ್ಸರ್‌ಗೆ ಅತ್ಯಾಚಾರದ ಬೆದರಿಕೆ!

ಚರಂಡಿಯಲ್ಲಿ ಕತ್ತು ಕೊ* ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

ಚರಂಡಿಯಲ್ಲಿ ಕತ್ತು ಕೊ* ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

Recent News

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!

ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

ಕ್ರೀಡಾ ಲೋಕಕ್ಕೆ ಕಪ್ಪುಚುಕ್ಕೆ | ಮಿಲ್ಲರ್ ಜೊತೆ ರೀಲ್ಸ್‌ ಮಾಡಿದ್ದಕ್ಕೆ ಇನ್‌ಫ್ಲುಯೆನ್ಸರ್‌ಗೆ ಅತ್ಯಾಚಾರದ ಬೆದರಿಕೆ!

ಕ್ರೀಡಾ ಲೋಕಕ್ಕೆ ಕಪ್ಪುಚುಕ್ಕೆ | ಮಿಲ್ಲರ್ ಜೊತೆ ರೀಲ್ಸ್‌ ಮಾಡಿದ್ದಕ್ಕೆ ಇನ್‌ಫ್ಲುಯೆನ್ಸರ್‌ಗೆ ಅತ್ಯಾಚಾರದ ಬೆದರಿಕೆ!

ಚರಂಡಿಯಲ್ಲಿ ಕತ್ತು ಕೊ* ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

ಚರಂಡಿಯಲ್ಲಿ ಕತ್ತು ಕೊ* ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!

ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat