ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜಿಬಿಎ ವ್ಯಾಪ್ತಿಯಲ್ಲಿ ಮನೆ ಕಟ್ಟುವವರಿಗೆ ಗುಡ್‌ ನ್ಯೂಸ್‌ – ಕಟ್ಟಡ ಉಲ್ಲಂಘನೆ ಮಿತಿ ಶೇ. 15ಕ್ಕೆ ಹೆಚ್ಚಳ

April 3, 2026
Share on WhatsappShare on FacebookShare on Twitter

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಕಟ್ಟಡ ಉಪವಿಧಿಗಳ ತಿದ್ದುಪಡಿ ಕುರಿತ ಕರಡು ಅಧಿಸೂಚನೆ ಪ್ರಕಟವಾಗಿದ್ದು, ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿದೆ.

ಈ ಕುರಿತು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಾಹಿತಿ ನೀಡಿ, ಅಧಿಸೂಚನೆ ಪ್ರಕಟವಾದ ದಿನಾಂಕದಿಂದ 30 ದಿನಗಳ ಒಳಗೆ ಸಂಬಂಧಿತ ಐದು ನಗರ ಪಾಲಿಕೆಗಳ ಆಯುಕ್ತರ ಕಚೇರಿಗಳಲ್ಲಿ ಸಾರ್ವಜನಿಕರು ತಮ್ಮ ಆಕ್ಷೇಪಣೆ ಹಾಗೂ ಸಲಹೆಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ಕಟ್ಟಡ ನಿರ್ಮಾಣದಾರರಿಗೆ ಇದು ಮಹತ್ವದ ಸಡಿಲಿಕೆಯಾಗಿದೆ.

ನಗರದಲ್ಲಿ ಭೂಮಿ ಬೆಲೆ ಏರಿಕೆ ಹಾಗೂ ಅನಿವಾರ್ಯ ಪರಿಸ್ಥಿತಿಗಳಿಂದಾಗಿ ಅನೇಕ ಕಟ್ಟಡಗಳು ಮಂಜೂರಾತಿ ನಕ್ಷೆಗೆ ವಿರುದ್ಧವಾಗಿ ನಿರ್ಮಾಣವಾಗಿರುವುದು ಕಂಡುಬಂದಿದೆ. ಪ್ರಸ್ತುತ ನಿಯಮಾನುಸಾರ ಶೇ. 5 ರಷ್ಟು ಮಾತ್ರ ಉಲ್ಲಂಘನೆಗಳನ್ನು ಸಕ್ರಮಗೊಳಿಸಲು ಅವಕಾಶವಿದ್ದು, ಹೆಚ್ಚಿನ ಕಟ್ಟಡಗಳು ಈ ಮಿತಿಯನ್ನು ಮೀರಿ ಇರುವುದರಿಂದ ಸಮಸ್ಯೆ ಉಂಟಾಗಿತ್ತು.

ಈ ಹಿನ್ನೆಲೆ, ಕಟ್ಟಡ ಉಪವಿಧಿ 2003ರ ಉಪವಿಧಿ 6ಕ್ಕೆ ತಿದ್ದುಪಡಿ ತರಲು ಸರ್ಕಾರ ನಿರ್ಧರಿಸಿದ್ದು, ಉಲ್ಲಂಘನೆ ಮಿತಿಯನ್ನು ಶೇ. 5ರಿಂದ ಶೇ. 15ರವರೆಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಈ ಮಿತಿಯೊಳಗಿನ ಉಲ್ಲಂಘನೆಗಳಿಗೆ ದಂಡ ವಿಧಿಸಿ ಕ್ರಮಬದ್ಧಗೊಳಿಸುವ ಅವಕಾಶ ಕಲ್ಪಿಸಲಾಗುತ್ತದೆ.

ಈ ಕ್ರಮದಿಂದ ಅನೇಕ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (OC) ದೊರೆಯುವ ಸಾಧ್ಯತೆ ಇದ್ದು, ನೀರು ಮತ್ತು ವಿದ್ಯುತ್ ಸಂಪರ್ಕ ಪಡೆಯಲು ಸಹಾಯವಾಗಲಿದೆ.

ಆದರೆ, ಈ ಮಿತಿಯಾಚೆಗಿನ ಉಲ್ಲಂಘನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸುತ್ತಿದೆ. ಸಾರ್ವಜನಿಕರ ಆರೋಗ್ಯ, ಸುರಕ್ಷತೆ ಹಾಗೂ ಗಾಳಿ-ಬೆಳಕು ಮಾನದಂಡಗಳನ್ನು ಗಮನದಲ್ಲಿಟ್ಟುಕೊಂಡು ಈ ತಿದ್ದುಪಡಿ ರೂಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕರಡು ಉಪವಿಧಿಗಳ ಕುರಿತು ಸಲಹೆಗಳನ್ನು ಏಪ್ರಿಲ್ 30ರೊಳಗೆ ಸಲ್ಲಿಸಲು ಸಾರ್ವಜನಿಕರನ್ನು ಕೋರಲಾಗಿದೆ. ಅಧಿಸೂಚನೆ ಪ್ರತಿಗಳನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.

ಸಲಹೆ ಸಲ್ಲಿಸಲು ಸ್ಥಳಗಳು:

ಬೆಂಗಳೂರು ಉತ್ತರ, ಕೇಂದ್ರ, ಪೂರ್ವ, ದಕ್ಷಿಣ ಹಾಗೂ ಪಶ್ಚಿಮ ನಗರ ಪಾಲಿಕೆ ಆಯುಕ್ತರ ಕಚೇರಿಗಳು.

ಇದನ್ನೂ ಓದಿ: ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶ ವಿತರಿಸಿ, ಸ್ಥಳ ನಿಯುಕ್ತಿ : ಗೌರವ್ ಗುಪ್ತಾ

Tags: bengaloreGBA announcesKarnataka News beat
SendShareTweet
Previous Post

ಕಬ್ಬನ್ ಪಾರ್ಕ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ!

Next Post

ಫಿನ್ ಅಲೆನ್ ಆರ್ಭಟ : ಡೇವಿಡ್ ಪೇಯ್ನ್ ಓವರ್‌ನಲ್ಲಿ 24 ರನ್ ಚಚ್ಚಿ ದಾಖಲೆ ಪುಸ್ತಕ ಸೇರಿದ ಕೆಕೆಆರ್ ಕಿವಿ ಆಟಗಾರ

Related Posts

ಏ.5ರಿಂದ ಕಣ್ಣೂರಮ್ಮ ದೇವಿ ಪ್ರತಿಷ್ಠಾಪನಾ ಮಹೋತ್ಸವ.. ದೇವಿನಗರದಲ್ಲಿ ಭಕ್ತಿಭಾವದ ಸಂಭ್ರಮ!
ಬೆಂಗಳೂರು

ಏ.5ರಿಂದ ಕಣ್ಣೂರಮ್ಮ ದೇವಿ ಪ್ರತಿಷ್ಠಾಪನಾ ಮಹೋತ್ಸವ.. ದೇವಿನಗರದಲ್ಲಿ ಭಕ್ತಿಭಾವದ ಸಂಭ್ರಮ!

ಕಬ್ಬನ್ ಪಾರ್ಕ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ!
ಬೆಂಗಳೂರು

ಕಬ್ಬನ್ ಪಾರ್ಕ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!
ಬೆಂಗಳೂರು

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರವಾಹ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕಡ್ಡಾಯ – GBAಯಿಂದ ಪಾಲಿಕೆಗಳಿಗೆ ಕಟ್ಟುನಿಟ್ಟಿನ ಆದೇಶ!
ಬೆಂಗಳೂರು

ಪ್ರವಾಹ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮ ಕಡ್ಡಾಯ – GBAಯಿಂದ ಪಾಲಿಕೆಗಳಿಗೆ ಕಟ್ಟುನಿಟ್ಟಿನ ಆದೇಶ!

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!
ಬೆಂಗಳೂರು

ಹೆಂಡತಿ ಕುತ್ತಿಗೆ ಮೇಲೆ ಕಾಲಿಟ್ಟು ಕೊಂದ ಗಂಡ!

ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್‌ ಭೂಮಿ ಪೂಜೆ
ಬೆಂಗಳೂರು

ಮಲ್ಲೇಶ್ವರಂನ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಹೆಚ್ಚಳ.. ಹೊಸ ಕಟ್ಟಡಕ್ಕೆ ಶಾಸಕ ಅಶ್ವಥ್ ನಾರಾಯಣ್‌ ಭೂಮಿ ಪೂಜೆ

Next Post
ಫಿನ್ ಅಲೆನ್ ಆರ್ಭಟ : ಡೇವಿಡ್ ಪೇಯ್ನ್ ಓವರ್‌ನಲ್ಲಿ 24 ರನ್ ಚಚ್ಚಿ ದಾಖಲೆ ಪುಸ್ತಕ ಸೇರಿದ ಕೆಕೆಆರ್ ಕಿವಿ ಆಟಗಾರ

ಫಿನ್ ಅಲೆನ್ ಆರ್ಭಟ : ಡೇವಿಡ್ ಪೇಯ್ನ್ ಓವರ್‌ನಲ್ಲಿ 24 ರನ್ ಚಚ್ಚಿ ದಾಖಲೆ ಪುಸ್ತಕ ಸೇರಿದ ಕೆಕೆಆರ್ ಕಿವಿ ಆಟಗಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊರ್ಮುಜ್ ಜಲಸಂಧಿಯಲ್ಲಿ ಭಾರತೀಯ ನಾವಿಕರ ಬಲಿ : ಅಂತರಾಷ್ಟ್ರೀಯ ವೇದಿಕೆಯಲ್ಲಿ ಯುದ್ಧದ ವಿರುದ್ಧ ಭಾರತ ಗರಂ!

ಹೊರ್ಮುಜ್ ಜಲಸಂಧಿಯಲ್ಲಿ ಭಾರತೀಯ ನಾವಿಕರ ಬಲಿ : ಅಂತರಾಷ್ಟ್ರೀಯ ವೇದಿಕೆಯಲ್ಲಿ ಯುದ್ಧದ ವಿರುದ್ಧ ಭಾರತ ಗರಂ!

ಈಡನ್ ಗಾರ್ಡನ್‌ನಲ್ಲಿ ಹೈಡ್ರಾಮಾ : ಗ್ರೀನ್-ರಘುವಂಶಿ ನಡುವೆ ಗೊಂದಲ, ವಿಲಕ್ಷಣ ರನ್ ಔಟ್‌ಗೆ ಬಲಿಯಾದ ಕೆಕೆಆರ್ ಆಲ್‌ರೌಂಡರ್!

ಈಡನ್ ಗಾರ್ಡನ್‌ನಲ್ಲಿ ಹೈಡ್ರಾಮಾ : ಗ್ರೀನ್-ರಘುವಂಶಿ ನಡುವೆ ಗೊಂದಲ, ವಿಲಕ್ಷಣ ರನ್ ಔಟ್‌ಗೆ ಬಲಿಯಾದ ಕೆಕೆಆರ್ ಆಲ್‌ರೌಂಡರ್!

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಗಲಾಟೆ – ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಗಲಾಟೆ – ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

Recent News

ಹೊರ್ಮುಜ್ ಜಲಸಂಧಿಯಲ್ಲಿ ಭಾರತೀಯ ನಾವಿಕರ ಬಲಿ : ಅಂತರಾಷ್ಟ್ರೀಯ ವೇದಿಕೆಯಲ್ಲಿ ಯುದ್ಧದ ವಿರುದ್ಧ ಭಾರತ ಗರಂ!

ಹೊರ್ಮುಜ್ ಜಲಸಂಧಿಯಲ್ಲಿ ಭಾರತೀಯ ನಾವಿಕರ ಬಲಿ : ಅಂತರಾಷ್ಟ್ರೀಯ ವೇದಿಕೆಯಲ್ಲಿ ಯುದ್ಧದ ವಿರುದ್ಧ ಭಾರತ ಗರಂ!

ಈಡನ್ ಗಾರ್ಡನ್‌ನಲ್ಲಿ ಹೈಡ್ರಾಮಾ : ಗ್ರೀನ್-ರಘುವಂಶಿ ನಡುವೆ ಗೊಂದಲ, ವಿಲಕ್ಷಣ ರನ್ ಔಟ್‌ಗೆ ಬಲಿಯಾದ ಕೆಕೆಆರ್ ಆಲ್‌ರೌಂಡರ್!

ಈಡನ್ ಗಾರ್ಡನ್‌ನಲ್ಲಿ ಹೈಡ್ರಾಮಾ : ಗ್ರೀನ್-ರಘುವಂಶಿ ನಡುವೆ ಗೊಂದಲ, ವಿಲಕ್ಷಣ ರನ್ ಔಟ್‌ಗೆ ಬಲಿಯಾದ ಕೆಕೆಆರ್ ಆಲ್‌ರೌಂಡರ್!

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಗಲಾಟೆ – ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಗಲಾಟೆ – ಜಿಮ್‌ ಟ್ರೈನರ್‌ ವಿರುದ್ಧ ಹಿಂದೂ ಸಂಘಟನೆಗಳ ಆಕ್ರೋಶ

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

ಬಂಗಾಳದಲ್ಲಿ ಜಡ್ಜ್‌ಗಳ ಒತ್ತೆ ಪ್ರಕರಣದ ಮಾಸ್ಟರ್ ಮೈಂಡ್, ಎಐಎಂಐಎಂ ನಾಯಕ ಬಾಗ್ಡೋಗ್ರಾದಲ್ಲಿ ಬಂಧನ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊರ್ಮುಜ್ ಜಲಸಂಧಿಯಲ್ಲಿ ಭಾರತೀಯ ನಾವಿಕರ ಬಲಿ : ಅಂತರಾಷ್ಟ್ರೀಯ ವೇದಿಕೆಯಲ್ಲಿ ಯುದ್ಧದ ವಿರುದ್ಧ ಭಾರತ ಗರಂ!

ಹೊರ್ಮುಜ್ ಜಲಸಂಧಿಯಲ್ಲಿ ಭಾರತೀಯ ನಾವಿಕರ ಬಲಿ : ಅಂತರಾಷ್ಟ್ರೀಯ ವೇದಿಕೆಯಲ್ಲಿ ಯುದ್ಧದ ವಿರುದ್ಧ ಭಾರತ ಗರಂ!

ಈಡನ್ ಗಾರ್ಡನ್‌ನಲ್ಲಿ ಹೈಡ್ರಾಮಾ : ಗ್ರೀನ್-ರಘುವಂಶಿ ನಡುವೆ ಗೊಂದಲ, ವಿಲಕ್ಷಣ ರನ್ ಔಟ್‌ಗೆ ಬಲಿಯಾದ ಕೆಕೆಆರ್ ಆಲ್‌ರೌಂಡರ್!

ಈಡನ್ ಗಾರ್ಡನ್‌ನಲ್ಲಿ ಹೈಡ್ರಾಮಾ : ಗ್ರೀನ್-ರಘುವಂಶಿ ನಡುವೆ ಗೊಂದಲ, ವಿಲಕ್ಷಣ ರನ್ ಔಟ್‌ಗೆ ಬಲಿಯಾದ ಕೆಕೆಆರ್ ಆಲ್‌ರೌಂಡರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat