ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮುಂಬಡ್ತಿ ವಿಳಂಬಕ್ಕೆ ವಿರೋಧ ; ಪಾಲಿಕೆಗಳ ಅಧಿಕಾರಿ & ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಹೋರಾಟದ ಎಚ್ಚರಿಕೆ!

May 5, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿರುವ (GBA) ಅಧಿಕಾರಿಗಳ ವಿರುದ್ಧ ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘವು ಗಂಭೀರ ಆರೋಪಗಳನ್ನು ಮಾಡಿದೆ. ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ 2024ನ್ನು ಉಲ್ಲಂಘಿಸಿರುವ ಆಡಳಿತ ಶಾಖೆಯ ಅಧಿಕಾರಿಗಳ ನಡೆಯ ಕಾರಣದಿಂದ ಪಾಲಿಕೆ ಅಧಿಕಾರಿ ಮತ್ತು ನೌಕರರಿಗೆ ಆರ್ಥಿಕ ನಷ್ಟ ಉಂಟಾಗಿದೆ ಎಂದು ಸಂಘ ತಿಳಿಸಿದ್ದು, ಈ ಸಂಬಂಧ GBA ಮುಖ್ಯ ಆಯುಕ್ತರಿಗೆ ಪತ್ರ ಬರೆದು, ಕ್ರಮಕ್ಕೆ ಆಗ್ರಹಿಸಿದೆ.

2025 ಡಿಸೆಂಬರ್ 20ರಂದು ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದಿದ್ದ ಕುಂದು ಕೊರತೆ ಸಭೆಯಲ್ಲಿ ವಿಶೇಷ ಆಯುಕ್ತರು (ಆಡಳಿತ), ಉಪ ಆಯುಕ್ತರು (ಆಡಳಿತ) ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು. ಈ ಸಭೆಯಲ್ಲಿ ಪಾಲಿಕೆ ಅಧಿಕಾರಿಗಳು ಮತ್ತು ನೌಕರರಿಗೆ ಮುಂಬಡ್ತಿ ನೀಡುವ ವಿಷಯ ಪ್ರಮುಖವಾಗಿ ಚರ್ಚೆಗೆ ಬಂದಿತ್ತು.

ಸಭೆಯಲ್ಲಿ, ವೃಂದ ಮತ್ತು ನೇಮಕಾತಿ ನಿಯಮಾವಳಿ 2024 ಜಾರಿಗೆ ತಡವಾಗುವ ಸಾಧ್ಯತೆ ಇರುವುದರಿಂದ, ತಾತ್ಕಾಲಿಕವಾಗಿ ಅದೇ ನಿಯಮಾವಳಿಯ ಪ್ರಕಾರ ಮುಂಬಡ್ತಿಗಳನ್ನು ನೀಡಲು ಸರ್ವಾನುಮತದಿಂದ ನಿರ್ಧಾರ ಕೈಗೊಳ್ಳಲಾಗಿತ್ತು. ಜೊತೆಗೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಯವರು ಕೂಡ 2020ರ ನಿಯಮಾವಳಿಯ ಪ್ರಕಾರ ಈಗಾಗಲೇ ಮುಖ್ಯ ಅಭಿಯಂತರರು ಮತ್ತು ಅಧೀಕ್ಷಕ ಅಭಿಯಂತರರಿಗೆ ಮುಂಬಡ್ತಿ ನೀಡಲಾಗಿದೆ ಎಂದು ತಿಳಿಸಿ, ಅದೇ ರೀತಿಯಲ್ಲಿ ಇತರ ಪಾಲಿಕೆ ಅಧಿಕಾರಿ ನೌಕರರಿಗೂ ಮುಂಬಡ್ತಿ ನೀಡಬಹುದು ಎಂದು ಸೂಚಿಸಿದ್ದರು.

ಆದರೆ, ಪಾಲಿಕೆ ಅಧಿಕಾರಿ ನೌಕರರಿಗೆ ಮುಂಬಡ್ತಿ ನೀಡುವಲ್ಲಿ ವಿಳಂಬವಾಗಿರುವುದರಿಂದ ಕೆಲವರು ನಿವೃತ್ತಿಯಾಗಿದ್ದು, ಅವರಿಗೆ ಇದೀಗ ಆರ್ಥಿಕ ನಷ್ಟ ಉಂಟಾಗಿದೆ ಎಂದು ಸಂಘ ಗಂಭೀರವಾಗಿ ಆರೋಪಿಸಿದೆ. ಆಡಳಿತ ಶಾಖೆಯ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ನಿಯಮಗಳನ್ನು ಕಡೆಗಣಿಸಿ ತಿಂಗಳುಗಳ ಕಾಲ ವಿಳಂಬ ಮಾಡಿರುವ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಆಗ್ರಹಿಸಿದೆ. ಜೊತೆಗೆ, ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಂಚ ಪಾಲಿಕೆಗಳ ಎಲ್ಲಾ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ, ಸಾಮೂಹಿಕ ರಜೆ ಮೂಲಕ ಹೋರಾಟ ಆರಂಭಿಸುವ ಎಚ್ಚರಿಕೆಯನ್ನು ನೀಡಲಾಗಿದೆ.

ಜನಗಣತಿ ಕಾರ್ಯ ಮುಗಿದ ಮರುದಿನದಿಂದಲೇ ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ಸಂಘದ ಸಭೆಯಲ್ಲಿ ಕೈಗೊಳ್ಳಲಾಗಿದೆ. ಇನ್ನು ಈ ಸ್ಥಿತಿಗೆ ಆಡಳಿತ ಶಾಖೆಯ ವಿಳಂಬ ನೀತಿ ಮತ್ತು ನಿರ್ಲಕ್ಷ್ಯವೇ ನೇರ ಕಾರಣ ಎಂದು ಸಂಘ ಸ್ಪಷ್ಟಪಡಿಸಿದೆ.

ಇದನ್ನೂ ಓದಿ : ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್

Tags: bengaloreKarnataka News beat
SendShareTweet
Previous Post

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್

Next Post

ಕೇವಲ 16 ಎಸೆತಗಳಲ್ಲಿ ಅರ್ಧಶತಕ – ಮುಂಬೈ ಬೌಲರ್‌ಗಳನ್ನು ಬೆಂಡೆತ್ತಿದ ನಿಕೋಲಸ್ ಪೂರನ್!

Related Posts

ಇಂದಿನಿಂದ ಪೀಣ್ಯ ಫ್ಲೈಓವರ್ ಬಂದ್ : ಮೂರು ದಿನ ಟ್ರಾಫಿಕ್ ಸಂಕಷ್ಟ ಗ್ಯಾರಂಟಿ!
ಬೆಂಗಳೂರು

ಇಂದಿನಿಂದ ಪೀಣ್ಯ ಫ್ಲೈಓವರ್ ಬಂದ್ : ಮೂರು ದಿನ ಟ್ರಾಫಿಕ್ ಸಂಕಷ್ಟ ಗ್ಯಾರಂಟಿ!

ವಿಡಿಯೋ ಕಾಲ್‌ನಲ್ಲಿ ಮಗು ತೋರಿಸದಿದ್ದಕ್ಕೆ ಅತ್ತೆಗೆ ಚಾಕು ಇರಿದ ಅಳಿಯ!
ಬೆಳಗಾವಿ

ವಿಡಿಯೋ ಕಾಲ್‌ನಲ್ಲಿ ಮಗು ತೋರಿಸದಿದ್ದಕ್ಕೆ ಅತ್ತೆಗೆ ಚಾಕು ಇರಿದ ಅಳಿಯ!

ಚಿಕ್ಕಮಗಳೂರಲ್ಲಿ ಘೋರ ದುರಂತ.. ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು!
ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಘೋರ ದುರಂತ.. ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು!

ಧಗಧಗನೆ ಹೊತ್ತಿ ಉರಿದ ಸಾರಿಗೆ ಬಸ್ – ಚಾಲಕನ ಸಮಯಪ್ರಜ್ಞೆಯಿಂದ 17 ಮಂದಿ ಪಾರು!
ಹಾವೇರಿ

ಧಗಧಗನೆ ಹೊತ್ತಿ ಉರಿದ ಸಾರಿಗೆ ಬಸ್ – ಚಾಲಕನ ಸಮಯಪ್ರಜ್ಞೆಯಿಂದ 17 ಮಂದಿ ಪಾರು!

ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ : 30 ಸಾವಿರ ರೂ. ಸಂಬಳ
ಬೆಂಗಳೂರು

GBA ಖಜಾನೆ ಖಾಲಿ ; ವೇತನಕ್ಕೂ ಹಣವಿಲ್ಲ.. ಆಡಳಿತ ಸಂಕಷ್ಟದಲ್ಲಿ ಜಿಬಿಎ ವ್ಯವಸ್ಥೆ!

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್
ಬೆಂಗಳೂರು

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್

Next Post
ಕೇವಲ 16 ಎಸೆತಗಳಲ್ಲಿ ಅರ್ಧಶತಕ – ಮುಂಬೈ ಬೌಲರ್‌ಗಳನ್ನು ಬೆಂಡೆತ್ತಿದ ನಿಕೋಲಸ್ ಪೂರನ್!

ಕೇವಲ 16 ಎಸೆತಗಳಲ್ಲಿ ಅರ್ಧಶತಕ - ಮುಂಬೈ ಬೌಲರ್‌ಗಳನ್ನು ಬೆಂಡೆತ್ತಿದ ನಿಕೋಲಸ್ ಪೂರನ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ : 65 ಸಾವಿರ ರೂ. ಸಂಬಳ

ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ : 65 ಸಾವಿರ ರೂ. ಸಂಬಳ

’15 ವರ್ಷದ ನೋವಿನ ಪಯಣಕ್ಕೆ ಮುಕ್ತಿ’ : ಚೊಚ್ಚಲ IPL ವಿಕೆಟ್ ಪಡೆದು ಭಾವುಕ ಪತ್ರ ಪ್ರದರ್ಶಿಸಿದ ರಘು ಶರ್ಮಾ!

’15 ವರ್ಷದ ನೋವಿನ ಪಯಣಕ್ಕೆ ಮುಕ್ತಿ’ : ಚೊಚ್ಚಲ IPL ವಿಕೆಟ್ ಪಡೆದು ಭಾವುಕ ಪತ್ರ ಪ್ರದರ್ಶಿಸಿದ ರಘು ಶರ್ಮಾ!

ಇಂದಿನಿಂದ ಪೀಣ್ಯ ಫ್ಲೈಓವರ್ ಬಂದ್ : ಮೂರು ದಿನ ಟ್ರಾಫಿಕ್ ಸಂಕಷ್ಟ ಗ್ಯಾರಂಟಿ!

ಇಂದಿನಿಂದ ಪೀಣ್ಯ ಫ್ಲೈಓವರ್ ಬಂದ್ : ಮೂರು ದಿನ ಟ್ರಾಫಿಕ್ ಸಂಕಷ್ಟ ಗ್ಯಾರಂಟಿ!

ವಿಡಿಯೋ ಕಾಲ್‌ನಲ್ಲಿ ಮಗು ತೋರಿಸದಿದ್ದಕ್ಕೆ ಅತ್ತೆಗೆ ಚಾಕು ಇರಿದ ಅಳಿಯ!

ವಿಡಿಯೋ ಕಾಲ್‌ನಲ್ಲಿ ಮಗು ತೋರಿಸದಿದ್ದಕ್ಕೆ ಅತ್ತೆಗೆ ಚಾಕು ಇರಿದ ಅಳಿಯ!

Recent News

ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ : 65 ಸಾವಿರ ರೂ. ಸಂಬಳ

ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ : 65 ಸಾವಿರ ರೂ. ಸಂಬಳ

’15 ವರ್ಷದ ನೋವಿನ ಪಯಣಕ್ಕೆ ಮುಕ್ತಿ’ : ಚೊಚ್ಚಲ IPL ವಿಕೆಟ್ ಪಡೆದು ಭಾವುಕ ಪತ್ರ ಪ್ರದರ್ಶಿಸಿದ ರಘು ಶರ್ಮಾ!

’15 ವರ್ಷದ ನೋವಿನ ಪಯಣಕ್ಕೆ ಮುಕ್ತಿ’ : ಚೊಚ್ಚಲ IPL ವಿಕೆಟ್ ಪಡೆದು ಭಾವುಕ ಪತ್ರ ಪ್ರದರ್ಶಿಸಿದ ರಘು ಶರ್ಮಾ!

ಇಂದಿನಿಂದ ಪೀಣ್ಯ ಫ್ಲೈಓವರ್ ಬಂದ್ : ಮೂರು ದಿನ ಟ್ರಾಫಿಕ್ ಸಂಕಷ್ಟ ಗ್ಯಾರಂಟಿ!

ಇಂದಿನಿಂದ ಪೀಣ್ಯ ಫ್ಲೈಓವರ್ ಬಂದ್ : ಮೂರು ದಿನ ಟ್ರಾಫಿಕ್ ಸಂಕಷ್ಟ ಗ್ಯಾರಂಟಿ!

ವಿಡಿಯೋ ಕಾಲ್‌ನಲ್ಲಿ ಮಗು ತೋರಿಸದಿದ್ದಕ್ಕೆ ಅತ್ತೆಗೆ ಚಾಕು ಇರಿದ ಅಳಿಯ!

ವಿಡಿಯೋ ಕಾಲ್‌ನಲ್ಲಿ ಮಗು ತೋರಿಸದಿದ್ದಕ್ಕೆ ಅತ್ತೆಗೆ ಚಾಕು ಇರಿದ ಅಳಿಯ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ : 65 ಸಾವಿರ ರೂ. ಸಂಬಳ

ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ : 65 ಸಾವಿರ ರೂ. ಸಂಬಳ

’15 ವರ್ಷದ ನೋವಿನ ಪಯಣಕ್ಕೆ ಮುಕ್ತಿ’ : ಚೊಚ್ಚಲ IPL ವಿಕೆಟ್ ಪಡೆದು ಭಾವುಕ ಪತ್ರ ಪ್ರದರ್ಶಿಸಿದ ರಘು ಶರ್ಮಾ!

’15 ವರ್ಷದ ನೋವಿನ ಪಯಣಕ್ಕೆ ಮುಕ್ತಿ’ : ಚೊಚ್ಚಲ IPL ವಿಕೆಟ್ ಪಡೆದು ಭಾವುಕ ಪತ್ರ ಪ್ರದರ್ಶಿಸಿದ ರಘು ಶರ್ಮಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat