ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಬರ್ತ್‌ಡೇ ಸಲೆಬ್ರೆಷನ್‌ ವೇಳೆ ದುರಂತ.. ಕ್ಯಾಲಿಫೋರ್ನಿಯಾ ಜಲಪಾತದಲ್ಲಿ ಮುಳುಗಿ ಭಾರತೀಯ ಟೆಕ್ಕಿ ದುರ್ಮರಣ!

April 13, 2026
Share on WhatsappShare on FacebookShare on Twitter

ಕ್ಯಾಲಿಫೋರ್ನಿಯಾ ; ಅಮೆರಿಕದಲ್ಲಿ ಉನ್ನತ ವ್ಯಾಸಂಗ ಮುಗಿಸಿ, ಕೈತುಂಬಾ ಸಂಬಳದ ಉದ್ಯೋಗ ಪಡೆದು ಬದುಕು ರೂಪಿಸಿಕೊಳ್ಳುತ್ತಿದ್ದ ಆಂಧ್ರಪ್ರದೇಶ ಮೂಲದ 26 ವರ್ಷದ ಯುವ ಸಾಫ್ಟ್‌ವೇರ್ ಎಂಜಿನಿಯರ್ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಶನಿವಾರವಷ್ಟೇ ತಮ್ಮ 26ನೇ ಜನ್ಮದಿನ ಆಚರಿಸುತ್ತಾ, ಸ್ನೇಹಿತರೊಂದಿಗೆ ಕ್ಯಾಲಿಫೋರ್ನಿಯಾದ ಜಲಪಾತವೊಂದಕ್ಕೆ ತೆರಳಿದ್ದಾಗ ಈ ದುರಂತ ಸಂಭವಿಸಿದೆ. ನೀರಿನ ಸೆಳೆತದಿಂದಾಗಿ ಈ ಆಕಸ್ಮಿಕ ಅವಘಡ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಮೃತ ಯುವಕನನ್ನು ಸಿಂಗಿರೆಡ್ಡಿ ಸಾಯಿ ಶ್ರೀಹರಿಕೃಷ್ಣ ಎಂದು ಗುರುತಿಸಲಾಗಿದೆ.

ಅಮೆರಿಕದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದ ಅವರು, ಇತ್ತೀಚೆಗಷ್ಟೇ ಸೆಂಟ್ ಲೂಯಿಸ್‌ನ ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದರು. “ಕೆಲವೇ ತಿಂಗಳ ಹಿಂದಷ್ಟೇ ಅವನಿಗೆ ಉದ್ಯೋಗ ಸಿಕ್ಕಿತ್ತು. ವೃತ್ತಿಜೀವನ ಆರಂಭಿಸಿದ ಖುಷಿಯಲ್ಲಿ ಅವನಿದ್ದ. ಅಷ್ಟರಲ್ಲೇ ಇಂಥ ಅವಘಡ ಸಂಭವಿಸಿತು” ಎಂದು ಅವರ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ.

ಆಗಿದ್ದೇನು?

ಈಜುವುದರಲ್ಲಿ ಅತೀವ ಆಸಕ್ತಿ ಹೊಂದಿದ್ದ ಶ್ರೀಹರಿಕೃಷ್ಣ, ಹುಟ್ಟುಹಬ್ಬದ ಖುಷಿಯಲ್ಲಿ ಸ್ನೇಹಿತರೊಂದಿಗೆ ಜಲಪಾತದ ನೀರಿಗಿಳಿದಿದ್ದರು. ಆದರೆ, ಕೆಲವೇ ನಿಮಿಷಗಳಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಲಾರಂಭಿಸಿದರು. ತಕ್ಷಣವೇ ಎಚ್ಚೆತ್ತ ಸ್ನೇಹಿತರು ಅವರನ್ನು ರಕ್ಷಿಸಲು ಹರಸಾಹಸ ಪಟ್ಟರಾದರೂ, ನೀರಿನ ತೀವ್ರ ಸೆಳೆತದ ಮುಂದೆ ಅವರ ಪ್ರಯತ್ನ ಸಫಲವಾಗಲಿಲ್ಲ. ಮಾಹಿತಿ ತಿಳಿದು ತಕ್ಷಣವೇ ಸ್ಥಳಕ್ಕಾಗಮಿಸಿದ ತುರ್ತು ರಕ್ಷಣಾ ಪಡೆ, ಶೋಧ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದೆ.

ತಾಯ್ನಾಡಿಗೆ ಮೃತದೇಹ ತರಲು ಸಿದ್ಧತೆ

ಹೊಸ ಜೀವನದ ಹೊಸ್ತಿಲಲ್ಲಿದ್ದ ಮಗನ ಅಕಾಲಿಕ ಮರಣವು ಆಂಧ್ರಪ್ರದೇಶದಲ್ಲಿರುವ ಪೋಷಕರಾದ ಸಿಂಗಿರೆಡ್ಡಿ ಶ್ರೀನಿವಾಸರಾವ್ ಮತ್ತು ರಮಾದೇವಿ ಅವರನ್ನು ತೀವ್ರ ಆಘಾತಕ್ಕೀಡುಮಾಡಿದೆ. ಸದ್ಯ, ಅಮೆರಿಕದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಮೃತದೇಹವನ್ನು ಆದಷ್ಟು ಬೇಗ ತಾಯ್ನಾಡಿಗೆ ತರಲು ಅಗತ್ಯ ಕಾನೂನು ಪ್ರಕ್ರಿಯೆಗಳು ಮತ್ತು ಸಿದ್ಧತೆಗಳು ಭರದಿಂದ ಸಾಗುತ್ತಿವೆ.

ಇದನ್ನೂ ಓದಿ : ಸ್ಲೋ ಫಿಫ್ಟಿ, ಕೋಪದಲ್ಲಿ ಹೆಲ್ಮೆಟ್‌-ಗ್ಲೌಸ್‌ ಬಿಸಾಡಿದ ಕೊಹ್ಲಿ.. ವಿಡಿಯೊ ವೈರಲ್!

Tags: IndiaKarnataka News beat
SendShareTweet
Previous Post

ಸ್ಲೋ ಫಿಫ್ಟಿ, ಕೋಪದಲ್ಲಿ ಹೆಲ್ಮೆಟ್‌-ಗ್ಲೌಸ್‌ ಬಿಸಾಡಿದ ಕೊಹ್ಲಿ.. ವಿಡಿಯೊ ವೈರಲ್!

Next Post

ಪಾದಚಾರಿಗಳ ಮೇಲೆ ಉರುಳಿ ಬಿದ್ದಿ ಓಮ್ನಿ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

Related Posts

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!
ವಿದೇಶ

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!

ತಿಂಗಳಿಗೆ 100 ರೂ. ಪಾವತಿಸಿದರೆ ತಿಂಗಳಿಗೆ 3 ಸಾವಿರ ರೂ. ಪಿಂಚಣಿ : ಏನಿದು ಸ್ಕೀಮ್?
ದೇಶ

ತಿಂಗಳಿಗೆ 100 ರೂ. ಪಾವತಿಸಿದರೆ ತಿಂಗಳಿಗೆ 3 ಸಾವಿರ ರೂ. ಪಿಂಚಣಿ : ಏನಿದು ಸ್ಕೀಮ್?

ಜೇಮ್ಸ್ ಬಾಂಡ್ ಸಿನಿಮಾದಂತೆ ಕ್ಷಣಾರ್ಧದಲ್ಲಿ ನಂಬರ್ ಪ್ಲೇಟ್ ಬದಲಿಸಿದ ಕುಡುಕ ವೈದ್ಯ : ಪೊಲೀಸರು ಶಾಕ್‌!
ದೇಶ

ಜೇಮ್ಸ್ ಬಾಂಡ್ ಸಿನಿಮಾದಂತೆ ಕ್ಷಣಾರ್ಧದಲ್ಲಿ ನಂಬರ್ ಪ್ಲೇಟ್ ಬದಲಿಸಿದ ಕುಡುಕ ವೈದ್ಯ : ಪೊಲೀಸರು ಶಾಕ್‌!

ಹೊರ್ಮುಜ್ ಜಲಸಂಧಿ ದಿಗ್ಬಂಧನ : ಅಮೆರಿಕ-ಇರಾನ್ ಬಿಕ್ಕಟ್ಟಿನ ನಡುವೆ ಭಾರತದ 15 ನೌಕೆಗಳು ಅತಂತ್ರ!
ವಿದೇಶ

ಹೊರ್ಮುಜ್ ಜಲಸಂಧಿ ದಿಗ್ಬಂಧನ : ಅಮೆರಿಕ-ಇರಾನ್ ಬಿಕ್ಕಟ್ಟಿನ ನಡುವೆ ಭಾರತದ 15 ನೌಕೆಗಳು ಅತಂತ್ರ!

ಹರಿಯಾಣ ವೇತನ ಪರಿಷ್ಕರಣೆ ಬೆನ್ನಲ್ಲೇ ನೋಯ್ಡಾದಲ್ಲಿ ಭುಗಿಲೆದ್ದ ಕಾರ್ಮಿಕರ ಆಕ್ರೋಶ!
ದೇಶ

ಹರಿಯಾಣ ವೇತನ ಪರಿಷ್ಕರಣೆ ಬೆನ್ನಲ್ಲೇ ನೋಯ್ಡಾದಲ್ಲಿ ಭುಗಿಲೆದ್ದ ಕಾರ್ಮಿಕರ ಆಕ್ರೋಶ!

ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ ಕೊನೇ ಕ್ಷಣದಲ್ಲಿ ಮುರಿದುಬಿದ್ದಿದ್ದೇಕೆ?
ವಿದೇಶ

ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ ಕೊನೇ ಕ್ಷಣದಲ್ಲಿ ಮುರಿದುಬಿದ್ದಿದ್ದೇಕೆ?

Next Post
ಪಾದಚಾರಿಗಳ ಮೇಲೆ ಉರುಳಿ ಬಿದ್ದಿ ಓಮ್ನಿ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಪಾದಚಾರಿಗಳ ಮೇಲೆ ಉರುಳಿ ಬಿದ್ದಿ ಓಮ್ನಿ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!

ಟಾಟಾ ಮೋಟಾರ್ಸ್ ಭರ್ಜರಿ ಆಫರ್ : Curvv EV ಖರೀದಿಸುವವರಿಗೆ ಸಿಗಲಿದೆ ಬರೋಬ್ಬರಿ 3.45 ಲಕ್ಷ ರೂ. ವರೆಗೆ ಡಿಸ್ಕೌಂಟ್!

ಟಾಟಾ ಮೋಟಾರ್ಸ್ ಭರ್ಜರಿ ಆಫರ್ : Curvv EV ಖರೀದಿಸುವವರಿಗೆ ಸಿಗಲಿದೆ ಬರೋಬ್ಬರಿ 3.45 ಲಕ್ಷ ರೂ. ವರೆಗೆ ಡಿಸ್ಕೌಂಟ್!

ಮಾರಕಾಸ್ತ್ರ ಹಿಡಿದು ಮನೆಗೆ ನುಗ್ಗಲು ಯತ್ನಿಸಿದ ಪುಡಿ ರೌಡಿಗಳು.. ವ್ಯಕ್ತಿಯ ಸಮಯ ಪ್ರಜ್ಞೆಯಿಂದ ತಪ್ಪಿತು ದೊಡ್ಡ ಅನಾಹುತ!

ಮಾರಕಾಸ್ತ್ರ ಹಿಡಿದು ಮನೆಗೆ ನುಗ್ಗಲು ಯತ್ನಿಸಿದ ಪುಡಿ ರೌಡಿಗಳು.. ವ್ಯಕ್ತಿಯ ಸಮಯ ಪ್ರಜ್ಞೆಯಿಂದ ತಪ್ಪಿತು ದೊಡ್ಡ ಅನಾಹುತ!

Recent News

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!

ಟಾಟಾ ಮೋಟಾರ್ಸ್ ಭರ್ಜರಿ ಆಫರ್ : Curvv EV ಖರೀದಿಸುವವರಿಗೆ ಸಿಗಲಿದೆ ಬರೋಬ್ಬರಿ 3.45 ಲಕ್ಷ ರೂ. ವರೆಗೆ ಡಿಸ್ಕೌಂಟ್!

ಟಾಟಾ ಮೋಟಾರ್ಸ್ ಭರ್ಜರಿ ಆಫರ್ : Curvv EV ಖರೀದಿಸುವವರಿಗೆ ಸಿಗಲಿದೆ ಬರೋಬ್ಬರಿ 3.45 ಲಕ್ಷ ರೂ. ವರೆಗೆ ಡಿಸ್ಕೌಂಟ್!

ಮಾರಕಾಸ್ತ್ರ ಹಿಡಿದು ಮನೆಗೆ ನುಗ್ಗಲು ಯತ್ನಿಸಿದ ಪುಡಿ ರೌಡಿಗಳು.. ವ್ಯಕ್ತಿಯ ಸಮಯ ಪ್ರಜ್ಞೆಯಿಂದ ತಪ್ಪಿತು ದೊಡ್ಡ ಅನಾಹುತ!

ಮಾರಕಾಸ್ತ್ರ ಹಿಡಿದು ಮನೆಗೆ ನುಗ್ಗಲು ಯತ್ನಿಸಿದ ಪುಡಿ ರೌಡಿಗಳು.. ವ್ಯಕ್ತಿಯ ಸಮಯ ಪ್ರಜ್ಞೆಯಿಂದ ತಪ್ಪಿತು ದೊಡ್ಡ ಅನಾಹುತ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat