ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಐಪಿಎಲ್ ವಿದೇಶಿ ಆಟಗಾರರ ನಡೆಯ ವಿರುದ್ಧ ಸುನಿಲ್ ಗವಾಸ್ಕರ್ ಆಕ್ರೋಶ

March 24, 2026
Share on WhatsappShare on FacebookShare on Twitter

ಬೆಂಗಳೂರು : ಐಪಿಎಲ್ 2026ರ ಹಂಗಾಮು ಆರಂಭಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ, ಟೂರ್ನಿಯಿಂದ ಕೊನೆಯ ಕ್ಷಣದಲ್ಲಿ ಹಿಂದೆ ಸರಿಯುವ ಅಥವಾ ವಿಳಂಬವಾಗಿ ತಂಡವನ್ನು ಸೇರಿಕೊಳ್ಳುವ ವಿದೇಶಿ ಆಟಗಾರರ ವಿರುದ್ಧ ಭಾರತೀಯ ಕ್ರಿಕೆಟ್ ದಂತಕಥೆ ಸುನಿಲ್ ಗವಾಸ್ಕರ್ ಕೆಂಡಾಮಂಡಲವಾಗಿದ್ದಾರೆ. ಆಟಗಾರರ ಇಂತಹ ನಡೆಯನ್ನು ತೀವ್ರವಾಗಿ ಖಂಡಿಸಿರುವ ಅವರು, “ಕೆಲವು ವಿದೇಶಿ ಆಟಗಾರರು ಭಾರತದ ಆತಿಥ್ಯದ ಸಂಪ್ರದಾಯವನ್ನು ತಮ್ಮ ಹಕ್ಕು ಎಂದು ತಪ್ಪಾಗಿ ತಿಳಿದುಕೊಂಡಿದ್ದಾರೆ ಮತ್ತು ಅದನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ. ಫ್ರಾಂಚೈಸಿ ಮಾಲೀಕರು ಇಂತಹ ಆಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಅವರನ್ನು ತಂಡದಿಂದ ಕೈಬಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ತಮ್ಮ ಅಂಕಣದಲ್ಲಿ ಈ ಬಗ್ಗೆ ಬರೆದಿರುವ ಗವಾಸ್ಕರ್, “ಐಪಿಎಲ್ ಫ್ರಾಂಚೈಸಿ ಮಾಲೀಕರು ಆಟಗಾರರಿಗೆ ಸಕಲ ಸೌಲಭ್ಯಗಳನ್ನು ಒದಗಿಸುತ್ತಾರೆ. ಕೋಟ್ಯಧಿಪತಿ ಆಟಗಾರರ ಕುಟುಂಬದವರಿಗೂ ಯಾವುದೇ ಖರ್ಚಿಲ್ಲದೆ ಉಳಿದುಕೊಳ್ಳಲು ವ್ಯವಸ್ಥೆ ಮಾಡುತ್ತಾರೆ. ಇದು ನಮ್ಮ ದೇಶದ ಅತಿಥಿ ಸತ್ಕಾರದ ಗುಣ. ಆದರೆ, ಕೆಲವು ಆಟಗಾರರು ಇದನ್ನು ತಮ್ಮ ಹಕ್ಕು ಎಂದು ಭಾವಿಸಿ, ಫ್ರಾಂಚೈಸಿಗಳನ್ನು ಹಗುರವಾಗಿ ಪರಿಗಣಿಸುತ್ತಿದ್ದಾರೆ. ಹರಾಜಿನ ಸಮಯದಲ್ಲಿ ತಂಡವನ್ನು ಆಯ್ಕೆ ಮಾಡುವಾಗ ಫ್ರಾಂಚೈಸಿಗಳು ದೊಡ್ಡ ಮಟ್ಟದ ಯೋಜನೆಗಳನ್ನು ರೂಪಿಸಿರುತ್ತವೆ. ಆದರೆ ಆಟಗಾರರು ತಮ್ಮ ಮನಬಂದಂತೆ ಟೂರ್ನಿಯಿಂದ ಹಿಂದೆ ಸರಿಯುವುದರಿಂದ ಇಡೀ ಯೋಜನೆಯೇ ಹಳ್ಳ ಹಿಡಿಯುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕಮಿಟ್​ಮೆಂಟ್​ ತಪ್ಪಿದ್ದಕ್ಕೆ ಬೇಸರ

ಇತ್ತೀಚಿನ ವರದಿಗಳ ಪ್ರಕಾರ, ಪಂಜಾಬ್ ಕಿಂಗ್ಸ್ ತಂಡದ ನ್ಯೂಜಿಲೆಂಡ್ ವೇಗಿ ಲಾಕಿ ಫರ್ಗುಸನ್ ತಮ್ಮ ಮಗುವಿನ ಜನನದ ಕಾರಣದಿಂದಾಗಿ ಟೂರ್ನಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ. ಗವಾಸ್ಕರ್ ತಮ್ಮ ಲೇಖನದಲ್ಲಿ ನೇರವಾಗಿ ಫರ್ಗುಸನ್ ಹೆಸರನ್ನು ಉಲ್ಲೇಖಿಸದಿದ್ದರೂ, ಕೊನೆಯ ಕ್ಷಣದ ಇಂತಹ ನಿರ್ಧಾರಗಳು ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರುತ್ತವೆ ಎಂದು ಎಚ್ಚರಿಸಿದ್ದಾರೆ. ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಕೂಡ ಈ ಬಗ್ಗೆ ಧ್ವನಿ ಎತ್ತಿದ್ದು, “ಕುಟುಂಬದೊಂದಿಗೆ ಸಮಯ ಕಳೆಯುವುದು ತಪ್ಪಲ್ಲ, ಆದರೆ ಒಮ್ಮೆ ಕಮಿಟ್‌ಮೆಂಟ್ ನೀಡಿದ ಮೇಲೆ ಅರ್ಧದಷ್ಟು ಪಂದ್ಯಗಳಿಗೆ ಅಲಭ್ಯರಾಗುವುದು ಸರಿಯಲ್ಲ. ತಂಡಗಳು ಇಂತಹ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಹೇಳಿದ್ದಾರೆ.

ಈಗಾಗಲೇ ಐಪಿಎಲ್ ಮಂಡಳಿಯು ಇಂತಹ ಪ್ರಕರಣಗಳನ್ನು ತಡೆಯಲು ಕಠಿಣ ನಿಯಮವನ್ನು ಜಾರಿಗೆ ತಂದಿದೆ. ಹರಾಜಿನಲ್ಲಿ ಆಯ್ಕೆಯಾದ ನಂತರ ವೈದ್ಯಕೀಯ ಕಾರಣಗಳಿಲ್ಲದೆ ಟೂರ್ನಿಯಿಂದ ಹಿಂದೆ ಸರಿಯುವ ವಿದೇಶಿ ಆಟಗಾರರನ್ನು ಮುಂದಿನ ಎರಡು ವರ್ಷಗಳ ಕಾಲ ಐಪಿಎಲ್‌ನಿಂದ ನಿಷೇಧಿಸುವ ಅಧಿಕಾರವನ್ನು ಬೋರ್ಡ್ ಹೊಂದಿದೆ. ಆದರೂ, ಆಟಗಾರರು ವಿವಿಧ ಕಾರಣಗಳನ್ನು ನೀಡಿ ಪಾರಾಗುತ್ತಿರುವುದು ಗವಾಸ್ಕರ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಗಾಯದ ಸಮಸ್ಯೆಯಿಂದ ಹರ್ಷಿತ್ ರಾಣಾ ಮತ್ತು ಸ್ಯಾಮ್ ಕರನ್ ಅಂತಹ ಆಟಗಾರರು ಹೊರಬಿದ್ದಿರುವುದು ಅನಿವಾರ್ಯವಾದರೂ, ಪೂರ್ವ ಮಾಹಿತಿ ನೀಡದೆ ಗೈರಾಗುವವರ ವಿರುದ್ಧ ಫ್ರಾಂಚೈಸಿಗಳು ಈಗಲೇ ಕಠಿಣ ನಿಲುವು ತಳೆಯಬೇಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ಬಾರಿಶ್ ಹಣ ಎಂದು ನಂಬಿಸಿ ಲಕ್ಷ ಲಕ್ಷ ಲೂಟಿ.. ಪಂಗನಾಮ ಹಾಕಿದ ಗ್ಯಾಂಗ್‌ ಅರೆಸ್ಟ್‌..!

Tags: CricketIndiaKarnataka News beat
SendShareTweet
Previous Post

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌

Next Post

ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

Related Posts

ICC ‘ತಿಂಗಳ ಆಟಗಾರ’ ಪ್ರಶಸ್ತಿ ಮುಡಿಗೆರಿಸಿಕೊಂಡ ದಾಖಲೆಗಳ ಸರದಾರನಿಗೆ ಪಿಸಿಬಿ ದಂಡದ ಬಿಸಿ!
ಕ್ರೀಡೆ

ICC ‘ತಿಂಗಳ ಆಟಗಾರ’ ಪ್ರಶಸ್ತಿ ಮುಡಿಗೆರಿಸಿಕೊಂಡ ದಾಖಲೆಗಳ ಸರದಾರನಿಗೆ ಪಿಸಿಬಿ ದಂಡದ ಬಿಸಿ!

ಬುಮ್ರಾ ಮಾರ್ಗದರ್ಶನ, ನೋವಿನ ಹಾದಿಯ ಕಲಿಕೆ : ಐಪಿಎಲ್ 2026ಕ್ಕೆ ಮಯಾಂಕ್ ಯಾದವ್ ಭರ್ಜರಿ ಕಂಬ್ಯಾಕ್
ಕ್ರೀಡೆ

ಬುಮ್ರಾ ಮಾರ್ಗದರ್ಶನ, ನೋವಿನ ಹಾದಿಯ ಕಲಿಕೆ : ಐಪಿಎಲ್ 2026ಕ್ಕೆ ಮಯಾಂಕ್ ಯಾದವ್ ಭರ್ಜರಿ ಕಂಬ್ಯಾಕ್

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಥ್ರೋ ಡೌನ್ ಸ್ಪೆಷಲಿಸ್ಟ್ ರಘು
ಉಡುಪಿ

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಥ್ರೋ ಡೌನ್ ಸ್ಪೆಷಲಿಸ್ಟ್ ರಘು

ಐಪಿಎಲ್ 2026 : ಸೂರ್ಯವಂಶಿ ‘ಅನ್‌ಪ್ರೊಫೆಷನಲ್’ ಎಂದ ಜಿತೇಶ್ ಶರ್ಮಾ
ಕ್ರೀಡೆ

ಐಪಿಎಲ್ 2026 : ಸೂರ್ಯವಂಶಿ ‘ಅನ್‌ಪ್ರೊಫೆಷನಲ್’ ಎಂದ ಜಿತೇಶ್ ಶರ್ಮಾ

ಐಪಿಎಲ್ 2026 : ದೆಹಲಿ ಕ್ಯಾಪಿಟಲ್ಸ್‌ಗೆ ಸ್ಟಾರ್ಕ್ ಅನಿಶ್ಚಿತತೆ ; ಆಸೀಸ್ ವೇಗಿಗೆ ಕಾಯುತ್ತಿದೆ ಅಕ್ಷರ್ ಪಟೇಲ್ ಪಡೆ!
ಕ್ರೀಡೆ

ಐಪಿಎಲ್ 2026 : ದೆಹಲಿ ಕ್ಯಾಪಿಟಲ್ಸ್‌ಗೆ ಸ್ಟಾರ್ಕ್ ಅನಿಶ್ಚಿತತೆ ; ಆಸೀಸ್ ವೇಗಿಗೆ ಕಾಯುತ್ತಿದೆ ಅಕ್ಷರ್ ಪಟೇಲ್ ಪಡೆ!

ಐಪಿಎಲ್ ಆಕರ್ಷಣೆಗೆ ಮಣಿದು ಪಿಎಸ್‌ಎಲ್ ತೊರೆದ ದಾಸುನ್ ಶನಕ
ಕ್ರೀಡೆ

ಐಪಿಎಲ್ ಆಕರ್ಷಣೆಗೆ ಮಣಿದು ಪಿಎಸ್‌ಎಲ್ ತೊರೆದ ದಾಸುನ್ ಶನಕ

Next Post
ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

Recent News

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

ವಾರ್‌ ಮಧ್ಯೆ ಚಿನ್ನದ ಬೆಲೆ ಕುಸಿತ : 10ಗ್ರಾಂ ಗೋಲ್ಡ್‌ ದರ ಎಷ್ಟಿದೆ ಗೊತ್ತಾ?

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

ಸಿಲಿಂಡರ್‌ ತನ್ನಿ, ತಿಂಗಳು ಪೂರ್ತಿ ಫ್ರೀ ಬಿರಿಯಾನಿ ತಿನ್ನಿ – ಗ್ಯಾಸ್‌ಗಾಗಿ ಹೋಟೆಲ್‌ ಮಾಲೀಕರ ವಿಭಿನ್ನ ಆಫರ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಕಾರಿನ ಸಮೇತ ಸುಟ್ಟು ಕರಕಲಾದ ಮಾಜಿ ಶಾಸಕನ ಪುತ್ರ

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

ಇರಾನ್ ಯುದ್ಧದ ನಡುವೆ ಭಾರತದ ತೈಲ ಸಂಗ್ರಹ ಸುರಕ್ಷಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat