ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೈಲ್ವೆ ಇಲಾಖೆಯಲ್ಲಿ 2,801 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ : ಕರ್ನಾಟಕದಲ್ಲೂ ಇವೆ ಹುದ್ದೆಗಳು

March 14, 2026
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಕು, ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಸೌತ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ (South Central Railway Recruitment 2026) 2,801 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ


ನೇಮಕಾತಿ ಸಂಸ್ಥೆ: ಸೌತ್ ಸೆಂಟ್ರಲ್ ರೈಲ್ವೆ ವಿಭಾಗ
ಒಟ್ಟು ಹುದ್ದೆಗಳು: 2,801
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಎಲೆಕ್ಟ್ರಿಶಿಯನ್, ಫಿಟ್ಟರ್ ಇತ್ಯಾದಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಏಪ್ರಿಲ್ 11

251 ಎಸಿ ಮೆಕ್ಯಾನಿಕ್, 1,258 ಎಲೆಕ್ಟ್ರಿಶಿಯನ್, 539 ಫಿಟ್ಟರ್, 202 ವೆಲ್ಡರ್ ಸೇರಿ ಒಟ್ಟು 2,801 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು ಸೇರಿ ಹಲವೆಡೆ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಐಟಿಐ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಒಬಿಸಿಯವರಿಗೆ 3 ವರ್ಷ ಹಾಗೂ ಎಸ್ಸಿ ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ. ಉಳಿದವರಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು scr.indianrailways.gov.in ಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ : ಗೂಗಲ್ ಕಂಪನಿಯಿಂದ 10 ಲಕ್ಷ ರೂ. ಫೆಲೋಶಿಪ್ ಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

Tags: 801 posts in the Railway Department:Karnataka News beatNotification for the recruitment of 2There are vacancies in Karnataka too
SendShareTweet
Previous Post

ಸೌದಿ ಸೇನಾನೆಲೆಯ ಮೇಲೆ ಇರಾನ್ ದಾಳಿ: ಅಮೆರಿಕದ 5 ಇಂಧನ ವಿಮಾನಗಳಿಗೆ ಹಾನಿ, ಇರಾಕ್‌ನಲ್ಲಿ 6 ಯೋಧರ ಸಾವು

Next Post

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

Related Posts

ಕೇಂದ್ರ ಸರ್ಕಾರದ Pawan Hans ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : 1.13 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ Pawan Hans ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : 1.13 ಲಕ್ಷ ರೂ. ಸಂಬಳ

13 ವರ್ಷಗಳ ಬಳಿಕ ರೈಲ್ವೆ ಇಲಾಖೆಯಿಂದ ಹೊಸ ನಿಯಮ : ದಂಡದ ಜತೆಗೆ ಜುಲೈ 1ರಿಂದ ಏನೆಲ್ಲ ಬದಲಾವಣೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

13 ವರ್ಷಗಳ ಬಳಿಕ ರೈಲ್ವೆ ಇಲಾಖೆಯಿಂದ ಹೊಸ ನಿಯಮ : ದಂಡದ ಜತೆಗೆ ಜುಲೈ 1ರಿಂದ ಏನೆಲ್ಲ ಬದಲಾವಣೆ?

ಜಿಲ್ಲಾ ಗೃಹ ರಕ್ಷಕ ದಳದಲ್ಲಿ 234 ಹುದ್ದೆಗಳ ನೇಮಕಾತಿ : SSLC ಪಾಸಾಗಿದ್ದರೂ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಗೃಹ ರಕ್ಷಕ ದಳದಲ್ಲಿ 234 ಹುದ್ದೆಗಳ ನೇಮಕಾತಿ : SSLC ಪಾಸಾಗಿದ್ದರೂ ಸಾಕು

ಯುಪಿಎಸ್ಸಿಯಲ್ಲಿ 538 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕರ್ನಾಟಕದಲ್ಲೂ ಇವೆ ಹುದ್ದೆಗಳು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಯುಪಿಎಸ್ಸಿಯಲ್ಲಿ 538 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕರ್ನಾಟಕದಲ್ಲೂ ಇವೆ ಹುದ್ದೆಗಳು

ಜನರಲ್ ಟಿಕೆಟ್ ಪಡೆದು ಸ್ಪೀಲರ್, ಎಸಿ ಬೋಗಿಯಲ್ಲಿ ಹತ್ತಿದರೆ ಭಾರಿ ದಂಡ ; ಇಲ್ಲಿದೆ ಮೊತ್ತ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜನರಲ್ ಟಿಕೆಟ್ ಪಡೆದು ಸ್ಪೀಲರ್, ಎಸಿ ಬೋಗಿಯಲ್ಲಿ ಹತ್ತಿದರೆ ಭಾರಿ ದಂಡ ; ಇಲ್ಲಿದೆ ಮೊತ್ತ

ನಾಗ್ಪುರ ವಿದ್ಯಾರ್ಥಿಗೆ ಅಬುಧಾಬಿ ಪರೀಕ್ಷಾ ಕೇಂದ್ರ : ನೀಟ್ ಮರುಪರೀಕ್ಷೆ ಪ್ರವೇಶ ಪತ್ರದಲ್ಲಿ ಎನ್‌ಟಿಎ ಎಡವಟ್ಟು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಾಗ್ಪುರ ವಿದ್ಯಾರ್ಥಿಗೆ ಅಬುಧಾಬಿ ಪರೀಕ್ಷಾ ಕೇಂದ್ರ : ನೀಟ್ ಮರುಪರೀಕ್ಷೆ ಪ್ರವೇಶ ಪತ್ರದಲ್ಲಿ ಎನ್‌ಟಿಎ ಎಡವಟ್ಟು

Next Post
ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

ಸಾಲದ ಮೇಲಿನ ಬಡ್ಡಿದರ ಏರಿಕೆ ಮಾಡಿದೆ ಈ ಬ್ಯಾಂಕ್ : ಮಾಸಿಕ ಇಎಂಐ ಇನ್ನಷ್ಟು ಭಾರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಭಾರತದಲ್ಲಿ ನಿಗೂಢ “b” ಸರಣಿಯ ಹೊಸ ಉತ್ಪನ್ನ ಬಿಡುಗಡೆಗೆ ಮುನ್ಸೂಚನೆ ನೀಡಿದ ‘ನಥಿಂಗ್’

ಭಾರತದಲ್ಲಿ ನಿಗೂಢ “b” ಸರಣಿಯ ಹೊಸ ಉತ್ಪನ್ನ ಬಿಡುಗಡೆಗೆ ಮುನ್ಸೂಚನೆ ನೀಡಿದ ‘ನಥಿಂಗ್’

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

Recent News

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಭಾರತದಲ್ಲಿ ನಿಗೂಢ “b” ಸರಣಿಯ ಹೊಸ ಉತ್ಪನ್ನ ಬಿಡುಗಡೆಗೆ ಮುನ್ಸೂಚನೆ ನೀಡಿದ ‘ನಥಿಂಗ್’

ಭಾರತದಲ್ಲಿ ನಿಗೂಢ “b” ಸರಣಿಯ ಹೊಸ ಉತ್ಪನ್ನ ಬಿಡುಗಡೆಗೆ ಮುನ್ಸೂಚನೆ ನೀಡಿದ ‘ನಥಿಂಗ್’

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ಪಿಯುಸಿ ಪಾಸಾದವರಿಗೆ ಒಳ್ಳೆಯ ಅವಕಾಶ : ಗ್ರಾಮ ಪಂಚಾಯಿತಿಗಳಲ್ಲಿ ಸೂಪರ್ ವೈಸರ್ ಹುದ್ದೆಗಳ ನೇಮಕಾತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಟಾಟಾ ಮೋಟಾರ್ಸ್‌ನಿಂದ ಐತಿಹಾಸಿಕ ಸಾಧನೆ : 3 ಲಕ್ಷ ಇವಿ ಮಾರಾಟದ ಮೈಲಿಗಲ್ಲು

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat