ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆಗೈದ ದುಷ್ಕರ್ಮಿಗಳು

April 4, 2026
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಅಪರಿಚಿತ ವ್ಯಕ್ತಿಗಳು ಕ್ರೂರವಾಗಿ ಕೊಲೆಗೈದ ಘಟನೆ ಬಳಗೆರೆ ಮುಖ್ಯರಸ್ತೆಯ ಸ್ಕಂದ ಎಲಿನಾ ಅಪಾರ್ಟ್ಮೆಂಟ್ ಮುಂಭಾಗದ ಪಾದಚಾರಿ ಮಾರ್ಗದಲ್ಲಿ ನಡೆದಿದೆ.

ರಾತ್ರಿ ಸುಮಾರು 12 ಗಂಟೆ ಸುಮಾರಿಗೆ ಘಟನೆ ಸಂಭವಿಸಿರುವುದಾಗಿ ತಿಳಿದುಬಂದಿದೆ. ದಲಾ ರಾಮ್ ಎಂಬಾತ ಈ ದುರಂತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದು, ಅಪರಿಚಿತ ವ್ಯಕ್ತಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.

ಘಟನೆಯ ಮಾಹಿತಿ ಪಡೆದ ವರ್ತೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹತ್ಯೆಗೈದ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ : ಸಲೂನ್‌ನಲ್ಲಿ ಕೆಲಸ ಮಾಡ್ತಿದ್ದ ಬ್ಯೂಟಿಷಿಯನ್‌ಗೆ ಪ್ರಪೋಸ್ : ಮಾಲೀಕನ ಮೇಲೆ ಪತಿ ಗ್ಯಾಂಗ್‌ ಅಟ್ಯಾಕ್‌!

Tags: Assamese people hacked to death a man with deadly weaponsbengaloreKarnataka News beat
SendShareTweet
Previous Post

ಕದ್ದ ಮೊಬೈಲ್‌ನಲ್ಲಿ ರ‍್ಯಾಪಿಡೋ ಬುಕ್ ಮಾಡಿ ಸುಲಿಗೆ ಮಾಡಿದ ಕಿರಾತಕರು ಅರೆಸ್ಟ್‌!

Next Post

SSF ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!

Related Posts

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಬಾಲಕಿ ದುರ್ಮರಣ!
ಚಿಕ್ಕಬಳ್ಳಾಫುರ

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಬಾಲಕಿ ದುರ್ಮರಣ!

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ
ರಾಜಕೀಯ

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ

ಬರ್ತ್‌ಡೇ ಪಾರ್ಟಿಯಲ್ಲಿ ಅಫೀಮು, ಗಾಂಜಾ ಘಾಟು – ರೌಡಿಶೀಟರ್ ‌ಸೇರಿ 14 ಮಂದಿ ಅರೆಸ್ಟ್!
ಚಾಮರಾಜನಗರ

ಬರ್ತ್‌ಡೇ ಪಾರ್ಟಿಯಲ್ಲಿ ಅಫೀಮು, ಗಾಂಜಾ ಘಾಟು – ರೌಡಿಶೀಟರ್ ‌ಸೇರಿ 14 ಮಂದಿ ಅರೆಸ್ಟ್!

ಕಾರಿನ ಮೇಲೆ ಉರುಳಿ ಬಿದ್ದ ಪ್ರವಾಸಿಗರ ಬಸ್ : ನಾಲ್ವರು ಜಸ್ಟ್‌ ಮಿಸ್‌!
ಕೊಡಗು

ಕಾರಿನ ಮೇಲೆ ಉರುಳಿ ಬಿದ್ದ ಪ್ರವಾಸಿಗರ ಬಸ್ : ನಾಲ್ವರು ಜಸ್ಟ್‌ ಮಿಸ್‌!

ಅತ್ತ ಗ್ಯಾಸ್​​ಗಾಗಿ ಆಟೋ ಚಾಲಕರ ಕ್ಯೂ.. ಇತ್ತ IPL ಟಿಕೆಟ್​ಗಾಗಿ ಸಾಲಲ್ಲಿ ನಿಂತ ಶಾಸಕರ ಪಿಎಗಳು!
ಬೆಂಗಳೂರು

ಅತ್ತ ಗ್ಯಾಸ್​​ಗಾಗಿ ಆಟೋ ಚಾಲಕರ ಕ್ಯೂ.. ಇತ್ತ IPL ಟಿಕೆಟ್​ಗಾಗಿ ಸಾಲಲ್ಲಿ ನಿಂತ ಶಾಸಕರ ಪಿಎಗಳು!

ಬಾದಾಮಿಗೆ ಕೈಕೊಟ್ಟು ಓಡಿಹೋದ ಸಿದ್ದರಾಮಯ್ಯ : ಆರ್‌ ಅಶೋಕ್‌ ವ್ಯಂಗ್ಯ
ಬಾಗಲಕೋಟೆ

ಬಾದಾಮಿಗೆ ಕೈಕೊಟ್ಟು ಓಡಿಹೋದ ಸಿದ್ದರಾಮಯ್ಯ : ಆರ್‌ ಅಶೋಕ್‌ ವ್ಯಂಗ್ಯ

Next Post
SSF ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!

SSF ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಾರುತಿ ಸುಜುಕಿ 7 ಸೀಟರ್ ಕಾರುಗಳು ಲಾಂಚ್‌.. ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡಲಿವೆ 3 ಹೊಸ ಮಾದರಿಗಳು!

ಮಾರುತಿ ಸುಜುಕಿ 7 ಸೀಟರ್ ಕಾರುಗಳು ಲಾಂಚ್‌.. ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡಲಿವೆ 3 ಹೊಸ ಮಾದರಿಗಳು!

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಬಾಲಕಿ ದುರ್ಮರಣ!

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಬಾಲಕಿ ದುರ್ಮರಣ!

ಹೊರ್ಮುಜ್ ಜಲಸಂಧಿಯಲ್ಲಿ ಹೊಸ ಮಾರ್ಗ.. ಇರಾನ್ ಕಣ್ತಪ್ಪಿಸಿ ಸಾಗಿದ 4 ಬೃಹತ್ ಹಡಗುಗಳು!

ಹೊರ್ಮುಜ್ ಜಲಸಂಧಿಯಲ್ಲಿ ಹೊಸ ಮಾರ್ಗ.. ಇರಾನ್ ಕಣ್ತಪ್ಪಿಸಿ ಸಾಗಿದ 4 ಬೃಹತ್ ಹಡಗುಗಳು!

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

Recent News

ಮಾರುತಿ ಸುಜುಕಿ 7 ಸೀಟರ್ ಕಾರುಗಳು ಲಾಂಚ್‌.. ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡಲಿವೆ 3 ಹೊಸ ಮಾದರಿಗಳು!

ಮಾರುತಿ ಸುಜುಕಿ 7 ಸೀಟರ್ ಕಾರುಗಳು ಲಾಂಚ್‌.. ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡಲಿವೆ 3 ಹೊಸ ಮಾದರಿಗಳು!

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಬಾಲಕಿ ದುರ್ಮರಣ!

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಬಾಲಕಿ ದುರ್ಮರಣ!

ಹೊರ್ಮುಜ್ ಜಲಸಂಧಿಯಲ್ಲಿ ಹೊಸ ಮಾರ್ಗ.. ಇರಾನ್ ಕಣ್ತಪ್ಪಿಸಿ ಸಾಗಿದ 4 ಬೃಹತ್ ಹಡಗುಗಳು!

ಹೊರ್ಮುಜ್ ಜಲಸಂಧಿಯಲ್ಲಿ ಹೊಸ ಮಾರ್ಗ.. ಇರಾನ್ ಕಣ್ತಪ್ಪಿಸಿ ಸಾಗಿದ 4 ಬೃಹತ್ ಹಡಗುಗಳು!

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಾರುತಿ ಸುಜುಕಿ 7 ಸೀಟರ್ ಕಾರುಗಳು ಲಾಂಚ್‌.. ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡಲಿವೆ 3 ಹೊಸ ಮಾದರಿಗಳು!

ಮಾರುತಿ ಸುಜುಕಿ 7 ಸೀಟರ್ ಕಾರುಗಳು ಲಾಂಚ್‌.. ಶೀಘ್ರದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡಲಿವೆ 3 ಹೊಸ ಮಾದರಿಗಳು!

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಬಾಲಕಿ ದುರ್ಮರಣ!

ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಬಾಲಕಿ ದುರ್ಮರಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat