ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮತಾಂತರಗೊಂಡವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ಇಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

March 24, 2026
Share on WhatsappShare on FacebookShare on Twitter

ನವದೆಹಲಿ : ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಅನ್ಯ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಗಳು ಪರಿಶಿಷ್ಟ ಜಾತಿ (SC) ಸ್ಥಾನಮಾನವನ್ನು ಪಡೆಯಲು ಅರ್ಹರಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಐತಿಹಾಸಿಕ ತೀರ್ಪು ನೀಡಿದೆ. ಮತಾಂತರಗೊಂಡ ವ್ಯಕ್ತಿಯು ತನ್ನ ಮೂಲ ಜಾತಿಯ ಆಧಾರದ ಮೇಲೆ ‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ’ಯಡಿ ರಕ್ಷಣೆ ಕೋರಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಆಂಧ್ರ ಹೈಕೋರ್ಟ್ ಆದೇಶ ಎತ್ತಿ ಹಿಡಿದ ಪೀಠ

ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಈ ತೀರ್ಪು ನೀಡಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡು ಪಾದ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಚಿಂತಾಡ ಆನಂದ್ ಎಂಬವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದ ನ್ಯಾಯಾಲಯ, ಆಂಧ್ರಪ್ರದೇಶ ಹೈಕೋರ್ಟ್‌ನ ಹಿಂದಿನ ತೀರ್ಪನ್ನು ಎತ್ತಿ ಹಿಡಿಯಿತು. “ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮವನ್ನು ಅನುಸರಿಸುವ ಯಾವುದೇ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ” ಎಂದು ಪೀಠವು ಅಭಿಪ್ರಾಯಪಟ್ಟಿದೆ.

ಪ್ರಕರಣದ ಹಿನ್ನೆಲೆ ಏನು?

ದಶಕಕ್ಕೂ ಹೆಚ್ಚು ಕಾಲ ಪಾದ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಆನಂದ್, ತಮ್ಮ ಮೇಲೆ ಜಾತಿ ನಿಂದನೆ ಮತ್ತು ಹಲ್ಲೆ ನಡೆದಿದೆ ಎಂದು ಆರೋಪಿಸಿ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆದರೆ, ಮತಾಂತರದ ನಂತರ ಅವರು ಕ್ರೈಸ್ತ ಧರ್ಮದ ಆಚರಣೆಗಳಲ್ಲಿ ಸಕ್ರಿಯರಾಗಿದ್ದರಿಂದ ಅವರು ತಮ್ಮ ಮೂಲ ಜಾತಿ ಸ್ಥಾನಮಾನವನ್ನು ಕಳೆದುಕೊಂಡಿದ್ದಾರೆ ಎಂದು ಹೈಕೋರ್ಟ್ ಎಫ್‌ಐಆರ್ ಅನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಆನಂದ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಸುಪ್ರೀಂಕೋರ್ಟ್ ಹೇಳಿದ್ದೇನು?

ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ಅರ್ಜಿದಾರರು ತಮಗೆ ಎಸ್‌ಸಿ ಪ್ರಮಾಣಪತ್ರ ಇದೆ ಎಂದು ವಾದಿಸಿದರೂ, ಅವರು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವುದು ಮತ್ತು ಪಾದ್ರಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಸಾಬೀತಾಗಿದೆ ಎಂದು ಹೇಳಿದೆ. “ಅರ್ಜಿದಾರರು ಪುನಃ ತಮ್ಮ ಮೂಲ ಧರ್ಮಕ್ಕೆ ಮರಳಿಲ್ಲ ಅಥವಾ ಮಾದಿಗ ಸಮುದಾಯವು ಅವರನ್ನು ಮತ್ತೆ ಸ್ವೀಕರಿಸಿಲ್ಲ. ಘಟನೆ ನಡೆದ ಸಮಯದಲ್ಲಿ ಅವರು ಪ್ರಾರ್ಥನಾ ಸಭೆ ನಡೆಸುತ್ತಿದ್ದರು ಎಂಬುದು ಅವರು ಕ್ರೈಸ್ತ ಧರ್ಮದಲ್ಲೇ ಮುಂದುವರಿದಿದ್ದಾರೆ ಎಂಬುದಕ್ಕೆ ಸಾಕ್ಷಿ” ಎಂದು ಕೋರ್ಟ್ ವಿವರಿಸಿದೆ. ಈ ತೀರ್ಪು ಸಾಂವಿಧಾನಿಕ ಸೌಲಭ್ಯಗಳು ಧಾರ್ಮಿಕ ಗುರುತಿನ ಮೇಲೆ ಅವಲಂಬಿತವಾಗಿವೆ ಎಂಬ ಕಾನೂನು ನಿಲುವನ್ನು ನ್ಯಾಯಪೀಠ ಪುನರುಚ್ಚರಿಸಿದೆ.

ಇದನ್ನೂ ಓದಿ : ಇರಾನ್ ವಿರುದ್ಧ ಯುದ್ಧಕ್ಕೆ ಪ್ರಚೋದನೆ ನೀಡಿದ್ದು ನಾನಲ್ಲ, ಪೆಂಟಗನ್ ಮುಖ್ಯಸ್ಥ – ಹೊಣೆಯಿಂದ ನುಣುಚಿಕೊಂಡ ಟ್ರಂಪ್!

Tags: IndiaKarnataka News beat
SendShareTweet
Previous Post

ರಂಗೋಲಿಯಲ್ಲಿ ಮೂಡಿದ ಸಂಸದ ಯದುವೀರ್ ಒಡೆಯರ್ ಭಾವಚಿತ್ರ.. ಮಹಾರಾಜರಿಗೆ ಕಲರ್‌ಫುಲ್‌ ಬರ್ತಡೇ ವಿಶ್‌

Next Post

ಅಲ್ಲು ಅರ್ಜುನ್ ಸಿನಿಮಾ ಪ್ರೇರಣೆ.. ರಕ್ತ ಚಂದನ ಮಾರಾಟ ಮಾಡಲು ಬಂದ ಕಿರಾತಕ ಅರೆಸ್ಟ್‌!

Related Posts

ತಮಿಳುನಾಡಲ್ಲಿ ಮುಂದುವರಿದ ಪೊಲಿಟಿಕಲ್ ಥ್ರಿಲ್ಲರ್ : ದಳಪತಿ ವಿಜಯ್ ‘ಸಿಎಂ’ ಕನಸಿಗೆ ವಿಸಿಕೆ ಅಡ್ಡಿ!
ದೇಶ

ತಮಿಳುನಾಡಲ್ಲಿ ಮುಂದುವರಿದ ಪೊಲಿಟಿಕಲ್ ಥ್ರಿಲ್ಲರ್ : ದಳಪತಿ ವಿಜಯ್ ‘ಸಿಎಂ’ ಕನಸಿಗೆ ವಿಸಿಕೆ ಅಡ್ಡಿ!

97 ವರ್ಷದ ವೃದ್ಧನ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಯಾರಿವರು ಮಖನ್ ಲಾಲ್ ಸರ್ಕಾರ್?
ದೇಶ

97 ವರ್ಷದ ವೃದ್ಧನ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಯಾರಿವರು ಮಖನ್ ಲಾಲ್ ಸರ್ಕಾರ್?

ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ : ದೀದಿನಾಡಲ್ಲಿ ಇನ್ನು ಸುವೇಂದು ‘ಅಧಿಕಾರಿ’ ರಾಜ್ಯಭಾರ!
ದೇಶ

ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ : ದೀದಿನಾಡಲ್ಲಿ ಇನ್ನು ಸುವೇಂದು ‘ಅಧಿಕಾರಿ’ ರಾಜ್ಯಭಾರ!

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!
ದೇಶ

15 ವರ್ಷದ ಬಳಿಕ ಕತ್ತರಿ ಕಂಡ ಕೂದಲು – ಬಂಗಾಳದಲ್ಲಿ ದೀದಿ ಸೋಲುತ್ತಿದ್ದಂತೆ ಶಪಥ ಪೂರೈಸಿದ ಬಿಜೆಪಿಗ!

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!
ದೇಶ

ದೆಹಲಿಯ ಐತಿಹಾಸಿಕ ದೇಗುಲದ ಮೇಲೆ ದಾಳಿಗೆ ಸಂಚು : ISI ಬೆಂಬಲಿತ ಉಗ್ರರ ಭೀಕರ ಪ್ಲಾನ್ ಬಯಲು!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!
ದೇಶ

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

Next Post
ಅಲ್ಲು ಅರ್ಜುನ್ ಸಿನಿಮಾ ಪ್ರೇರಣೆ.. ರಕ್ತ ಚಂದನ ಮಾರಾಟ ಮಾಡಲು ಬಂದ ಕಿರಾತಕ ಅರೆಸ್ಟ್‌!

ಅಲ್ಲು ಅರ್ಜುನ್ ಸಿನಿಮಾ ಪ್ರೇರಣೆ.. ರಕ್ತ ಚಂದನ ಮಾರಾಟ ಮಾಡಲು ಬಂದ ಕಿರಾತಕ ಅರೆಸ್ಟ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡಲ್ಲಿ ಮುಂದುವರಿದ ಪೊಲಿಟಿಕಲ್ ಥ್ರಿಲ್ಲರ್ : ದಳಪತಿ ವಿಜಯ್ ‘ಸಿಎಂ’ ಕನಸಿಗೆ ವಿಸಿಕೆ ಅಡ್ಡಿ!

ತಮಿಳುನಾಡಲ್ಲಿ ಮುಂದುವರಿದ ಪೊಲಿಟಿಕಲ್ ಥ್ರಿಲ್ಲರ್ : ದಳಪತಿ ವಿಜಯ್ ‘ಸಿಎಂ’ ಕನಸಿಗೆ ವಿಸಿಕೆ ಅಡ್ಡಿ!

2 ಮಕ್ಕಳ ತಾಯಿ ಜೊತೆ ಲಿವ್​ ಇನ್​​ ರಿಲೇಶನ್​​​ನಲ್ಲಿದ್ದ ಯುವಕ ಶವವಾಗಿ ಪತ್ತೆ – ಮಹಿಳೆ ಎಸ್ಕೇಪ್‌!

2 ಮಕ್ಕಳ ತಾಯಿ ಜೊತೆ ಲಿವ್​ ಇನ್​​ ರಿಲೇಶನ್​​​ನಲ್ಲಿದ್ದ ಯುವಕ ಶವವಾಗಿ ಪತ್ತೆ – ಮಹಿಳೆ ಎಸ್ಕೇಪ್‌!

ವೈಡ್ ನಿಯಮದ ಬಗ್ಗೆ ಗವಾಸ್ಕರ್ ಗರಂ ; ಬೌಲರ್‌ಗಳ ಪರ ಬ್ಯಾಟ್ ಬೀಸಿದ ‘ದಾದಾ’ ಮತ್ತು ‘ಸನ್ನಿ’!

ವೈಡ್ ನಿಯಮದ ಬಗ್ಗೆ ಗವಾಸ್ಕರ್ ಗರಂ ; ಬೌಲರ್‌ಗಳ ಪರ ಬ್ಯಾಟ್ ಬೀಸಿದ ‘ದಾದಾ’ ಮತ್ತು ‘ಸನ್ನಿ’!

97 ವರ್ಷದ ವೃದ್ಧನ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಯಾರಿವರು ಮಖನ್ ಲಾಲ್ ಸರ್ಕಾರ್?

97 ವರ್ಷದ ವೃದ್ಧನ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಯಾರಿವರು ಮಖನ್ ಲಾಲ್ ಸರ್ಕಾರ್?

Recent News

ತಮಿಳುನಾಡಲ್ಲಿ ಮುಂದುವರಿದ ಪೊಲಿಟಿಕಲ್ ಥ್ರಿಲ್ಲರ್ : ದಳಪತಿ ವಿಜಯ್ ‘ಸಿಎಂ’ ಕನಸಿಗೆ ವಿಸಿಕೆ ಅಡ್ಡಿ!

ತಮಿಳುನಾಡಲ್ಲಿ ಮುಂದುವರಿದ ಪೊಲಿಟಿಕಲ್ ಥ್ರಿಲ್ಲರ್ : ದಳಪತಿ ವಿಜಯ್ ‘ಸಿಎಂ’ ಕನಸಿಗೆ ವಿಸಿಕೆ ಅಡ್ಡಿ!

2 ಮಕ್ಕಳ ತಾಯಿ ಜೊತೆ ಲಿವ್​ ಇನ್​​ ರಿಲೇಶನ್​​​ನಲ್ಲಿದ್ದ ಯುವಕ ಶವವಾಗಿ ಪತ್ತೆ – ಮಹಿಳೆ ಎಸ್ಕೇಪ್‌!

2 ಮಕ್ಕಳ ತಾಯಿ ಜೊತೆ ಲಿವ್​ ಇನ್​​ ರಿಲೇಶನ್​​​ನಲ್ಲಿದ್ದ ಯುವಕ ಶವವಾಗಿ ಪತ್ತೆ – ಮಹಿಳೆ ಎಸ್ಕೇಪ್‌!

ವೈಡ್ ನಿಯಮದ ಬಗ್ಗೆ ಗವಾಸ್ಕರ್ ಗರಂ ; ಬೌಲರ್‌ಗಳ ಪರ ಬ್ಯಾಟ್ ಬೀಸಿದ ‘ದಾದಾ’ ಮತ್ತು ‘ಸನ್ನಿ’!

ವೈಡ್ ನಿಯಮದ ಬಗ್ಗೆ ಗವಾಸ್ಕರ್ ಗರಂ ; ಬೌಲರ್‌ಗಳ ಪರ ಬ್ಯಾಟ್ ಬೀಸಿದ ‘ದಾದಾ’ ಮತ್ತು ‘ಸನ್ನಿ’!

97 ವರ್ಷದ ವೃದ್ಧನ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಯಾರಿವರು ಮಖನ್ ಲಾಲ್ ಸರ್ಕಾರ್?

97 ವರ್ಷದ ವೃದ್ಧನ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಯಾರಿವರು ಮಖನ್ ಲಾಲ್ ಸರ್ಕಾರ್?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡಲ್ಲಿ ಮುಂದುವರಿದ ಪೊಲಿಟಿಕಲ್ ಥ್ರಿಲ್ಲರ್ : ದಳಪತಿ ವಿಜಯ್ ‘ಸಿಎಂ’ ಕನಸಿಗೆ ವಿಸಿಕೆ ಅಡ್ಡಿ!

ತಮಿಳುನಾಡಲ್ಲಿ ಮುಂದುವರಿದ ಪೊಲಿಟಿಕಲ್ ಥ್ರಿಲ್ಲರ್ : ದಳಪತಿ ವಿಜಯ್ ‘ಸಿಎಂ’ ಕನಸಿಗೆ ವಿಸಿಕೆ ಅಡ್ಡಿ!

2 ಮಕ್ಕಳ ತಾಯಿ ಜೊತೆ ಲಿವ್​ ಇನ್​​ ರಿಲೇಶನ್​​​ನಲ್ಲಿದ್ದ ಯುವಕ ಶವವಾಗಿ ಪತ್ತೆ – ಮಹಿಳೆ ಎಸ್ಕೇಪ್‌!

2 ಮಕ್ಕಳ ತಾಯಿ ಜೊತೆ ಲಿವ್​ ಇನ್​​ ರಿಲೇಶನ್​​​ನಲ್ಲಿದ್ದ ಯುವಕ ಶವವಾಗಿ ಪತ್ತೆ – ಮಹಿಳೆ ಎಸ್ಕೇಪ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat