ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಜಮೀನಿಗೆ ಹಾಕಿದ್ದ ಉರುಳಿಗೆ ಸಿಲುಕಿ ಹುಲಿ ಸಾವು

March 28, 2026
Share on WhatsappShare on FacebookShare on Twitter

ಮೈಸೂರು : ಮೈಸೂರು ಜಿಲ್ಲೆಯಲ್ಲಿ ವಿಷಾದಕರ ಘಟನೆ ಸಂಭವಿಸಿದ್ದು, ಜಮೀನಿನಲ್ಲಿ ಹಾಕಿದ್ದ ಉರುಳಿಗೆ ಸಿಲುಕಿ ಹುಲಿ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೆಚ್‌ ಡಿ ಕೋಟೆ ತಾಲೂಕಿನ ಅಗಸನಹುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಗಿರೀಶ್ ಎಂಬ ರೈತನ ಜಮೀನಿನಲ್ಲಿ ಕಾಡು ಹಂದಿ ಹಾವಳಿ ತಡೆಯಲು ಹುರುಳು ಅಳವಡಿಸಲಾಗಿತ್ತು. ಇದೇ ಹುರುಳಿಗೆ ಸಿಲುಕಿದ ಹುಲಿ 2-3 ದಿನಗಳ ಹಿಂದೆಯೇ ಮೃತಪಟ್ಟಿರುವುದು ತಿಳಿದುಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮರಣೋತ್ತರ ಪರೀಕ್ಷೆ ನಡೆಸಿ ಹುಲಿಯ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಗಿದೆ. ಈ ಸಂಬಂಧ ಜಮೀನು ಮಾಲೀಕನ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಯನ್ನು ಅರಣ್ಯ ಇಲಾಖೆ ಮುಂದುವರಿಸಿದೆ.

Tags: Karnataka News beatTiger dies after getting stuck in beans planted in the field
SendShareTweet
Previous Post

ಹಾಡಹಗಲೇ, ನಡು ಬೀದಿಯಲ್ಲೇ ವ್ಯಕ್ತಿಯ ಕಿಡ್ನಾಪ್.. ನಾನವನಲ್ಲ ಎಂದರೂ ಬಿಡದೇ ಅಪಹರಿಸಿದ ಗ್ಯಾಂಗ್‌

Next Post

ಇಂದಿನಿಂದ IPL ಹಣಾಹಣಿ – ಈ ಬಾರಿಯೂ ಕಪ್ ನಮ್ಮದೇ.. RCB ಆಲ್ ದ ಬೆಸ್ಟ್ ಎಂದ ಫ್ಯಾನ್ಸ್‌..!

Related Posts

ಮೈಸೂರಿನಲ್ಲಿ ಸಿಂಥೆಟಿಕ್ ಡ್ರಗ್ಸ್ ಪತ್ತೆ- ಓರ್ವ ಆರೋಪಿ ಅರೆಸ್ಟ್
ಮೈಸೂರು

ಮೈಸೂರಿನಲ್ಲಿ ಸಿಂಥೆಟಿಕ್ ಡ್ರಗ್ಸ್ ಪತ್ತೆ- ಓರ್ವ ಆರೋಪಿ ಅರೆಸ್ಟ್

ನಂಜುಂಡೇಶ್ವರನ ಗೌಥಮ ಪಂಚ ಮಹಾರಥೋತ್ಸವಕ್ಕೆ ದಿನಗಣನೆ.. ಬರೋಬ್ಬರಿ 250 ಟನ್ ತೂಕದ ರಥ ಸಿದ್ಧತೆ
ಮೈಸೂರು

ನಂಜುಂಡೇಶ್ವರನ ಗೌಥಮ ಪಂಚ ಮಹಾರಥೋತ್ಸವಕ್ಕೆ ದಿನಗಣನೆ.. ಬರೋಬ್ಬರಿ 250 ಟನ್ ತೂಕದ ರಥ ಸಿದ್ಧತೆ

ಮೈಸೂರಿನಲ್ಲಿ ವಿಶೇಷವಾಗಿ ರಾಮನವಮಿ ಅಚರಿಸಿದ ಮುಸ್ಲಿಂ ಬಾಂಧವರು!
ಮೈಸೂರು

ಮೈಸೂರಿನಲ್ಲಿ ವಿಶೇಷವಾಗಿ ರಾಮನವಮಿ ಅಚರಿಸಿದ ಮುಸ್ಲಿಂ ಬಾಂಧವರು!

ಕಪಿಲಾ ನದಿ ದಡದಲ್ಲಿದ್ದ ಮರಗಳ ಹನನ – ಓರ್ವ ಆರೋಪಿ ಅರೆಸ್ಟ್
ಮೈಸೂರು

ಕಪಿಲಾ ನದಿ ದಡದಲ್ಲಿದ್ದ ಮರಗಳ ಹನನ – ಓರ್ವ ಆರೋಪಿ ಅರೆಸ್ಟ್

ಸುತ್ತೂರು ಮಠಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ಮೈಸೂರು

ಸುತ್ತೂರು ಮಠಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಮೈಸೂರಿನಲ್ಲೊಂದು ಕರುಣಾಜನಕ ಘಟನೆ.. ಜ್ಯೂನಿಯರ್ ವೈದ್ಯನ ಪ್ರೇಮ ಪಾಶಕ್ಕೆ ಸೀನಿಯರ್ ವೈದ್ಯೆ ಬಲಿ
ಮೈಸೂರು

ಮೈಸೂರಿನಲ್ಲೊಂದು ಕರುಣಾಜನಕ ಘಟನೆ.. ಜ್ಯೂನಿಯರ್ ವೈದ್ಯನ ಪ್ರೇಮ ಪಾಶಕ್ಕೆ ಸೀನಿಯರ್ ವೈದ್ಯೆ ಬಲಿ

Next Post
ಇಂದಿನಿಂದ IPL ಹಣಾಹಣಿ – ಈ ಬಾರಿಯೂ ಕಪ್ ನಮ್ಮದೇ.. RCB ಆಲ್ ದ ಬೆಸ್ಟ್ ಎಂದ ಫ್ಯಾನ್ಸ್‌..!

ಇಂದಿನಿಂದ IPL ಹಣಾಹಣಿ - ಈ ಬಾರಿಯೂ ಕಪ್ ನಮ್ಮದೇ.. RCB ಆಲ್ ದ ಬೆಸ್ಟ್ ಎಂದ ಫ್ಯಾನ್ಸ್‌..!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಚಾರದ ವೇಳೆ ಹೈಡ್ರಾಮಾ.. ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು!

ಪ್ರಚಾರದ ವೇಳೆ ಹೈಡ್ರಾಮಾ.. ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

ಪಶ್ಚಿಮ ಪಾಲಿಕೆ ಅಭಿವೃದ್ಧಿಗೆ ಮುನ್ಸಿಪಲ್‌ ಬಾಂಡ್‌ ಮೊರೆ – 4732.72 ಕೋಟಿ ಬಜೆಟ್‌ ಮಂಡನೆ

ಪಶ್ಚಿಮ ಪಾಲಿಕೆ ಅಭಿವೃದ್ಧಿಗೆ ಮುನ್ಸಿಪಲ್‌ ಬಾಂಡ್‌ ಮೊರೆ – 4732.72 ಕೋಟಿ ಬಜೆಟ್‌ ಮಂಡನೆ

ನಿಧಿ ಆಸೆಗೆ ದೇವಸ್ಥಾನ ಧ್ವಂಸ – ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ!

ನಿಧಿ ಆಸೆಗೆ ದೇವಸ್ಥಾನ ಧ್ವಂಸ – ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ!

Recent News

ಪ್ರಚಾರದ ವೇಳೆ ಹೈಡ್ರಾಮಾ.. ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು!

ಪ್ರಚಾರದ ವೇಳೆ ಹೈಡ್ರಾಮಾ.. ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

ಪಶ್ಚಿಮ ಪಾಲಿಕೆ ಅಭಿವೃದ್ಧಿಗೆ ಮುನ್ಸಿಪಲ್‌ ಬಾಂಡ್‌ ಮೊರೆ – 4732.72 ಕೋಟಿ ಬಜೆಟ್‌ ಮಂಡನೆ

ಪಶ್ಚಿಮ ಪಾಲಿಕೆ ಅಭಿವೃದ್ಧಿಗೆ ಮುನ್ಸಿಪಲ್‌ ಬಾಂಡ್‌ ಮೊರೆ – 4732.72 ಕೋಟಿ ಬಜೆಟ್‌ ಮಂಡನೆ

ನಿಧಿ ಆಸೆಗೆ ದೇವಸ್ಥಾನ ಧ್ವಂಸ – ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ!

ನಿಧಿ ಆಸೆಗೆ ದೇವಸ್ಥಾನ ಧ್ವಂಸ – ಕಿಡಿಗೇಡಿಗಳ ಕೃತ್ಯಕ್ಕೆ ಸ್ಥಳೀಯರ ಆಕ್ರೋಶ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಚಾರದ ವೇಳೆ ಹೈಡ್ರಾಮಾ.. ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು!

ಪ್ರಚಾರದ ವೇಳೆ ಹೈಡ್ರಾಮಾ.. ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat