ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಮೈದಾನದಲ್ಲೇ ಬೈದಾಡಿಕೊಂಡ ಮೊಹಮ್ಮದ್ ಆಮಿರ್-ಫಹೀಮ್ ಅಶ್ರಫ್!

April 24, 2026
Share on WhatsappShare on FacebookShare on Twitter

ಕರಾಚಿ : ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) 2026ರ ಆವೃತ್ತಿಯ ಪಂದ್ಯವೊಂದರಲ್ಲಿ ಕ್ರಿಕೆಟ್ ಆಟಗಾರರ ನಡುವಿನ ವಾಗ್ವಾದವೊಂದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ಏಪ್ರಿಲ್ 23ರ ಗುರುವಾರದಂದು ರಾವಲ್ಪಿಂಡೀಸ್ ಮತ್ತು ಇಸ್ಲಾಮಾಬಾದ್ ಯುನೈಟೆಡ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಪಾಕಿಸ್ತಾನದ ವೇಗಿ ಮೊಹಮ್ಮದ್ ಆಮಿರ್ ಮತ್ತು ಆಲ್‌ರೌಂಡರ್ ಫಹೀಮ್ ಅಶ್ರಫ್ ನಡುವೆ ಮೈದಾನದಲ್ಲಿಯೇ ತೀವ್ರ ಮಾತಿನ ಚಕಮಕಿ ನಡೆದಿದೆ.

ಸತತ ಸೋಲುಗಳಿಂದ ಕಂಗೆಟ್ಟಿದ್ದ ರಾವಲ್ಪಿಂಡೀಸ್ ತಂಡವು ಕೊನೆಗೂ ಗೆಲುವಿನ ನಗೆ ಬೀರಿದರೂ, ಆಟಗಾರರ ನಡುವಿನ ಈ ಅಹಿತಕರ ಘಟನೆ ಪಂದ್ಯದ ಕ್ರೀಡಾಸ್ఫೂರ್ತಿಗೆ ಧಕ್ಕೆ ತಂದಿದೆ. ಮೈದಾನದಲ್ಲಿ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನವೇ ಸಹ ಆಟಗಾರರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಮೊಹಮ್ಮದ್ ಆಮಿರ್ ಆಕ್ರಮಣಕಾರಿ ವರ್ತನೆ: ಶುರುವಾಯ್ತು ವಾಕ್ಸಮರ

ಇಸ್ಲಾಮಾಬಾದ್ ಯುನೈಟೆಡ್ ತಂಡದ ಇನಿಂಗ್ಸ್ ವೇಳೆ ಪಂದ್ಯವು ಅತ್ಯಂತ ಬಿಗುವಿನಿಂದ ಕೂಡಿತ್ತು. ಈ ಸಂದರ್ಭದಲ್ಲಿ ಬೌಲಿಂಗ್ ಮಾಡುತ್ತಿದ್ದ ರಾವಲ್ಪಿಂಡೀಸ್ ತಂಡದ ಎಡಗೈ ವೇಗದ ಬೌಲರ್ ಮೊಹಮ್ಮದ್ ಆಮಿರ್, ಇಸ್ಲಾಮಾಬಾದ್ ತಂಡದ ಪ್ರಮುಖ ಆಟಗಾರ ಫಹೀಮ್ ಅಶ್ರಫ್ ಅವರನ್ನು ಔಟ್ ಮಾಡುವಲ್ಲಿ ಯಶಸ್ವಿಯಾದರು.

ಆಗಲೇ ಪರಿಸ್ಥಿತಿ ಕೈಮೀರಿದ್ದು. ತಮ್ಮ ಆಕ್ರಮಣಕಾರಿ ಸ್ವಭಾವಕ್ಕೆ ಹೆಸರಾಗಿರುವ ಆಮಿರ್, ಫಹೀಮ್ ಅಶ್ರಫ್ ಪೆವಿಲಿಯನ್‌ನತ್ತ ಹೆಜ್ಜೆ ಹಾಕುತ್ತಿದ್ದಾಗ ಅವರನ್ನು ಕೆಣಕುವಂತಹ ಆಂಗ್ಯ ಪ್ರದರ್ಶಿಸಿ, ಉದ್ರೇಕಕಾರಿ ಬೀಳ್ಕೊಡುಗೆ (ಸೆಂಡ್-ಆಫ್) ನೀಡಿದರು. ಆಮಿರ್ ಅವರ ಈ ವರ್ತನೆಯಿಂದ ಕೋಪಗೊಂಡ ಫಹೀಮ್ ಅಶ್ರಫ್, ಮರಳಿ ತಿರುಗಿ ಆಮಿರ್ ಕಡೆಗೆ ತಮ್ಮ ಬ್ಯಾಟ್ ತೋರಿಸಿ ಕಟುವಾದ ಮಾತುಗಳನ್ನಾಡಿದರು. ಕೆಲ ಕಾಲ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆಯಿತು.

ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಉಭಯ ತಂಡಗಳ ಸಹ ಆಟಗಾರರು ಮತ್ತು ಮೈದಾನದಲ್ಲಿದ್ದ ಅಂಪೈರ್‌ಗಳು ತಕ್ಷಣವೇ ಮಧ್ಯಪ್ರವೇಶಿಸಿ ಇಬ್ಬರನ್ನೂ ಸಮಾಧಾನಪಡಿಸಿದರು. ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರೀಡಾಭಿಮಾನಿಗಳಿಂದ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.

ಸತತ ಎಂಟು ಸೋಲುಗಳ ಬಳಿಕ ರಾವಲ್ಪಿಂಡೀಸ್‌ಗೆ ಒಲಿದ ಜಯ

ಟೂರ್ನಿಯುದ್ದಕ್ಕೂ ಕಳಪೆ ಪ್ರದರ್ಶನ ನೀಡಿ ಸತತ ಎಂಟು ಪಂದ್ಯಗಳಲ್ಲಿ ಮುಗ್ಗರಿಸಿದ್ದ ರಾವಲ್ಪಿಂಡೀಸ್ ತಂಡ, ಕೊನೆಗೂ ಇಸ್ಲಾಮಾಬಾದ್ ಯುನೈಟೆಡ್ ವಿರುದ್ಧದ ಪಂದ್ಯದಲ್ಲಿ ಗೆಲುವಿನ ಖಾತೆ ತೆರೆಯುವಲ್ಲಿ ಯಶಸ್ವಿಯಾಯಿತು. ಇಸ್ಲಾಮಾಬಾದ್ ಯುನೈಟೆಡ್ ನೀಡಿದ್ದ 138 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ರಾವಲ್ಪಿಂಡೀಸ್, 18.1 ಓವರ್‌ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು 140 ರನ್ ಗಳಿಸಿ, ಆರು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

ಪ್ಲೇ-ಆಫ್ ರೇಸ್‌ನಿಂದ ಈಗಾಗಲೇ ಹೊರಬಿದ್ದಿರುವ ರಾವಲ್ಪಿಂಡೀಸ್ ತಂಡಕ್ಕೆ ಈ ಗೆಲುವು ಕೇವಲ ಸಮಾಧಾನ ತಂದಿದೆ ಅಷ್ಟೇ.
ಮೊದಲು ಬ್ಯಾಟಿಂಗ್ ಮಾಡಿದ ಇಸ್ಲಾಮಾಬಾದ್ ಯುನೈಟೆಡ್ ಪರ ಡೆವೊನ್ ಕಾನ್ವೆ 40 ರನ್ ಗಳಿಸಿ ಅಗ್ರ ಸ್ಕೋರರ್ ಎನಿಸಿಕೊಂಡರೆ, ಕ್ರಿಸ್ ಗ್ರೀನ್ ಕೊನೆಯಲ್ಲಿ 29 ರನ್ ಗಳ ಕಾಣಿಕೆ ನೀಡಿದರು. ರಾವಲ್ಪಿಂಡೀಸ್ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ನಲುಗಿದ ಇಸ್ಲಾಮಾಬಾದ್ ತಂಡವು ನಿಗದಿತ ಓವರ್‌ಗಳಲ್ಲಿ 137 ರನ್ ಗಳಿಸಲಷ್ಟೇ ಶಕ್ತವಾಯಿತು. ಮೊಹಮ್ಮದ್ ಆಮಿರ್ ಮತ್ತು ಸಾದ್ ಮಸೂದ್ ತಲಾ ಎರಡು ವಿಕೆಟ್ ಕಬಳಿಸಿ ಎದುರಾಳಿ ತಂಡವನ್ನು ಕಾಡಿದರು.

ರಿಜ್ವಾನ್ ಮತ್ತು ಕಮ್ರಾನ್ ಗುಲಾಮ್ ಅಮೋಘ ಜೊತೆಯಾಟ

ಗುರಿ ಬೆನ್ನಟ್ಟಿದ ರಾವಲ್ಪಿಂಡೀಸ್ ತಂಡ ಆರಂಭದಲ್ಲೇ ಒಂದು ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ಆದರೆ, ಎರಡನೇ ವಿಕೆಟ್‌ಗೆ ಜೊತೆಯಾದ ಅನುಭವಿ ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಮತ್ತು ಕಮ್ರಾನ್ ಗುಲಾಮ್ ತಂಡಕ್ಕೆ ಆಸರೆಯಾದರು. ಈ ಜೋಡಿ 78 ರನ್‌ಗಳ ಅತ್ಯಮೂಲ್ಯ ಜೊತೆಯಾಟವಾಡುವ ಮೂಲಕ ತಂಡದ ಗೆಲುವಿಗೆ ಭದ್ರ ಬುನಾದಿ ಹಾಕಿತು. ರಿಜ್ವಾನ್ 45 ರನ್ ಗಳಿಸಿದರೆ, ಕಮ್ರಾನ್ ಗುಲಾಮ್ 42 ರನ್ ಗಳಿಸಿ ಔಟಾದರು. ಈ ಇಬ್ಬರೂ ನಿರ್ಗಮಿಸಿದ ಬಳಿಕ ಜವಾಬ್ದಾರಿ ಹೊತ್ತ ಡೇರಿಲ್ ಮಿಚೆಲ್ (ಅಜೇಯ 32) ಮತ್ತು ಡಿಯಾನ್ ಫಾರೆಸ್ಟರ್ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದರು.

ಇಸ್ಲಾಮಾಬಾದ್ ಯುನೈಟೆಡ್ ಪರ ಶಾದಾಬ್ ಖಾನ್, ಇಮಾದ್ ವಾಸಿಮ್ ಮತ್ತು ಕ್ರಿಸ್ ಗ್ರೀನ್ ವಿಕೆಟ್ ಕಬಳಿಸಿದರೂ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ರಾವಲ್ಪಿಂಡೀಸ್ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಹೈದರಾಬಾದ್ ಕಿಂಗ್ಸ್‌ಮೆನ್ ತಂಡವನ್ನು ಎದುರಿಸಲಿದ್ದು, ಈ ಪಂದ್ಯವನ್ನು ಗೆದ್ದು ಟೂರ್ನಿಗೆ ವಿದಾಯ ಹೇಳುವ ತವಕದಲ್ಲಿದೆ. ಮತ್ತೊಂದೆಡೆ, ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಇಸ್ಲಾಮಾಬಾದ್ ಯುನೈಟೆಡ್ ಏಪ್ರಿಲ್ 24ರಂದು ಹೈದರಾಬಾದ್ ವಿರುದ್ಧದ ಮುಂದಿನ ಪಂದ್ಯದಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳಲು ಎದುರು ನೋಡುತ್ತಿದೆ.

ಇದನ್ನೂ ಓದಿ : ಮೈದಾನದಲ್ಲೇ ತಿಲಕ್ ವರ್ಮಾ-ಜೇಮಿ ಓವರ್ಟನ್ ನಡುವೆ ಮಾತಿನ ಚಕಮಕಿ.. ವಿಡಿಯೋ ನೋಡಿ!

Tags: CricketKarnataka News beat
SendShareTweet
Previous Post

ಪತ್ನಿಯ ಶಾರ್ಟ್ಸ್, ಟಿ-ಶರ್ಟ್ ಉಡುಗೆಯನ್ನು ಟೀಕಿಸಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ಪತಿ!

Next Post

ದೇವಾಲಯ ಉದ್ಘಾಟನೆಯಲ್ಲಿ ಕಣ್ಣೀರಿಟ್ಟ ರೇವಣ್ಣ – ಸರ್ಕಾರ ವಿರುದ್ಧ ಆಕ್ರೋಶ!

Related Posts

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?
ಕ್ರೀಡೆ

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ಐಸಿಸಿ ‘ತಿಂಗಳ ಆಟಗಾರ’ ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ
ಕ್ರೀಡೆ

ಐಸಿಸಿ ‘ತಿಂಗಳ ಆಟಗಾರ’ ಪ್ರಶಸ್ತಿಗೆ ತ್ರಿಮುಖ ಪೈಪೋಟಿ : ಬ್ರೂಕ್, ಗ್ರೀವ್ಸ್, ಹಸನ್ ಕಣಕ್ಕೆ

MI ನಾಯಕನಾಗಿ ಮುಂದುವರಿತಾರಾ ಪಾಂಡ್ಯ? IPL 2027ರ ಟ್ರೇಡಿಂಗ್ ಕುರಿತು ಹೊರಬಿತ್ತು ಮಹತ್ವದ ಸುಳಿವು!
ಕ್ರೀಡೆ

MI ನಾಯಕನಾಗಿ ಮುಂದುವರಿತಾರಾ ಪಾಂಡ್ಯ? IPL 2027ರ ಟ್ರೇಡಿಂಗ್ ಕುರಿತು ಹೊರಬಿತ್ತು ಮಹತ್ವದ ಸುಳಿವು!

ಬ್ಯಾಕ್ ಯಾರ್ಡ್ ಕ್ರಿಕೆಟ್‌ಗೆ ಬೌಲರ್ ಆಗಿ  ಕೊಹ್ಲಿಯನ್ನು ಆಯ್ಕೆ ಮಾಡಿದ PBKS ಆಟಗಾರ!
ಕ್ರೀಡೆ

ಬ್ಯಾಕ್ ಯಾರ್ಡ್ ಕ್ರಿಕೆಟ್‌ಗೆ ಬೌಲರ್ ಆಗಿ ಕೊಹ್ಲಿಯನ್ನು ಆಯ್ಕೆ ಮಾಡಿದ PBKS ಆಟಗಾರ!

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!
ಕ್ರೀಡೆ

ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಕಂಬ್ಯಾಕ್ ; ಶಾಯರಿ ಮೂಲಕ ಸಂಭ್ರಮಿಸಿದ ತಂದೆ ನೌಶಾದ್!

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ
ಕ್ರೀಡೆ

ನೇಪಾಳ ಏಕದಿನ ಕ್ರಿಕೆಟ್ ತಂಡದ ನಾಯಕನಾಗಿ ಸಂದೀಪ್ ಲಮಿಚ್ಚಾನೆ ನೇಮಕ

Next Post
ದೇವಾಲಯ ಉದ್ಘಾಟನೆಯಲ್ಲಿ ಕಣ್ಣೀರಿಟ್ಟ ರೇವಣ್ಣ – ಸರ್ಕಾರ ವಿರುದ್ಧ ಆಕ್ರೋಶ!

ದೇವಾಲಯ ಉದ್ಘಾಟನೆಯಲ್ಲಿ ಕಣ್ಣೀರಿಟ್ಟ ರೇವಣ್ಣ - ಸರ್ಕಾರ ವಿರುದ್ಧ ಆಕ್ರೋಶ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

Recent News

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Myntra ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 20 ಸಾವಿರ ರೂ. ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಕಲ್ಲಿದ್ದಲು ಹಗರಣದಿಂದ ಮುಕ್ತಿ : ಇತಿಹಾಸವು ಮನಮೋಹನ್ ಸಿಂಗ್‌ರನ್ನು ಗೌರವದಿಂದ ನೆನಪಿಸಿಕೊಳ್ಳುತ್ತದೆ ಎಂದ ಸೋನಿಯಾ ಗಾಂಧಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ತಮಿಳುನಾಡು ಸಭಾಪತಿಯಿಂದ ಗರ್ಭಪಾತ ವಿರೋಧಿ ಹೇಳಿಕೆ : ಮತ್ತೊಂದು ವಿವಾದಕ್ಕೆ ಸಿಲುಕಿದ TVK

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

ನಿವೃತ್ತಿ ಘೋಷಿಸಿದ ಬೆನ್ನಲ್ಲೇ ರಹಾನೆಗೆ ಕರೆ ಮಾಡಿದ ಸಚಿನ್ ; ಹೇಳಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat