ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

BSc ಮುಗಿಸಿದವರಿಗೆ ಸುವರ್ಣಾವಕಾಶ.. ರಾಜ್ಯ ಕೃಷಿ ಇಲಾಖೆಯಲ್ಲಿ 890 ಹುದ್ದೆಗಳ ನೇಮಕಾತಿ

April 20, 2026
Share on WhatsappShare on FacebookShare on Twitter

ಬೆಂಗಳೂರು : ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಕೈತುಂಬ ಸಂಬಳ ಪಡೆಯುವ ಹುದ್ದೆ ಗಿಟ್ಟಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ.

ಕರ್ನಾಟಕ ರಾಜ್ಯ ಕೃಷಿ ಇಲಾಖೆಯಲ್ಲಿ (KSDA Recruitment 2026) ಖಾಲಿ ಇರುವ 890 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಅಗ್ರಿಕಲ್ಚುರಲ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ಕೃಷಿ ಇಲಾಖೆ
ಹುದ್ದೆ ಹೆಸರು: ಅಸಿಸ್ಟಂಟ್ ಅಗ್ರಿಕಲ್ಚುರಲ್ ಆಫೀಸರ್ ಇತ್ಯಾದಿ
ಒಟ್ಟು ಹುದ್ದೆಗಳು: 890
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 10

121 ಅಗ್ರಿ ಕಲ್ಚುರಲ್ ಆಫೀಸರ್, 769 ಅಸಿಸ್ಟಂಟ್ ಅಗ್ರಿಕಲ್ಚುರಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿ.ಎಸ್ಸಿ ಅಗ್ರಿ, ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 21ರಿಂದ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ಎಸ್ಸಿ, ಎಸ್ಟಿ, ಕೆಟಗರಿ 1 ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 750 ರೂಪಾಯಿ ಶುಲ್ಕ ನಿಗದಿಪಡಿಸಲಾಗಿದೆ. ಕನ್ನಡ ಭಾಷಾ ಪ್ರೌಢಿಮೆ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 69,250 – 1,34,200 ರೂ.ವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು raitamitra.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು.

ಇದನ್ನೂ ಓದಿ : ಮುಂದಿನ 3 ದಿನ ಹೀಟ್‌ವೇವ್ – ಕರಾವಳಿ ಜನರಿಗೆ ಹವಾಮಾನ ಇಲಾಖೆ ಗಂಭೀರ ಎಚ್ಚರಿಕೆ!

Tags: bengaloreKarnataka News beat
SendShareTweet
Previous Post

ನಡುರಸ್ತೆಯಲ್ಲೇ ಕಾರು ಚಾಲಕರ ಹೊಡೆದಾಟ.. ವಿಡಿಯೋ ವೈರಲ್!

Next Post

ಬೆಳ್ಳಂಬೆಳಗ್ಗೆ ಶಾಸಕ ಹ್ಯಾರಿಸ್‌ಗೆ ED ಶಾಕ್.. ಪುತ್ರ ನಲಪಾಡ್ ಮನೆ ಮೇಲೂ ದಾಳಿ!

Related Posts

ಸಾಹಿತ್ಯ ಅಕಾಡೆಮಿಯಲ್ಲಿ 30 ಹುದ್ದೆಗಳ ನೇಮಕಾತಿ : ಕರ್ನಾಟಕ ಸೇರಿ ಹಲವೆಡೆ ಒಳ್ಳೆಯ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಾಹಿತ್ಯ ಅಕಾಡೆಮಿಯಲ್ಲಿ 30 ಹುದ್ದೆಗಳ ನೇಮಕಾತಿ : ಕರ್ನಾಟಕ ಸೇರಿ ಹಲವೆಡೆ ಒಳ್ಳೆಯ ಅವಕಾಶ

ಸರ್ಕಾರಿ ಬ್ಯಾಂಕ್‌ಗಳಲ್ಲಿ ವಿವಿಧ ಆಫೀಸರ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರಿ ಬ್ಯಾಂಕ್‌ಗಳಲ್ಲಿ ವಿವಿಧ ಆಫೀಸರ್ ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬ್ಯಾಂಕ್ ಆಫ್ ಇಂಡಿಯಾದಲ್ಲಿ 205 ಹುದ್ದೆಗಳ ನೇಮಕಾತಿ : 1.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮೈಸೂರಿನಲ್ಲಿರುವ CFTRI ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮೈಸೂರಿನಲ್ಲಿರುವ CFTRI ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ 48 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ 48 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ATM ಮೂಲಕ ಹಣ ಡ್ರಾ ಮಾಡುವವರಿಗೆ ಶಾಕಿಂಗ್ ನ್ಯೂಸ್ ; ಇನ್ನು ಪಾವತಿಸಬೇಕು ಹೆಚ್ಚಿನ ಶುಲ್ಕ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ATM ಮೂಲಕ ಹಣ ಡ್ರಾ ಮಾಡುವವರಿಗೆ ಶಾಕಿಂಗ್ ನ್ಯೂಸ್ ; ಇನ್ನು ಪಾವತಿಸಬೇಕು ಹೆಚ್ಚಿನ ಶುಲ್ಕ

Next Post
ಬೆಳ್ಳಂಬೆಳಗ್ಗೆ ಶಾಸಕ ಹ್ಯಾರಿಸ್‌ಗೆ ED ಶಾಕ್.. ಪುತ್ರ  ನಲಪಾಡ್ ಮನೆ ಮೇಲೂ ದಾಳಿ!

ಬೆಳ್ಳಂಬೆಳಗ್ಗೆ ಶಾಸಕ ಹ್ಯಾರಿಸ್‌ಗೆ ED ಶಾಕ್.. ಪುತ್ರ ನಲಪಾಡ್ ಮನೆ ಮೇಲೂ ದಾಳಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat