ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿಗರ ಗಮನಕ್ಕೆ.. ಇನ್ಮುಂದೆ ಕಸ ವಿಂಗಡಿಸದಿದ್ದರೆ ಬೀಳುತ್ತೆ ಭಾರೀ ಫೈನ್‌!

March 26, 2026
Share on WhatsappShare on FacebookShare on Twitter

ಬೆಂಗಳೂರು : ನಗರದಲ್ಲಿ ಮತ್ತೆ ಕಸದ ಸಮಸ್ಯೆ ತಲೆದೋರುವ ಸೂಚನೆಗಳು ಕಾಣಿಸುತ್ತಿವೆ. ಘನತ್ಯಾಜ್ಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕರೀಗೌಡ ಅವರ ನೇತೃತ್ವದಲ್ಲಿ ಇಂದು ಪ್ರಾಥಮಿಕ ಘನತ್ಯಾಜ್ಯ ಸಂಗ್ರಹಣೆ ಹಾಗೂ ವಿಲೇವಾರಿ ಗುತ್ತಿಗೆದಾರರೊಂದಿಗೆ ಮಹತ್ವದ ಸಭೆ ನಡೆದಿದ್ದು, ಕಸ ವಿಂಗಡನೆ ವಿಚಾರದಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಡುವೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.

ಸಭೆಯ ಬಳಿಕ ಮಾತನಾಡಿದ ಕರೀಗೌಡ, “ನಮ್ಮ ನಿಯಮಗಳ ಪ್ರಕಾರ ಹಸಿ ಕಸ, ಒಣ ಕಸ, ಸ್ಯಾನಿಟರಿ ಕಸ ಮತ್ತು ಸ್ಪೆಷಲ್ ಕೇರ್ ಕಸವನ್ನು ಸಾರ್ವಜನಿಕರು ಪ್ರತ್ಯೇಕವಾಗಿ ವಿಂಗಡಿಸಿ ನೀಡಬೇಕು. ಆದರೆ ಪೌರಕಾರ್ಮಿಕರ ಮಾತಿನ ಪ್ರಕಾರ ಜನರು ಕಸವನ್ನು ಸರಿಯಾಗಿ ಬೇರ್ಪಡಿಸುತ್ತಿಲ್ಲ” ಎಂದು ತಿಳಿಸಿದರು.

ಈ ಹಿನ್ನೆಲೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಿಶೇಷ ಅಭಿಯಾನ ಆರಂಭಿಸಲು ನಿರ್ಧರಿಸಲಾಗಿದೆ. ಲಿಂಕ್ ವರ್ಕ್ಸ್ ಹಾಗೂ ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ ತಂಡದ ಮೂಲಕ ಈ ಕಾರ್ಯ ನಡೆಯಲಿದೆ. ಏಪ್ರಿಲ್ 1ರಿಂದ ವಿಶೇಷ ಕಾರ್ಯಾಚರಣೆ ಆರಂಭವಾಗಲಿದ್ದು, ಕಸ ವಿಂಗಡನೆ ಮಾಡದವರಿಗೆ ದಂಡ ವಿಧಿಸುವ ಎಚ್ಚರಿಕೆಯನ್ನು ನೀಡಲಾಗಿದೆ.

ದಂಡದ ವಿವರ :

  • ಮೊದಲ ಬಾರಿ ತಪ್ಪಿದರೆ ₹500 ದಂಡ
  • ಮರು ತಪ್ಪಿದರೆ ₹1000 ದಂಡ

ಅಧಿಕಾರಿಗಳು ಸ್ಪಷ್ಟಪಡಿಸಿದಂತೆ, ನಗರ ನಿವಾಸಿಗಳು ಕಸವನ್ನು ಹಸಿ ಕಸ, ಒಣ ಕಸ, ಸ್ಯಾನಿಟರಿ ವೇಸ್ಟ್ ಹಾಗೂ ಸ್ಪೆಷಲ್ ಕೇರ್ ವೇಸ್ಟ್ ಎಂದು ನಾಲ್ಕು ವಿಭಾಗಗಳಲ್ಲಿ ವಿಂಗಡಿಸಬೇಕು.

ಇನ್ನೊಂದೆಡೆ, ಗುತ್ತಿಗೆದಾರರ ಸಂಘವು ಅಧಿಕಾರಿಗಳ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಗುತ್ತಿಗೆದಾರ ಸುಬ್ರಮಣ್ಯ ಮಾತನಾಡಿ, ಕಸ ಸಂಗ್ರಹಣೆ ಮಾಡುವ ಪೌರಕಾರ್ಮಿಕರ ಮೇಲೆಯೇ ವಿಂಗಡನೆ ಜವಾಬ್ದಾರಿ ಹಾಕಲಾಗುತ್ತಿದೆ. ಇದು ಆಟೋ ಚಾಲಕರು ಮತ್ತು ಹೆಲ್ಪರ್‌ಗಳಿಂದ ಸಾಧ್ಯವಿಲ್ಲ. ಮೂಲದಲ್ಲೇ ಜನರು ಕಸ ಬೇರ್ಪಡಿಸಬೇಕು, ಎಂದು ಹೇಳಿದ್ದಾರೆ.

ಗುತ್ತಿಗೆದಾರರು ಕಸ ಎತ್ತುವುದಿಲ್ಲ ಎಂದು ಹಠ ಹಿಡಿದಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಗಂಭೀರವಾಗುವ ಲಕ್ಷಣಗಳು ಕಾಣಿಸುತ್ತಿವೆ. ಈ ಗೊಂದಲದಿಂದ ನಗರದಲ್ಲಿ ಮತ್ತೆ “ಗಾರ್ಬೇಜ್ ಸಿಟಿ”ಎಂಬ ಮಸಿ ಮರುಕಳಿಸುವ ಆತಂಕವೂ ವ್ಯಕ್ತವಾಗಿದೆ. ಸಮಸ್ಯೆ ಪರಿಹಾರಕ್ಕಾಗಿ ಸಂಜೆ 4:30ಕ್ಕೆ ಮತ್ತೊಂದು ಸಭೆ ಮುಂದೂಡಲಾಗಿದೆ. ನಗರದ ಕಸದ ನಿರ್ವಹಣೆಯಲ್ಲಿ ಸ್ಪಷ್ಟತೆ ಬರದಿದ್ದರೆ, ಮುಂದಿನ ದಿನಗಳಲ್ಲಿ ದೊಡ್ಡ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : LPG ಬುಕ್ಕಿಂಗ್ ಅಂತರ 35 ದಿನಗಳಿಗೆ ಏರಿಕೆ.. ಈ ಸುದ್ದಿ ನಿಜವೇ? ಇಲ್ಲಿದೆ ನಿಖರ ಮಾಹಿತಿ

Tags: bengaloreKarnataka News beat
SendShareTweet
Previous Post

LPG ಬುಕ್ಕಿಂಗ್ ಅಂತರ 35 ದಿನಗಳಿಗೆ ಏರಿಕೆ.. ಈ ಸುದ್ದಿ ನಿಜವೇ? ಇಲ್ಲಿದೆ ನಿಖರ ಮಾಹಿತಿ

Next Post

ಚಲಿಸುತ್ತಿರುವಾಗ್ಲೇ ಕಳಚಿದ KSRTC ಬಸ್ ಟೈರ್ – ಪ್ರಯಾಣಿಕರ ಆಕ್ರೋಶ!

Related Posts

LPG ಬುಕ್ಕಿಂಗ್ ಅಂತರ 35 ದಿನಗಳಿಗೆ ಏರಿಕೆ.. ಈ ಸುದ್ದಿ ನಿಜವೇ? ಇಲ್ಲಿದೆ ನಿಖರ ಮಾಹಿತಿ
ಬೆಂಗಳೂರು

LPG ಬುಕ್ಕಿಂಗ್ ಅಂತರ 35 ದಿನಗಳಿಗೆ ಏರಿಕೆ.. ಈ ಸುದ್ದಿ ನಿಜವೇ? ಇಲ್ಲಿದೆ ನಿಖರ ಮಾಹಿತಿ

ಮುಡಾ ಕೇಸ್‌ – ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಬೆಂಗಳೂರು

ಮುಡಾ ಕೇಸ್‌ – ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!

ಡಬಲ್‌ ಮರ್ಡರ್‌ಗೆ ಬೆಚ್ಚಿಬಿದ್ದ ಬೆಂಗಳೂರು.. ಮನೆಗೆ ಬಂದ ಅಕ್ಕ-ತಮ್ಮನನ್ನೇ ಕೊಚ್ಚಿ ಕೊಂದ ಅಪ್ರಾಪ್ತ ಬಾಲಕ!
ಬೆಂಗಳೂರು

ಡಬಲ್‌ ಮರ್ಡರ್‌ಗೆ ಬೆಚ್ಚಿಬಿದ್ದ ಬೆಂಗಳೂರು.. ಮನೆಗೆ ಬಂದ ಅಕ್ಕ-ತಮ್ಮನನ್ನೇ ಕೊಚ್ಚಿ ಕೊಂದ ಅಪ್ರಾಪ್ತ ಬಾಲಕ!

ಪೊಲೀಸ್ರಿಗೆ ಹೇಳಿದ್ರೆ ಹುಷಾರ್.. ಹೋಟೆಲ್‌ಗೆ ನುಗ್ಗಿ ಪುಂಡರ ಅಟ್ಟಹಾಸ!
ಬೆಂಗಳೂರು

ಪೊಲೀಸ್ರಿಗೆ ಹೇಳಿದ್ರೆ ಹುಷಾರ್.. ಹೋಟೆಲ್‌ಗೆ ನುಗ್ಗಿ ಪುಂಡರ ಅಟ್ಟಹಾಸ!

ಸಿಲಿಂಡರ್‌ಗಾಗಿ ಜನರ ಸಾಲು…ಆತಂಕಕ್ಕೆ ಕಾರಣವೇನು?
ಬೆಂಗಳೂರು

ಸಿಲಿಂಡರ್‌ಗಾಗಿ ಜನರ ಸಾಲು…ಆತಂಕಕ್ಕೆ ಕಾರಣವೇನು?

ಕರಾವಳಿಯಲ್ಲಿ ವರುಣನ ಅಬ್ಬರ.. ಉತ್ತರ ಒಳನಾಡಲ್ಲಿ ಸುಡು ಬಿಸಿಲು
ಬೆಂಗಳೂರು

ಕರಾವಳಿಯಲ್ಲಿ ವರುಣನ ಅಬ್ಬರ.. ಉತ್ತರ ಒಳನಾಡಲ್ಲಿ ಸುಡು ಬಿಸಿಲು

Next Post
ಚಲಿಸುತ್ತಿರುವಾಗ್ಲೇ ಕಳಚಿದ KSRTC ಬಸ್ ಟೈರ್ – ಪ್ರಯಾಣಿಕರ ಆಕ್ರೋಶ!

ಚಲಿಸುತ್ತಿರುವಾಗ್ಲೇ ಕಳಚಿದ KSRTC ಬಸ್ ಟೈರ್ – ಪ್ರಯಾಣಿಕರ ಆಕ್ರೋಶ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಗಳೂರಿಗೆ ಬಂತು LPG ಹೊತ್ತ ಮತ್ತೊಂದು ಹಡಗು!

ಮಂಗಳೂರಿಗೆ ಬಂತು LPG ಹೊತ್ತ ಮತ್ತೊಂದು ಹಡಗು!

ಸದನದಲ್ಲೂ ಐಪಿಎಲ್ ಕ್ರೇಜ್‌.. ಮ್ಯಾಚ್‌ ಟಿಕೆಟ್‌ಗಾಗಿ ಸರ್ಕಾರಕ್ಕೆ ಬೇಡಿಕೆ ಇಟ್ಟ ಶಾಸಕರು!

ಸದನದಲ್ಲೂ ಐಪಿಎಲ್ ಕ್ರೇಜ್‌.. ಮ್ಯಾಚ್‌ ಟಿಕೆಟ್‌ಗಾಗಿ ಸರ್ಕಾರಕ್ಕೆ ಬೇಡಿಕೆ ಇಟ್ಟ ಶಾಸಕರು!

ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ ಗೆದ್ದೆ ಗೆಲ್ಲುತ್ತೆ | ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ!

ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ ಗೆದ್ದೆ ಗೆಲ್ಲುತ್ತೆ | ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ!

ಪತ್ನಿಯ ಕತ್ತು ಕೊಯ್ದು, ಶವದ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದ ಪಾಪಿ ಪತಿ

ಪತ್ನಿಯ ಕತ್ತು ಕೊಯ್ದು, ಶವದ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದ ಪಾಪಿ ಪತಿ

Recent News

ಮಂಗಳೂರಿಗೆ ಬಂತು LPG ಹೊತ್ತ ಮತ್ತೊಂದು ಹಡಗು!

ಮಂಗಳೂರಿಗೆ ಬಂತು LPG ಹೊತ್ತ ಮತ್ತೊಂದು ಹಡಗು!

ಸದನದಲ್ಲೂ ಐಪಿಎಲ್ ಕ್ರೇಜ್‌.. ಮ್ಯಾಚ್‌ ಟಿಕೆಟ್‌ಗಾಗಿ ಸರ್ಕಾರಕ್ಕೆ ಬೇಡಿಕೆ ಇಟ್ಟ ಶಾಸಕರು!

ಸದನದಲ್ಲೂ ಐಪಿಎಲ್ ಕ್ರೇಜ್‌.. ಮ್ಯಾಚ್‌ ಟಿಕೆಟ್‌ಗಾಗಿ ಸರ್ಕಾರಕ್ಕೆ ಬೇಡಿಕೆ ಇಟ್ಟ ಶಾಸಕರು!

ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ ಗೆದ್ದೆ ಗೆಲ್ಲುತ್ತೆ | ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ!

ಬೈ ಎಲೆಕ್ಷನ್‌ನಲ್ಲಿ ಕಾಂಗ್ರೆಸ್‌ ಗೆದ್ದೆ ಗೆಲ್ಲುತ್ತೆ | ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ!

ಪತ್ನಿಯ ಕತ್ತು ಕೊಯ್ದು, ಶವದ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದ ಪಾಪಿ ಪತಿ

ಪತ್ನಿಯ ಕತ್ತು ಕೊಯ್ದು, ಶವದ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದ ಪಾಪಿ ಪತಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಗಳೂರಿಗೆ ಬಂತು LPG ಹೊತ್ತ ಮತ್ತೊಂದು ಹಡಗು!

ಮಂಗಳೂರಿಗೆ ಬಂತು LPG ಹೊತ್ತ ಮತ್ತೊಂದು ಹಡಗು!

ಸದನದಲ್ಲೂ ಐಪಿಎಲ್ ಕ್ರೇಜ್‌.. ಮ್ಯಾಚ್‌ ಟಿಕೆಟ್‌ಗಾಗಿ ಸರ್ಕಾರಕ್ಕೆ ಬೇಡಿಕೆ ಇಟ್ಟ ಶಾಸಕರು!

ಸದನದಲ್ಲೂ ಐಪಿಎಲ್ ಕ್ರೇಜ್‌.. ಮ್ಯಾಚ್‌ ಟಿಕೆಟ್‌ಗಾಗಿ ಸರ್ಕಾರಕ್ಕೆ ಬೇಡಿಕೆ ಇಟ್ಟ ಶಾಸಕರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat