ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಾರ್ಗ ಮಧ್ಯೆ ನಿಮ್ಮ ವಾಹನದ ಪೆಟ್ರೋಲ್ ಖಾಲಿಯಾದರೆ ಚಿಂತಿಸಬೇಕಿಲ್ಲ : ಈ ಉಚಿತ ಸೇವೆ ಬಳಸಿಕೊಳ್ಳಿ

April 6, 2026
Share on WhatsappShare on FacebookShare on Twitter

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವಾಗ ನಿಮ್ಮ ವಾಹನದ ಪೆಟ್ರೋಲ್ ಅಥವಾ ಡೀಸೆಲ್ ಖಾಲಿಯಾದರೆ ಏನು ಮಾಡಬೇಕು? ಹತ್ತಿರದಲ್ಲಿ ಪೆಟ್ರೋಲ್ ಬಂಕ್ ಇಲ್ಲದಿದ್ದರೆ ಆಗ ಏನು ಮಾಡಬೇಕು? ಇಂತಹ ತುರ್ತು ಸಂದರ್ಭಗಳಲ್ಲಿ ಪ್ರಯಾಣಿಕರು ಆತಂಕಕ್ಕೀಡಾಗುವುದು ಬೇಡ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ಇಂತಹ ತುರ್ತು ಸಂದರ್ಭಗಳಲ್ಲಿ ನೆರವಿಗೆ ಬರುತ್ತದೆ. ನೀವು ಇದ್ದಲ್ಲಿಗೇ ಪೆಟ್ರೋಲ್ ಅಥವಾ ಡೀಸೆಲ್ ಪೂರೈಕೆ ಮಾಡಲಾಗುತ್ತದೆ.

ಹೌದು, ಹೆದ್ದಾರಿಯಲ್ಲಿ ಸಂಚರಿಸುವಾಗ ಇಂಧನ ಖಾಲಿಯಾದಾಗ ನೀವು ತಕ್ಷಣ 1033 ಸಂಖ್ಯೆಗೆ ಕರೆ ಮಾಡಬಹುದು. ಇದು 24×7 ಲಭ್ಯವಿರುವ ಉಚಿತ ಸಹಾಯವಾಣಿಯಾಗಿದೆ. ನೀವು ಸಹಾಯವಾಣಿಗೆ ಕರೆ ಮಾಡಿದರೆ, ಹತ್ತಿರದ ಟೋಲ್ ಪ್ಲಾಜಾದಿಂದ ಅಥವಾ ಗಸ್ತು ವಾಹನದ (Patrol Vehicle) ಮೂಲಕ ನಿಮಗೆ ಇಂಧನವನ್ನು ತಲುಪಿಸುವ ವ್ಯವಸ್ಥೆ ಮಾಡಲಾಗುತ್ತದೆ.

ನಿಮಗೆ 5ರಿಂದ 10 ಲೀಟರ್ ಪೆಟ್ರೋಲ್ ಅಥವಾ ಡೀಸೆಲ್ ಅನ್ನು ಪೂರೈಕೆ ಮಾಡಲಾಗುತ್ತದೆ. ಅದರಲ್ಲೂ, ನಿಮಗೆ ಯಾವುದೇ ಡೆಲಿವರಿ ಚಾರ್ಜ್ ವಿಧಿಸುವುದಿಲ್ಲ. ಪೆಟ್ರೋಲ್ ಅಥವಾ ಡೀಸೆಲ್ ಬೆಲೆಯನ್ನು ಪಾವತಿಸಿದರೆ ಸಾಕು. ಸಾಮಾನ್ಯವಾಗಿ, ಪೆಟ್ರೋಲ್ ಅಥವಾ ಡೀಸೆಲ್ ಪ್ರಮಾಣವನ್ನು ನೋಡಿಕೊಳ್ಳದೆ ಯಾರೂ ಹೆದ್ದಾರಿಗಳಲ್ಲಿ ಸಂಚರಿಸುವುದಿಲ್ಲ. ಆದರೆ, ತುರ್ತು ಸಂದರ್ಭಗಳಲ್ಲಿ ಈ ಸೇವೆಯು ತುಂಬ ಅನುಕೂಲವಾಗಲಿದೆ.

ಹೆದ್ದಾರಿಗಳಲ್ಲಿ ಲಭಿಸುವ ತುರ್ತು ಸೇವೆಗಳು


• ನಿಮ್ಮ ಕಾರು ಕೆಟ್ಟು ಹೋಗಿ ಚಲಿಸಲು ಸಾಧ್ಯವಾಗದಿದ್ದರೆ, ಅದನ್ನು ಹತ್ತಿರದ ಗ್ಯಾರೇಜ್ ಅಥವಾ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯಲು ಕ್ರೇನ್ ಅಥವಾ ಟೋಯಿಂಗ್ ವಾಹನವನ್ನು ಉಚಿತವಾಗಿ ಒದಗಿಸಲಾಗುತ್ತದೆ.
• ಯಾವುದೇ ತುರ್ತು ಆರೋಗ್ಯ ಸಮಸ್ಯೆ ಅಥವಾ ಅಪಘಾತ ಸಂಭವಿಸಿದಲ್ಲಿ ಆಂಬುಲೆನ್ಸ್ ಸೇವೆ ಉಚಿತವಾಗಿರುತ್ತದೆ.
• ಸಣ್ಣಪುಟ್ಟ ರಿಪೇರಿ ಅಥವಾ ಟೈರ್ ಪಂಕ್ಚರ್ ಆಗಿದ್ದರೆ ಪ್ರಾಥಮಿಕ ಸಹಾಯ ಒದಗಿಸಲಾಗುತ್ತದೆ.

Tags: bengaloreKarnataka News beatNo need to worry if your vehicle runs out of petrol mid-wayUse this free service
SendShareTweet
Previous Post

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು

Next Post

ಹುಬ್ಬಳ್ಳಿಯ ಮತ್ತೊಂದು ಲವ್ ಜಿಹಾದ್ ಕೇಸ್‌ಗೆ ಟ್ವಿಸ್ಟ್‌ – ಆರೋಪಿ ಪರ ಯುವತಿಯ ಅಚ್ಚರಿ ಹೇಳಿಕೆ ರೀವಿಲ್

Related Posts

ಜನಗಣತಿಗೆ ಸಿಬ್ಬಂದಿ ಬಳಕೆ.. ಹಕ್ಕು ಉಲ್ಲಂಘನೆ ಆಗ್ತಿದೆಯಾ? ಸಿಎಸ್‌ಗೆ ಪತ್ರ ಬರೆದು ಕಲ್ಲಹಳ್ಳಿ ಉಲ್ಲೇಖಿಸಿದ್ದೇನು?
ಬೆಂಗಳೂರು

ಜನಗಣತಿಗೆ ಸಿಬ್ಬಂದಿ ಬಳಕೆ.. ಹಕ್ಕು ಉಲ್ಲಂಘನೆ ಆಗ್ತಿದೆಯಾ? ಸಿಎಸ್‌ಗೆ ಪತ್ರ ಬರೆದು ಕಲ್ಲಹಳ್ಳಿ ಉಲ್ಲೇಖಿಸಿದ್ದೇನು?

ಒಡೆಯ ಸಿನಿಮಾ ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ
ಬೆಂಗಳೂರು

ಒಡೆಯ ಸಿನಿಮಾ ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ

ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ – ಮೂವರಿಗೆ ಗಂಭಿರ ಗಾಯ
ಮಂಡ್ಯ

ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ – ಮೂವರಿಗೆ ಗಂಭಿರ ಗಾಯ

ಹೆಲ್ಮೆಟ್ ಇಲ್ಲ, ಲೈಸನ್ಸ್ ಇಲ್ಲ – ವೇಗದ ಬೈಕ್ ಚಾಲನೆ.. ವಿದ್ಯಾರ್ಥಿ ಬಲಿ
ಉತ್ತರ ಕನ್ನಡ

ಹೆಲ್ಮೆಟ್ ಇಲ್ಲ, ಲೈಸನ್ಸ್ ಇಲ್ಲ – ವೇಗದ ಬೈಕ್ ಚಾಲನೆ.. ವಿದ್ಯಾರ್ಥಿ ಬಲಿ

ಶಿಕ್ಷಕಿಯ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು, ನಡುರಸ್ತೆಯಲ್ಲೇ ಸುಟ್ಟು ಹಾಕಿದ ಹಂತಕರು
ಕಲಬುರ್ಗಿ

ಶಿಕ್ಷಕಿಯ ಬರ್ಬರ ಹತ್ಯೆ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು, ನಡುರಸ್ತೆಯಲ್ಲೇ ಸುಟ್ಟು ಹಾಕಿದ ಹಂತಕರು

ಮದ್ದೂರಿನಲ್ಲಿ ಗ್ಯಾಂಗ್ ವಾರ್‌ – ಓರ್ವ ರೌಡಿಶೀಟರ್ ಸಾವು, ಇಬ್ಬರ ಸ್ಥಿತಿ ಗಂಭೀರ
ಮಂಡ್ಯ

ಮದ್ದೂರಿನಲ್ಲಿ ಗ್ಯಾಂಗ್ ವಾರ್‌ – ಓರ್ವ ರೌಡಿಶೀಟರ್ ಸಾವು, ಇಬ್ಬರ ಸ್ಥಿತಿ ಗಂಭೀರ

Next Post
ಹುಬ್ಬಳ್ಳಿಯ ಮತ್ತೊಂದು ಲವ್ ಜಿಹಾದ್ ಕೇಸ್‌ಗೆ ಟ್ವಿಸ್ಟ್‌ – ಆರೋಪಿ ಪರ ಯುವತಿಯ ಅಚ್ಚರಿ ಹೇಳಿಕೆ ರೀವಿಲ್

ಹುಬ್ಬಳ್ಳಿಯ ಮತ್ತೊಂದು ಲವ್ ಜಿಹಾದ್ ಕೇಸ್‌ಗೆ ಟ್ವಿಸ್ಟ್‌ - ಆರೋಪಿ ಪರ ಯುವತಿಯ ಅಚ್ಚರಿ ಹೇಳಿಕೆ ರೀವಿಲ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜನಗಣತಿಗೆ ಸಿಬ್ಬಂದಿ ಬಳಕೆ.. ಹಕ್ಕು ಉಲ್ಲಂಘನೆ ಆಗ್ತಿದೆಯಾ? ಸಿಎಸ್‌ಗೆ ಪತ್ರ ಬರೆದು ಕಲ್ಲಹಳ್ಳಿ ಉಲ್ಲೇಖಿಸಿದ್ದೇನು?

ಜನಗಣತಿಗೆ ಸಿಬ್ಬಂದಿ ಬಳಕೆ.. ಹಕ್ಕು ಉಲ್ಲಂಘನೆ ಆಗ್ತಿದೆಯಾ? ಸಿಎಸ್‌ಗೆ ಪತ್ರ ಬರೆದು ಕಲ್ಲಹಳ್ಳಿ ಉಲ್ಲೇಖಿಸಿದ್ದೇನು?

ಒಡೆಯ ಸಿನಿಮಾ ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ

ಒಡೆಯ ಸಿನಿಮಾ ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ

ಸಿಎಸ್‌ಕೆ ವಿರುದ್ಧ ಭರ್ಜರಿ ಗೆಲುವಿನ ಬಳಿಕ ಆರ್‌ಸಿಬಿ ಬ್ಯಾಟರ್ ದೇವದತ್ ಪಡಿಕ್ಕಲ್ ಹೇಳಿದ್ದೇನು?

ಸಿಎಸ್‌ಕೆ ವಿರುದ್ಧ ಭರ್ಜರಿ ಗೆಲುವಿನ ಬಳಿಕ ಆರ್‌ಸಿಬಿ ಬ್ಯಾಟರ್ ದೇವದತ್ ಪಡಿಕ್ಕಲ್ ಹೇಳಿದ್ದೇನು?

ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ – ಮೂವರಿಗೆ ಗಂಭಿರ ಗಾಯ

ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ – ಮೂವರಿಗೆ ಗಂಭಿರ ಗಾಯ

Recent News

ಜನಗಣತಿಗೆ ಸಿಬ್ಬಂದಿ ಬಳಕೆ.. ಹಕ್ಕು ಉಲ್ಲಂಘನೆ ಆಗ್ತಿದೆಯಾ? ಸಿಎಸ್‌ಗೆ ಪತ್ರ ಬರೆದು ಕಲ್ಲಹಳ್ಳಿ ಉಲ್ಲೇಖಿಸಿದ್ದೇನು?

ಜನಗಣತಿಗೆ ಸಿಬ್ಬಂದಿ ಬಳಕೆ.. ಹಕ್ಕು ಉಲ್ಲಂಘನೆ ಆಗ್ತಿದೆಯಾ? ಸಿಎಸ್‌ಗೆ ಪತ್ರ ಬರೆದು ಕಲ್ಲಹಳ್ಳಿ ಉಲ್ಲೇಖಿಸಿದ್ದೇನು?

ಒಡೆಯ ಸಿನಿಮಾ ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ

ಒಡೆಯ ಸಿನಿಮಾ ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ

ಸಿಎಸ್‌ಕೆ ವಿರುದ್ಧ ಭರ್ಜರಿ ಗೆಲುವಿನ ಬಳಿಕ ಆರ್‌ಸಿಬಿ ಬ್ಯಾಟರ್ ದೇವದತ್ ಪಡಿಕ್ಕಲ್ ಹೇಳಿದ್ದೇನು?

ಸಿಎಸ್‌ಕೆ ವಿರುದ್ಧ ಭರ್ಜರಿ ಗೆಲುವಿನ ಬಳಿಕ ಆರ್‌ಸಿಬಿ ಬ್ಯಾಟರ್ ದೇವದತ್ ಪಡಿಕ್ಕಲ್ ಹೇಳಿದ್ದೇನು?

ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ – ಮೂವರಿಗೆ ಗಂಭಿರ ಗಾಯ

ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ – ಮೂವರಿಗೆ ಗಂಭಿರ ಗಾಯ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜನಗಣತಿಗೆ ಸಿಬ್ಬಂದಿ ಬಳಕೆ.. ಹಕ್ಕು ಉಲ್ಲಂಘನೆ ಆಗ್ತಿದೆಯಾ? ಸಿಎಸ್‌ಗೆ ಪತ್ರ ಬರೆದು ಕಲ್ಲಹಳ್ಳಿ ಉಲ್ಲೇಖಿಸಿದ್ದೇನು?

ಜನಗಣತಿಗೆ ಸಿಬ್ಬಂದಿ ಬಳಕೆ.. ಹಕ್ಕು ಉಲ್ಲಂಘನೆ ಆಗ್ತಿದೆಯಾ? ಸಿಎಸ್‌ಗೆ ಪತ್ರ ಬರೆದು ಕಲ್ಲಹಳ್ಳಿ ಉಲ್ಲೇಖಿಸಿದ್ದೇನು?

ಒಡೆಯ ಸಿನಿಮಾ ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ

ಒಡೆಯ ಸಿನಿಮಾ ನಟ ನಿರಂಜನ್​ ಮೇಲೆ ಬಿಯರ್ ಬಾಟಲ್​​ನಿಂದ ಹಲ್ಲೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat