ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

March 16, 2026
Share on WhatsappShare on FacebookShare on Twitter

ಬೆಂಗಳೂರು | 1990ರ ದಶಕದಲ್ಲಿ ಬಿಹಾರ ರಾಜ್ಯದಲ್ಲಿ ಅಪರಾಧ ಎನ್ನುವುದು ವಿಜೃಂಭಿಸಿ ಜನ ನಲುಗಿ ಹೋಗಿದ್ದರು. ಭುಜಬಲ ಇದ್ದವರು ಅಪರಾಧ ಕೃತ್ಯಗಳನ್ನು ವ್ಯವಹಾರಿಕವಾಗಿ ಅಲ್ಲಿ ಬಳಸಿದ್ದರು. ರಾಜಕೀಯ ಪುಢಾರಿಗಳು ಕೈಯಲ್ಲಿ ಬಂದೂಕು ಹಿಡಿದುಕೊಂಡು ಓಡಾಡುವುದು ಸಾಮಾನ್ಯವಾಗಿತ್ತು. ಅಲ್ಲಿ ಗನ್‌ಗಳನ್ನು ಇಟ್ಟುಕೊಂಡು ತಿರುಗುವುದು ಪ್ರತಿಷ್ಠೆಯ ವಿಷಯವಾಗಿತ್ತು. ಈ ಮಧ್ಯೆ ಜಾತಿ ಸಂಘರ್ಷ ಕಾರಣಕ್ಕೆ ರಕ್ತಪಾತ ಪರಾಕಾಷ್ಠೆ ಮೀರಿ ಹೋಗಿತ್ತು. ಆದರೆ, ಕರ್ನಾಟಕ ಮಾತ್ರ ಸರ್ವಜನಾಂಗದ ಶಾಂತಿಯ ತೋಟವಾಗಿತ್ತು. ಈಗಲೂ ಕರ್ನಾಟಕವನ್ನು ನಾವು ಹಾಗೆ ಹೇಳುತ್ತೇವೆ. ಆದರೆ, ಸದ್ಯದ ಅಪರಾಧದ ಅಂಕಿ-ಸಂಖ್ಯೆಗಳನ್ನು ಗಮನಿಸಿದರೆ ಭಯವಾಗುತ್ತಿದೆ. ಕರ್ನಾಟಕವು ಗೂಂಡಾ ರಾಜ್ಯವಾಗ್ತಿದೆಯಾ? ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಹೀಗಾಗಿ ರಾಜ್ಯಕ್ಕೆ ‘ಸುಶಾಸನ’ದ ಅಗತ್ಯತೆ ಮನಗಾಣುತ್ತಿದೆ.

ಹೌದು.. ರಾಜ್ಯದಲ್ಲಿ ಅಪರಾಧ ಕೃತ್ಯಗಳ ಸಂಖ್ಯೆ ಹೆಚ್ಚಾಗುತ್ತಿವೆ. ಪೊಲೀಸ್ ಇಲಾಖೆ ನೀಡಿರುವ 2025ರ ಅಪರಾಧ ಕೃತ್ಯದ ಅಂಕಿ-ಅಂಶಗಳನ್ನು ಗಮನಿಸಿದರೆ ಇಂತಹ ಆತಂಕವೊಂದು ಎಲ್ಲರಲ್ಲೂ ಮನೆ ಮಾಡುತ್ತಿದೆ. ರಾಜ್ಯದಲ್ಲಿ ಒಂದೇ ವರ್ಷದಲ್ಲಿ ಎಲ್ಲ ರೀತಿಯ ಅಪರಾಧ ಕೃತ್ಯಗಳ ಸಂಖ್ಯೆ ಬರೋಬ್ಬರಿ 2,02,574 ಆಗಿದೆ. ಇನ್ನೂ ಸೈಬರ್ ಕ್ರೈಮ್ ಪ್ರಕರಣಗಳ ಒಟ್ಟು ಸಂಖ್ಯೆ 43,030. ಈ ಅಂಕಿ-ಸಂಖ್ಯೆಗಳೇ ಈಗ ಜನರನ್ನು ಬೆದರಿಸುತ್ತಿವೆ.

ರಾಜ್ಯದಲ್ಲಿ ಒಂದೇ ವರ್ಷದಲ್ಲಿ ಬರೋಬ್ಬರಿ 1,211 ಜನ ಹತ್ಯೆಯಾಗಿದ್ದಾರೆ. ಅಲ್ಲದೇ, 3,245 ಜನರ ಹತ್ಯೆಗೆ ಯತ್ನಿಸಲಾಗಿದೆ. ಕೊಲೆಗೆ ಕಾರಣವೇ ಇಲ್ಲದೆ 125 ಜನ ಸಿಟ್ಟು, ಆಕ್ರೋಶ, ಮಾನಸಿಕತೆ ಸೇರಿದಂತೆ ಇನ್ನಿತರ ಕಾರಣಗಳಿಗೊಳಗಾಗಿ ಹತ್ಯೆಯಾಗಿದ್ದಾರೆ. ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿರುವುದು ಕೂಡ ವಿಷಾದನೀಯವಾಗುತ್ತಿದೆ.

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಕಿರುಕುಳದ ಅಂಕಿ-ಸಂಖ್ಯೆಗಳು ಮನುಕುಲವೇ ತಲೆಕೆಳಗೆ ಮಾಡುವಂತಾಗಿದೆ. ರಾಜ್ಯದಲ್ಲಿ 2025ರಲ್ಲಿ 6 ಆಸಿಡ್ ದಾಳಿ ಪ್ರಕರಣಗಳು ನಡೆದಿವೆ. 557 ಜನ ಅತ್ಯಾಚಾರಕ್ಕೆ ಒಳಗಾಗಿರುವ ಪ್ರಕರಣಗಳು ದಾಖಲಾಗಿವೆ. ಸುಳ್ಳು ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ 249 ಪ್ರಕರಣಗಳು ದಾಖಲಾಗಿವೆ. ಪೋಕ್ಸೋ ಪ್ರಕರಣದಡಿ 4,611 ಪುಟ್ಟ ಕಂದಮ್ಮಗಳು ನಲುಗಿ ಹೋಗಿವೆ ಅಂತಾ ದೂರು ದಾಖಲಾಗಿವೆ. ಅಂದರೆ ಕರ್ನಾಟಕದಲ್ಲೂ ಅತ್ಯಾಚಾರ, ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ, ಆಸಿಡ್ ನಂತಹ ದಾಳಿಗಳು ಕಳೆದ ವರ್ಷ ಹೆಚ್ಚಾಗಿ ನಡೆದಿರುವುದು ನಾಚಿಕೆಗೇಡಿನ ಸಂಗತಿಯಾಗುತ್ತಿದೆ.

ಇನ್ನುಳಿದಂತೆ ಅಪರಾಧ ಪ್ರಕರಣಗಳ ಅಂಕಿ-ಸಂಖ್ಯೆಗಳನ್ನು ಗಮನಿಸುವುದಾದರೆ, ದೊಡ್ಡ ದರೋಡೆಗೆ ಹೊಂಚು ಹಾಕಿದ್ದ 65 ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ. 624 ದರೋಡೆ ಪ್ರಕರಣಗಳು ದಾಖಲಾಗಿವೆ. ಚಿನ್ನದ ಸರ ಕಳ್ಳತನದ 461 ಪ್ರಕರಣಗಳು, ವಿವಿಧ ರೀತಿಯ ಹಗಲು ಕಳ್ಳತನ 1,105, ರಾತ್ರಿ ಕಳ್ಳತನ 3,909, ಮನೆ ಕಳ್ಳತನ 1,928, ಸ್ನ್ಯಾಚಿಂಗ್ 544, ಸಣ್ಣ ಕಳ್ಳತನ 17,506, ಕ್ಯಾಟಲ್ ಥೆಪ್ಟ್ಸ್ 545, 5840 ಚೀಟಿಂಗ್ ಕೇಸ್, 304(A), IPC/106 ಕೇಸ್ ಅಡಿ 11,821, 279, 337, 338IPC/281,125(a), 125(b)BNS ನಡಿ 31,662, 4,154 ಕಿಡ್ನಾಪ್, 6 ಆಸಿಡ್ ಅಟ್ಯಾಕ್, 557 ರೇಪ್, ಸುಳ್ಳು ಭರವಸೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ 249, 14,736 ಗ್ಯಾಂಬ್ಲಿಂಗ್, ಪೋಕ್ಸೋ ಪ್ರಕರಣದಡಿ 4,611 ಪ್ರಕರಣಗಳು ಸೇರಿದಂತೆ ಒಟ್ಟು 2,02,574 ಪ್ರಕರಣಗಳು ದಾಖಲಾಗಿವೆ. ಇನ್ನೊಂದೆಡೆ ತಂತ್ರಜ್ಞಾನ ಮುಂದುವರೆದಂತೆ ಸೈಬರ್ ಅಪರಾಧಗಳು ಕೂಡ ಹೆಚ್ಚಾಗುತ್ತಿವೆ. ಜನ ಸೈಬರ್ ವಂಚನೆಗೆ ಹೆಚ್ಚೆಚ್ಚು ಒಳಗಾಗುತ್ತಿದ್ದಾರೆ. ಖದೀಮರು ಒಂದಿಲ್ಲೊಂದು ಗಿಮಿಕ್ ನಿಂದ ಜನರನ್ನು ಡಿಜಿಟಲ್ ಅರೆಸ್ಟ್ ಮಾಡಿ ಮೋಸಗೊಳಿಸುತ್ತಿದ್ದಾರೆ. ಹೀಗೆ ರಾಜ್ಯದಲ್ಲಿ 2025ರಲ್ಲಿ ಒಟ್ಟಾರೆ ವಿವಿಧ ರೀತಿಯ ಸೈಬರ್ ಅಪರಾಧಗಳು 43,030ನಷ್ಟು ಪ್ರಕರಣಗಳು ದಾಖಲಾಗಿವೆ. ಇನ್ನಾದರು ಪೊಲೀಸ್ ಇಲಾಖೆ ಸುಶಾಸನಕ್ಕೆ ಸಾಕ್ಷಿಯಾಗುತ್ತಾ ಕಾಯ್ದು ನೋಡಬೇಕಿದೆ.

ಇದನ್ನೂ ಓದಿ : ಒಡಿಶಾದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ.. 10 ರೋಗಿಗಳು ಸಾವು!

Tags: bengaloreKarnataka News beat
SendShareTweet
Previous Post

ಪ್ರತಿಷ್ಟಿತ ರಿಯಲ್ ಎಸ್ಟೇಟ್ ಕಂಪನಿ ಮೇಲೆ ಇಡಿ ರೇಡ್‌

Next Post

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

Related Posts

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!
ರಾಜ್ಯ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌
ರಾಜಕೀಯ

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

‘ಸಹಕಾರ’ಕ್ಕೆ ಸಿಗದ ‘ಸಹಕಾರ’ – ಬಾಗಿಲು ಬಂದ್!?
ರಾಜ್ಯ

‘ಸಹಕಾರ’ಕ್ಕೆ ಸಿಗದ ‘ಸಹಕಾರ’ – ಬಾಗಿಲು ಬಂದ್!?

LPG ಕೊರತೆ : ಹೋಟೆಲ್ ಉದ್ಯಮಕ್ಕೆ 5 ದಿನದಲ್ಲಿ 100 ಕೋಟಿ ನಷ್ಟ!
ಬೆಂಗಳೂರು

LPG ಕೊರತೆ : ಹೋಟೆಲ್ ಉದ್ಯಮಕ್ಕೆ 5 ದಿನದಲ್ಲಿ 100 ಕೋಟಿ ನಷ್ಟ!

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!
ಬೆಂಗಳೂರು

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?
ರಾಜ್ಯ

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

Next Post
ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

ಫೆಡರಲ್ ಬ್ಯಾಂಕ್‌ನಲ್ಲಿ ಹಲವು ಅಪ್ರೆಂಟಿಸ್ ಹುದ್ದೆಗಳ ನೇಮಕ.. ಫ್ರೆಶರ್‌ಗಳಿಗೆ ಗುಡ್ ನ್ಯೂಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

Recent News

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat