ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್‌ ರಿಂಕು ಸಿಂಗ್‌ಗೆ ಪಿತೃವಿಯೋಗ.. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತಂದೆ ನಿಧನ

February 27, 2026
Share on WhatsappShare on FacebookShare on Twitter

ನವದೆಹಲಿ : ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡುತ್ತಿರುವ ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ಅವರ ಕುಟುಂಬದಲ್ಲಿ ತೀವ್ರ ಶೋಕ ಮಡುಗಟ್ಟಿದೆ. ರಿಂಕು ಅವರ ತಂದೆ ಖಾನ್‌ಚಂದ್ ಸಿಂಗ್ ಅವರು ಶುಕ್ರವಾರ ಕ್ಯಾನ್ಸರ್‌ನಿಂದಾಗಿ ಕೊನೆಯುಸಿರೆಳೆದಿದ್ದಾರೆ.

ಖಾನ್‌ಚಂದ್ ಸಿಂಗ್, ಕಳೆದ ಕೆಲವು ಸಮಯದಿಂದ ಕ್ಯಾನ್ಸರ್ ಮಹಾಮಾರಿಯಿಂದ ಬಳಲುತ್ತಿದ್ದರು. ಅವರಿಗೆ ಗ್ರೇಟರ್ ನೋಯ್ಡಾದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವಾರದ ಆರಂಭದಲ್ಲಿ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಅವರನ್ನು ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿತ್ತು.

ಪ್ರಸ್ತುತ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗಾಗಿ ಟೀಮ್ ಇಂಡಿಯಾ ಜೊತೆಯಲ್ಲಿದ್ದ ರಿಂಕು ಸಿಂಗ್, ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ತಮ್ಮ ತಂದೆಯ ಗಂಭೀರ ಆರೋಗ್ಯ ಸ್ಥಿತಿ ತಿಳಿದು ಆಸ್ಪತ್ರೆಗೆ ದೌಡಾಯಿಸಿದ್ದರು. ತಂದೆಯನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದ್ದರು. ತಂದೆಯ ಸ್ಥಿತಿ ಚಿಂತಾಜನಕವಾಗಿದ್ದರೂ, ಕರ್ತವ್ಯ ಪ್ರಜ್ಞೆಯಿಂದ ರಿಂಕು ಮತ್ತೆ ತಂಡವನ್ನು ಸೇರಿಕೊಂಡಿದ್ದರು.

ಆದರೆ, ಜಿಂಬಾಬ್ವೆ ವಿರುದ್ಧದ ಪಂದ್ಯದ ಆಡುವ ಬಳಗದಲ್ಲಿ ಅವರಿಗೆ ಸ್ಥಾನ ಸಿಕ್ಕಿರಲಿಲ್ಲ. ಅವರ ಬದಲಿಗೆ ಸಂಜು ಸ್ಯಾಮ್ಸನ್ ಕಣಕ್ಕಿಳಿದಿದ್ದರು. ಇದೀಗ ತಂದೆಯನ್ನು ಕಳೆದುಕೊಂಡಿರುವ ರಿಂಕು ಹಾಗೂ ಅವರ ಕುಟುಂಬ ತೀವ್ರ ದುಃಖದಲ್ಲಿ ಮುಳುಗಿದೆ.

ಇದನ್ನೂ ಓದಿ : ಚೈತನ್ಯ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ 10 ಹುದ್ದೆಗಳ ನೇಮಕಾತಿ | 52 ಸಾವಿರ ರೂ. ಸ್ಯಾಲರಿ

Tags: CricketIndiaKarnataka News beat
SendShareTweet
Previous Post

ಚೈತನ್ಯ ಮಹಿಳಾ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ 10 ಹುದ್ದೆಗಳ ನೇಮಕಾತಿ | 52 ಸಾವಿರ ರೂ. ಸ್ಯಾಲರಿ

Next Post

ಮಲ್ಲಿಕಾರ್ಜುನ ಮುತ್ಯಾಗೆ ಪೊಲೀಸ್‌ ನೋಟಿಸ್‌.. ಇಂದು ವಿಚಾರಣೆ ಸಾಧ್ಯತೆ

Related Posts

ಅಗರ್ಕರ್ ಭವಿಷ್ಯಕ್ಕೆ ನಿರ್ಣಾಯಕ ಸಭೆ : ಮುಖ್ಯ ಆಯ್ಕೆಗಾರರ ಹುದ್ದೆಯಲ್ಲಿ ಮುಂದುವರಿಕೆ ಬಗ್ಗೆ BCCI ಮಹತ್ವದ ತೀರ್ಮಾನ?
ಕ್ರೀಡೆ

ಅಗರ್ಕರ್ ಭವಿಷ್ಯಕ್ಕೆ ನಿರ್ಣಾಯಕ ಸಭೆ : ಮುಖ್ಯ ಆಯ್ಕೆಗಾರರ ಹುದ್ದೆಯಲ್ಲಿ ಮುಂದುವರಿಕೆ ಬಗ್ಗೆ BCCI ಮಹತ್ವದ ತೀರ್ಮಾನ?

ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್‌ vs ಸೂರ್ಯಕುಮಾರ್‌ ; ಯಾರಿಗೆ ಸಿಗಲಿದೆ ಹೊಣೆ?
ಕ್ರೀಡೆ

ಮುಂಬೈ ತಂಡದ ನಾಯಕತ್ವಕ್ಕೆ ಅಯ್ಯರ್‌ vs ಸೂರ್ಯಕುಮಾರ್‌ ; ಯಾರಿಗೆ ಸಿಗಲಿದೆ ಹೊಣೆ?

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್
ಕ್ರೀಡೆ

ಸೂರ್ಯವಂಶಿ ಅಬ್ಬರ ; 13 ವರ್ಷಗಳ ಬಳಿಕ ದುಲೀಪ್ ಟ್ರೋಫಿ ಫೈನಲ್‌ಗೆ ಈಸ್ಟ್‌ ಝೋನ್

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್
ಕ್ರೀಡೆ

ಪಾಂಡ್ಯಗೆ ಮತ್ತೊಂದು ಹಿನ್ನಡೆ : ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಬುಮ್ರಾ, ಸ್ಯಾಮ್ಸನ್ ವಾಪಸ್

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ
ಕ್ರೀಡೆ

ಏಷ್ಯನ್ ಗೇಮ್ಸ್‌ ವಸತಿ ವಿವಾದಕ್ಕೆ ಜಪಾನ್ ಸ್ಪಷ್ಟನೆ : ತಂಡಗಳಿಗೆ ಬೇಕಾದ ಹೋಟೆಲ್ ಆಯ್ಕೆ ಸ್ವಾತಂತ್ರ್ಯ

2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; ‘ಆತ ಭಾರತದ ರಹಸ್ಯ ಅಸ್ತ್ರ’ ಎಂದ ಉತ್ತಪ್ಪ
ಕ್ರೀಡೆ

2027ರ ವಿಶ್ವಕಪ್‌ಗೆ ಭುವನೇಶ್ವರ್‌ ಕುಮಾರ್‌ ಬೇಕೇ ಬೇಕು ; ‘ಆತ ಭಾರತದ ರಹಸ್ಯ ಅಸ್ತ್ರ’ ಎಂದ ಉತ್ತಪ್ಪ

Next Post
ಮಲ್ಲಿಕಾರ್ಜುನ ಮುತ್ಯಾಗೆ ಪೊಲೀಸ್‌ ನೋಟಿಸ್‌.. ಇಂದು ವಿಚಾರಣೆ ಸಾಧ್ಯತೆ

ಮಲ್ಲಿಕಾರ್ಜುನ ಮುತ್ಯಾಗೆ ಪೊಲೀಸ್‌ ನೋಟಿಸ್‌.. ಇಂದು ವಿಚಾರಣೆ ಸಾಧ್ಯತೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

Recent News

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

ಬ್ಯಾಂಕ್ ಆಫ್ ಬರೋಡಾದಲ್ಲಿ 2,482 ಹುದ್ದೆಗಳ ನೇಮಕಾತಿ: ಕರ್ನಾಟಕದಲ್ಲೂ ಇವೆ ಓಪನಿಂಗ್ಸ್‌

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

27 ವರ್ಷಗಳ ಸುದೀರ್ಘ ಕಾಯುವಿಕೆ : ಉದ್ಯೋಗ ಕಳೆದುಕೊಂಡು ಸಾಧುವಾಗಿದ್ದ ಯೋಧ ಮತ್ತೆ CRPF ಸೇವೆಗೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

ಸ್ಕಾಲರ್‌ಶಿಪ್ ಘೋಷಿಸಿದ ನೆಟ್‌ಫ್ಲಿಕ್ಸ್ : ಯಾರಿಗೆಲ್ಲ ಲಾಭ? ಅರ್ಜಿ ಸಲ್ಲಿಕೆ ಹೇಗೆ?

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat