ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

April 16, 2026
Share on WhatsappShare on FacebookShare on Twitter

ಬೆಂಗಳೂರು: ಇರಾನ್-ಅಮೆರಿಕ ಸಂಘರ್ಷದ ಪರಿಣಾಮವನ್ನು ಭಾರತ ಈಗಾಗಲೇ ಎದುರಿಸುತ್ತಿದೆ. ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 62 ರೂಪಾಯಿ ಏರಿಕೆಯಾಗಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಲಕ್ಷಾಂತರ ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ, ದೇಶದ ಜನರಿಗೆ ಇನ್ನೊಂದು ಶಾಕಿಂಗ್ ನ್ಯೂಸ್ ಕಾದಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಅಡುಗೆ ಎಣ್ಣೆ (ಖಾದ್ಯ ತೈಲ) ಆಮದು ಕುಸಿದಿದ್ದು, ಶೀಘ್ರದಲ್ಲೇ ಭಾರತದಲ್ಲಿ ಅಡುಗೆ ಎಣ್ಣೆ ಬೆಲೆ ಏರಿಕೆಯಾಗಲಿದೆ ಎಂದೇ ಹೇಳಲಾಗುತ್ತಿದೆ.

ಸಾಲ್ವೆಂಟ್ ಎಕ್ಸ್ ಟ್ರ್ಯಾಕ್ಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (SEA) ವರದಿಗಳ ಪ್ರಕಾರ, ಕಳೆದ ಮಾರ್ಚ್ ತಿಂಗಳಲ್ಲಿ ಭಾರತ ಆಮದು ಮಾಡಿಕೊಳ್ಳುವ ಖಾದ್ಯ ತೈಲದ ಪ್ರಮಾಣದಲ್ಲಿ ಭಾರಿ ಇಳಿಕೆಯಾಗಿದೆ. 2026ರ ಫೆಬ್ರವರಿಯಲ್ಲಿ ಭಾರತವು 12.92 ಲಕ್ಷ ಟನ್ ಖಾದ್ಯ ತೈಲ ಆಮದು ಮಾಡಿಕೊಂಡಿತ್ತು. ಆದರೆ, ಮಾರ್ಚ್ ತಿಂಗಳಲ್ಲಿ ಸಂಘರ್ಷದ ಹಿನ್ನೆಲೆಯಲ್ಲಿ ಖಾದ್ಯ ತೈಲದ ಆಮದು ಪ್ರಮಾಣ 11.73 ಲಕ್ಷ ಟನ್ ಗೆ ಇಳಿಕೆಯಾಗಿದೆ.

ಅಲ್ಲಿಗೆ, ಭಾರತದಲ್ಲಿ 1 ಲಕ್ಷಕ್ಕೂ ಅಧಿಕ ಟನ್ ಖಾದ್ಯ ತೈಲವು ಆಮದಾಗಿಲ್ಲ. ಇದರಿಂದಾಗಿ ಪೂರೈಕೆಯಲ್ಲಿ ವ್ಯತ್ಯಯವಾಗುವ ಜತೆಗೆ ಬೆಲೆಯೂ ಏರಿಕೆ ಕಾಣಲಿದೆ ಎಂದು ಹೇಳಲಾಗುತ್ತಿದೆ. ತಾಳೆ ಎಣ್ಣೆ, ಸೋಯಾಬಿನ್ ಎಣ್ಣೆಯ ಆಮದು ಪ್ರಮಾಣವು ಶೇ.4ರಷ್ಟು ಕುಸಿದಿದೆ. ಈ ಎಣ್ಣೆಗಳ ಬೆಲೆಯೂ ಏರಿಕೆಯಾಗಲಿದೆ ಎಂಬ ಮಾತುಗಳು ಕೇಳಿಬಂದಿವೆ. ಇದು ಗ್ರಾಹಕರ ಜೇಬಿಗೆ ಹೊರೆಯಾಗುವುದರಲ್ಲಿ ಎರಡು ಮಾತಿಲ್ಲ.

ಈಗಾಗಲೇ ಮಾರುಕಟ್ಟೆಯಲ್ಲಿ ತಾಳೆ ಎಣ್ಣೆ, ಸೋಯಾಬೀನ್ ಮತ್ತು ಸೂರ್ಯಕಾಂತಿ ಎಣ್ಣೆಯ ಸಗಟು ದರದಲ್ಲಿ ಏರಿಕೆ ಕಂಡುಬಂದಿದೆ. ಇದು ಶೀಘ್ರದಲ್ಲೇ ಚಿಲ್ಲರೆ ಮಾರುಕಟ್ಟೆಯಲ್ಲೂ ಪ್ರತಿ ಲೀಟರ್ಗೆ 10 ರಿಂದ 20 ರೂಪಾಯಿ ಹೆಚ್ಚಾಗುವ ಸಾಧ್ಯತೆಯಿದೆ. ಆಮದು ಎಣ್ಣೆಗಳ ಬೆಲೆ ಏರಿದಾಗ, ಅದಕ್ಕೆ ಪೂರಕವಾಗಿ ಕಡಲೆಕಾಯಿ ಮತ್ತು ಸಾಸಿವೆ ಎಣ್ಣೆಯ ಬೆಲೆಗಳೂ ಸಾಮಾನ್ಯವಾಗಿ ಏರುತ್ತವೆ.

Tags: bengaloreIs a huge increase in the price of cooking oil certain to follow suit with gas?Karnataka News beatPublic take note..
SendShareTweet
Previous Post

ಟ್ರಾಕ್ಟರ್-ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಮಹಿಳೆ ಸಾವು!

Next Post

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

Related Posts

GBA ವ್ಯಾಪ್ತಿಯ ಐದು ಪಾಲಿಕೆಗಳ ಬಜೆಟ್‌ಗೆ ಸರ್ಕಾರ ಒಪ್ಪಿಗೆ!
ಬೆಂಗಳೂರು

GBA ವ್ಯಾಪ್ತಿಯ ಐದು ಪಾಲಿಕೆಗಳ ಬಜೆಟ್‌ಗೆ ಸರ್ಕಾರ ಒಪ್ಪಿಗೆ!

ಕಾವಾಡಿಗನ ಮೇಲೆಯೇ ದಾಳಿ ಮಾಡಿದ ಸಾಕಾನೆ ಸುಗ್ರೀವ!
ರಾಜ್ಯ

ಕಾವಾಡಿಗನ ಮೇಲೆಯೇ ದಾಳಿ ಮಾಡಿದ ಸಾಕಾನೆ ಸುಗ್ರೀವ!

ಶಿವಮೊಗ್ಗದಲ್ಲಿ ಹಳೆ ಸಂಪ್ರದಾಯಕ್ಕೆ ಹೊಸ ಜೀವ – ಎತ್ತಿನ ಬಂಡಿಯಲ್ಲಿ ವಧು ವರರ ಮೆರವಣಿಗೆ
ಶಿವಮೊಗ್ಗ

ಶಿವಮೊಗ್ಗದಲ್ಲಿ ಹಳೆ ಸಂಪ್ರದಾಯಕ್ಕೆ ಹೊಸ ಜೀವ – ಎತ್ತಿನ ಬಂಡಿಯಲ್ಲಿ ವಧು ವರರ ಮೆರವಣಿಗೆ

ಕ್ಯಾಬೇಜ್ ದರ ಪಾತಾಳಕ್ಕೆ.. ಜಾನುವಾರು ಬಿಟ್ಟು ಬೆಳೆ ನಾಶ ಮಾಡಿದ ರೈತರು
ಬೆಳಗಾವಿ

ಕ್ಯಾಬೇಜ್ ದರ ಪಾತಾಳಕ್ಕೆ.. ಜಾನುವಾರು ಬಿಟ್ಟು ಬೆಳೆ ನಾಶ ಮಾಡಿದ ರೈತರು

ರಾಜ್ಯ ಸರ್ಕಾರಕ್ಕೆ ಹೊಸ ಡಿಮ್ಯಾಂಡ್ ಇಟ್ಟ ಕರವೇ…ಮಹಾರಾಷ್ಟ್ರ ಮಾದರಿಯ ನಿಯಮ ಜಾರಿಗೆ ಒತ್ತಾಯ
ಬೆಂಗಳೂರು ನಗರ

ರಾಜ್ಯ ಸರ್ಕಾರಕ್ಕೆ ಹೊಸ ಡಿಮ್ಯಾಂಡ್ ಇಟ್ಟ ಕರವೇ…ಮಹಾರಾಷ್ಟ್ರ ಮಾದರಿಯ ನಿಯಮ ಜಾರಿಗೆ ಒತ್ತಾಯ

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!
ಚಾಮರಾಜನಗರ

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

Next Post
ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿಡಿದೆದ್ದ ಸ್ಟಾಲಿನ್ – ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಗೆ ಬೆಂಕಿ ಹಚ್ಚಿ, ಕಪ್ಪು ಬಾವುಟ ಪ್ರದರ್ಶನ!

ಸಿಡಿದೆದ್ದ ಸ್ಟಾಲಿನ್ – ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಗೆ ಬೆಂಕಿ ಹಚ್ಚಿ, ಕಪ್ಪು ಬಾವುಟ ಪ್ರದರ್ಶನ!

ಸಂಸತ್ತಿನಲ್ಲಿ ಮಹಾಸಂಘರ್ಷಕ್ಕೆ ನಾಂದಿ ಹಾಡಲಿರುವ 3 ಮಸೂದೆಗಳ ಮರ್ಮವೇನು?

ಸಂಸತ್ತಿನಲ್ಲಿ ಮಹಾಸಂಘರ್ಷಕ್ಕೆ ನಾಂದಿ ಹಾಡಲಿರುವ 3 ಮಸೂದೆಗಳ ಮರ್ಮವೇನು?

GBA ವ್ಯಾಪ್ತಿಯ ಐದು ಪಾಲಿಕೆಗಳ ಬಜೆಟ್‌ಗೆ ಸರ್ಕಾರ ಒಪ್ಪಿಗೆ!

GBA ವ್ಯಾಪ್ತಿಯ ಐದು ಪಾಲಿಕೆಗಳ ಬಜೆಟ್‌ಗೆ ಸರ್ಕಾರ ಒಪ್ಪಿಗೆ!

ಮಲೆನಾಡಿನಲ್ಲಿ ಕಾಡಾನೆ ಹಾವಳಿ – ಹೋಂಸ್ಟೇ ಬಳಿ ರೌಂಡ್ಸ್ ಹಾಕಿದ ಒಂಟಿ ಸಲಗ!

ಮಲೆನಾಡಿನಲ್ಲಿ ಕಾಡಾನೆ ಹಾವಳಿ – ಹೋಂಸ್ಟೇ ಬಳಿ ರೌಂಡ್ಸ್ ಹಾಕಿದ ಒಂಟಿ ಸಲಗ!

Recent News

ಸಿಡಿದೆದ್ದ ಸ್ಟಾಲಿನ್ – ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಗೆ ಬೆಂಕಿ ಹಚ್ಚಿ, ಕಪ್ಪು ಬಾವುಟ ಪ್ರದರ್ಶನ!

ಸಿಡಿದೆದ್ದ ಸ್ಟಾಲಿನ್ – ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಗೆ ಬೆಂಕಿ ಹಚ್ಚಿ, ಕಪ್ಪು ಬಾವುಟ ಪ್ರದರ್ಶನ!

ಸಂಸತ್ತಿನಲ್ಲಿ ಮಹಾಸಂಘರ್ಷಕ್ಕೆ ನಾಂದಿ ಹಾಡಲಿರುವ 3 ಮಸೂದೆಗಳ ಮರ್ಮವೇನು?

ಸಂಸತ್ತಿನಲ್ಲಿ ಮಹಾಸಂಘರ್ಷಕ್ಕೆ ನಾಂದಿ ಹಾಡಲಿರುವ 3 ಮಸೂದೆಗಳ ಮರ್ಮವೇನು?

GBA ವ್ಯಾಪ್ತಿಯ ಐದು ಪಾಲಿಕೆಗಳ ಬಜೆಟ್‌ಗೆ ಸರ್ಕಾರ ಒಪ್ಪಿಗೆ!

GBA ವ್ಯಾಪ್ತಿಯ ಐದು ಪಾಲಿಕೆಗಳ ಬಜೆಟ್‌ಗೆ ಸರ್ಕಾರ ಒಪ್ಪಿಗೆ!

ಮಲೆನಾಡಿನಲ್ಲಿ ಕಾಡಾನೆ ಹಾವಳಿ – ಹೋಂಸ್ಟೇ ಬಳಿ ರೌಂಡ್ಸ್ ಹಾಕಿದ ಒಂಟಿ ಸಲಗ!

ಮಲೆನಾಡಿನಲ್ಲಿ ಕಾಡಾನೆ ಹಾವಳಿ – ಹೋಂಸ್ಟೇ ಬಳಿ ರೌಂಡ್ಸ್ ಹಾಕಿದ ಒಂಟಿ ಸಲಗ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿಡಿದೆದ್ದ ಸ್ಟಾಲಿನ್ – ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಗೆ ಬೆಂಕಿ ಹಚ್ಚಿ, ಕಪ್ಪು ಬಾವುಟ ಪ್ರದರ್ಶನ!

ಸಿಡಿದೆದ್ದ ಸ್ಟಾಲಿನ್ – ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಗೆ ಬೆಂಕಿ ಹಚ್ಚಿ, ಕಪ್ಪು ಬಾವುಟ ಪ್ರದರ್ಶನ!

ಸಂಸತ್ತಿನಲ್ಲಿ ಮಹಾಸಂಘರ್ಷಕ್ಕೆ ನಾಂದಿ ಹಾಡಲಿರುವ 3 ಮಸೂದೆಗಳ ಮರ್ಮವೇನು?

ಸಂಸತ್ತಿನಲ್ಲಿ ಮಹಾಸಂಘರ್ಷಕ್ಕೆ ನಾಂದಿ ಹಾಡಲಿರುವ 3 ಮಸೂದೆಗಳ ಮರ್ಮವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat