ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಾರಕಾಸ್ತ್ರದಿಂದ ಹೊಡೆದು ಯುವಕ‌ನ ಬರ್ಬರ ಕೊಲೆ : ಹಳೆ ದ್ವೇಷ ಶಂಕೆ

March 22, 2026
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರಿನ ರಾಮಮೂರ್ತಿ ನಗರ ವ್ಯಾಪ್ತಿಯ ಟಿ.ಸಿ. ಪಾಳ್ಯ ಮುಖ್ಯ ರಸ್ತೆಯಲ್ಲಿ ನಸುಕಿನ ಜಾವ ಯುವಕನನ್ನು ಮಾರಕಾಸ್ತ್ರದಿಂದ ಹೊಡೆದು ಹತ್ಯೆಗೈದಿರುವ ಘಟನೆ ನಡೆದಿದೆ. ಕಿರಣ್ (27) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಮಾಹಿತಿ ಪ್ರಕಾರ, ಬೆಳಗ್ಗೆ ಸುಮಾರು 4 ರಿಂದ 4:30ರ ನಡುವೆ ಈ ಘಟನೆ ನಡೆದಿದ್ದು, ಆಟೋದಲ್ಲಿ ಬಂದಿದ್ದ ವ್ಯಕ್ತಿಯು ಮಾರಕಾಸ್ತ್ರಗಳಿಂದ ಕಿರಣ್ ಮೇಲೆ ದಾಳಿ ನಡೆಸಿದ್ದಾನೆ. ದಾಳಿಯ ವೇಳೆ ತಲೆಗೆ ಗಂಭೀರವಾಗಿ ಹೊಡೆದ ಪರಿಣಾಮ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಳೆ ದ್ವೇಷದಿಂದ ಕೊಲೆ ಮಾಡಿರುವುದೆಂಬ ಶಂಕೆ ವ್ಯಕ್ತವಾಗಿದೆ. ಮೃತ ಕಿರಣ್ ಮೂಲತಃ ಕೆ.ಆರ್.ಪುರಂ ಭಾಗದ ನಿವಾಸಿಯಾಗಿದ್ದು, ಅವನಿಗೆ ಅಪರಾಧ ಪ್ರಕರಣಗಳ ಹಿನ್ನಲೆ ಇದ್ದುದಾಗಿ ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದು ತಕ್ಷಣವೇ ರಾಮಮೂರ್ತಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಎರಡು ವಿಶೇಷ ತಂಡಗಳನ್ನು ರಚಿಸಿ ತನಿಖೆ ಮುಂದುವರಿಸಿದ್ದಾರೆ. ಹತ್ಯೆಗೆ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದುಬರಬೇಕಿದೆ.

ಇದನ್ನೂ ಓದಿ : ಟಿಟಿ ವಾಹನಕ್ಕೆ ಲಾರಿ ಡಿಕ್ಕಿ : ಕಾಶಿಗೆ ಹೊರಟಿದ್ದ ಮೂವರು ಮಹಿಳೆಯರು ದಾರುಣ ಸಾವು

Tags: bengaloreBrutal murder of a young man by beating him with a deadly weapon:Karnataka News beatOld enmity suspected
SendShareTweet
Previous Post

ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕ : 52 ಸಾವಿರ ರೂ. ಸಂಬಳ

Next Post

ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರೆ ಮಹೋತ್ಸವ ಅಂಗವಾಗಿ ಸಾರ್ವಜನಿಕರಿಗೆ ಯೋಗ ಜಾಗೃತಿ ಕಾರ್ಯಕ್ರಮ

Related Posts

ಐಷಾರಾಮಿ ಕಾರು ಡ್ರಿಫ್ಟಿಂಗ್ ಕೇಸ್‌.. ಮುತ್ತಪ್ಪ ರೈ ಪುತ್ರನಿಗೆ ನೋಟೀಸ್‌! ಲ್ಯಾಂಬೊರ್ಗಿನಿ ಸೀಜ್‌
ಬೆಂಗಳೂರು

ಐಷಾರಾಮಿ ಕಾರು ಡ್ರಿಫ್ಟಿಂಗ್ ಕೇಸ್‌.. ಮುತ್ತಪ್ಪ ರೈ ಪುತ್ರನಿಗೆ ನೋಟೀಸ್‌! ಲ್ಯಾಂಬೊರ್ಗಿನಿ ಸೀಜ್‌

ಕಾವೇರಿ ನೀರು ಪೋಲು ಮಾಡಿದ್ರೆ ಭಾರೀ ದಂಡ : BWSSBಯಿಂದ ಎಚ್ಚರಿಕೆ..!
ಬೆಂಗಳೂರು

ಕಾವೇರಿ ನೀರು ಪೋಲು ಮಾಡಿದ್ರೆ ಭಾರೀ ದಂಡ : BWSSBಯಿಂದ ಎಚ್ಚರಿಕೆ..!

ಡಿಆರ್‌ಐ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 5 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶ
ಬೆಂಗಳೂರು

ಡಿಆರ್‌ಐ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 5 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶ

ಏಪ್ರಿಲ್‌ನಿಂದ ವಾಹನ ದರ ಏರಿಕೆ : ಮಧ್ಯಮ ವರ್ಗಕ್ಕೆ ಮತ್ತೊಂದು ಹೊಡೆತ..!
ಬೆಂಗಳೂರು

ಏಪ್ರಿಲ್‌ನಿಂದ ವಾಹನ ದರ ಏರಿಕೆ : ಮಧ್ಯಮ ವರ್ಗಕ್ಕೆ ಮತ್ತೊಂದು ಹೊಡೆತ..!

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ : ತಪ್ಪಿದ ಅನಾಹುತ
ಬೆಂಗಳೂರು

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ : ತಪ್ಪಿದ ಅನಾಹುತ

ರಾಜ್ಯದ ಕೆಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಬೆಂಗಳೂರು

ರಾಜ್ಯದ ಕೆಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Next Post
ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರೆ ಮಹೋತ್ಸವ ಅಂಗವಾಗಿ ಸಾರ್ವಜನಿಕರಿಗೆ ಯೋಗ ಜಾಗೃತಿ ಕಾರ್ಯಕ್ರಮ

ನಂಜುಂಡೇಶ್ವರ ಸ್ವಾಮಿಯ ದೊಡ್ಡ ಜಾತ್ರೆ ಮಹೋತ್ಸವ ಅಂಗವಾಗಿ ಸಾರ್ವಜನಿಕರಿಗೆ ಯೋಗ ಜಾಗೃತಿ ಕಾರ್ಯಕ್ರಮ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಕ್ಕು ಸಾಕಲು ಒಪ್ಪದ ಪೋಷಕರು : ಹೈದರಾಬಾದ್‌ನಲ್ಲಿ ವೈದ್ಯೆ ಆತ್ಮಹತ್ಯೆ

ಬೆಕ್ಕು ಸಾಕಲು ಒಪ್ಪದ ಪೋಷಕರು : ಹೈದರಾಬಾದ್‌ನಲ್ಲಿ ವೈದ್ಯೆ ಆತ್ಮಹತ್ಯೆ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 14 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 14 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಇಸ್ರೇಲ್ ಅಣುಶಕ್ತಿ ಕೇಂದ್ರದ ಮೇಲೆ ಇರಾನ್ ಭೀಕರ ದಾಳಿ : ದಿಮೋನಾ, ಅರಾದ್‌ನಲ್ಲಿ ನೂರಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ರೇಲ್ ಅಣುಶಕ್ತಿ ಕೇಂದ್ರದ ಮೇಲೆ ಇರಾನ್ ಭೀಕರ ದಾಳಿ : ದಿಮೋನಾ, ಅರಾದ್‌ನಲ್ಲಿ ನೂರಕ್ಕೂ ಹೆಚ್ಚು ಜನರಿಗೆ ಗಾಯ

ಕೊಪ್ಪಳದಲ್ಲಿ ಸಾಮರಸ್ಯದ ಸಂದೇಶ ಸಾರಿದ ಮುಸ್ಲಿಂ ಸಾಹಿತಿ

ಕೊಪ್ಪಳದಲ್ಲಿ ಸಾಮರಸ್ಯದ ಸಂದೇಶ ಸಾರಿದ ಮುಸ್ಲಿಂ ಸಾಹಿತಿ

Recent News

ಬೆಕ್ಕು ಸಾಕಲು ಒಪ್ಪದ ಪೋಷಕರು : ಹೈದರಾಬಾದ್‌ನಲ್ಲಿ ವೈದ್ಯೆ ಆತ್ಮಹತ್ಯೆ

ಬೆಕ್ಕು ಸಾಕಲು ಒಪ್ಪದ ಪೋಷಕರು : ಹೈದರಾಬಾದ್‌ನಲ್ಲಿ ವೈದ್ಯೆ ಆತ್ಮಹತ್ಯೆ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 14 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 14 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಇಸ್ರೇಲ್ ಅಣುಶಕ್ತಿ ಕೇಂದ್ರದ ಮೇಲೆ ಇರಾನ್ ಭೀಕರ ದಾಳಿ : ದಿಮೋನಾ, ಅರಾದ್‌ನಲ್ಲಿ ನೂರಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ರೇಲ್ ಅಣುಶಕ್ತಿ ಕೇಂದ್ರದ ಮೇಲೆ ಇರಾನ್ ಭೀಕರ ದಾಳಿ : ದಿಮೋನಾ, ಅರಾದ್‌ನಲ್ಲಿ ನೂರಕ್ಕೂ ಹೆಚ್ಚು ಜನರಿಗೆ ಗಾಯ

ಕೊಪ್ಪಳದಲ್ಲಿ ಸಾಮರಸ್ಯದ ಸಂದೇಶ ಸಾರಿದ ಮುಸ್ಲಿಂ ಸಾಹಿತಿ

ಕೊಪ್ಪಳದಲ್ಲಿ ಸಾಮರಸ್ಯದ ಸಂದೇಶ ಸಾರಿದ ಮುಸ್ಲಿಂ ಸಾಹಿತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಕ್ಕು ಸಾಕಲು ಒಪ್ಪದ ಪೋಷಕರು : ಹೈದರಾಬಾದ್‌ನಲ್ಲಿ ವೈದ್ಯೆ ಆತ್ಮಹತ್ಯೆ

ಬೆಕ್ಕು ಸಾಕಲು ಒಪ್ಪದ ಪೋಷಕರು : ಹೈದರಾಬಾದ್‌ನಲ್ಲಿ ವೈದ್ಯೆ ಆತ್ಮಹತ್ಯೆ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 14 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 14 ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat