ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮಾಲ್ಡಾ ಒತ್ತೆಯಾಳು ಪ್ರಕರಣ | ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ವಾಗ್ದಾಳಿ!

April 2, 2026
Share on WhatsappShare on FacebookShare on Twitter

ನವದೆಹಲಿ : ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿದ್ದಕ್ಕೆ ಆಕ್ರೋಶಗೊಂಡ ಪ್ರತಿಭಟನಾಕಾರರು 7 ಮಂದಿ ನ್ಯಾಯಾಂಗ ಅಧಿಕಾರಿಗಳನ್ನು ಒತ್ತೆಯಾಳಾಗಿ ಇರಿಸಿಕೊಂಡ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಇದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಘಟನೆಯನ್ನು “ಯೋಜಿತ ಮತ್ತು ಪ್ರೇರಿತ” ಎಂದು ಕರೆದಿರುವ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು, ಬಂಗಾಳವು ದೇಶದ “ಅತ್ಯಂತ ಧ್ರುವೀಕೃತ ರಾಜ್ಯ” ಎಂದು ಕಿಡಿಕಾರಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿದ್ದ ಮೂವರು ಮಹಿಳೆಯರು ಸೇರಿದಂತೆ ಒಟ್ಟು ಏಳು ನ್ಯಾಯಾಂಗ ಅಧಿಕಾರಿಗಳನ್ನು ಮಾಲ್ಡಾದಲ್ಲಿ ಬುಧವಾರ ಮಧ್ಯಾಹ್ನ ಸುಮಾರು 3:30 ಗಂಟೆಗೆ ಗ್ರಾಮಸ್ಥರ ಗುಂಪೊಂದು ಘೇರಾವ್ ಹಾಕಿದ್ದಲ್ಲದೆ, ಅವರನ್ನು ಒತ್ತೆಯಾಳಾಗಿ ಇರಿಸಿಕೊಂಡಿತ್ತು. ಅಧಿಕಾರಿಗಳನ್ನು ಸುಮಾರು 9 ಗಂಟೆಗಳ ಕಾಲ ಅಕ್ರಮ ಬಂಧನದಲ್ಲಿಡಲಾಗಿತ್ತು. ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಭಾರಿ ಪ್ರಮಾಣದ ಪೊಲೀಸ್ ಮತ್ತು ಅರೆಸೇನಾ ಪಡೆಗಳು ಸ್ಥಳಕ್ಕೆ ಧಾವಿಸಿ ಅಧಿಕಾರಿಗಳನ್ನು ರಕ್ಷಿಸಿದವು. ರಕ್ಷಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಪ್ರತಿಭಟನಾಕಾರರು ನ್ಯಾಯಾಂಗ ಅಧಿಕಾರಿಗಳ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕಾರಿನ ಗಾಜುಗಳು ಪುಡಿಯಾಗಿವೆ.

ಬೆಳಗಿನ ಜಾವ 2 ಗಂಟೆಯವರೆಗೆ ನಿಗಾ ವಹಿಸಿದ್ದ ಸಿಜೆಐ

ಈ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, ರಾಜ್ಯದ ಕಾನೂನು ಸುವ್ಯವಸ್ಥೆಯ ವೈಫಲ್ಯದ ಬಗ್ಗೆ ತೀವ್ರವಾಗಿ ಕಿಡಿಕಾರಿದರು. “ನಾನು ಸ್ವತಃ ಮಧ್ಯರಾತ್ರಿ 2 ಗಂಟೆಯವರೆಗೆ ಪರಿಸ್ಥಿತಿಯನ್ನು ಗಮನಿಸುತ್ತಿದ್ದೆ. ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಡಿಜಿಪಿ ಮತ್ತು ಗೃಹ ಕಾರ್ಯದರ್ಶಿಗೆ ಕರೆ ಮಾಡಿದ ನಂತರವಷ್ಟೇ ಸಹಾಯ ತಲುಪಿತು. ಇದು ಕೇವಲ ಒಂದು ಸಾಮಾನ್ಯ ಘಟನೆಯಲ್ಲ, ಬದಲಾಗಿ ನ್ಯಾಯಾಂಗ ಅಧಿಕಾರಿಗಳನ್ನು ಬೆದರಿಸುವ ಮತ್ತು ಅವರ ಮನೋಬಲವನ್ನು ಕುಗ್ಗಿಸುವ ಸಂಘಟಿತ ಪ್ರಯತ್ನವಾಗಿದೆ,” ಎಂದು ಅವರು ಕಿಡಿಕಾರಿದರು.

ಸಿಬಿಐ ಅಥವಾ ಎನ್‌ಐಎ ತನಿಖೆಗೆ ಆದೇಶ

ನ್ಯಾಯಾಂಗ ಅಧಿಕಾರಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಲ್ಲಿ ವಿಫಲವಾದ ಪಶ್ಚಿಮ ಬಂಗಾಳ ಸರ್ಕಾರದ ನಡೆಯನ್ನು “ಕರ್ತವ್ಯ ಲೋಪ” ಎಂದು ಬಣ್ಣಿಸಿದ ಸುಪ್ರೀಂ ಕೋರ್ಟ್, ಘಟನೆಯ ಬಗ್ಗೆ ತನಿಖೆ ನಡೆಸಲು ಕೇಂದ್ರ ತನಿಖಾ ದಳ (CBI) ಅಥವಾ ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು (NIA) ನೇಮಿಸುವಂತೆ ಚುನಾವಣಾ ಆಯೋಗಕ್ಕೆ ಆದೇಶಿಸಿದೆ. ಈ ತನಿಖೆಯನ್ನು ನ್ಯಾಯಾಲಯವೇ ನೇರವಾಗಿ ಮೇಲ್ವಿಚಾರಣೆ ಮಾಡಲಿದೆ ಎಂದು ತಿಳಿಸಲಾಗಿದೆ.

ಪ.ಬಂಗಾಳದ ಅಡ್ವೊಕೇಟ್ ಜನರಲ್ ಅವರು ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ವಾದಿಸಿದಾಗ, ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿಗಳು, “ದುರದೃಷ್ಟವಶಾತ್ ನಿಮ್ಮ ರಾಜ್ಯದಲ್ಲಿ ಪ್ರತಿಯೊಬ್ಬರೂ ರಾಜಕೀಯ ಭಾಷೆಯನ್ನೇ ಮಾತನಾಡುತ್ತಾರೆ. ಇಲ್ಲಿನ ದುಷ್ಕರ್ಮಿಗಳು ಯಾರು ಎಂಬುದು ನಮಗೆ ತಿಳಿಯದಷ್ಟು ನಾವು ಅಜ್ಞಾನಿಗಳಲ್ಲ,” ಎಂದು ಖಾರವಾಗಿ ಉತ್ತರಿಸಿದರು. ಇನ್ನು ಮುಂದೆ ವಿಚಾರಣೆ ನಡೆಯುವ ಸ್ಥಳಗಳಲ್ಲಿ ಐದಕ್ಕಿಂತ ಹೆಚ್ಚು ಜನ ಸೇರುವುದನ್ನು ನಿರ್ಬಂಧಿಸಬೇಕು ಮತ್ತು ಅಧಿಕಾರಿಗಳ ರಕ್ಷಣೆಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ನ್ಯಾಯಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈ ಮಧ್ಯೆ, ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಚುನಾವಣೆ ನಡೆಯುತ್ತಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಈಗ ರಾಜ್ಯ ಸರ್ಕಾರದ ಕೈಯಲ್ಲಿಲ್ಲ, ಅದು ಚುನಾವಣಾ ಆಯೋಗದ ಅಡಿಯಲ್ಲಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ : ವಿದ್ಯುತ್, ಆಸ್ತಿ, ನೀರಿನ ದರ ಏರಿಕೆ ವಿರುದ್ಧ ಕರ್ನಾಟಕ ಸೇನಾ ಪಡೆ ಪ್ರೊಟೆಸ್ಟ್‌!

Tags: IndiaKarnataka News beat
SendShareTweet
Previous Post

ಸಾಸ್ತಾನ ಯುವಕನ ಕಿಡ್ನಾಪ್ ಕೇಸ್‌ – ತಲೆಮರೆಸಿಕೊಂಡ ಪ್ರಮುಖ ಆರೋಪಿಗಳ ಪತ್ತೆಗೆ 50,000 ಬಹುಮಾನ ಘೋಷಣೆ!

Next Post

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

Related Posts

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?
ದೇಶ

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!
ದೇಶ

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!
ದೇಶ

ಆಂಧ್ರದಲ್ಲಿ 6 ಸೆಕೆಂಡಿಗೊಂದು ವೋಟ್, ಮಧ್ಯರಾತ್ರಿಯ ನಂತರ ಲಕ್ಷಾಂತರ ಮತದಾನ – ಇದು ಹೇಗೆ ಸಾಧ್ಯ!

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!
ದೇಶ

ಪತಿಯ 2ನೇ ಮದುವೆಯಿಂದ ಬೇಸತ್ತ ಪತ್ನಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ!

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!
ದೇಶ

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!

ಸೂರ್ಯೋದಯಕ್ಕೂ ಮುನ್ನವೇ ‘ಒರಾಕಲ್’ ಶಾಕ್.. ವಿಶ್ವಾದ್ಯಂತ 30,000 ನೌಕರರ ವಜಾ!
ದೇಶ

ಸೂರ್ಯೋದಯಕ್ಕೂ ಮುನ್ನವೇ ‘ಒರಾಕಲ್’ ಶಾಕ್.. ವಿಶ್ವಾದ್ಯಂತ 30,000 ನೌಕರರ ವಜಾ!

Next Post
ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ – ಯತ್ನಾಳ್

ನಾನು ಸಿಎಂ ಆದ್ರೆ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ತೆಗೆದು ಹಾಕ್ತೀನಿ - ಯತ್ನಾಳ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ‘ಕೈ’​​​ ಮುಖಂಡ ಶವವಾಗಿ ಪತ್ತೆ!

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ‘ಕೈ’​​​ ಮುಖಂಡ ಶವವಾಗಿ ಪತ್ತೆ!

ನಿಸಾನ್ ಇಂಡಿಯಾ ಮಾರಾಟದಲ್ಲಿ ಭರ್ಜರಿ ಏರಿಕೆ.. ಹೊಸ ‘ಗ್ರಾವೈಟ್’ SUV ಅಬ್ಬರಕ್ಕೆ ಫೆಬ್ರವರಿಗಿಂತ ಶೇ. 98ರಷ್ಟು ಪ್ರಗತಿ!

ನಿಸಾನ್ ಇಂಡಿಯಾ ಮಾರಾಟದಲ್ಲಿ ಭರ್ಜರಿ ಏರಿಕೆ.. ಹೊಸ ‘ಗ್ರಾವೈಟ್’ SUV ಅಬ್ಬರಕ್ಕೆ ಫೆಬ್ರವರಿಗಿಂತ ಶೇ. 98ರಷ್ಟು ಪ್ರಗತಿ!

Recent News

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ‘ಕೈ’​​​ ಮುಖಂಡ ಶವವಾಗಿ ಪತ್ತೆ!

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ‘ಕೈ’​​​ ಮುಖಂಡ ಶವವಾಗಿ ಪತ್ತೆ!

ನಿಸಾನ್ ಇಂಡಿಯಾ ಮಾರಾಟದಲ್ಲಿ ಭರ್ಜರಿ ಏರಿಕೆ.. ಹೊಸ ‘ಗ್ರಾವೈಟ್’ SUV ಅಬ್ಬರಕ್ಕೆ ಫೆಬ್ರವರಿಗಿಂತ ಶೇ. 98ರಷ್ಟು ಪ್ರಗತಿ!

ನಿಸಾನ್ ಇಂಡಿಯಾ ಮಾರಾಟದಲ್ಲಿ ಭರ್ಜರಿ ಏರಿಕೆ.. ಹೊಸ ‘ಗ್ರಾವೈಟ್’ SUV ಅಬ್ಬರಕ್ಕೆ ಫೆಬ್ರವರಿಗಿಂತ ಶೇ. 98ರಷ್ಟು ಪ್ರಗತಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?

ಭಾರತಕ್ಕೀಗ ಇಂಟರ್ನೆಟ್ ಭೀತಿ.. ಇರಾನ್ ಯುದ್ಧದಿಂದ ಡಿಜಿಟಲ್ ಲೋಕಕ್ಕೆ ಕಾದಿದೆಯೇ ಸಂಕಷ್ಟ?

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat