ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

March 14, 2026
Share on WhatsappShare on FacebookShare on Twitter

ಯುದ್ಧದ ಕಾರ್ಮೋಡದಲ್ಲಿ ಸಿಲುಕಿ ನಲುಗುತ್ತಿರುವ ಜಗತ್ತಿಗೆ ನಿಸರ್ಗ ಕೂಡ ಶಾಕ್ ಕೊಡಲು ಮುಂದಾಗಿದೆ. ಭಯಾನಕ ರಾಕ್ಷಸನೋರ್ವ ಭೂಮಿಗೆ ಅಪ್ಪಳಿಸುತ್ತಿದ್ದು, ಹನಿ ನೀರು, ಆಹಾರವೂ ಸಿಗದ ಸ್ಥಿತಿ ನಿರ್ಮಾಣವಾಗಬಹುದು ಎನ್ನಲಾಗುತ್ತಿದೆ.


ಮಧ್ಯಪ್ರಾಚ್ಯದಲ್ಲಿ ಭೀಕರ ಯುದ್ಧ ಆರಂಭವಾದ ಬೆನ್ನಲ್ಲೇ ವಿಜ್ಞಾನಿಗಳ ಈ ಹೇಳಿಕೆ ಈಗ ದೊಡ್ಡ ಆತಂಕಕ್ಕೆ ಕಾರಣವಾಗುತ್ತಿದೆ. ಅದರಲ್ಲೂ ಭಾರತಕ್ಕೆ ದೊಡ್ಡ ವಾರ್ನಿಂಗ್‌ ಬೆಲ್‌ ಆಗಿದೆ. ಗಾಡ್ಜಿಲ್ಲಾ ಎಂಬ ಅಗೋಚರ ರಾಕ್ಷಸನೊಬ್ಬ ಇಡೀ ಭೂಮಿಯನ್ನೇ ಆವರಿಸಿಕೊಳ್ಳುತ್ತಿದ್ದಾನೆ. ಇದು ದೇಶಕ್ಕೆ ಅಪ್ಪಳಿಸಿದರೆ ಕುಡಿಯಲು ಹನಿ ನೀರಿಲ್ಲದೆ, ತಿನ್ನಲು ಅನ್ನವಿಲ್ಲದೆ. ಎಂದೂ ಕಂಡರಿಯದ ಬರಗಾಲವೊಂದು ಮತ್ತೆ ದೇಶವನ್ನು ಆವರಿಸಬಹುದು.
ಈ ವರ್ಷದ ಬೇಸಿಗೆ ಅವಧಿಯ ದ್ವಿತೀಯಾರ್ಧದಲ್ಲಿ ಬೀಳುವ ಮಳೆ ಮೇಲೆ ಎನ್ ನಿನೊ ಪರಿಣಾಮ ಬೀರಲಿದೆ. ಅಲ್ಲದೇ, ಮುಂದಿನ ವರ್ಷದ ಮುಂಗಾರಿನ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಪೆಸಿಫಿಕ್ ಸಾಗರದಲ್ಲಿ ಉಷ್ಣತೆಯಲ್ಲಿ ಕಂಡು ಬರುವ ಹೆಚ್ಚಳ ಸೂಪರ್ ಎಲ್ ನಿನೊ ಆಗಿ ಪರಿವರ್ತನೆಯಾಗಲಿದೆ. ಎಲ್ ನಿನೊ ಎಂದರೆ ಸಮುದ್ರದ ಉಷ್ಣತೆ ಹೆಚ್ಚಾಗುವುದು. ಲಾನಿನಾ ಎಂದರೆ ಸಮುದ್ರದ ಉಷ್ಣತೆ ಕಡಿಮೆಯಾಗುವುದು. ಎಲ್ ನಿನೊ ಎಂದರೆ ಮಳೆ ಕಡಿಮೆ, ಲಾನಿನಾ ಎಂದರೆ ಮಳೆ ಹೆಚ್ಚು ಬರುವುದು. ಇವೆರಡೂ ಭಾರತದ ಮುಂಗಾರಿನ ಮೇಲೆ ಪರಿಣಾಮ ಬೀರಬಹುದು.


ಭೂಮಿಯು ಶೀಘ್ರದಲ್ಲೇ ಎಲ್ ನಿನೋ ಎಂಬ ಅತ್ಯಂತ ಶಕ್ತಿಶಾಲಿ ಹವಾಮಾನ ಘಟ್ಟವನ್ನು ಪ್ರವೇಶಿಸಲಿದೆ. ಇದು ಇತ್ತೀಚಿನ ದಶಕಗಳಲ್ಲೇ ಅತಿ ಭೀಕರವಾಗಿರಲಿದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಈಗ ಇದು ಸಂಪೂರ್ಣವಾಗಿ ರೂಪುಗೊಳ್ಳುತ್ತಿದ್ದು, ಜಾಗತಿಕ ಹವಾಮಾನದ ಚಿತ್ರಣವನ್ನೇ ಬದಲಾಯಿಸುವ ಸಾಧ್ಯತೆ ಇದೆ. ಅದರಲ್ಲೂ ನಮ್ಮ ಭಾರತದಲ್ಲಿ ಇದು ವಿಪರೀತ ಬಿಸಿಲು ಮತ್ತು ಮುಂಗಾರು ಮಳೆಯ ಕೊರತೆಗೆ ಕಾರಣವಾಗಲಿದೆ. ಕರ್ನಾಟಕ ಕೂಡ ಈ ಎಫೆಕ್ಟ್‌ ಅನ್ನು ಎದುರಿಸಲಿದೆ.


ಇತ್ತೀಚೆಗಿನ ದಶಕಗಳಲ್ಲಿ ಕಂಡಂತಹ ಅತಿ ಪ್ರಬಲ ಎಲ್ ನಿನೊ ಹಂತ ಬರಲಿದೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ. ಎಲ್ ನಿನೊ ಈ ವರ್ಷದ ನಂತರದ ಭಾಗದಲ್ಲಿ ಕಾಣಿಸಿಕೊಳ್ಳಲಿದ್ದು ಜಾಗತಿಕವಾಗಿ ಹವಾಮಾನವನ್ನು ಪ್ರಮುಖವಾಗಿ ಬದಲಿಸಲಿದೆ. ಅತಿಯಾದ ಶಾಖ ಮತ್ತು ಅಸಹಜವಾದ ಮುಂಗಾರು ಕಂಡುಬರಲಿದೆ ಎಂದು ವರದಿಯಾಗಿದೆ.


ಬೆಚ್ಚನೆಯ ಸಾಗರದ ನೀರು ವಾಯುಭಾರವನ್ನು ಏರಿಸಲಿದೆ ಮತ್ತು ಮಧ್ಯ ಮತ್ತು ಪೂರ್ವ ಪೆಸಿಫಿಕ್ ನಲ್ಲಿ ಅತಿಯಾದ ಮಳೆಯಾಗಲಿದೆ. ಅದೇ ಸಮಯದಲ್ಲಿ ಹಿಂದೂ ಮಹಾ ಸಾಗರದ ಪ್ರದೇಶಗಳು ಮತ್ತು ಆಫ್ರಿಕಾದ ಭಾಗಗಳು ವಾಯು ಕುಸಿತವಾಗಲಿದ್ದು ಮಳೆಯನ್ನು ನಿಗ್ರಹಿಸಲಿದೆ ಮತ್ತು ತಾಪಮಾನವನ್ನು ಹೆಚ್ಚಿಸಲಿದೆ. ಆದರೆ ಹೊಸ ಮುನ್ಸೂಚನೆಗಳು ಅತ್ಯಂತ ಬಲಿಷ್ಠವಾದ ಎಲ್ ನಿನೊ ವಾತಾವರಣದ ಪ್ರತಿಕ್ರಿಯೆಯು ರೂಪುಗೊಳ್ಳುವುದನ್ನು ತೋರಿಸುತ್ತಿವೆ. ಭಾರತದ ಮಟ್ಟಿಗೆ ಎಲ್ ನಿನೊ ಎಂದರೆ ಐತಿಹಾಸಿಕವಾಗಿ ಹೆಚ್ಚಿನ ತಾಪಮಾನ ಮತ್ತು ದುರ್ಬಲ ಮುಂಗಾರು ಆಗಿರುತ್ತದೆ ಎಂದು ವರದಿಯಾಗಿದೆ.


ಎಲ್ ನಿನೊ ವರ್ಷಗಳಲ್ಲಿ ಹವಾಮಾನ ಬದಲಾವಣೆಯು ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಿಂದ ತೇವಾಂಶವನ್ನು ತರುವ ಮುಂಗಾರನ್ನು ದುರ್ಬಲಗೊಳಿಸಬಹುದು. ಪ್ರಬಲವಾದ ಎಲ್ ನಿನೊ ಜಾಗತಿಕ ತಾಪಮಾನವನ್ನು ದಾಖಲೆಯ ಗರಿಷ್ಠ ಮಟ್ಟಕ್ಕೆ ತಳ್ಳಬಹುದು.

ಇದನ್ನೂ ಓದಿ : ಸಿಮೆಂಟ್ ತುಂಬಿದ ಲಾರಿ ಪಲ್ಟಿ | ತಪ್ಪಿದ ಭಾರೀ ಅನಾಹುತ

Tags: A terrifying demon is ready to come to Earth!Karnataka News beat
SendShareTweet
Previous Post

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ : ಓರ್ವ ಸಾವು

Next Post

ನಾಲೆಯಲ್ಲಿ ನವಜಾತ ಶಿಶು ಶವ ಪತ್ತೆ..!

Related Posts

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!
ರಾಜಕೀಯ

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!
ಬೆಂಗಳೂರು

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!
ರಾಜಕೀಯ

ಬಿಡದಿ ಟೌನ್‌ಶಿಪ್ ವಿರುದ್ಧ ‘ದೋಸ್ತಿ’ಗಳ ಸಮರ.. ಇಂದಿನಿಂದ 3 ದಿನ ಪಾದಯಾತ್ರೆ!

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ
ಶಿವಮೊಗ್ಗ

ಅಂಬ್ಲಿಗೋಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಂಸದ ಬಿ. ವೈ ರಾಘವೇಂದ್ರ

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು
ಬೆಂಗಳೂರು

ಬೆಂಗಳೂರಿನ 5, 3 ಸ್ಟಾರ್​​​​ ಹೋಟೆಲ್​​​​ಗಳ ಬಂಡವಾಳ ಬಯಲು

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?
ಸಿನಿಮಾ

ಮತ್ತೆ ಒಂದಾದ ವಿಜಯ್ -ಸಂಗೀತ : ಒಂದು ವಾರಗಳ ಹಿಂದೆಯೇ ಹಿಂಟ್ ಕೊಟ್ರಾ ತ್ರಿಷಾ?

Next Post
ನಾಲೆಯಲ್ಲಿ ನವಜಾತ ಶಿಶು ಶವ ಪತ್ತೆ..!

ನಾಲೆಯಲ್ಲಿ ನವಜಾತ ಶಿಶು ಶವ ಪತ್ತೆ..!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

ಡ್ರೆಸ್ಸಿಂಗ್ ರೂಮ್‌ನಲ್ಲಿ ಜಡೇಜಾ-ಗಂಭೀರ್ ಹಾಸ್ಯಮಯ ಕ್ಷಣ.. ವಿಡಿಯೋ ವೈರಲ್!

ಡ್ರೆಸ್ಸಿಂಗ್ ರೂಮ್‌ನಲ್ಲಿ ಜಡೇಜಾ-ಗಂಭೀರ್ ಹಾಸ್ಯಮಯ ಕ್ಷಣ.. ವಿಡಿಯೋ ವೈರಲ್!

ಸ್ಯಾಮ್‌ಸಂಗ್‌ನಿಂದ 200 ಮೆಗಾಪಿಕ್ಸೆಲ್ ಸಾಮರ್ಥ್ಯದ ‘ISOCELL HPC’ ಕ್ಯಾಮೆರಾ ಸೆನ್ಸಾರ್ ಬಿಡುಗಡೆ

ಸ್ಯಾಮ್‌ಸಂಗ್‌ನಿಂದ 200 ಮೆಗಾಪಿಕ್ಸೆಲ್ ಸಾಮರ್ಥ್ಯದ ‘ISOCELL HPC’ ಕ್ಯಾಮೆರಾ ಸೆನ್ಸಾರ್ ಬಿಡುಗಡೆ

Recent News

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

ಡ್ರೆಸ್ಸಿಂಗ್ ರೂಮ್‌ನಲ್ಲಿ ಜಡೇಜಾ-ಗಂಭೀರ್ ಹಾಸ್ಯಮಯ ಕ್ಷಣ.. ವಿಡಿಯೋ ವೈರಲ್!

ಡ್ರೆಸ್ಸಿಂಗ್ ರೂಮ್‌ನಲ್ಲಿ ಜಡೇಜಾ-ಗಂಭೀರ್ ಹಾಸ್ಯಮಯ ಕ್ಷಣ.. ವಿಡಿಯೋ ವೈರಲ್!

ಸ್ಯಾಮ್‌ಸಂಗ್‌ನಿಂದ 200 ಮೆಗಾಪಿಕ್ಸೆಲ್ ಸಾಮರ್ಥ್ಯದ ‘ISOCELL HPC’ ಕ್ಯಾಮೆರಾ ಸೆನ್ಸಾರ್ ಬಿಡುಗಡೆ

ಸ್ಯಾಮ್‌ಸಂಗ್‌ನಿಂದ 200 ಮೆಗಾಪಿಕ್ಸೆಲ್ ಸಾಮರ್ಥ್ಯದ ‘ISOCELL HPC’ ಕ್ಯಾಮೆರಾ ಸೆನ್ಸಾರ್ ಬಿಡುಗಡೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಸಚಿವ ಆಕಾಂಕ್ಷಿಗಳ ಅಸಮಾಧಾನ.. ಸಿಎಂ ಡಿಕೆಶಿಗೆ ಡಬಲ್ ತಲೆನೋವು!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ : ಡ್ರೋನ್ ಮೂಲಕ ಶೋಧ ಕಾರ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat