ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

GBA ಖಜಾನೆ ಖಾಲಿ ; ವೇತನಕ್ಕೂ ಹಣವಿಲ್ಲ.. ಆಡಳಿತ ಸಂಕಷ್ಟದಲ್ಲಿ ಜಿಬಿಎ ವ್ಯವಸ್ಥೆ!

May 5, 2026
Share on WhatsappShare on FacebookShare on Twitter

ಬೆಂಗಳೂರು : ಇಡೀ ನಗರದ ಸಮಗ್ರ ಆಡಳಿತ ನಿಯಂತ್ರಣದ ಉದ್ದೇಶದಿಂದ ರಚಿಸಲಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಇಂದು ತೀವ್ರ ಹಣಕಾಸು ಸಂಕಷ್ಟಕ್ಕೆ ಸಿಲುಕಿದೆ. ನಗರ ಆಡಳಿತವನ್ನು ಕೇಂದ್ರೀಕರಿಸುವ ಉದ್ದೇಶದಿಂದ ಬಿಬಿಎಂಪಿಯನ್ನು ವಿಸರ್ಜಿಸಿ ಜಿಬಿಎ ಸ್ಥಾಪನೆ ಮಾಡಿದ ರಾಜ್ಯ ಸರ್ಕಾರ, ಇದೀಗ ಆ ಸಂಸ್ಥೆಗೆ ಅಗತ್ಯವಾದ ಅನುದಾನ ನೀಡುವಲ್ಲಿ ವಿಫಲವಾಗಿದೆ.

ಜಿಬಿಎ ಅಧೀನದಲ್ಲಿ ನಗರವನ್ನು 5 ನಗರಪಾಲಿಕೆಗಳಾಗಿ ವಿಭಜಿಸಿ ಆಡಳಿತ ವ್ಯವಸ್ಥೆ ರೂಪಿಸಲಾಗಿದೆ. ಈ ನಗರಪಾಲಿಕೆಗಳು ತಮ್ಮ ವ್ಯಾಪ್ತಿಯ ಆಸ್ತಿ ತೆರಿಗೆ ಸೇರಿದಂತೆ ವಿವಿಧ ತೆರಿಗೆಗಳನ್ನು ವಸೂಲಿ ಮಾಡಿಕೊಂಡು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ, ಈ ಸಂಸ್ಥೆಗಳು ಜಿಬಿಎಗೆ ಯಾವುದೇ ರೀತಿಯ ಹಣಕಾಸು ಸಹಾಯ ನೀಡುತ್ತಿಲ್ಲ.

ಇನ್ನು ಜಿಬಿಎಗೆ ಸ್ವಂತ ಆದಾಯ ಮೂಲಗಳೇ ಇಲ್ಲದಿರುವುದು ಪರಿಸ್ಥಿತಿಯನ್ನು ಇನ್ನಷ್ಟು ಗಂಭೀರಗೊಳಿಸಿದೆ. ನಗರಪಾಲಿಕೆಗಳು ಆರಂಭದಲ್ಲಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದರೂ, ತಮ್ಮ ಬಜೆಟ್‌ನಲ್ಲಿ ಜಿಬಿಎಗೆ ಯಾವುದೇ ಹಣದ ಮೀಸಲಾತಿ ಮಾಡಿಲ್ಲ. ಪರಿಣಾಮವಾಗಿ, ಜಿಬಿಎ ಸಂಪೂರ್ಣವಾಗಿ ರಾಜ್ಯ ಸರ್ಕಾರದ ಅನುದಾನವನ್ನು ಅವಲಂಬಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಜಿಬಿಎ ರಚನೆಯಾಗುವಾಗ ರಾಜ್ಯ ಸರ್ಕಾರ ವರ್ಷಕ್ಕೆ 100 ಕೋಟಿ ಅನುದಾನ ನೀಡುವುದಾಗಿ ಘೋಷಿಸಿತ್ತು. ಆದರೆ ಇದುವರೆಗೆ ಒಂದೂ ರೂಪಾಯಿ ಬಿಡುಗಡೆಯಾಗಿಲ್ಲ. ಈ ಬಗ್ಗೆ ಜಿಬಿಎ ಮುಖ್ಯ ಆಯುಕ್ತರು ನಗರಾಭಿವೃದ್ಧಿ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಸ್ಪಂದನೆ ದೊರಕಿಲ್ಲ.

ಹಣಕಾಸಿನ ಅಭಾವದಿಂದ ಜಿಬಿಎ ಖಜಾನೆ ಸಂಪೂರ್ಣ ಖಾಲಿಯಾಗಿದ್ದು, ಸಿಬ್ಬಂದಿಗೆ ವೇತನ ನೀಡುವುದಕ್ಕೂ ಸಂಕಷ್ಟ ಎದುರಾಗಿದೆ. ಸುಮಾರು 140ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಜಿಬಿಎ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಏಪ್ರಿಲ್ ತಿಂಗಳ ಸಂಬಳ ಇನ್ನೂ ಬಾಕಿಯೇ ಇದೆ. ವೇತನಕ್ಕಾಗಿ ಕಾಯುತ್ತಿರುವ ನೌಕರರು ಆತಂಕದಲ್ಲಿದ್ದಾರೆ.

ಈ ಪರಿಸ್ಥಿತಿ ಮುಂದುವರಿದರೆ ಜಿಬಿಎ ಆಡಳಿತ ಕಾರ್ಯಚಟುವಟಿಕೆಗಳು ಸಂಪೂರ್ಣವಾಗಿ ಕುಂಠಿತವಾಗುವ ಸಾಧ್ಯತೆ ಇದೆ. ರಾಜ್ಯ ಸರ್ಕಾರ ತಕ್ಷಣ ಅನುದಾನ ಬಿಡುಗಡೆ ಮಾಡದಿದ್ದರೆ, ಬೆಂಗಳೂರು ಮಹಾನಗರದ ಸಮಗ್ರ ಆಡಳಿತ ವ್ಯವಸ್ಥೆಯೇ ಸಂಕಷ್ಟಕ್ಕೆ ಸಿಲುಕುವ ಭೀತಿ ಎದುರಾಗಿದೆ.
ರಾಜ್ಯ ಸರ್ಕಾರದ ನೆರವಿಗಾಗಿ ಕಾದಿರುವ ಜಿಬಿಎ, ಮುಂದಿನ ದಿನಗಳಲ್ಲಿ ಹೇಗೆ ಪರಿಸ್ಥಿತಿಯನ್ನು ನಿಭಾಯಿಸಲಿದೆ ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ.

ಇದನ್ನೂ ಓದಿ : ಲಕ್ನೋ ತಂಡಕ್ಕೆ ಪದಾರ್ಪಣೆ ಮಾಡಿದ ಮಧ್ಯಪ್ರದೇಶದ ಬ್ಯಾಟರ್ ಅಕ್ಷತ್ ರಘುವಂಶಿ!

Tags: bengaloreKarnataka News beat
SendShareTweet
Previous Post

ಲಕ್ನೋ ತಂಡಕ್ಕೆ ಪದಾರ್ಪಣೆ ಮಾಡಿದ ಮಧ್ಯಪ್ರದೇಶದ ಬ್ಯಾಟರ್ ಅಕ್ಷತ್ ರಘುವಂಶಿ!

Next Post

ಧಗಧಗನೆ ಹೊತ್ತಿ ಉರಿದ ಸಾರಿಗೆ ಬಸ್ – ಚಾಲಕನ ಸಮಯಪ್ರಜ್ಞೆಯಿಂದ 17 ಮಂದಿ ಪಾರು!

Related Posts

ಇಂದಿನಿಂದ ಪೀಣ್ಯ ಫ್ಲೈಓವರ್ ಬಂದ್ : ಮೂರು ದಿನ ಟ್ರಾಫಿಕ್ ಸಂಕಷ್ಟ ಗ್ಯಾರಂಟಿ!
ಬೆಂಗಳೂರು

ಇಂದಿನಿಂದ ಪೀಣ್ಯ ಫ್ಲೈಓವರ್ ಬಂದ್ : ಮೂರು ದಿನ ಟ್ರಾಫಿಕ್ ಸಂಕಷ್ಟ ಗ್ಯಾರಂಟಿ!

ಮುಂಬಡ್ತಿ ವಿಳಂಬಕ್ಕೆ ವಿರೋಧ ; ಪಾಲಿಕೆಗಳ ಅಧಿಕಾರಿ & ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಹೋರಾಟದ ಎಚ್ಚರಿಕೆ!
ಬೆಂಗಳೂರು

ಮುಂಬಡ್ತಿ ವಿಳಂಬಕ್ಕೆ ವಿರೋಧ ; ಪಾಲಿಕೆಗಳ ಅಧಿಕಾರಿ & ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಹೋರಾಟದ ಎಚ್ಚರಿಕೆ!

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್
ಬೆಂಗಳೂರು

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ : ಡಿ.ಕೆ ಶಿವಕುಮಾರ್

ಮಗಳ ಹಿಂದೆ‌ ಬಿದ್ದಿದ್ದ‌ ವ್ಯಕ್ತಿಯ ಹತ್ಯೆ – ಯುವತಿಯ ತಂದೆ ಸೇರಿ ನಾಲ್ವರ ಬಂಧನ!
ಬೆಂಗಳೂರು

ಮಗಳ ಹಿಂದೆ‌ ಬಿದ್ದಿದ್ದ‌ ವ್ಯಕ್ತಿಯ ಹತ್ಯೆ – ಯುವತಿಯ ತಂದೆ ಸೇರಿ ನಾಲ್ವರ ಬಂಧನ!

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕ್‌ಗೆ ಆಘಾತವಾಗಿದೆ, ಡಿಎಂಕೆ ಗೂಡು ಸೇರಿದೆ ; ಆರ್.ಅಶೋಕ್
ಬೆಂಗಳೂರು

ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕ್‌ಗೆ ಆಘಾತವಾಗಿದೆ, ಡಿಎಂಕೆ ಗೂಡು ಸೇರಿದೆ ; ಆರ್.ಅಶೋಕ್

ಬೆಳ್ಳಂಬೆಳಗ್ಗೆ ನಮ್ಮ‌ ಮೆಟ್ರೋದಲ್ಲಿ ತಾಂತ್ರಿಕ ದೋಷ.. ಕಬ್ಬನ್ ಪಾರ್ಕ್ ಸ್ಟೇಷನ್‌ ಕ್ಲೋಸ್‌!
ಬೆಂಗಳೂರು

ಬೆಳ್ಳಂಬೆಳಗ್ಗೆ ನಮ್ಮ‌ ಮೆಟ್ರೋದಲ್ಲಿ ತಾಂತ್ರಿಕ ದೋಷ.. ಕಬ್ಬನ್ ಪಾರ್ಕ್ ಸ್ಟೇಷನ್‌ ಕ್ಲೋಸ್‌!

Next Post
ಧಗಧಗನೆ ಹೊತ್ತಿ ಉರಿದ ಸಾರಿಗೆ ಬಸ್ – ಚಾಲಕನ ಸಮಯಪ್ರಜ್ಞೆಯಿಂದ 17 ಮಂದಿ ಪಾರು!

ಧಗಧಗನೆ ಹೊತ್ತಿ ಉರಿದ ಸಾರಿಗೆ ಬಸ್ - ಚಾಲಕನ ಸಮಯಪ್ರಜ್ಞೆಯಿಂದ 17 ಮಂದಿ ಪಾರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫ್ಲಿಪ್‌ಕಾರ್ಟ್ ಸಮ್ಮರ್ ಸೇಲ್ 2026 : ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ ಪ್ರಕಟ!

ಫ್ಲಿಪ್‌ಕಾರ್ಟ್ ಸಮ್ಮರ್ ಸೇಲ್ 2026 : ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ ಪ್ರಕಟ!

PSLನಲ್ಲಿ ಪೇಶಾವರ್ ಝಲ್ಮಿ ಚಾಂಪಿಯನ್: ರೋಹಿತ್ ಸಂಭ್ರಮಾಚರಣೆ ಕಾಪಿ ಮಾಡಲು ಹೋಗಿ ಎಡವಿದ ಬಾಬರ್!

PSLನಲ್ಲಿ ಪೇಶಾವರ್ ಝಲ್ಮಿ ಚಾಂಪಿಯನ್: ರೋಹಿತ್ ಸಂಭ್ರಮಾಚರಣೆ ಕಾಪಿ ಮಾಡಲು ಹೋಗಿ ಎಡವಿದ ಬಾಬರ್!

NHAI ಕಠಿಣ ಎಚ್ಚರಿಕೆ ; ಟೋಲ್‌ನಲ್ಲಿ ಫಾಸ್ಟ್‌ಟ್ಯಾಗ್ ಕೈಯಲ್ಲಿ ಹಿಡಿದುಕೊಂಡರೆ ಬ್ಲ್ಯಾಕ್‌ಲಿಸ್ಟ್!

NHAI ಕಠಿಣ ಎಚ್ಚರಿಕೆ ; ಟೋಲ್‌ನಲ್ಲಿ ಫಾಸ್ಟ್‌ಟ್ಯಾಗ್ ಕೈಯಲ್ಲಿ ಹಿಡಿದುಕೊಂಡರೆ ಬ್ಲ್ಯಾಕ್‌ಲಿಸ್ಟ್!

ಕೇಂದ್ರ ಸರ್ಕಾರದ IRCTCಯಲ್ಲಿ 4 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IRCTCಯಲ್ಲಿ 4 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

Recent News

ಫ್ಲಿಪ್‌ಕಾರ್ಟ್ ಸಮ್ಮರ್ ಸೇಲ್ 2026 : ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ ಪ್ರಕಟ!

ಫ್ಲಿಪ್‌ಕಾರ್ಟ್ ಸಮ್ಮರ್ ಸೇಲ್ 2026 : ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ ಪ್ರಕಟ!

PSLನಲ್ಲಿ ಪೇಶಾವರ್ ಝಲ್ಮಿ ಚಾಂಪಿಯನ್: ರೋಹಿತ್ ಸಂಭ್ರಮಾಚರಣೆ ಕಾಪಿ ಮಾಡಲು ಹೋಗಿ ಎಡವಿದ ಬಾಬರ್!

PSLನಲ್ಲಿ ಪೇಶಾವರ್ ಝಲ್ಮಿ ಚಾಂಪಿಯನ್: ರೋಹಿತ್ ಸಂಭ್ರಮಾಚರಣೆ ಕಾಪಿ ಮಾಡಲು ಹೋಗಿ ಎಡವಿದ ಬಾಬರ್!

NHAI ಕಠಿಣ ಎಚ್ಚರಿಕೆ ; ಟೋಲ್‌ನಲ್ಲಿ ಫಾಸ್ಟ್‌ಟ್ಯಾಗ್ ಕೈಯಲ್ಲಿ ಹಿಡಿದುಕೊಂಡರೆ ಬ್ಲ್ಯಾಕ್‌ಲಿಸ್ಟ್!

NHAI ಕಠಿಣ ಎಚ್ಚರಿಕೆ ; ಟೋಲ್‌ನಲ್ಲಿ ಫಾಸ್ಟ್‌ಟ್ಯಾಗ್ ಕೈಯಲ್ಲಿ ಹಿಡಿದುಕೊಂಡರೆ ಬ್ಲ್ಯಾಕ್‌ಲಿಸ್ಟ್!

ಕೇಂದ್ರ ಸರ್ಕಾರದ IRCTCಯಲ್ಲಿ 4 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ IRCTCಯಲ್ಲಿ 4 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫ್ಲಿಪ್‌ಕಾರ್ಟ್ ಸಮ್ಮರ್ ಸೇಲ್ 2026 : ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ ಪ್ರಕಟ!

ಫ್ಲಿಪ್‌ಕಾರ್ಟ್ ಸಮ್ಮರ್ ಸೇಲ್ 2026 : ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ರಿಯಾಯಿತಿ ಪ್ರಕಟ!

PSLನಲ್ಲಿ ಪೇಶಾವರ್ ಝಲ್ಮಿ ಚಾಂಪಿಯನ್: ರೋಹಿತ್ ಸಂಭ್ರಮಾಚರಣೆ ಕಾಪಿ ಮಾಡಲು ಹೋಗಿ ಎಡವಿದ ಬಾಬರ್!

PSLನಲ್ಲಿ ಪೇಶಾವರ್ ಝಲ್ಮಿ ಚಾಂಪಿಯನ್: ರೋಹಿತ್ ಸಂಭ್ರಮಾಚರಣೆ ಕಾಪಿ ಮಾಡಲು ಹೋಗಿ ಎಡವಿದ ಬಾಬರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat