ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಯುದ್ಧಪೀಡಿತ ದೇಶಗಳಲ್ಲಿ ಪ್ರತಿಯೊಬ್ಬ ಕನ್ನಡಿಗರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು | ಸಿಎಂ ಸಿದ್ದರಾಮಯ್ಯ

March 1, 2026
Share on WhatsappShare on FacebookShare on Twitter

ಬೆಂಗಳೂರು: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಕತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿ, ಅವರ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.


ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಸಿಎಂ, ಮಧ್ಯಪ್ರಾಚ್ಯ ದೇಶಗಳಲ್ಲಿ ವಿಮಾನ ಸಂಚಾರ ಸ್ಥಗಿತಗೊಂಡಿರುವ ಕಾರಣ ನಾಡಿಗೆ ಮರಳಲು ಸಾಧ್ಯವಾಗದೆ ಯುದ್ಧಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಿದ್ದಾರೆ.

ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದಿಂದಾಗಿ ಇಸ್ರೇಲ್, ಯುಎಇ, ಇರಾನ್, ಖತಾರ್ ಸೇರಿದಂತೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರ ಸುರಕ್ಷತೆಯನ್ನು ನಾವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ದೆಹಲಿಯ ನಿವಾಸಿ ಆಯುಕ್ತರ ಜೊತೆ ಸಮಾಲೋಚನೆ ನಡೆಸಿ, ಅವರ ಸುರಕ್ಷತೆಗೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ…

— Siddaramaiah (@siddaramaiah) February 28, 2026


ನಾಳೆಯೇ ಸಹಾಯವಾಣಿಯನ್ನು ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯುದ್ಧಪೀಡಿತ ದೇಶಗಳಲ್ಲಿ ನೆಲೆಸಿರುವ ಕುಟುಂಬ ಸದಸ್ಯರು ಸಂಪರ್ಕಕಕ್ಕೆ ಸಿಗದೆ ಇದ್ದಲ್ಲಿ ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ. ಪ್ರತಿಯೊಬ್ಬ ಕನ್ನಡಿಗನ ಸುರಕ್ಷತೆ ನಮ್ಮ‌ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದೇವೆ ಎಂದಿದ್ದಾರೆ.


ಬಳ್ಳಾರಿಯ 32 ಮಂದಿ ದುಬೈನಲ್ಲಿ ಸಿಲುಕಿರುವ ಬಗ್ಗೆ ಮಾಜಿ ಸಚಿವರಾದ ನಾಗೇಂದ್ರ ಅವರು ನನಗೆ ಮಾಹಿತಿ ನೀಡಿದ್ದು, ಅವರ ಸುರಕ್ಷತೆಯ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ : ಮಧ್ಯಪ್ರಾಚ್ಯದಲ್ಲಿ ಯುದ್ಧ | ನಿನ್ನೆ 410 ವಿಮಾನ ರದ್ದು, ಇಂದು 444 ಹಾರಾಟ ಸ್ಥಗಿತ

Tags: CM SiddaramaiahKarnataka News beatNecessary steps will be taken for the safety of every Kannadigas in war-torn countries
SendShareTweet
Previous Post

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

Next Post

ವಿರಾಟ್ ಕೊಹ್ಲಿ ದಾಖಲೆ ಉಡೀಸ್ | ಟಿ20 ವಿಶ್ವಕಪ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಸಾಹಿಬ್ಜಾದಾ ಫರ್ಹಾನ್!

Related Posts

ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ
ಬೆಂಗಳೂರು

ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ
ರಾಜ್ಯ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

ಇರಾನ್-ಇಸ್ರೇಲ್ ಯುದ್ಧ | ಗಲ್ಫ್ ರಾಷ್ಟ್ರಗಳ ವಿಮಾನ ಹಾರಾಟ ರದ್ದು : ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್‌ ಪ್ರತಾಪ್‌
ವಿದೇಶ

ಇರಾನ್-ಇಸ್ರೇಲ್ ಯುದ್ಧ | ಗಲ್ಫ್ ರಾಷ್ಟ್ರಗಳ ವಿಮಾನ ಹಾರಾಟ ರದ್ದು : ಅಬುಧಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಡ್ರೋನ್‌ ಪ್ರತಾಪ್‌

ಇರಾನ್ ಪರಮೋಚ್ಚ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ | ನೂರಾರು ಮುಸ್ಲಿಂ ಮಹಿಳೆಯರು ಭಾಗಿ
ಬೆಂಗಳೂರು

ಇರಾನ್ ಪರಮೋಚ್ಚ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಲ್ಲಿ ಬೃಹತ್ ಪ್ರತಿಭಟನೆ | ನೂರಾರು ಮುಸ್ಲಿಂ ಮಹಿಳೆಯರು ಭಾಗಿ

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌
ಬೆಂಗಳೂರು

ಅಂಜನಾಪುರದಲ್ಲಿ ಧಗಧಗನೆ ಹೊತ್ತಿ ಉರಿದ ಗೋಡಾನ್‌

ಬಟ್ಟೆ ಬಿಚ್ಚಿ ಮಹಿಳೆ, ಯುವತಿಯ ಮುಂದೆ ಯುವಕರ ಅಸಭ್ಯ ವರ್ತನೆ
ಬೆಂಗಳೂರು

ಬಟ್ಟೆ ಬಿಚ್ಚಿ ಮಹಿಳೆ, ಯುವತಿಯ ಮುಂದೆ ಯುವಕರ ಅಸಭ್ಯ ವರ್ತನೆ

Next Post
ವಿರಾಟ್ ಕೊಹ್ಲಿ ದಾಖಲೆ ಉಡೀಸ್ | ಟಿ20 ವಿಶ್ವಕಪ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಸಾಹಿಬ್ಜಾದಾ ಫರ್ಹಾನ್!

ವಿರಾಟ್ ಕೊಹ್ಲಿ ದಾಖಲೆ ಉಡೀಸ್ | ಟಿ20 ವಿಶ್ವಕಪ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಸಾಹಿಬ್ಜಾದಾ ಫರ್ಹಾನ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನಮ್ಮ ಕಣ್ಣೆದುರೇ ಸ್ಫೋಟ ಸಂಭವಿಸಿತು!” : ಇರಾನ್-ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಪಿ.ವಿ. ಸಿಂಧು ; ಸಂಕಷ್ಟದಲ್ಲಿ 90ಕ್ಕೂ ಹೆಚ್ಚು ಕನ್ನಡಿಗರು

“ನಮ್ಮ ಕಣ್ಣೆದುರೇ ಸ್ಫೋಟ ಸಂಭವಿಸಿತು!” : ಇರಾನ್-ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಪಿ.ವಿ. ಸಿಂಧು ; ಸಂಕಷ್ಟದಲ್ಲಿ 90ಕ್ಕೂ ಹೆಚ್ಚು ಕನ್ನಡಿಗರು

ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ

ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ

ಟಿ20 ವಿಶ್ವಕಪ್‌ ದುರಂತ : “ಪಿಸಿಬಿ ಅಧ್ಯಕ್ಷರಿಗೆ ಕ್ರಿಕೆಟ್ ಜ್ಞಾನವೇ ಇಲ್ಲ!”- ಪಾಕ್ ತಂಡದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್

ಟಿ20 ವಿಶ್ವಕಪ್‌ ದುರಂತ : “ಪಿಸಿಬಿ ಅಧ್ಯಕ್ಷರಿಗೆ ಕ್ರಿಕೆಟ್ ಜ್ಞಾನವೇ ಇಲ್ಲ!”- ಪಾಕ್ ತಂಡದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

Recent News

“ನಮ್ಮ ಕಣ್ಣೆದುರೇ ಸ್ಫೋಟ ಸಂಭವಿಸಿತು!” : ಇರಾನ್-ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಪಿ.ವಿ. ಸಿಂಧು ; ಸಂಕಷ್ಟದಲ್ಲಿ 90ಕ್ಕೂ ಹೆಚ್ಚು ಕನ್ನಡಿಗರು

“ನಮ್ಮ ಕಣ್ಣೆದುರೇ ಸ್ಫೋಟ ಸಂಭವಿಸಿತು!” : ಇರಾನ್-ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಪಿ.ವಿ. ಸಿಂಧು ; ಸಂಕಷ್ಟದಲ್ಲಿ 90ಕ್ಕೂ ಹೆಚ್ಚು ಕನ್ನಡಿಗರು

ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ

ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ

ಟಿ20 ವಿಶ್ವಕಪ್‌ ದುರಂತ : “ಪಿಸಿಬಿ ಅಧ್ಯಕ್ಷರಿಗೆ ಕ್ರಿಕೆಟ್ ಜ್ಞಾನವೇ ಇಲ್ಲ!”- ಪಾಕ್ ತಂಡದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್

ಟಿ20 ವಿಶ್ವಕಪ್‌ ದುರಂತ : “ಪಿಸಿಬಿ ಅಧ್ಯಕ್ಷರಿಗೆ ಕ್ರಿಕೆಟ್ ಜ್ಞಾನವೇ ಇಲ್ಲ!”- ಪಾಕ್ ತಂಡದ ವಿರುದ್ಧ ಗುಡುಗಿದ ಶೋಯೆಬ್ ಅಖ್ತರ್

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನಮ್ಮ ಕಣ್ಣೆದುರೇ ಸ್ಫೋಟ ಸಂಭವಿಸಿತು!” : ಇರಾನ್-ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಪಿ.ವಿ. ಸಿಂಧು ; ಸಂಕಷ್ಟದಲ್ಲಿ 90ಕ್ಕೂ ಹೆಚ್ಚು ಕನ್ನಡಿಗರು

“ನಮ್ಮ ಕಣ್ಣೆದುರೇ ಸ್ಫೋಟ ಸಂಭವಿಸಿತು!” : ಇರಾನ್-ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಪಿ.ವಿ. ಸಿಂಧು ; ಸಂಕಷ್ಟದಲ್ಲಿ 90ಕ್ಕೂ ಹೆಚ್ಚು ಕನ್ನಡಿಗರು

ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ

ಇಬ್ಬರಲ್ಲ, ಮೂವರಲ್ಲ ಬರೊಬ್ಬರಿ 5 ಮಂದಿ ಒಂದೇ ಬೈಕ್‌ನಲ್ಲಿ ಸಂಚಾರ | ನೆಟ್ಟಿಗರಿಂದ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat