ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ನೇಮಕಾತಿ.. ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!

March 27, 2026
Share on WhatsappShare on FacebookShare on Twitter

ಬೆಂಗಳೂರು : ನೀವು ತುಮಕೂರು ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ತುಮಕೂರು ಮಹಾನಗರ ಪಾಲಿಕೆಯಲ್ಲಿ ಖಾಲಿ (Tumkur Municipal Corporation Recruitment 2026) ಇರುವ 238 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 238 ಪೌರ ಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ತುಮಕೂರು ಮಹಾನಗರ ಪಾಲಿಕೆ
ಹುದ್ದೆ ಹೆಸರು: ಪೌರ ಕಾರ್ಮಿಕರು
ಒಟ್ಟು ಹುದ್ದೆ: 238
ಉದ್ಯೋಗ ಸ್ಥಳ: ತುಮಕೂರು, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 8

ತುಮಕೂರು ಮಹಾನಗರ ಪಾಲಿಕೆಯಲ್ಲಿ 175 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅದೇ ರೀತಿ, ತಿಪಟೂರು ನಗರಸಭೆಯಲ್ಲಿ 24 ಹಾಗೂ ಶಿರಾ ನಗರಸಭೆಯಲ್ಲಿ 39 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸೋದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ tumakurududc.mrc.gov.in ಗೆ ಭೇಟಿ ನೀಡಬೇಕು.
ಪೌರ ಕಾರ್ಮಿಕ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು

ಅರ್ಜಿ ಸಲ್ಲಿಸಬೇಕಾದ ವಿಳಾಸ
Tumkur Municipal Corporation/Municipal Council, Tiptur/Shira Office

ಇದನ್ನೂ ಓದಿ : iQOO Z11 ಸ್ಮಾರ್ಟ್‌ಫೋನ್ ಬಿಡುಗಡೆ.. ಏನಿವೆ ಪವರ್‌ಫುಲ್ ಫೀಚರ್‌ಗಳು?

SendShareTweet
Previous Post

iQOO Z11 ಸ್ಮಾರ್ಟ್‌ಫೋನ್ ಬಿಡುಗಡೆ.. ಏನಿವೆ ಪವರ್‌ಫುಲ್ ಫೀಚರ್‌ಗಳು?

Next Post

ಗ್ರಾಹಕರ ಸೋಗಿನಲ್ಲಿ ಬಂದು ಮೊಬೈಲ್ ಎಗರಿಸಿದ ಖತರ್ನಾಕ್‌ ಖದೀಮರು!

Related Posts

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!
Uncategorized

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!
Uncategorized

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕ.. ಸಂದರ್ಶನದ ದಿನಾಂಕ ಇಲ್ಲಿದೆ!
Uncategorized

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕ.. ಸಂದರ್ಶನದ ದಿನಾಂಕ ಇಲ್ಲಿದೆ!

ಚಲಿಸುತ್ತಿರುವಾಗ್ಲೇ ಕಳಚಿದ KSRTC ಬಸ್ ಟೈರ್ – ಪ್ರಯಾಣಿಕರ ಆಕ್ರೋಶ!
Uncategorized

ಚಲಿಸುತ್ತಿರುವಾಗ್ಲೇ ಕಳಚಿದ KSRTC ಬಸ್ ಟೈರ್ – ಪ್ರಯಾಣಿಕರ ಆಕ್ರೋಶ!

ಐಪಿಎಲ್ 2026 : ನಾಯಕರ ಮಹತ್ವದ ಸಭೆ ; ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಭವಿಷ್ಯ ನಿರ್ಧಾರ!
Uncategorized

ಐಪಿಎಲ್ 2026 : ನಾಯಕರ ಮಹತ್ವದ ಸಭೆ ; ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಭವಿಷ್ಯ ನಿರ್ಧಾರ!

“ಕೆಕೆಆರ್ ಎಂದರೆ ಮೊದಲು ಶಾರುಖ್ ಖಾನ್, ಆಮೇಲೆ ರಿಂಕು ಸಿಂಗ್” | ಅಜಿಂಕ್ಯ ರಹಾನೆ
Uncategorized

“ಕೆಕೆಆರ್ ಎಂದರೆ ಮೊದಲು ಶಾರುಖ್ ಖಾನ್, ಆಮೇಲೆ ರಿಂಕು ಸಿಂಗ್” | ಅಜಿಂಕ್ಯ ರಹಾನೆ

Next Post
ಗ್ರಾಹಕರ ಸೋಗಿನಲ್ಲಿ ಬಂದು ಮೊಬೈಲ್ ಎಗರಿಸಿದ ಖತರ್ನಾಕ್‌ ಖದೀಮರು!

ಗ್ರಾಹಕರ ಸೋಗಿನಲ್ಲಿ ಬಂದು ಮೊಬೈಲ್ ಎಗರಿಸಿದ ಖತರ್ನಾಕ್‌ ಖದೀಮರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್ 2026ಕ್ಕೆ ಧೋನಿ ಅನಿವಾರ್ಯವಲ್ಲ – ಆಕಾಶ್ ಚೋಪ್ರಾ ವಿಶ್ಲೇಷಣೆ

ಐಪಿಎಲ್ 2026ಕ್ಕೆ ಧೋನಿ ಅನಿವಾರ್ಯವಲ್ಲ – ಆಕಾಶ್ ಚೋಪ್ರಾ ವಿಶ್ಲೇಷಣೆ

ಹೂಡಿಕೆದಾರರಿಗೆ ಗುಡ್ ನ್ಯೂಸ್ ನೀಡಿದ SBI.. ಹೊಸ ಬಡ್ಡಿದರದ ಮಾಹಿತಿ ಇಲ್ಲಿದೆ!

ಹೂಡಿಕೆದಾರರಿಗೆ ಗುಡ್ ನ್ಯೂಸ್ ನೀಡಿದ SBI.. ಹೊಸ ಬಡ್ಡಿದರದ ಮಾಹಿತಿ ಇಲ್ಲಿದೆ!

ಕೊಪ್ಪಳದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ – ಡಿಸಿ ಸ್ಪಷ್ಟನೆ

ಕೊಪ್ಪಳದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ – ಡಿಸಿ ಸ್ಪಷ್ಟನೆ

ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ.. ಮೈಸೂರಿನಲ್ಲಿ ಉದ್ಯೋಗ

ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ.. ಮೈಸೂರಿನಲ್ಲಿ ಉದ್ಯೋಗ

Recent News

ಐಪಿಎಲ್ 2026ಕ್ಕೆ ಧೋನಿ ಅನಿವಾರ್ಯವಲ್ಲ – ಆಕಾಶ್ ಚೋಪ್ರಾ ವಿಶ್ಲೇಷಣೆ

ಐಪಿಎಲ್ 2026ಕ್ಕೆ ಧೋನಿ ಅನಿವಾರ್ಯವಲ್ಲ – ಆಕಾಶ್ ಚೋಪ್ರಾ ವಿಶ್ಲೇಷಣೆ

ಹೂಡಿಕೆದಾರರಿಗೆ ಗುಡ್ ನ್ಯೂಸ್ ನೀಡಿದ SBI.. ಹೊಸ ಬಡ್ಡಿದರದ ಮಾಹಿತಿ ಇಲ್ಲಿದೆ!

ಹೂಡಿಕೆದಾರರಿಗೆ ಗುಡ್ ನ್ಯೂಸ್ ನೀಡಿದ SBI.. ಹೊಸ ಬಡ್ಡಿದರದ ಮಾಹಿತಿ ಇಲ್ಲಿದೆ!

ಕೊಪ್ಪಳದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ – ಡಿಸಿ ಸ್ಪಷ್ಟನೆ

ಕೊಪ್ಪಳದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ – ಡಿಸಿ ಸ್ಪಷ್ಟನೆ

ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ.. ಮೈಸೂರಿನಲ್ಲಿ ಉದ್ಯೋಗ

ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ನೇಮಕಾತಿ.. ಮೈಸೂರಿನಲ್ಲಿ ಉದ್ಯೋಗ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್ 2026ಕ್ಕೆ ಧೋನಿ ಅನಿವಾರ್ಯವಲ್ಲ – ಆಕಾಶ್ ಚೋಪ್ರಾ ವಿಶ್ಲೇಷಣೆ

ಐಪಿಎಲ್ 2026ಕ್ಕೆ ಧೋನಿ ಅನಿವಾರ್ಯವಲ್ಲ – ಆಕಾಶ್ ಚೋಪ್ರಾ ವಿಶ್ಲೇಷಣೆ

ಹೂಡಿಕೆದಾರರಿಗೆ ಗುಡ್ ನ್ಯೂಸ್ ನೀಡಿದ SBI.. ಹೊಸ ಬಡ್ಡಿದರದ ಮಾಹಿತಿ ಇಲ್ಲಿದೆ!

ಹೂಡಿಕೆದಾರರಿಗೆ ಗುಡ್ ನ್ಯೂಸ್ ನೀಡಿದ SBI.. ಹೊಸ ಬಡ್ಡಿದರದ ಮಾಹಿತಿ ಇಲ್ಲಿದೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat