ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬ್ಲಿಂಕಿಟ್‌ನಲ್ಲಿ ಚಾಕು ಆರ್ಡರ್, ರಕ್ತದ ಕಲೆ ಅಳಿಸಲು ಗೋಡೆಗೆ ಪೇಂಟ್ | ಅಪ್ಪನನ್ನೇ ಕೊ* ಮಗನ ಹಾರರ್ ಕೃತ್ಯ ಬಯಲು!

February 25, 2026
Share on WhatsappShare on FacebookShare on Twitter

ಲಕ್ನೋ : ತಂದೆಯನ್ನು ಮಗನೇ ಕೊಂದು ಸೋದರಿಯ ಮುಂದೆಯೇ ಹಲವು ತುಂಡುಗಳಾಗಿ ಕತ್ತರಿಸಿ ಎಸೆದ ಪ್ರಕರಣವು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಉದ್ಯಮಿ ಮಾನವೇಂದ್ರ ಸಿಂಗ್ ಹತ್ಯೆ ಪ್ರಕರಣವು ದಿನಕ್ಕೊಂದು ಆಘಾತಕಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಗ ಅಕ್ಷತ್ ಪ್ರತಾಪ್ ಸಿಂಗ್ ತನ್ನ ತಂದೆಯನ್ನು ಗುಂಡಿಕ್ಕಿ ಕೊಂದಿದ್ದಲ್ಲದೆ, ಸಾಕ್ಷ್ಯ ನಾಶಪಡಿಸಲು ಸಿನಿಮೀಯ ಮಾದರಿಯಲ್ಲಿ ನಡೆಸಿದ ಸಂಚುಗಳು ತನಿಖಾಧಿಕಾರಿಗಳನ್ನೇ ಬೆಚ್ಚಿಬೀಳಿಸಿವೆ. ಕೇವಲ ಕ್ಷುಲ್ಲಕ ವಿಚಾರಕ್ಕೆ ನಡೆದಿದ್ದು ಎನ್ನಲಾದ ಈ ಕೊಲೆ, ಈಗ ಅತ್ಯಂತ ವ್ಯವಸ್ಥಿತವಾದ ‘ಕೋಲ್ಡ್ ಬ್ಲಡೆಡ್ ಮರ್ಡರ್’ ಆಗಿ ಹೊರಹೊಮ್ಮುತ್ತಿದೆ.

ಬ್ಲಿಂಕಿಟ್ ಮೂಲಕ ಚಾಕುಗಳ ಖರೀದಿ

ಪೊಲೀಸ್ ತನಿಖೆಯ ವೇಳೆ ಆರೋಪಿ ಅಕ್ಷತ್ ನೀಡಿರುವ ಹೇಳಿಕೆಗಳು ದಂಗುಬಡಿಸುವಂತಿವೆ. ಕೊಲೆ ಮಾಡುವುದಕ್ಕೆ ಒಂದು ದಿನ ಮುಂಚಿತವಾಗಿ ಆತ ಆನ್‌ಲೈನ್ ಡೆಲಿವರಿ ಆ್ಯಪ್ ‘ಬ್ಲಿಂಕಿಟ್’ (Blinkit) ಮೂಲಕ ಎರಡು ಚಾಕುಗಳನ್ನು ಆರ್ಡರ್ ಮಾಡಿದ್ದ. ತಂದೆಯನ್ನು ಕೊಂದ ನಂತರ ದೇಹವನ್ನು ತುಂಡು ಮಾಡಲು ಈ ಚಾಕುಗಳನ್ನು ಬಳಸಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ. ದೇಹದ ಭಾಗಗಳನ್ನು ತುಂಬಲು ನೀಲಿ ಬಣ್ಣದ ಪ್ಲಾಸ್ಟಿಕ್ ಡ್ರಮ್ ಮತ್ತು ಮಾಂಸ ಕತ್ತರಿಸುವ ಗರಗಸವನ್ನು ಮಾರುಕಟ್ಟೆಯಿಂದ ಖರೀದಿಸಿ ತಂದಿದ್ದ ಎನ್ನಲಾಗಿದೆ.

ರಕ್ತಸಿಕ್ತ ಗೋಡೆಗೆ ಬಣ್ಣದ ಲೇಪನ!

ಫೆ.20ರಂದು ಬೆಳಗಿನ ಜಾವ ನಡೆದ ಗುಂಡಿನ ದಾಳಿಯಿಂದ ಕೊಠಡಿಯ ಗೋಡೆಗಳಿಗೆ ರಕ್ತದ ಕಲೆಗಳು ಚಿಮ್ಮಿದ್ದವು. ಇದನ್ನು ಅಳಿಸಲು ಆರೋಪಿ ಅಕ್ಷತ್ ತಕ್ಷಣವೇ ಮಾರುಕಟ್ಟೆಯಿಂದ ಪೇಂಟ್ ಖರೀದಿಸಿ ತಂದು, ರಕ್ತ ಮೆತ್ತಿದ್ದ ಗೋಡೆಯ ಭಾಗಗಳಿಗೆ ಬಣ್ಣವನ್ನೂ ಹಚ್ಚಿದ್ದಾನೆ. ಸಾಕ್ಷ್ಯ ನಾಶಪಡಿಸಲು ರಕ್ತದಿಂದ ಒದ್ದೆಯಾಗಿದ್ದ ಬೆಡ್‌ಶೀಟ್, ಬ್ಲಾಂಕೆಟ್ ಮತ್ತು ದಿಂಬುಗಳನ್ನು ಚೀಲದಲ್ಲಿ ತುಂಬಿ ಕಾಲುವೆಯ ಬಳಿ ಸುಟ್ಟು ಹಾಕಿದ್ದಾನೆ. ವಿಧಿವಿಜ್ಞಾನ ತಂಡವು ಈಗ ಆ ಸುಟ್ಟ ಬಟ್ಟೆಗಳ ಅವಶೇಷಗಳನ್ನು ವಶಪಡಿಸಿಕೊಂಡಿದೆ.

‘ಪಾಪಾ ಲೌಟ್ ಆವೋ’ ಎಂಬ ವಾಟ್ಸಾಪ್ ಗ್ರೂಪ್

ತನ್ನ ಮೇಲೆ ಯಾರಿಗೂ ಅನುಮಾನ ಬರಬಾರದು ಎಂಬ ಕಾರಣಕ್ಕೆ ಅಕ್ಷತ್ ಚಾಣಾಕ್ಷತನ ಮೆರೆದಿದ್ದ. ತಂದೆಯ ನಾಪತ್ತೆಯ ಬಗ್ಗೆ ನಾಟಕವಾಡಲು ‘ಪಾಪಾ ಲೌಟ್ ಆವೋ’ (ಅಪ್ಪಾ ವಾಪಸ್ ಬನ್ನಿ) ಎಂಬ ಹೆಸರಿನ ವಾಟ್ಸಾಪ್ ಗ್ರೂಪ್ ಕ್ರಿಯೇಟ್ ಮಾಡಿದ್ದ. ಅದರಲ್ಲಿ ತಂದೆಯ ಸ್ನೇಹಿತರನ್ನು ಸೇರಿಸಿ, ಭಾವನಾತ್ಮಕ ಸಂದೇಶಗಳನ್ನು ಹಾಕುತ್ತಿದ್ದ. ತಾನೇ ಖುದ್ದಾಗಿ ಸ್ನೇಹಿತರ ಜೊತೆ ಸೇರಿ ತಂದೆಯನ್ನು ಹುಡುಕುವ ನಾಟಕವಾಡುತ್ತಿದ್ದರೂ, ಒಳಗೊಳಗೆ ಎಲ್ಲರ ಮೇಲೂ ಕಣ್ಗಾವಲು ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸಹೋದರಿಯ ನಿಗೂಢ ಮೌನ

ಈ ಪ್ರಕರಣದಲ್ಲಿ ಅಕ್ಷತ್‌ನ ಸಹೋದರಿ ಕೃತಿಯ ಪಾತ್ರದ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗುಂಡು ಹಾರಿದ ಸಮಯದಲ್ಲಿ ಆಕೆ ಅದೇ ಕೊಠಡಿಯಲ್ಲಿದ್ದಳು ಎನ್ನಲಾಗಿದೆ. ಆದರೆ ಸುಮಾರು 24 ಗಂಟೆಗಳ ಕಾಲ ಆಕೆ ಈ ಬಗ್ಗೆ ಯಾರಿಗೂ ಮಾಹಿತಿ ನೀಡದೆ ಮೌನವಾಗಿದ್ದಳು. ಇದು ಭಯದಿಂದ ಉಂಟಾದ ಮೌನವೇ ಅಥವಾ ಆಕೆಗೆ ಮೊದಲೇ ಈ ಸಂಚಿನ ಬಗ್ಗೆ ತಿಳಿದಿತ್ತೇ ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಯುತ್ತಿದೆ. ಮತ್ತೊಂದು ಅಚ್ಚರಿಯೆಂದರೆ, ಮನೆಯ ಬೇರೆ ಮಹಡಿಯಲ್ಲಿ ಮಲಗಿದ್ದ ಇತರ ಸಂಬಂಧಿಕರಿಗೆ ಗುಂಡು ಹಾರಿದ ಶಬ್ದವೇ ಕೇಳಿಸಿಲ್ಲದಿರುವುದು ತನಿಖಾ ತಂಡಕ್ಕೆ ಹಲವು ಪ್ರಶ್ನೆಗಳನ್ನು ಮೂಡಿಸಿದೆ.

ವ್ಯವಹಾರದ ಮೇಲಿನ ವ್ಯಾಮೋಹವೇ ಕೊಲೆಗೆ ಕಾರಣ?

ಹಲವು ಪ್ಯಾಥಾಲಜಿ ಲ್ಯಾಬ್ ಮತ್ತು ಮದ್ಯದ ಮಳಿಗೆಗಳನ್ನು ಹೊಂದಿದ್ದ ಮಾನವೇಂದ್ರ ಸಿಂಗ್, ಮಗ ವೈದ್ಯಕೀಯ ಶಿಕ್ಷಣ ಪಡೆದು ‘ನೀಟ್’ ಪರೀಕ್ಷೆ ಬರೆಯಬೇಕೆಂದು ಬಯಸಿದ್ದರು. ಆದರೆ ಅಕ್ಷತ್‌ಗೆ ತಂದೆಯ ಕೋಟ್ಯಂತರ ರೂಪಾಯಿ ವ್ಯವಹಾರದ ಮೇಲೆ ಕಣ್ಣಿತ್ತು. ಇದೇ ವಿಚಾರವಾಗಿ ತಂದೆ-ಮಗನ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಘಟನೆ ನಡೆದ ದಿನದಂದು ಆದ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯಗೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ : ಮೊಬೈಲ್‌ ಶಾಪ್‌ ಮಾಲೀಕನಿಗೆ ಅನ್ಯಕೋಮಿನ ಯುವಕ ಚಾಕು ಇರಿತ | ನಾಳೆ ಚಿತ್ರದುರ್ಗ ಬಂದ್‌ಗೆ ಕರೆ

Tags: Karnataka News beat
SendShareTweet
Previous Post

ಆಧಾರ್ ಕಚೇರಿಯಲ್ಲಿ 10 ಹುದ್ದೆಗಳ ನೇಮಕ | 2.08 ಲಕ್ಷ ರೂ. ಸಂಬಳ

Next Post

ರಣಜಿ ಟ್ರೋಫಿ ಫೈನಲ್ | ಕರ್ನಾಟಕ ಆಟಗಾರನಿಗೆ ಡಿಚ್ಚಿ ಹೊಡೆದ ಕಾಶ್ಮೀರದ ಕ್ಯಾಪ್ಟನ್‌.. ವಿಡಿಯೋ ವೈರಲ್‌!

Related Posts

ಮಾಜಿ ಪ್ರೇಯಸಿಯ ಮದುವೆಗೆ ಬಂದು ಹೊಟ್ಟೆಗೆ ಗುಂ* ಹಾರಿಸಿದ ಪ್ರಿಯಕರ | ವಿಡಿಯೋ ವೈರಲ್‌
ದೇಶ

ಮಾಜಿ ಪ್ರೇಯಸಿಯ ಮದುವೆಗೆ ಬಂದು ಹೊಟ್ಟೆಗೆ ಗುಂ* ಹಾರಿಸಿದ ಪ್ರಿಯಕರ | ವಿಡಿಯೋ ವೈರಲ್‌

ಯುವತಿ ಮೇಲೆ 7 ಮಂದಿಯಿಂದ ಸಾಮೂಹಿಕ ಅತ್ಯಾಚಾರ | 10 ಸಾವಿರ ಲೂಟಿ!
ದೇಶ

ಯುವತಿ ಮೇಲೆ 7 ಮಂದಿಯಿಂದ ಸಾಮೂಹಿಕ ಅತ್ಯಾಚಾರ | 10 ಸಾವಿರ ಲೂಟಿ!

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?
ದೇಶ

ತಿಂಗಳಿಗೆ 3,500 ರೂ. ಉಳಿಸಿದರೆ 2.5 ಲಕ್ಷ ರೂ. ಗಳಿಕೆ | ಹೇಗೆ ಅಂತೀರಾ?

ಭಾರತಕ್ಕೆ ಲಗ್ಗೆ ಇಡಲಿವೆ 5 ಹೊಸ ಚೀನಿ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ SUV | ಇಲ್ಲಿದೆ ಸಂಪೂರ್ಣ ಮಾಹಿತಿ
ದೇಶ

ಭಾರತಕ್ಕೆ ಲಗ್ಗೆ ಇಡಲಿವೆ 5 ಹೊಸ ಚೀನಿ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ SUV | ಇಲ್ಲಿದೆ ಸಂಪೂರ್ಣ ಮಾಹಿತಿ

ಕೆನಡಾ ಪ್ರಧಾನಿ ಭಾರತ ಭೇಟಿಗೂ ಮುನ್ನ ಮಹತ್ವದ ಬೆಳವಣಿಗೆ | 26/11 ದಾಳಿ ರೂವಾರಿ ತಹವ್ವುರ್ ರಾಣಾ ಪೌರತ್ವ ರದ್ದು?
ದೇಶ

ಕೆನಡಾ ಪ್ರಧಾನಿ ಭಾರತ ಭೇಟಿಗೂ ಮುನ್ನ ಮಹತ್ವದ ಬೆಳವಣಿಗೆ | 26/11 ದಾಳಿ ರೂವಾರಿ ತಹವ್ವುರ್ ರಾಣಾ ಪೌರತ್ವ ರದ್ದು?

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!
ದೇಶ

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

Next Post
ರಣಜಿ ಟ್ರೋಫಿ ಫೈನಲ್ | ಕರ್ನಾಟಕ ಆಟಗಾರನಿಗೆ ಡಿಚ್ಚಿ ಹೊಡೆದ ಕಾಶ್ಮೀರದ ಕ್ಯಾಪ್ಟನ್‌.. ವಿಡಿಯೋ ವೈರಲ್‌!

ರಣಜಿ ಟ್ರೋಫಿ ಫೈನಲ್ | ಕರ್ನಾಟಕ ಆಟಗಾರನಿಗೆ ಡಿಚ್ಚಿ ಹೊಡೆದ ಕಾಶ್ಮೀರದ ಕ್ಯಾಪ್ಟನ್‌.. ವಿಡಿಯೋ ವೈರಲ್‌!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!

ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

ಕ್ರೀಡಾ ಲೋಕಕ್ಕೆ ಕಪ್ಪುಚುಕ್ಕೆ | ಮಿಲ್ಲರ್ ಜೊತೆ ರೀಲ್ಸ್‌ ಮಾಡಿದ್ದಕ್ಕೆ ಇನ್‌ಫ್ಲುಯೆನ್ಸರ್‌ಗೆ ಅತ್ಯಾಚಾರದ ಬೆದರಿಕೆ!

ಕ್ರೀಡಾ ಲೋಕಕ್ಕೆ ಕಪ್ಪುಚುಕ್ಕೆ | ಮಿಲ್ಲರ್ ಜೊತೆ ರೀಲ್ಸ್‌ ಮಾಡಿದ್ದಕ್ಕೆ ಇನ್‌ಫ್ಲುಯೆನ್ಸರ್‌ಗೆ ಅತ್ಯಾಚಾರದ ಬೆದರಿಕೆ!

ಚರಂಡಿಯಲ್ಲಿ ಕತ್ತು ಕೊ* ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

ಚರಂಡಿಯಲ್ಲಿ ಕತ್ತು ಕೊ* ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

Recent News

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!

ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

ಕ್ರೀಡಾ ಲೋಕಕ್ಕೆ ಕಪ್ಪುಚುಕ್ಕೆ | ಮಿಲ್ಲರ್ ಜೊತೆ ರೀಲ್ಸ್‌ ಮಾಡಿದ್ದಕ್ಕೆ ಇನ್‌ಫ್ಲುಯೆನ್ಸರ್‌ಗೆ ಅತ್ಯಾಚಾರದ ಬೆದರಿಕೆ!

ಕ್ರೀಡಾ ಲೋಕಕ್ಕೆ ಕಪ್ಪುಚುಕ್ಕೆ | ಮಿಲ್ಲರ್ ಜೊತೆ ರೀಲ್ಸ್‌ ಮಾಡಿದ್ದಕ್ಕೆ ಇನ್‌ಫ್ಲುಯೆನ್ಸರ್‌ಗೆ ಅತ್ಯಾಚಾರದ ಬೆದರಿಕೆ!

ಚರಂಡಿಯಲ್ಲಿ ಕತ್ತು ಕೊ* ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

ಚರಂಡಿಯಲ್ಲಿ ಕತ್ತು ಕೊ* ಸುಟ್ಟು ಹಾಕಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!

ಬೆಂಗಳೂರಿನ ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ | ಮಕ್ಕಳು ಜಸ್ಟ್‌ ಮಿಸ್‌!

ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat