ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದ್ರಾವಿಡ ಕೋಟೆಯಲ್ಲಿ ವಿಜಯ್ ಸುನಾಮಿ : ಅಣ್ಣಾ ಅರಿವಾಲಯಂನಿಂದ ಕಣ್ಣೀರಿಡುತ್ತಾ ಹೊರಬಂದ DMK ಕಾರ್ಯಕರ್ತರು!

May 4, 2026
Share on WhatsappShare on FacebookShare on Twitter

ಚೆನ್ನೈ : ತಮಿಳುನಾಡಿನ ದಶಕಗಳ ರಾಜಕೀಯ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಮಹಾ ಬದಲಾವಣೆಯೊಂದು ಸಂಭವಿಸುತ್ತಿದೆ. ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿಯುತ್ತಿದ್ದಂತೆ, ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಅಕ್ಷರಶಃ ಸುನಾಮಿಯಂತೆ ಅಪ್ಪಳಿಸಿದ್ದು, ಆಡಳಿತಾರೂಢ ಡಿಎಂಕೆ ಪಕ್ಷವು ಅನಿರೀಕ್ಷಿತವಾಗಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಈ ನಾಟಕೀಯ ಬೆಳವಣಿಗೆಯಿಂದ ಕಂಗೆಟ್ಟ ಡಿಎಂಕೆ ಕಾರ್ಯಕರ್ತರು ಪಕ್ಷದ ಕಚೇರಿಯಿಂದ ಕಣ್ಣೀರು ಹಾಕುತ್ತಾ ಹೊರಬರುತ್ತಿರುವುದು ದ್ರಾವಿಡ ರಾಜಕಾರಣದ ಅಂತ್ಯದ ಮುನ್ಸೂಚನೆಯಂತೆ ಭಾಸವಾಗುತ್ತಿದೆ.

ಲೆಕ್ಕಾಚಾರ ಉಲ್ಟಾ: ಸ್ಟಾಲಿನ್ ಪಡೆಗೆ ಭಾರಿ ಹಿನ್ನಡೆ

ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವ ಆತ್ಮವಿಶ್ವಾಸದಲ್ಲಿದ್ದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಆರಂಭಿಕ ಟ್ರೆಂಡ್‌ಗಳು ದೊಡ್ಡ ಆಘಾತ ನೀಡಿವೆ. ಬಹುತೇಕ ಮತಗಟ್ಟೆ ಸಮೀಕ್ಷೆಗಳು ಡಿಎಂಕೆ ಮುನ್ನಡೆ ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದವು. ಆದರೆ, ಪ್ರಸ್ತುತ ಟ್ರೆಂಡ್‌ಗಳ ಪ್ರಕಾರ ವಿಜಯ್ ಅವರ ಟಿವಿಕೆ (TVK) ಸೆಂಚುರಿ ಬಾರಿಸಿ, ಮುನ್ನುಗ್ಗುವ ಮೂಲಕ ಅಗ್ರಸ್ಥಾನದಲ್ಲಿದ್ದರೆ, ಎಐಎಡಿಎಂಕೆ 67 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಕೇವಲ 53 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಡಿಎಂಕೆ, ತಮಿಳುನಾಡು ರಾಜಕಾರಣದ ದ್ವಿಮುಖ ಸ್ಪರ್ಧೆಯ ಇತಿಹಾಸದಲ್ಲೇ ಮೊದಲ ಬಾರಿಗೆ ತೀವ್ರ ಮುಖಭಂಗ ಅನುಭವಿಸುತ್ತಿದೆ.

ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ – https://www.youtube.com/watch?v=Nb20pfCzHUA

ಬಿಕೋ ಎಂದ ಡಿಎಂಕೆ ಕೇಂದ್ರ ಕಚೇರಿ

ಚುನಾವಣಾ ಫಲಿತಾಂಶದ ಆರಂಭಿಕ ಗಂಟೆಗಳಲ್ಲಿ ವಿಜಯ್ ಅವರ ಪಕ್ಷದ ನಾಗಾಲೋಟ ಕಂಡುಬರುತ್ತಿದ್ದಂತೆ, ಡಿಎಂಕೆ ಪಾಳಯದಲ್ಲಿ ಮೌನ ಆವರಿಸಿದೆ. ಚೆನ್ನೈನಲ್ಲಿರುವ ಪಕ್ಷದ ಪ್ರಧಾನ ಕಚೇರಿ ‘ಅಣ್ಣಾ ಅರಿವಾಲಯಂ’ನಲ್ಲಿ ಜಮಾಯಿಸಿದ್ದ ಸಾವಿರಾರು ಕಾರ್ಯಕರ್ತರು ಫಲಿತಾಂಶದಿಂದ ಹತಾಶರಾಗಿ ಚದುರಲಾರಂಭಿಸಿದ್ದಾರೆ. ಕಚೇರಿಯಲ್ಲಿದ್ದ ಕುರ್ಚಿಗಳನ್ನು ತೆರವುಗೊಳಿಸಲಾಗುತ್ತಿದ್ದು, ನಾಯಕರ ಭಾವಚಿತ್ರಗಳ ಮುಂದೆ ನಿಂತು ಕಾರ್ಯಕರ್ತರು ಭಾವುಕರಾಗಿ ಕಣ್ಣೀರು ಹಾಕುತ್ತಿರುವ ದೃಶ್ಯಗಳು ಕಂಡುಬರುತ್ತಿವೆ. ಇದು ಆಡಳಿತ ವಿರೋಧಿ ಅಲೆ ಮತ್ತು ವಿಜಯ್ ಎಂಬ “ಹೊಸ ಶಕ್ತಿ”ಯ ಪ್ರಭಾವಕ್ಕೆ ಸಾಕ್ಷಿ ಎಂದು ವಿಶ್ಲೇಷಿಸಲಾಗುತ್ತಿದೆ.

ಬದಲಾದ ರಾಜಕೀಯ ಚಿತ್ರಣ: ‘ವಿಜಯ್ ಫ್ಯಾಕ್ಟರ್’ ಸಕ್ಸಸ್!

ದಶಕಗಳಿಂದ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಮಾತ್ರ ಹಂಚಿಹೋಗುತ್ತಿದ್ದ ತಮಿಳುನಾಡಿನ ರಾಜಕೀಯ ನಕಾಶೆಯನ್ನು ವಿಜಯ್ ಸಂಪೂರ್ಣವಾಗಿ ಬದಲಿಸಿದ್ದಾರೆ. 118 ಎಂಬ ಸರಳ ಬಹುಮತದ ಗಡಿಯನ್ನು ತಲುಪಲು ಟಿವಿಕೆ ಅತ್ಯಂತ ವೇಗವಾಗಿ ದಾಪುಗಾಲು ಹಾಕುತ್ತಿದ್ದು, ದ್ರಾವಿಡ ಸಿದ್ಧಾಂತಗಳ ನಡುವೆ ವಿಜಯ್ ಅವರ “ಬದಲಾವಣೆಯ ಮಂತ್ರ” ವರ್ಕ್ ಔಟ್ ಆಗಿದೆ. ಒಂದು ವೇಳೆ ಇದೇ ಟ್ರೆಂಡ್ ಮುಂದುವರಿದರೆ, ತಮಿಳುನಾಡಿನಲ್ಲಿ ಹೊಸ ಯುಗವೊಂದು ಆರಂಭವಾಗುವುದು ಖಚಿತವಾಗಿದ್ದು, ಡಿಎಂಕೆಯಂತಹ ಬಲಿಷ್ಠ ಸಂಘಟನೆಗೆ ಇದು ಅಸ್ತಿತ್ವದ ಪ್ರಶ್ನೆಯಾಗಿ ಪರಿಣಮಿಸಿದೆ.

ಇದನ್ನೂ ಓದಿ : ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!

Tags: IndiaKarnataka News beat
SendShareTweet
Previous Post

ಫಲಿತಾಂಶದ ದಿನವೇ ನಟಿ ತ್ರಿಶಾ ತಿಮ್ಮಪ್ಪನ ದರ್ಶನ ಪಡೆದಿದ್ದೇಕೆ? ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆ!

Next Post

ಕೇಸರಿ ಪಾಳಯದಲ್ಲಿ ಸಂಭ್ರಮ : ಸಂಜೆ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಭೇಟಿ, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ!

Related Posts

ಕೇಸರಿ ಪಾಳಯದಲ್ಲಿ ಸಂಭ್ರಮ : ಸಂಜೆ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಭೇಟಿ, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ!
ದೇಶ

ಕೇಸರಿ ಪಾಳಯದಲ್ಲಿ ಸಂಭ್ರಮ : ಸಂಜೆ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಭೇಟಿ, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ!

ಕೇರಳದಲ್ಲಿ UDF ಅಲೆ ; ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರು.. ಶಶಿ ತರೂರ್ ಹೇಳಿದ್ದೇನು?
ದೇಶ

ಕೇರಳದಲ್ಲಿ UDF ಅಲೆ ; ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಶುರು.. ಶಶಿ ತರೂರ್ ಹೇಳಿದ್ದೇನು?

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!
ದೇಶ

ಬಂಗಾಳದಲ್ಲಿ ಆರ್.ಜಿ. ಕರ್ ಸಂತ್ರಸ್ತೆಯ ತಾಯಿಗೆ ಹಿನ್ನಡೆ ; ಬಿಜೆಪಿ ಹೋರಾಟಕ್ಕೆ ತಣ್ಣೀರೆರಚಿದ ಮತದಾರ!

ಅಸ್ಸಾಂನಲ್ಲಿ ಬಿಜೆಪಿಯನ್ನು ದಡ ಸೇರಿಸಿದ ‘ಹಿಂದುತ್ವದ ಅಲೆ’ – ಕಮಲದ ಗೆಲುವಿನ ಸೀಕ್ರೆಟ್ಸ್ ಇಲ್ಲಿವೆ!
ದೇಶ

ಅಸ್ಸಾಂನಲ್ಲಿ ಬಿಜೆಪಿಯನ್ನು ದಡ ಸೇರಿಸಿದ ‘ಹಿಂದುತ್ವದ ಅಲೆ’ – ಕಮಲದ ಗೆಲುವಿನ ಸೀಕ್ರೆಟ್ಸ್ ಇಲ್ಲಿವೆ!

ಫಲಿತಾಂಶದ ಬೆನ್ನಲ್ಲೇ ಗೆದ್ದ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲು ವಿಜಯ್ ಮಾಸ್ಟರ್ ಪ್ಲಾನ್!
ದೇಶ

ಫಲಿತಾಂಶದ ಬೆನ್ನಲ್ಲೇ ಗೆದ್ದ ಅಭ್ಯರ್ಥಿಗಳನ್ನು ರೆಸಾರ್ಟ್‌ಗೆ ಸ್ಥಳಾಂತರಿಸಲು ವಿಜಯ್ ಮಾಸ್ಟರ್ ಪ್ಲಾನ್!

ತಮಿಳುನಾಡಲ್ಲಿ ಇತಿಹಾಸ ರಚಿಸಿದ ದಳಪತಿ ವಿಜಯ್ – ಮೊದಲ ಪ್ರಯತ್ನದಲ್ಲೇ ಮೋಡಿ ಮಾಡಿದ್ದು ಹೇಗೆ?
ದೇಶ

ತಮಿಳುನಾಡಲ್ಲಿ ಇತಿಹಾಸ ರಚಿಸಿದ ದಳಪತಿ ವಿಜಯ್ – ಮೊದಲ ಪ್ರಯತ್ನದಲ್ಲೇ ಮೋಡಿ ಮಾಡಿದ್ದು ಹೇಗೆ?

Next Post
ಕೇಸರಿ ಪಾಳಯದಲ್ಲಿ ಸಂಭ್ರಮ : ಸಂಜೆ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಭೇಟಿ, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ!

ಕೇಸರಿ ಪಾಳಯದಲ್ಲಿ ಸಂಭ್ರಮ : ಸಂಜೆ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಭೇಟಿ, ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಸ್ತಿ ವಿಚಾರಕ್ಕೆ ಗಲಾಟೆ ; ಅಣ್ಣನ ಕೊಲೆಯಲ್ಲಿ ಅಂತ್ಯ.. ಆರೋಪಿ ತಮ್ಮನ ಬಂಧನ!

ಆಸ್ತಿ ವಿಚಾರಕ್ಕೆ ಗಲಾಟೆ ; ಅಣ್ಣನ ಕೊಲೆಯಲ್ಲಿ ಅಂತ್ಯ.. ಆರೋಪಿ ತಮ್ಮನ ಬಂಧನ!

ಆರ್‌ಸಿಬಿಗೆ ಬಿಗ್ ಶಾಕ್.. ಗಾಯಗೊಂಡು ತವರಿಗೆ ಮರಳಿದ ಫಿಲ್ ಸಾಲ್ಟ್!

ಆರ್‌ಸಿಬಿಗೆ ಬಿಗ್ ಶಾಕ್.. ಗಾಯಗೊಂಡು ತವರಿಗೆ ಮರಳಿದ ಫಿಲ್ ಸಾಲ್ಟ್!

ಉಡುಪಿಯಲ್ಲಿ 4 ಅಡಿ ಎತ್ತರದ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ

ಉಡುಪಿಯಲ್ಲಿ 4 ಅಡಿ ಎತ್ತರದ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ

ರೇಣುಕಸ್ವಾಮಿ ಕೊಲೆ ಕೇಸ್‌ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌!

ರೇಣುಕಸ್ವಾಮಿ ಕೊಲೆ ಕೇಸ್‌ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌!

Recent News

ಆಸ್ತಿ ವಿಚಾರಕ್ಕೆ ಗಲಾಟೆ ; ಅಣ್ಣನ ಕೊಲೆಯಲ್ಲಿ ಅಂತ್ಯ.. ಆರೋಪಿ ತಮ್ಮನ ಬಂಧನ!

ಆಸ್ತಿ ವಿಚಾರಕ್ಕೆ ಗಲಾಟೆ ; ಅಣ್ಣನ ಕೊಲೆಯಲ್ಲಿ ಅಂತ್ಯ.. ಆರೋಪಿ ತಮ್ಮನ ಬಂಧನ!

ಆರ್‌ಸಿಬಿಗೆ ಬಿಗ್ ಶಾಕ್.. ಗಾಯಗೊಂಡು ತವರಿಗೆ ಮರಳಿದ ಫಿಲ್ ಸಾಲ್ಟ್!

ಆರ್‌ಸಿಬಿಗೆ ಬಿಗ್ ಶಾಕ್.. ಗಾಯಗೊಂಡು ತವರಿಗೆ ಮರಳಿದ ಫಿಲ್ ಸಾಲ್ಟ್!

ಉಡುಪಿಯಲ್ಲಿ 4 ಅಡಿ ಎತ್ತರದ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ

ಉಡುಪಿಯಲ್ಲಿ 4 ಅಡಿ ಎತ್ತರದ ಅಪರೂಪದ ಜಿಂಕೆ ಬೇಟೆಯ ವೀರಗಲ್ಲು ಪತ್ತೆ

ರೇಣುಕಸ್ವಾಮಿ ಕೊಲೆ ಕೇಸ್‌ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌!

ರೇಣುಕಸ್ವಾಮಿ ಕೊಲೆ ಕೇಸ್‌ – ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಸ್ತಿ ವಿಚಾರಕ್ಕೆ ಗಲಾಟೆ ; ಅಣ್ಣನ ಕೊಲೆಯಲ್ಲಿ ಅಂತ್ಯ.. ಆರೋಪಿ ತಮ್ಮನ ಬಂಧನ!

ಆಸ್ತಿ ವಿಚಾರಕ್ಕೆ ಗಲಾಟೆ ; ಅಣ್ಣನ ಕೊಲೆಯಲ್ಲಿ ಅಂತ್ಯ.. ಆರೋಪಿ ತಮ್ಮನ ಬಂಧನ!

ಆರ್‌ಸಿಬಿಗೆ ಬಿಗ್ ಶಾಕ್.. ಗಾಯಗೊಂಡು ತವರಿಗೆ ಮರಳಿದ ಫಿಲ್ ಸಾಲ್ಟ್!

ಆರ್‌ಸಿಬಿಗೆ ಬಿಗ್ ಶಾಕ್.. ಗಾಯಗೊಂಡು ತವರಿಗೆ ಮರಳಿದ ಫಿಲ್ ಸಾಲ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat