ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ ಹೆಚ್ಚಾಗಿದೆ : ಸಾಲರಾಮಯ್ಯ ಎಂದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ

March 7, 2026
Share on WhatsappShare on FacebookShare on Twitter


ಬೀದರ್‌: ಕೇಂದ್ರದ ಅನ್ಯಾಯದಿಂದ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಸಾಲಗಾರ ಸಿದ್ದರಾಮಯ್ಯ ಎಂದು ಟೀಕಿಸಿದ ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.


ಬೀದರ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಈ ವೇಳೆ ಬಜೆಟ್‌ ವಿಚಾರವಾಗಿ ಸಾಲಾರಾಮಯ್ಯ ಎಂದು ವ್ಯಂಗ್ಯ ಮಾಡಿದ್ದ ಬಿಜೆಪಿ ವಿರುದ್ಧ ಹರಿಹಾಯ್ದರು. ಅವರಿಗೆ ದೇಶ ಮತ್ತು ರಾಜ್ಯವನ್ನ ಆರ್ಥಿಕವಾಗಿ ಹೇಗೆ ನಡೆಸಬೇಕು ಎಂದು ಗೊತ್ತಿಲ್ಲ. ಕೇಂದ್ರ ಸರ್ಕಾರದ ಅನ್ಯಾಯದಿಂದಾಗಿ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಅಸಮಾಧಾನ ಹೊರಹಾಕಿದರು.


ಕೇಂದ್ರ ಸರ್ಕಾರ ನಮ್ಮ 80 ಸಾವಿರ ಕೋಟಿ ರೂ. ಪಾಲನ್ನ ನೀಡಿಲ್ಲ. ಅದರಿಂದಾಗಿ ಸಾಲವಾಗಿದೆ. ಎಎಒ ಯೋಜನೆಯ ಕೇಂದ್ರದ ಪಾಲಾದ 15 ಸಾವಿರ ಕೋಟಿ ರೂ. ನಾವು ಕೊಟ್ಟಿದ್ದೇವೆ. ಪಂಚಾಯಿತಿಗೆ ಕೊಡಬೇಕಾದ 15ನೇ ಹಣಕಾಸಿನ ಪಾಲನ್ನು ಕೂಡಾ ಕೇಂದ್ರ ನೀಡಿಲ್ಲ. ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳಿಗೆ ನಾವು ಅನುದಾನ ಕೊಡ್ತಿದ್ದೇವೆ. ನಾವು ಸಾಲ ಮಾಡಿದ್ದನ್ನ ಮಾತ್ರ ಹೇಳ್ತಾರೆ. ಮೋದಿಯವರು 200 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಅವರು ಕೂಡಾ ಸಾಲ ಮಾಡೇ ದೇಶ ನಡೆಸುತ್ತಿದ್ದಾರೆ. ಅದನ್ನು ನಡೆಸಲಿಕ್ಕೆ ಅವರೊಬ್ಬರೇ ಬೇಕಾ? ಬಿಜೆಪಿಯವರ ರೀತಿ ಚಿಕ್ಕಮಕ್ಕಳು ಕೂಡಾ ಮಾತನಾಡಲ್ಲ, ಅವರನ್ನ ದೇವರೇ ಕಾಪಾಡಬೇಕು ಎಂದು ವ್ಯಂಗ್ಯವಾಡಿದ್ದಾರೆ.


ಕೇಂದ್ರ ಸಚಿವ ಕುಮಾರಸ್ವಾಮಿಯವರು ಫೋನ್‌ ಕದ್ದಾಲಿಕೆ ಆರೋಪ ಮಾಡಿದ್ದ ವಿಚಾರವಾಗಿ, ದಿನ ಅಮಿತ್ ಶಾ ಪಕ್ಕದಲ್ಲೇ ಕೂತ್ಕೋತಾರೆ. ತನಿಖೆ ಮಾಡಲು ಒತ್ತಾಯ ಮಾಡಲಿ. ಸಾಕ್ಷಿಗಳನ್ನು ಕೊಡಲಿ. ಯಾವಾಗ್ಲೂ ಹಿಟ್ ಆಂಡ್ ರನ್ ಮಾಡುವುದು ಅವರಿಗೆ ಘನತೆ ತರುವುದಿಲ್ಲ ಎಂದಿದ್ದಾರೆ.
ಗ್ಯಾರಂಟಿಯಿಂದ ಅಭಿವೃದ್ಧಿಗೆ ಕಡಿತ ಎಂಬ ಬಿಜೆಪಿ ಆರೋಪದ ವಿಚಾರಕ್ಕೆ ಅವರು ಗ್ಯಾರಂಟಿ ಕೊಟ್ಟರೆ ಸಾಮಾಜಿಕ ಬದ್ಧತೆ, ಆರ್ಥಿಕ ಸ್ಥಿರತೆ, ಮಾಸ್ಟರ್ ಸ್ಟ್ರೋಕ್ ಅಂತಾರೆ. ಬಿಹಾರದಲ್ಲಿ 10 ಕೊಟ್ರೆ ಮಾಸ್ಟರ್ ಸ್ಟ್ರೋಕ್, ನಾವು 2 ಸಾವಿರ ಕೊಟ್ರೆ ಇವರಿಗೆ ಸಮಸ್ಯೆ ಆಗುತ್ತೆ. ಗ್ಯಾರಂಟಿಗಳಿಂದ ಯಾವ ಯೋಜನೆ ನಿಂತಿದೆ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ಬಂದಿಲ್ವಾ? ಎಂದು ಪ್ರಶ್ನಿಸಿದ್ದಾರೆ.


ಸಿಎಂ ಕೊನೆಯ ಬಜೆಟ್ ಎಂಬ ಯತ್ನಾಳ್ ಹೇಳಿಕೆ ವಿಚಾರವಾಗಿ, ಅವರ ಭವಿಷ್ಯ ಅವರಿಗೆ ಗೊತ್ತಿಲ್ಲ, ಅವರ ಪಕ್ಷ ಅವರನ್ನ ಉಚ್ಚಾಟನೆ ಮಾಡೋದು ಅವರಿಗೆ ಗೊತ್ತಿತ್ತಾ? ಮುಂದಿನ ಬಜೆಟ್ ಯಾರು ಮಂಡಿಸ್ತಾರೆ ಎಂಬ ತೀರ್ಮಾನ ಸಿದ್ದರಾಮಯ್ಯನವರು ಇಲ್ಲಾ ಹೈಕಮಾಂಡ್ ತಗೋಬೇಕು. ಸದ್ಯ ಇಬ್ಬರಲ್ಲೂ ಆ ಚರ್ಚೆ ನಡೆದಿಲ್ಲ ಎಂದಿದ್ದಾರೆ.

ಇದನ್ನೂ ಓದಿ : ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

Tags: Karnataka News beatriyank Kharge lashes out at BJP for saying debt burden has increased due to injustice by the Centre:Salaramaiah
SendShareTweet
Previous Post

ಈ ಬಜೆಟ್‌ ಕರಾವಳಿ ಭಾಗವನ್ನ ಕಡೆಗಣಿಸಿದೆ | ಗಜೇಂದ್ರ ಎಸ್. ಬೇಲೆಮನೆ

Next Post

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

Related Posts

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!
ರಾಜಕೀಯ

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು
ಬೀದರ್

ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು

ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತರು
ಬೆಂಗಳೂರು

ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್ ಕಾರ್ಯಕರ್ತರು

ಸಚಿವ ಸ್ಥಾನ ಕೈತಪ್ಪಿದವರಿಗೆ ಸಮಾಧಾನದ ಸೂತ್ರ.. ಬಂಡಾಯ ಶಮನಕ್ಕೆ ಕಾಂಗ್ರೆಸ್ ಕಸರತ್ತು
ರಾಜಕೀಯ

ಸಚಿವ ಸ್ಥಾನ ಕೈತಪ್ಪಿದ ಬೇಸರ ; ರಾಹುಲ್ ಕರೆಗೂ ಪಟ್ಟು ಸಡಿಲಿಸದ ಕೃಷ್ಣಪ್ಪ.. ಮುಂದೇನು?

Next Post
ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

ಟಿ20 ವಿಶ್ವಕಪ್ 2026 : ಫೈನಲ್ ಕದನಕ್ಕೂ ಮುನ್ನ ವರುಣ್ ಚಕ್ರವರ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಅಜಿಂಕ್ಯ ರಹಾನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

Recent News

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

ಅಮೆರಿಕದ ಸೇನಾನೆಲೆ ಮೇಲಿಂದ ಹಾರಿತೇ ‘100 ಅಡಿ’ ಅಗಲದ ಹಾರುವ ತಟ್ಟೆ? ತನಿಖೆಗೆ ಪೆಂಟಗನ್ ಆದೇಶ!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

IPL 2027 ಟ್ರೇಡ್‌ ಬಝ್ : ಶಿವಂ ದುಬೆ, ನೆಹಾಲ್ ವಧೇರಾ ಮೇಲೆ ಗುಜರಾತ್ ಟೈಟನ್ಸ್ ಕಣ್ಣು!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಜೈಸ್ವಾಲ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat